ಎಲ್ಲಾ ಸವಾಲುಗಳಿಗೆ ಮಹಾತ್ಮ ಗಾಂಧಿಯವರ ಆಲೋಚನೆಗಳಲ್ಲಿದೆ ಉತ್ತರ : ಪ್ರಧಾನಿ ಮೋದಿ

ಹವಾಮಾನ ಬಿಕ್ಕಟ್ಟು ಸೇರಿ ಆಧುನಿಕ ದಿನಮಾನದ ಸವಾಲುಗಳಾಗಲಿ...

Team Udayavani, Nov 11, 2022, 7:45 PM IST

1-adasdasd

ದಿಂಡಿಗಲ್ (ತಮಿಳುನಾಡು) : ಹವಾಮಾನ ಬಿಕ್ಕಟ್ಟು ಸೇರಿದಂತೆ ಆಧುನಿಕ ದಿನಮಾನದ ಸವಾಲುಗಳಿಗೆ ಮಹಾತ್ಮ ಗಾಂಧಿಯವರ ಆಲೋಚನೆಗಳು ಉತ್ತರಗಳನ್ನು ಹೊಂದಿವೆ ಎಂದು ಪ್ರಧಾನಿ ನರೇಂದ್ರ ಮೋದಿ ಶುಕ್ರವಾರ ಹೇಳಿದ್ದಾರೆ ಮತ್ತು ‘ಆತ್ಮನಿರ್ಭರ ಭಾರತ್’ ತನ್ನ ಸ್ವಾವಲಂಬನೆಯ ಗುರಿಯತ್ತ ಕೆಲಸ ಮಾಡಲು ತಮ್ಮ ಸರ್ಕಾರವು ಗಾಂಧಿಯವರಿಂದ ಪ್ರೇರಿತವಾಗಿದೆ ಎಂದು ಪ್ರತಿಪಾದಿಸಿದರು.

ಗಾಂಧಿಗ್ರಾಮ್ ರೂರಲ್ ಇನ್‌ಸ್ಟಿಟ್ಯೂಟ್‌ನ 36ನೇ ಘಟಿಕೋತ್ಸವವನ್ನು ಉದ್ದೇಶಿಸಿ ತಮ್ಮ ಭಾಷಣದಲ್ಲಿ “ಗಾಂಧಿಯ ಮೌಲ್ಯಗಳು ಬಹಳ ಪ್ರಸ್ತುತವಾಗುತ್ತಿವೆ” ಎಂದರು.

“ಘರ್ಷಣೆಗಳನ್ನು ಕೊನೆಗೊಳಿಸುವುದು ಅಥವಾ ಹವಾಮಾನ ಬಿಕ್ಕಟ್ಟು ಆಗಿರಲಿ, ಮಹಾತ್ಮ ಗಾಂಧಿಯವರ ಆಲೋಚನೆಗಳು ಇಂದಿನ ಅನೇಕ ಸವಾಲುಗಳಿಗೆ ಉತ್ತರಗಳನ್ನು ಹೊಂದಿವೆ. ಗಾಂಧಿ ಜೀವನ ವಿಧಾನದ ವಿದ್ಯಾರ್ಥಿಗಳಾದ ನಿಮಗೆ ದೊಡ್ಡ ಪರಿಣಾಮ ಬೀರಲು ಉತ್ತಮ ಅವಕಾಶವಿದೆ,” ಎಂದರು.

“ಮಹಾತ್ಮ ಗಾಂಧಿ ಅವರಿಗೆ ಸಲ್ಲಿಸುವ ಅತ್ಯುತ್ತಮ ಗೌರವವೆಂದರೆ ಅವರ ಹೃದಯಕ್ಕೆ ಹತ್ತಿರವಿರುವ ವಿಚಾರಗಳ ಮೇಲೆ ಕೆಲಸ ಮಾಡುವುದು” ಎಂದು ಮೋದಿ ಹೇಳಿದರು.

