ಸಾವಿರ ದಾಟಿದ ಸೋಂಕುಪೀಡಿತರು

ಮಹಾರಾಷ್ಟ್ರ, ಕೇರಳದಲ್ಲೇ ಅತಿ ಹೆಚ್ಚು ; ಕೇರಳದಲ್ಲಿ 200 ಮೀರಿದ ಸಂಖ್ಯೆ

Team Udayavani, Mar 30, 2020, 6:15 AM IST

ಸಾವಿರ ದಾಟಿದ ಸೋಂಕುಪೀಡಿತರು

ಹೊಸದಿಲ್ಲಿ, /ಬೆಂಗಳೂರು: ದೇಶಾದ್ಯಂತ ಕೋವಿಡ್-19 ಪೀಡಿತರ ಸಂಖ್ಯೆ ಒಂದು ಸಾವಿರ ಮೀರಿದೆ. ಕಳೆದ 24 ತಾಸುಗಳಲ್ಲಿ ಮತ್ತೆ 100ಕ್ಕೂ ಹೆಚ್ಚು ಪ್ರಕರಣಗಳು ದೃಢ ಪಟ್ಟಿದ್ದು, ಆರು ಮಂದಿ ಸಾವನ್ನಪ್ಪಿದ್ದಾರೆ. ದೇಶಾದ್ಯಂತ ಇದುವರೆಗೆ ಒಟ್ಟು 1,079 ಪ್ರಕರಣಗಳು ಪತ್ತೆಯಾಗಿದ್ದು, ಇಲ್ಲಿಯವರೆಗೆ 28 ಮಂದಿ ಮೃತಪಟ್ಟಿದ್ದಾರೆ. ಹಾಗೆಯೇ 97 ಮಂದಿ ಚೇತರಿಸಿಕೊಂಡಿದ್ದಾರೆ.

ಮಹಾರಾಷ್ಟ್ರ ಮತ್ತು ಕೇರಳಗಳಲ್ಲಿ ರವಿವಾರ ಒಂದೇ ದಿನ ತಲಾ 20 ಪ್ರಕರಣಗಳು ಪತ್ತೆಯಾಗಿ ದ್ದರೆ, ಉಡುಪಿಯ ಇಬ್ಬರಲ್ಲಿ ಸೋಂಕು ದೃಢವಾಗಿದೆ. ಕರ್ನಾಟಕದಲ್ಲಿ ಪೀಡಿತರ ಸಂಖ್ಯೆ83ಕ್ಕೆ ಏರಿದೆ. ಅತ್ತ ತಮಿಳುನಾಡು, ಗುಜರಾತ್‌, ಉತ್ತರ ಪ್ರದೇಶದಲ್ಲೂ ಸೋಂಕುಪೀಡಿತರ ಸಂಖ್ಯೆ  ಏರಿದೆ.

ನಿಮ್ಹಾನ್ಸ್‌ ಟೋಲ್‌ ಫ್ರೀ ಸಂಖ್ಯೆ 080-46110007
ಕೋವಿಡ್-19 ಹಿನ್ನೆಲೆಯಲ್ಲಿ ಜನ ಮನೆಯಲ್ಲೇ ಉಳಿದಿದ್ದು, ಕೆಲವರಲ್ಲಿ ಮಾನಸಿಕ ಸಮಸ್ಯೆಗಳು ಕಾಣಿಸಿಕೊಂಡಿವೆ. ಇವರ ಸಮಸ್ಯೆಗಳಿಗೆ ಪರಿಹಾರ ನೀಡಲು ಬೆಂಗಳೂರಿ ನಲ್ಲಿರುವ ನಿಮ್ಹಾನ್ಸ್‌ ಮುಂದಾಗಿದೆ. ಯಾವುದೇ ಸಂದೇಹಗಳಿದ್ದರೂ ಸಂಸ್ಥೆಯ 080- 46110007 ಟೋಲ್‌ ಫ್ರೀ ಸಂಖ್ಯೆಯನ್ನು ಸಂಪರ್ಕಿಸು ವಂತೆ ಕೇಂದ್ರ ಆರೋಗ್ಯ ಸಚಿವಾಲಯ ತಿಳಿಸಿದೆ.

