ಜಾಗತಿಕ ವಿವಿ ರ್‍ಯಾಂಕಿಂಗ್‌ಗೆ ಮಾಹೆ


Team Udayavani, Mar 5, 2021, 12:36 AM IST

ಜಾಗತಿಕ ವಿವಿ ರ್‍ಯಾಂಕಿಂಗ್‌ಗೆ ಮಾಹೆ

ಹೊಸದಿಲ್ಲಿ: ಕ್ಯು.ಎಸ್‌. ಸಂಸ್ಥೆಯು ಪ್ರತೀ ವರ್ಷದಂತೆ ಈ ವರ್ಷವೂ ಜಾಗತಿಕ ವಿಶ್ವವಿದ್ಯಾನಿಲಯಗಳ ಶ್ರೇಯಾಂಕ ಬಿಡುಗಡೆಯಾಗಿದ್ದು, ಕರ್ನಾಟಕದ ಪ್ರತಿಷ್ಠಿತ ಶಿಕ್ಷಣ ಸಂಸ್ಥೆಗಳಲ್ಲೊಂದಾದ ಮಣಿಪಾಲ್‌ ಅಕಾಡೆಮಿ ಆಫ್ ಹೈಯರ್‌ ಎಜುಕೇಶನ್‌ (ಮಾಹೆ) ಈ ಪಟ್ಟಿಯಲ್ಲಿ ಇದೇ ಮೊದಲ ಬಾರಿಗೆ ಲಗ್ಗೆಯಿಟ್ಟಿದ್ದು, ಟಾಪ್‌ 200ರಲ್ಲಿ ಸ್ಥಾನ ಪಡೆದಿದೆ. ಮಣಿಪಾಲ ಫಾರ್ಮಸಿ ವಿಭಾಗದಲ್ಲಿ 151, ಫಾರ್ಮಕಾಲಜಿ ವಿಭಾಗದಲ್ಲಿ 200ನೇ ಸ್ಥಾನ ಪಡೆದಿದೆ. ಒಟ್ಟು ಭಾರತದ 52 ಶೈಕ್ಷಣಿಕ ಸಂಸ್ಥೆಗಳು ಈ ಸ್ಪರ್ಧೆಯಲ್ಲಿದ್ದವು. 51 ಬೇರೆಬೇರೆ ಶೈಕ್ಷಣಿಕ ವಿಷಯಗಳಡಿ, 253 ಬೇರೆಬೇರೆ ಕಾರ್ಯಕ್ರಮಗಳ ಗುಣಮಟ್ಟ ಪರಿಶೀಲಿಸಿ ಈ ಶ್ರೇಯಾಂಕ ನೀಡಲಾಗುತ್ತದೆ.

ಟಾಪ್‌ 100ರಲ್ಲಿ 12 ವಿವಿಗಳು:  ಅಗ್ರ 100 ವಿಶ್ವವಿದ್ಯಾನಿಲಯಗಳ ಪಟ್ಟಿಯಲ್ಲಿ  ಭಾರತದ 12 ಉನ್ನತ ಶಿಕ್ಷಣ ಸಂಸ್ಥೆಗಳು ಸ್ಥಾನ ಪಡೆದಿವೆ. ರಸಾಯನ ಶಾಸ್ತ್ರ, ಪೆಟ್ರೋಲಿಯಂ, ನಾಗರಿಕ, ಮೆಕ್ಯಾನಿಕಲ್‌ ಸೇರಿದಂತೆ ಹಲವು ಎಂಜಿನಿಯರಿಂಗ್‌ ವಿಷಯಗಳು, ಕಾನೂನು, ಅಭಿವೃದ್ಧಿ, ಕಲೆ ಸೇರಿದಂತೆ ಇತರ ವಿಷಯಗಳಲ್ಲಿನ ಶೈಕ್ಷಣಿಕ ಗುಣಮಟ್ಟ ಪರಿಗಣಿಸಿ ರ್‍ಯಾಂಕಿಂಗ್‌ ನೀಡಲಾಗಿದೆ. ಅದರಲ್ಲೂ ಪೆಟ್ರೋಲಿಯಂ ಎಂಜಿನಿಯರಿಂಗ್‌ ವಿಭಾಗದಲ್ಲಿ ಐಐಟಿ ಮದ್ರಾಸ್‌ ಅಗ್ರ 30ನೇ ಸ್ಥಾನದಲ್ಲಿದ್ದರೆ, ಐಐಟಿ ಬಾಂಬೆ 41, ಐಐಟಿ ಖರಗ್‌ಪುರ 44ನೇ ಸ್ಥಾನದಲ್ಲಿ ಕಾಣಿಸಿಕೊಳ್ಳುವ ಮೂಲಕ ಟಾಪ್‌ 50ರೊಳಗಿನ ಸಾಧನೆ ಮಾಡಿವೆ. 50ರ ಪಟ್ಟಿಯಾಚೆಗೆ, ಬೆಂಗಳೂರಿನ ಇಂಡಿಯನ್‌ ಇನ್‌ಸ್ಟಿಟ್ಯೂಟ್‌ ಆಫ್ ಸೈನ್ಸ್‌ (ಐಐಎಸ್‌ಸಿ) ವಸ್ತುವಿಜ್ಞಾನದಲ್ಲಿ 78, ರಸಾಯನ ಶಾಸ್ತ್ರದಲ್ಲಿ 93ನೇ ಸ್ಥಾನ ಪಡೆದಿದೆ. ಐಐಟಿ ಡೆಲ್ಲಿ 100ನೇ ಸ್ಥಾನದಲ್ಲಿದೆ.

