ಹಿರಿಯ ಪತ್ರಕರ್ತ ಮನೋಹರ್ ಅಂಧಾರೆ ಅನಾರೋಗ್ಯದಿಂದ ನಿಧನ
Team Udayavani, Apr 30, 2021, 9:57 PM IST
ಮಹಾರಾಷ್ಟ್ರ : ಹಿರಿಯ ಪತ್ರಕರ್ತ ಮನೋಹರ್ ಅಂಧಾರೆ ಅನಾರೋಗ್ಯದ ಕಾರಣದಿಂದಾಗಿ ಶುಕ್ರವಾರ(ಏ.30) ನಿಧನರಾಗಿದ್ದಾರೆ.
ನಾಗ್ಪುರ ಮೂಲದ ಅಂಧಾರೆ (87) ಮಹಾರಾಷ್ಟ್ರ ಮಾಧ್ಯಮ ವಲಯಗಳಲ್ಲಿ ಮೇರು ಸ್ಥಾನದಲ್ಲಿದ್ದವರು ಮತ್ತು ಪತ್ರಕರ್ತರಿಗೆ ಮೊದಲ ವೇತನ ಮಂಡಳಿಯ ಅನುಷ್ಠಾನದಲ್ಲಿ ನಿರ್ಣಾಯಕ ಪಾತ್ರ ವಹಿಸಿದವರಾಗಿದ್ದರು.
ಅವರು ಇಂದು ಹೈದರಾಬಾದ್ ನಲ್ಲಿ ವಯೋಸಹಜ ಅನಾರೋಗ್ಯದ ಕಾರಣದಿಂದಾಗಿ ಇಹ ಲೋಕ ತ್ಯಜಿಸಿದ್ದಾರೆ ಎಂದು ಕುಟುಂಬದ ಮೂಲಗಳು ತಿಳಿಸಿವೆ.
ಇದನ್ನೂ ಓದಿ : ಸಲಿಂಗಕಾಮ ತೀರ್ಪು: ತಾನೇ ಶಿಕ್ಷಣ ಪಡೆಯಲು ನಿರ್ಧರಿಸಿದ ನ್ಯಾಯಮೂರ್ತಿ!
ನಾಗ್ಪುರದ ಐಷಾರಾಮಿ ಸಿವಿಲ್ ಲೈನ್ಸ್ ಪ್ರದೇಶದಲ್ಲಿ ಪತ್ರಕರ್ತರನ್ನು ಒಳಗೊಂಡ 103 ಫ್ಲಾಟ್ “ಪತ್ರಕರ್ ಸಾಹ್ನಿವಾಸ್” ಹೌಸಿಂಗ್ ಕಾಲೋನಿಯ ಹಿಂದಿನ ಶಕ್ತಿ ಅಂಧಾರೆ.
ಅವರು ನಾಲ್ಕು ದಶಕಗಳ ಸುದೀರ್ಘ ಮಾಧ್ಯಮ ವೃತ್ತಿಜೀವನವನ್ನು ಯುಗ್ಧರ್ಮ ಹಿಂದಿ ದಿನಪತ್ರಿಕೆಯಲ್ಲಿ ಕಳೆದರು ಮತ್ತು ಅದು ನಷ್ಟ ಅನುಭವಿಸಿದಾಗ ಸಹಕಾರಿ ಉದ್ಯಮದಲ್ಲಿ ಸ್ವಲ್ಪ ಸ್ವಲ್ಪ ಸಮಯದ ತನಕ ಕಾರ್ಯ ನಿರ್ವಹಿಸಿದ್ದರು.
ಇನ್ನು, ಹಿರಿಯ ಪತ್ರಕರ್ತ ಅಂಧಾರೆ ನಿಧನಕ್ಕೆ ಸಂತಾಪ ಸೂಚಿಸಿದ ಕೇಂದ್ರ ಸಚಿವ ನಿತಿನ್ ಗಡ್ಕರಿ, ಮನೋಹರ್ ಅಂಧಾರೆ ಅವರ ಸಾವು ಬೇಸರ ತಂದಿದೆ, ಅವರ ಸಾವಿನ ದುಃಖ ಭರಿಸುವ ಶಕ್ತಿ ಕುಟುಂಬಕ್ಕೆ ದೊರಕಲಿ ಎಂದು ಪ್ರಾರ್ಥಿಸುತ್ತೇನೆ ಎಂದು ಸುದ್ದಿ ಸಂಸ್ಥೆ ಪಿಟಿಐ ಗೆ ತಿಳಿಸಿದ್ದಾರೆ.