ಡಿಸಿ, ಎಸ್‌ಪಿಗಳೇ ಹೊಣೆ
ಲಾಕ್‌ಡೌನ್‌ ಹಿನ್ನೆಲೆಯಲ್ಲಿ ಲಕ್ಷಾಂತರ ಮಂದಿ ವಲಸಿಗರು ತಮ್ಮ ಊರುಗಳತ್ತ ತೆರಳುತ್ತಿದ್ದು, ಇದನ್ನು ತಡೆಯುವಂತೆ ಮತ್ತು ಅವರಿಗೆ ಸೂಕ್ತ ವ್ಯವಸ್ಥೆ ಮಾಡುವಂತೆ ಕೇಂದ್ರವು ಎಲ್ಲ ರಾಜ್ಯಗಳಿಗೆ ಸೂಚಿಸಿದೆ. ಹಳ್ಳಿಗಳಿಗೆ ಸೋಂಕು ಪ್ರಸರಣ ಆಗುವುದನ್ನು ತಡೆಯಲು ವಲಸಿಗರನ್ನು ಗಡಿಗಳಲ್ಲೇ ತಡೆದು ಆಶ್ರಯ ಮತ್ತು ಆಹಾರಕ್ಕೆ ಕ್ರಮ ತೆಗೆದುಕೊಳ್ಳಬೇಕು. ಒಂದು ವೇಳೆ ಇದನ್ನು ತಡೆಗಟ್ಟದಿ ದ್ದರೆ ಆಯಾ ಜಿಲ್ಲೆಗಳ ಜಿಲ್ಲಾಧಿಕಾರಿಗಳು ಮತ್ತು ಪೊಲೀಸ್‌ ವರಿಷ್ಠಾಧಿಕಾರಿಗಳೇ ಹೊಣೆಯಾಗಿ ರುತ್ತಾರೆ ಎಂದು ಕಟ್ಟುನಿಟ್ಟಿನ ಎಚ್ಚರಿಕೆ ನೀಡಲಾಗಿದೆ.

ಒಂದು ತಿಂಗಳು ಬಾಡಿಗೆ ಕೇಳಬೇಡಿ
ಅತಂತ್ರ ಕಾರ್ಮಿಕರತ್ತ ಕೇಂದ್ರ ಸಹಾಯ ಹಸ್ತ ಚಾಚಿದ್ದು, ಅವರಿಂದ ಬಾಡಿಗೆ ಕೇಳದಂತೆ ಮನೆ  ಮಾಲಕರಿಗೆ ಸೂಚನೆ ನೀಡಿದೆ. ಜತೆಗೆ ಉದ್ಯೋಗದಾತರೂ ವೇತನ ಕಡಿತ ಮಾಡಬಾರದು ಎಂದಿದೆ.

ನರೇಗಾ ಕೂಲಿ
ಕಾರ್ಮಿಕರು ಕಂಗಾಲು
ಕೋವಿಡ್-19ದಿಂದ ಸಂಕಷ್ಟಕ್ಕೀಡಾಗಿರುವ ಜನರಿಗೆ ಸಹಾಯ ಮಾಡುವ ಸಲುವಾಗಿ ಕೇಂದ್ರ ಸರಕಾರವು ನರೇಗಾ ಕಾರ್ಮಿಕರಿಗೆ ಪ್ರೋತ್ಸಾಹ ಧನ ಘೋಷಣೆ ಮಾಡಿದೆ. ಆದರೆ 2 ವರ್ಷಗ ಳಿಂದ ರಾಜ್ಯದ ನರೇಗಾ ಕಾರ್ಮಿಕರಿಗೆ ನೀಡಬೇಕಾಗಿರುವ 1,744 ಕೋ.ರೂ. ಕೂಲಿ ಹಣವನ್ನು ಇನ್ನೂ ಅದು ನೀಡಿಲ್ಲ. ರಾಜ್ಯ ಸರಕಾರವೂ ನರೇಗಾ ಕಾರ್ಮಿಕರ 755 ಕೋ.ರೂ. ಕೂಲಿ ಹಣ ಬಾಕಿ ಇರಿಸಿಕೊಂಡಿದೆ. 2018-19ನೇ ಸಾಲಿನ 32.81 ಕೋ.ರೂ. ಕೂಲಿ ಮತ್ತು 119.17 ಕೋ.ರೂ. ಸಾಮಗ್ರಿ ಖರೀದಿ ಹಣ, 2019-20ನೇ ಸಾಲಿನ 53.61 ಕೋ.ರೂ. ಕೂಲಿ ಹಣ ಹಾಗೂ 549.81 ಕೋ.ರೂ. ಸಾಮಗ್ರಿ ಹಣ ರಾಜ್ಯ ಸರಕಾರ ಬಾಕಿಯಿರಿಸಿದೆ.