ವಾಣಿಜ್ಯದಲ್ಲಿ ರಾಜ್ಯದ Mahe in University Global Rankingಐಐಎಂ: ವಾಣಿಜ್ಯ ವಿಭಾಗದಲ್ಲಿ, ಬೆಂಗಳೂರಿನ ಇಂಡಿಯನ್‌ ಇನ್‌ಸ್ಟಿಟ್ಯೂಟ್‌ ಆಫ್ ಮ್ಯಾನೇಜ್‌ಮೆಂಟ್‌ (ಐಐಎಂ) ಹಾಗೂ ಅಹ್ಮದಾಬಾದ್‌ನ ಐಐಎಂ ಸಂಸ್ಥೆಗಳು ಕ್ರಮವಾಗಿ 76 ಮತ್ತು 80ನೇ ಸ್ಥಾನ ಪಡೆದಿವೆ. ಈ ಪಟ್ಟಿಯಲ್ಲಿ ಹಾರ್ವರ್ಡ್‌ ವಿವಿ 1ನೇ ಸ್ಥಾನದಲ್ಲಿದೆ.

ಭಾರತದ ಏಕೈಕ ವಿವಿ:  ಕಾನೂನು ವಿಷಯಾಧಾರಿತ ವಿಶ್ವವಿದ್ಯಾನಿಲಯಗಳ ಪಟ್ಟಿಯಲ್ಲಿ ಭಾರತದಿಂದ ಜಿಂದಾಲ್‌ ಗ್ಲೋಬಲ್‌ ಲಾ ಕಾಲೇಜು ಪಟ್ಟಿಯಲ್ಲಿ ಅದು 76ನೇ ಸ್ಥಾನ ಗಳಿಸಿದೆ.