ಇದನ್ನೂ ಓದಿ : ಚಾ.ನಗರ : ಅಡ್ಡದಾರಿಗಳನ್ನು ಬಂದ್ ಮಾಡಿದ ಬಡಾವಣೆ ನಿವಾಸಿಗಳು
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Bihar: ಕಸ್ಟಡಿಯಲ್ಲಿದ್ದ ಅಪ್ರಾಪ್ತ ವಯಸ್ಕ ಪತ್ನಿ,ಪತಿ ಸಾವು; ಗ್ರಾಮಸ್ಥರಿಂದ ಠಾಣೆ ಧ್ವಂಸ
ಪತ್ನಿ ಹತ್ಯೆಗೈದು ಶವದೊಂದಿಗೆ ಸೆಲ್ಫಿ: ಸಂಬಂಧಿಕರಿಗೆ ಫೋಟೋ ಕಳುಹಿಸಿ ತಾನೂ ನೇಣಿಗೆ ಶರಣಾದ
Nuh; ಹೊತ್ತಿ ಉರಿದ ಮಥುರಾ ಭಕ್ತರಿದ್ದ ಬಸ್; ಎಂಟು ಮಂದಿ ಸಾವು
Nehru ಕಾಲದಲ್ಲಿ ಕಬಳಿಸಿದ್ದ ಹಳ್ಳಿಯಲ್ಲಿ ಚೀನ ಗ್ರಾಮ: ಸಚಿವ ಜೈಶಂಕರ್ ತಿರುಗೇಟು
BHU; ಕೊವ್ಯಾಕ್ಸಿನ್ನಿಂದ ಶೇ. 33 ಜನರಿಗೆ ಅಡ್ಡಪರಿಣಾಮ
MUST WATCH
ಬಭ್ರುವಾಹನ ಜನ್ಮಸ್ಥಳ ಅರ್ಜುನ ಪ್ರತಿಷ್ಠಾಪಿಸಿದ ಆಂಜನೇಯ ಸ್ವಾಮಿ ದೇವಸ್ಥಾನ
ನವಜಾತ ಶಿಶುಗಳಲ್ಲಿ ಉಂಟಾಗುವ ಸಮಸ್ಯೆ ಮತ್ತು ಪರಿಹಾರಗಳು
ಶ್ರೀಲಂಕಾದಲ್ಲಿ ಜೀರ್ಣೋದ್ಧಾರಗೊಂಡ ದೇವಾಲಯಕ್ಕೆ ಅಂಜನಾದ್ರಿಯಿಂದ ಜಲ, ಸೀರೆ,ಮಣ್ಣು ಸಮರ್ಪಣೆ
ಭಗವಂತನ ಆಣೆ ಯಾವ ಸಂತ್ರಸ್ತೆಯರನ್ನು ನಾನು ಭೇಟಿ ಮಾಡಿಲ್ಲಶ್ರೇಯಸ್ಪಟೇಲ್ ಹೇಳಿಕೆ
ಉಡುಪಿ ರೈತನ ವಿಭಿನ್ನ ಪ್ರಯತ್ನ : ಕೈ ಹಿಡಿದ ಕೇಸರಿ ಕಲ್ಲಂಗಡಿ
ಹೊಸ ಸೇರ್ಪಡೆ
Abu Dhabi: ಅಬುಧಾಬಿಯಲ್ಲಿ ಬಿಯರ್ ಅಂಗಡಿ!
ಕ್ಯಾಂಟರ್ ಅಡ್ಡಗಟ್ಟಿ 32 ಲಕ್ಷ ರೂ. ದರೋಡೆ: ಖಾರದ ಪುಡಿ ಎರಚಿ ಹಲ್ಲೆ, ಇಬ್ಬರಿಗೆ ಗಾಯ
Bengaluru ಎಷ್ಟೇ ಮಳೆ ಬಂದರೂ ಪಂದ್ಯ ನಡೆಸಬಹುದು; ಏನಿದು ಚಿನ್ನಸ್ವಾಮಿಯ ಸಬ್ ಏರ್ ಸಿಸ್ಟಂ?
ಪವಿತ್ರಾ – ಚಂದು ಪ್ರೀತಿಯಲ್ಲಿದ್ದರು.. ಆತ ನನ್ನ ಗಂಡ ಎಂದಿದ್ದರಂತೆ ಪವಿತ್ರಾ – ಚಂದು ಪತ್ನಿ
Bihar: ಕಸ್ಟಡಿಯಲ್ಲಿದ್ದ ಅಪ್ರಾಪ್ತ ವಯಸ್ಕ ಪತ್ನಿ,ಪತಿ ಸಾವು; ಗ್ರಾಮಸ್ಥರಿಂದ ಠಾಣೆ ಧ್ವಂಸ