ಟಾಪ್ ನ್ಯೂಸ್

ಚೌಟರನ್ನು ದಾಖಲೆಯ ಅಂತರದಿಂದ ಗೆಲ್ಲಿಸಿ: ತಮಿಳುನಾಡು ಬಿಜೆಪಿ ಅಧ್ಯಕ್ಷ ಅಣ್ಣಾಮಲೈ

Puttur; ಚೌಟರನ್ನು ದಾಖಲೆಯ ಅಂತರದಿಂದ ಗೆಲ್ಲಿಸಿ: ಅಣ್ಣಾಮಲೈ

Lok Sabha Election ಕಾಂಗ್ರೆಸ್‌ಗೆ 20ಕ್ಕೂ ಅಧಿಕ ಸ್ಥಾನ: ದಿನೇಶ್‌

Lok Sabha Election ಕಾಂಗ್ರೆಸ್‌ಗೆ 20ಕ್ಕೂ ಅಧಿಕ ಸ್ಥಾನ: ದಿನೇಶ್‌

ಪ್ರಧಾನಮಂತ್ರಿ ಸ್ಥಾನಕ್ಕೆ “ಇಂಡಿಯ’ ರಾಹುಲ್‌ ಗಾಂಧಿಯನ್ನು ಪರಿಗಣಿಸಿಲ್ಲ: ಪಿಣರಾಯಿ

ಪ್ರಧಾನಮಂತ್ರಿ ಸ್ಥಾನಕ್ಕೆ “ಇಂಡಿಯ’ ರಾಹುಲ್‌ ಗಾಂಧಿಯನ್ನು ಪರಿಗಣಿಸಿಲ್ಲ: ಪಿಣರಾಯಿ

Kota: ಬೈಕ್‌ ಅಪಘಾತ; ಯುವಕ ಸಾವು

Kota: ಬೈಕ್‌ ಅಪಘಾತ; ಯುವಕ ಸಾವು

Uppinangady : ಗ್ರಾ.ಪಂ. ಸಿಬಂದಿ ಆತ್ಮಹತ್ಯೆ

Uppinangady : ಗ್ರಾ.ಪಂ. ಸಿಬಂದಿ ಆತ್ಮಹತ್ಯೆ

Subrahmanya: ಬಸ್ಸಿನಿಂದ ಬಿದ್ದು ಪ್ರಯಾಣಿಕ ಸಾವು

Subrahmanya: ಬಸ್ಸಿನಿಂದ ಬಿದ್ದು ಪ್ರಯಾಣಿಕ ಸಾವು

ಬರ ಪರಿಹಾರದಲ್ಲಿ ಸಿಎಂ, ಕಾಂಗ್ರೆಸ್‌ ರಾಜಕೀಯ: ಅಶೋಕ್‌

ಬರ ಪರಿಹಾರದಲ್ಲಿ ಸಿಎಂ, ಕಾಂಗ್ರೆಸ್‌ ರಾಜಕೀಯ: ಅಶೋಕ್‌


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Scrutiny of complaint against Modi: Election Commission