ಟಾಪ್ ನ್ಯೂಸ್

New Jersey: ಸ್ಥಳೀಯ ಶಾಪ್‌ ನಲ್ಲಿ ಕಳ್ಳತನ- ಇಬ್ಬರು ಭಾರತೀಯ ವಿದ್ಯಾರ್ಥಿನಿಯರ ಬಂಧನ

New Jersey: ಸ್ಥಳೀಯ ಶಾಪ್‌ ನಲ್ಲಿ ಕಳ್ಳತನ- ಇಬ್ಬರು ಭಾರತೀಯ ವಿದ್ಯಾರ್ಥಿನಿಯರ ಬಂಧನ

RCB; ಸುಮ್ಮನೆ ಒಪ್ಪಂದಕ್ಕೆ ಸಹಿ ಹಾಕು…: ವಿರಾಟ್ ಜತೆಗಿನ ಮಾತುಕತೆ ನೆನೆದ ಕೆ.ಎಲ್ ರಾಹುಲ್

RCB; ಸುಮ್ಮನೆ ಒಪ್ಪಂದಕ್ಕೆ ಸಹಿ ಹಾಕು…: ವಿರಾಟ್ ಜತೆಗಿನ ಮಾತುಕತೆ ನೆನೆದ ಕೆ.ಎಲ್ ರಾಹುಲ್

ನೇಹಾ ಹತ್ಯೆ ಖಂಡನೀಯ… ಅಪರಾಧಿಗೆ ಕಠಿಣ ಶಿಕ್ಷೆ ನೀಡಲು ಸರಕಾರ ಬದ್ದ: ಸತೀಶ್ ಜಾರಕಿಹೊಳಿ

ನೇಹಾ ಹತ್ಯೆ ಖಂಡನೀಯ… ಅಪರಾಧಿಗೆ ಕಠಿಣ ಶಿಕ್ಷೆ ನೀಡಲು ಸರ್ಕಾರ ಬದ್ಧ: ಸತೀಶ್ ಜಾರಕಿಹೊಳಿ

Lok Sabha Poll: 2019ರಲ್ಲಿ ಕೇವಲ 9 ರೂ. ಇದ್ದ ವ್ಯಕ್ತಿ ಈಗ 108 ಕೋಟಿ ಒಡೆಯ!

Lok Sabha Poll: 2019ರಲ್ಲಿ ಕೇವಲ 9 ರೂ. ಇದ್ದ ವ್ಯಕ್ತಿ ಈಗ 108 ಕೋಟಿ ಒಡೆಯ!

Sagara: ರಾತ್ರೋ ರಾತ್ರಿ ಅತಿಕ್ರಮ ಮನೆ ನಿರ್ಮಾಣ… ತಹಶೀಲ್ದಾರ್‌ರಿಂದ ಪರಿಶೀಲನೆ

Sagara: ರಾತ್ರೋ ರಾತ್ರಿ ಅತಿಕ್ರಮ ಮನೆ ನಿರ್ಮಾಣ… ತಹಶೀಲ್ದಾರ್‌ರಿಂದ ಪರಿಶೀಲನೆ

Nagaland Poll: ಬೇಡಿಕೆ ಈಡೇರಿಸಿ- ಆರು ಜಿಲ್ಲೆಗಳಲ್ಲಿ ಒಂದೇ ಒಂದು ಮತದಾನ ನಡೆದಿಲ್ಲ!

Nagaland Poll: ಬೇಡಿಕೆ ಈಡೇರಿಸಿ- ಆರು ಜಿಲ್ಲೆಗಳಲ್ಲಿ ಒಂದೇ ಒಂದು ಮತದಾನ ನಡೆದಿಲ್ಲ!

Manipura: ಮತಗಟ್ಟೆ ಮೇಲೆ ಗುಂಡಿನ ದಾಳಿ… ದಿಕ್ಕಾ ಪಾಲಾಗಿ ಓಡಿದ ಮತದಾರರು

Manipura: ಮತಗಟ್ಟೆ ಮೇಲೆ ಗುಂಡಿನ ದಾಳಿ… ದಿಕ್ಕಾ ಪಾಲಾಗಿ ಓಡಿದ ಮತದಾರರು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Nagaland Poll: ಬೇಡಿಕೆ ಈಡೇರಿಸಿ- ಆರು ಜಿಲ್ಲೆಗಳಲ್ಲಿ ಒಂದೇ ಒಂದು ಮತದಾನ ನಡೆದಿಲ್ಲ!

Nagaland Poll: ಬೇಡಿಕೆ ಈಡೇರಿಸಿ- ಆರು ಜಿಲ್ಲೆಗಳಲ್ಲಿ ಒಂದೇ ಒಂದು ಮತದಾನ ನಡೆದಿಲ್ಲ!