ಮಹಾತ್ಮರು ಹಳ್ಳಿಗಳಲ್ಲಿ ಖಾದಿಯನ್ನು “ಸ್ವಯಂ ಆಡಳಿತದ ಸಾಧನ” ಎಂದು ನೋಡಿದರು ಮತ್ತು ಅವರಿಂದ ಪ್ರೇರಿತರಾಗಿ ಕೇಂದ್ರವು ದೇಶದ ‘ಆತ್ಮರ್ನಿಭರ್ತ’ದ ಕಡೆಗೆ ಕೆಲಸ ಮಾಡುತ್ತಿದೆ ಎಂದು ಪ್ರಧಾನಿ ಗಮನಸೆಳೆದರು.

ಟಾಪ್ ನ್ಯೂಸ್

Kodagu: ಕಾನೂನು ಸುವ್ಯವಸ್ಥೆಗೆ 1,600 ಪೊಲೀಸರ ನಿಯೋಜನೆ

Kodagu: ಕಾನೂನು ಸುವ್ಯವಸ್ಥೆಗೆ 1,600 ಪೊಲೀಸರ ನಿಯೋಜನೆ

Veerappa Moily ಬಿಜೆಪಿ ವಿರುದ್ಧ ಅಸಮಾಧಾನ ಜ್ವಾಲಾಮುಖಿ ಸ್ಫೋಟ

Veerappa Moily ಬಿಜೆಪಿ ವಿರುದ್ಧ ಅಸಮಾಧಾನ ಜ್ವಾಲಾಮುಖಿ ಸ್ಫೋಟ

ಮತದಾರರ ಚೀಟಿಯಲ್ಲಿ ಕ್ಯುಆರ್‌ ಕೋಡ್‌! ಮಂಗಳೂರು ದಕ್ಷಿಣ-ಉತ್ತರದಲ್ಲಿ ಅನುಷ್ಠಾನ

ಮತದಾರರ ಚೀಟಿಯಲ್ಲಿ ಕ್ಯುಆರ್‌ ಕೋಡ್‌! ಮಂಗಳೂರು ದಕ್ಷಿಣ-ಉತ್ತರದಲ್ಲಿ ಅನುಷ್ಠಾನ

Udupi; ಮಸ್ಟರಿಂಗ್‌ ಕೇಂದ್ರದಲ್ಲಿ ಸಕಲ ತಯಾರಿ

Udupi; ಮಸ್ಟರಿಂಗ್‌ ಕೇಂದ್ರದಲ್ಲಿ ಸಕಲ ತಯಾರಿ

ಮತದಾನ ಮಾಡಿದ ನಿವೃತ್ತ ಯೋಧ ನಿಧನ

Mangaluru; ಮತದಾನ ಮಾಡಿದ ನಿವೃತ್ತ ಯೋಧ ನಿಧನ

Lok Sabha ಚುನಾವಣೆ ಕರ್ತವ್ಯಕ್ಕೆ 60ಕ್ಕೂ ಅಧಿಕ ಸರಕಾರಿ ಬಸ್‌

Lok Sabha ಚುನಾವಣೆ ಕರ್ತವ್ಯಕ್ಕೆ 60ಕ್ಕೂ ಅಧಿಕ ಸರಕಾರಿ ಬಸ್‌

ದಿ| ಜಾರ್ಜ್‌ ಫೆರ್ನಾಂಡಿಸ್‌ ಆದರ್ಶ, ಅವರೇ ಸ್ಫೂರ್ತಿ: ಕ್ಯಾ| ಬ್ರಿಜೇಶ್‌ ಚೌಟ

ದಿ| ಜಾರ್ಜ್‌ ಫೆರ್ನಾಂಡಿಸ್‌ ಆದರ್ಶ, ಅವರೇ ಸ್ಫೂರ್ತಿ: ಕ್ಯಾ| ಬ್ರಿಜೇಶ್‌ ಚೌಟ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Madhya Pradesh Rally; ಕೈಯಿಂದ ಮೀಸಲಾತಿ ಕಸಿಯುವ ಯತ್ನ: ಪ್ರಧಾನಿ ಮೋದಿ