Loksabha Election; ಮೋದಿ ವಿರುದ್ಧದ ದೂರು ಪರಿಶೀಲನೆ: ಚುನಾವಣ ಆಯೋಗ

Election: ಕೇರಳದಲ್ಲಿ “ರಾಹುಲ್‌ ಗಾಂಧಿ ಡಿಎನ್‌ಎ ಪರೀಕ್ಷೆ’ ವಿವಾದ

Election: ಕೇರಳದಲ್ಲಿ “ರಾಹುಲ್‌ ಗಾಂಧಿ ಡಿಎನ್‌ಎ ಪರೀಕ್ಷೆ’ ವಿವಾದ

ಕರ್ನಾಟಕದಲ್ಲಿ ಹಿಂದುಳಿದ ವರ್ಗಕ್ಕೆ ಮುಸ್ಲಿಮರು: ಆಯೋಗ ಆಕ್ಷೇಪ

ಕರ್ನಾಟಕದಲ್ಲಿ ಹಿಂದುಳಿದ ವರ್ಗಕ್ಕೆ ಮುಸ್ಲಿಮರು: ಆಯೋಗ ಆಕ್ಷೇಪ

weapon used to attack Salman’s house was seized in the river!

Tapi River; ಸಲ್ಮಾನ್‌ ಮನೆ ದಾಳಿಗೆ ಬಳಸಿದ್ದ ಅಸ್ತ್ರ ನದಿಯಲ್ಲಿ ವಶ!

MDH-Everest ban: India seeks details from Singapore, Hong Kong

MDH- Everest ಮಸಾಲೆ ನಿಷೇಧ: ಸಿಂಗಾಪುರ, ಹಾಂಕಾಂಗ್‌ ನಿಂದ ವಿವರ ಕೇಳಿದ ಭಾರತ

MUST WATCH

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

ಹೊಸ ಸೇರ್ಪಡೆ

ಚೌಟರನ್ನು ದಾಖಲೆಯ ಅಂತರದಿಂದ ಗೆಲ್ಲಿಸಿ: ತಮಿಳುನಾಡು ಬಿಜೆಪಿ ಅಧ್ಯಕ್ಷ ಅಣ್ಣಾಮಲೈ

Puttur; ಚೌಟರನ್ನು ದಾಖಲೆಯ ಅಂತರದಿಂದ ಗೆಲ್ಲಿಸಿ: ಅಣ್ಣಾಮಲೈ

Lok Sabha Election ಕಾಂಗ್ರೆಸ್‌ಗೆ 20ಕ್ಕೂ ಅಧಿಕ ಸ್ಥಾನ: ದಿನೇಶ್‌

Lok Sabha Election ಕಾಂಗ್ರೆಸ್‌ಗೆ 20ಕ್ಕೂ ಅಧಿಕ ಸ್ಥಾನ: ದಿನೇಶ್‌

ಪ್ರಧಾನಮಂತ್ರಿ ಸ್ಥಾನಕ್ಕೆ “ಇಂಡಿಯ’ ರಾಹುಲ್‌ ಗಾಂಧಿಯನ್ನು ಪರಿಗಣಿಸಿಲ್ಲ: ಪಿಣರಾಯಿ

ಪ್ರಧಾನಮಂತ್ರಿ ಸ್ಥಾನಕ್ಕೆ “ಇಂಡಿಯ’ ರಾಹುಲ್‌ ಗಾಂಧಿಯನ್ನು ಪರಿಗಣಿಸಿಲ್ಲ: ಪಿಣರಾಯಿ

Kota: ಬೈಕ್‌ ಅಪಘಾತ; ಯುವಕ ಸಾವು

Kota: ಬೈಕ್‌ ಅಪಘಾತ; ಯುವಕ ಸಾವು

Uppinangady : ಗ್ರಾ.ಪಂ. ಸಿಬಂದಿ ಆತ್ಮಹತ್ಯೆ

Uppinangady : ಗ್ರಾ.ಪಂ. ಸಿಬಂದಿ ಆತ್ಮಹತ್ಯೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.