Manipura: ಮತಗಟ್ಟೆ ಮೇಲೆ ಗುಂಡಿನ ದಾಳಿ… ದಿಕ್ಕಾ ಪಾಲಾಗಿ ಓಡಿದ ಮತದಾರರು

Manipura: ಮತಗಟ್ಟೆ ಮೇಲೆ ಗುಂಡಿನ ದಾಳಿ… ದಿಕ್ಕಾ ಪಾಲಾಗಿ ಓಡಿದ ಮತದಾರರು

Lok Sabha 1 Phase: ನಿತಿನ್‌ ಗಡ್ಕರಿ ಟು ಕನಿಮೋಳಿ..ಮೊದಲ ಹಂತದ ಘಟಾನುಘಟಿ ಅಭ್ಯರ್ಥಿಗಳು…

Lok Sabha 1 Phase: ನಿತಿನ್‌ ಗಡ್ಕರಿ ಟು ಕನಿಮೋಳಿ..ಮೊದಲ ಹಂತದ ಘಟಾನುಘಟಿ ಅಭ್ಯರ್ಥಿಗಳು…

Navy chief: ಭಾರತೀಯ ನೌಕಾಪಡೆಯ ನೂತನ ಮುಖ್ಯಸ್ಥರಾಗಿ ದಿನೇಶ್ ತ್ರಿಪಾಠಿ ನೇಮಕ

Navy chief: ಭಾರತೀಯ ನೌಕಾಪಡೆಯ ನೂತನ ಮುಖ್ಯಸ್ಥರಾಗಿ ದಿನೇಶ್ ತ್ರಿಪಾಠಿ ನೇಮಕ

Stones Pelted: ಪಶ್ಚಿಮ ಬಂಗಾಳ: ಮತದಾನದ ವೇಳೆ ಕಲ್ಲು ತೂರಾಟ… ಬಿಜೆಪಿ ನಾಯಕನಿಗೆ ಗಾಯ

Stones Pelted: ಮತದಾನದ ವೇಳೆ ಕಲ್ಲು ತೂರಾಟ… ಬಿಜೆಪಿ ನಾಯಕನಿಗೆ ಗಾಯ

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

Usire Usire: ಕೈ ಕೊಟ್ಟ ನಿರ್ದೇಶಕ; ನಿರ್ಮಾಪಕ ಕಂಗಾಲು

Usire Usire: ಕೈ ಕೊಟ್ಟ ನಿರ್ದೇಶಕ; ನಿರ್ಮಾಪಕ ಕಂಗಾಲು

New Jersey: ಸ್ಥಳೀಯ ಶಾಪ್‌ ನಲ್ಲಿ ಕಳ್ಳತನ- ಇಬ್ಬರು ಭಾರತೀಯ ವಿದ್ಯಾರ್ಥಿನಿಯರ ಬಂಧನ

New Jersey: ಸ್ಥಳೀಯ ಶಾಪ್‌ ನಲ್ಲಿ ಕಳ್ಳತನ- ಇಬ್ಬರು ಭಾರತೀಯ ವಿದ್ಯಾರ್ಥಿನಿಯರ ಬಂಧನ

College Student ನೇಹಾ ಹತ್ಯೆ ಪ್ರಕರಣ: ಆರೋಪಿಗೆ ಗಲ್ಲು ಶಿಕ್ಷೆ ವಿಧಿಸಲು ಬಜರಂಗದಳ ಆಗ್ರಹ

College Student ನೇಹಾ ಹತ್ಯೆ ಪ್ರಕರಣ: ಆರೋಪಿಗೆ ಗಲ್ಲು ಶಿಕ್ಷೆ ವಿಧಿಸಲು ಬಜರಂಗದಳ ಆಗ್ರಹ

Mangaluru; ಪೆಟ್ರೋಲ್‌ ಬದಲು ಡೀಸೆಲ್‌ ತುಂಬಿಸಿದ ಆರೋಪ: ಕೋರ್ಟ್‌ಗೆ ಮೊರೆ

Mangaluru; ಕಾರಿಗೆ ಪೆಟ್ರೋಲ್‌ ಬದಲು ಡೀಸೆಲ್‌ ; ಕಾರು ಮಾಲಕರಿಗೆ ಲಕ್ಷಾಂತರ ರೂ.ನಷ್ಟ

RCB; ಸುಮ್ಮನೆ ಒಪ್ಪಂದಕ್ಕೆ ಸಹಿ ಹಾಕು…: ವಿರಾಟ್ ಜತೆಗಿನ ಮಾತುಕತೆ ನೆನೆದ ಕೆ.ಎಲ್ ರಾಹುಲ್

RCB; ಸುಮ್ಮನೆ ಒಪ್ಪಂದಕ್ಕೆ ಸಹಿ ಹಾಕು…: ವಿರಾಟ್ ಜತೆಗಿನ ಮಾತುಕತೆ ನೆನೆದ ಕೆ.ಎಲ್ ರಾಹುಲ್

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.