Madhya Pradesh Rally; ಕೈಯಿಂದ ಮೀಸಲಾತಿ ಕಸಿಯುವ ಯತ್ನ: ಪ್ರಧಾನಿ ಮೋದಿ

Rahul Gandhi: ಜಾತಿಗಣತಿಯನ್ನು ಯಾವ ಶಕ್ತಿಯೂ ತಡೆಯಲಾರದು: ರಾಹುಲ್‌ ಗಾಂಧಿ

Rahul Gandhi: ಜಾತಿಗಣತಿಯನ್ನು ಯಾವ ಶಕ್ತಿಯೂ ತಡೆಯಲಾರದು: ರಾಹುಲ್‌ ಗಾಂಧಿ

Rajveer Diler: ಬಿಜೆಪಿ ಸಂಸದ ರಾಜವೀರ್ ದಿಲೇರ್ ಹೃದಯಾಘಾತದಿಂದ ನಿಧನ

Rajveer Diler: ಹೃದಯಾಘಾತದಿಂದ ಬಿಜೆಪಿ ಸಂಸದ ರಾಜ್‌ವೀರ್ ದಿಲೇರ್ ನಿಧನ

Scam: 25,000 ಕೋಟಿ ಬ್ಯಾಂಕ್ ಹಗರಣ ಪ್ರಕರಣ: ಅಜಿತ್ ಪವಾರ್ ಪತ್ನಿ ಸುನೇತ್ರಾಗೆ ಕ್ಲೀನ್ ಚಿಟ್

Scam: 25,000 ಕೋಟಿ ಬ್ಯಾಂಕ್ ಹಗರಣ ಪ್ರಕರಣ: ಅಜಿತ್ ಪವಾರ್ ಪತ್ನಿ ಸುನೇತ್ರಾಗೆ ಕ್ಲೀನ್ ಚಿಟ್

LS Polls: ವೇದಿಕೆಯಲ್ಲಿ ಭಾಷಣ ಮಾಡುತ್ತಲೇ ಅಸ್ವಸ್ಥಗೊಂಡ ಕೇಂದ್ರ ಸಚಿವ ನಿತಿನ್ ಗಡ್ಕರಿ

LS Polls: ವೇದಿಕೆಯಲ್ಲಿ ಭಾಷಣ ಮಾಡುತ್ತಲೇ ಅಸ್ವಸ್ಥಗೊಂಡ ಕೇಂದ್ರ ಸಚಿವ ನಿತಿನ್ ಗಡ್ಕರಿ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Kodagu: ಕಾನೂನು ಸುವ್ಯವಸ್ಥೆಗೆ 1,600 ಪೊಲೀಸರ ನಿಯೋಜನೆ

Kodagu: ಕಾನೂನು ಸುವ್ಯವಸ್ಥೆಗೆ 1,600 ಪೊಲೀಸರ ನಿಯೋಜನೆ

Veerappa Moily ಬಿಜೆಪಿ ವಿರುದ್ಧ ಅಸಮಾಧಾನ ಜ್ವಾಲಾಮುಖಿ ಸ್ಫೋಟ

Veerappa Moily ಬಿಜೆಪಿ ವಿರುದ್ಧ ಅಸಮಾಧಾನ ಜ್ವಾಲಾಮುಖಿ ಸ್ಫೋಟ

ಮತದಾರರ ಚೀಟಿಯಲ್ಲಿ ಕ್ಯುಆರ್‌ ಕೋಡ್‌! ಮಂಗಳೂರು ದಕ್ಷಿಣ-ಉತ್ತರದಲ್ಲಿ ಅನುಷ್ಠಾನ

ಮತದಾರರ ಚೀಟಿಯಲ್ಲಿ ಕ್ಯುಆರ್‌ ಕೋಡ್‌! ಮಂಗಳೂರು ದಕ್ಷಿಣ-ಉತ್ತರದಲ್ಲಿ ಅನುಷ್ಠಾನ

Udupi; ಮಸ್ಟರಿಂಗ್‌ ಕೇಂದ್ರದಲ್ಲಿ ಸಕಲ ತಯಾರಿ

Udupi; ಮಸ್ಟರಿಂಗ್‌ ಕೇಂದ್ರದಲ್ಲಿ ಸಕಲ ತಯಾರಿ

ಮತದಾನ ಮಾಡಿದ ನಿವೃತ್ತ ಯೋಧ ನಿಧನ

Mangaluru; ಮತದಾನ ಮಾಡಿದ ನಿವೃತ್ತ ಯೋಧ ನಿಧನ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.