ವಿಶ್ವದ ಅತಿ ಎತ್ತರದ ರೈಲ್ವೆ ಸೇತುವೆ ಮೇಲೆ ಬೊಲೆರೊ!

ಚೆನಾಬ್‌ ನದಿಯ ಮೇಲೆ ಕಟ್ಟಿರುವ ರೈಲ್ವೆ ಟ್ರ್ಯಾಕ್‌ ಈ ವರ್ಷಾಂತ್ಯಕ್ಕೆ ಕಾರ್ಯಾರಂಭ

Team Udayavani, Mar 29, 2023, 7:50 AM IST

ವಿಶ್ವದ ಅತಿ ಎತ್ತರದ ರೈಲ್ವೆ ಸೇತುವೆ ಮೇಲೆ ಬೊಲೆರೊ!

ಶ್ರೀನಗರ: ಜಮ್ಮುಕಾಶ್ಮೀರದ ಚೆನಾಬ್‌ ನದಿಯ ಮೇಲೆ ನಿರ್ಮಿಸಲಾಗಿರುವ, ವಿಶ್ವದಲ್ಲೇ ಅತಿ ಎತ್ತರದ ರೈಲ್ವೆ ಮೇಲ್ಸೇತುವೆಯ ಪರೀಕ್ಷೆಯನ್ನು ಕೇಂದ್ರ ರೈಲ್ವೆ ಸಚಿವಾಲಯ ಆರಂಭಿಸಿದೆ.

ಮಹೀಂದ್ರಾ ಕಂಪನಿಯ ಬೊಲೆರೊ ವಾಹನದಲ್ಲಿ ಕೆಲವೊಂದು ಮಾರ್ಪಾಡು ಮಾಡಿ, ಈ ರೈಲ್ವೆ ಹಳಿಗಳ ಮೇಲೆ ಸಂಚರಿಸುವಂತೆ ಮಾಡಿರುವುದು ಈ ಪರೀಕ್ಷೆಗಳಲ್ಲಿ ಅತ್ಯಂತ ವಿಶೇಷವೆನಿಸಿದೆ.

ಬೊಲೆರೊದ ನಾಲ್ಕೂ ಚಕ್ರಗಳ ಮಧ್ಯಭಾಗದಲ್ಲಿ ಟ್ರ್ಯಾಕ್‌ ಮೇಲೆ ಚಲಿಸುವಂತೆ ಮಾಡಲು ಅಂತರ ಬಿಡಲಾಗಿದೆ. ಬೊಲೆರೊ ಹಿಂಭಾಗ ಒಂದು ಟ್ರಾಲಿಯನ್ನೂ ಕಟ್ಟಲಾಗಿತ್ತು. ಮಹೀಂದ್ರ ಬೊಲೆರೊ ಇಂತಹ ಎತ್ತರದ ಸೇತುವೆ ಮೇಲೆ ಸಂಚರಿಸಿದ ಮೊದಲ ಎಸ್‌ಯುವಿ ಎನಿಸಿಕೊಂಡಿದೆ. ಈ ಪ್ರಯತ್ನ ಜನರನ್ನು ಅಚ್ಚರಿಗೊಳಪಡಿಸಿದೆ.

359 ಮೀಟರ್‌ ಎತ್ತರದಲ್ಲಿರುವ ಈ ರೈಲ್ವೆ ಸೇತುವೆ, ಕಾಶ್ಮೀರವನ್ನು ಭಾರತದ ಇತರೆ ಭಾಗದೊಂದಿಗೆ ಬೆಸೆಯಲು ನೆರವಾಗುತ್ತದೆ. ಈ ವರ್ಷಾಂತ್ಯದಲ್ಲಿ ಈ ಟ್ರ್ಯಾಕ್‌ ಕಾರ್ಯಾಚರಣೆ ಆರಂಭವಾಗುವ ಸಾಧ್ಯತೆಯಿದೆ. ಸೇತುವೆಯನ್ನು ಅತ್ಯಂತ ಪರಿಸರಸೂಕ್ಷ್ಮ ಪ್ರದೇಶದಲ್ಲಿ ನಿರ್ಮಿಸಲಾಗಿರುವುದರಿಂದ ವಿವಿಧ ರೀತಿಯ ಪರೀಕ್ಷೆಗಳು ಅನಿವಾರ್ಯವೂ ಆಗಿದೆ.

ಟಾಪ್ ನ್ಯೂಸ್

Hubli; Dingaleshwar Swamiji received payment to compete: Yatnal alleges

Hubli; ಸ್ಪರ್ಧೆ ಮಾಡಲು ದಿಂಗಾಲೇಶ್ವರ ಸ್ವಾಮೀಜಿಗೆ ಪೇಮೆಂಟ್ ಬಂದಿದೆ: ಯತ್ನಾಳ್ ಆರೋಪ

Box office: ಈ ವಾರ ಬಾಲಿವುಡ್‌ನಲ್ಲಿ ಎರಡು ಸಿನಿಮಾಗಳು ರಿಲೀಸ್: 1st Day ಗಳಿಸಿದ್ದೆಷ್ಟು?

Box office: ಈ ವಾರ ಬಾಲಿವುಡ್‌ನಲ್ಲಿ ಎರಡು ಸಿನಿಮಾಗಳು ರಿಲೀಸ್: 1st Day ಗಳಿಸಿದ್ದೆಷ್ಟು?

Neha hiremath Case; ನಿಷ್ಪಕ್ಷ ತನಿಖೆ ನಡೆಸಿ ನ್ಯಾಯ ಒದಗಿಸಲಾಗುವುದು: ಹೆಬ್ಬಾಳ್ಕರ್

Neha hiremath Case; ನಿಷ್ಪಕ್ಷ ತನಿಖೆ ನಡೆಸಿ ನ್ಯಾಯ ಒದಗಿಸಲಾಗುವುದು: ಹೆಬ್ಬಾಳ್ಕರ್

Bengaluru: ನಕಲಿ ಭೂ ದಾಖಲೆಗಳ ಸಲ್ಲಿಸಿ 22 ಬ್ಯಾಂಕಲ್ಲಿ 10 ಕೋಟಿ ಸಾಲ!

Bengaluru: ನಕಲಿ ಭೂ ದಾಖಲೆಗಳ ಸಲ್ಲಿಸಿ 22 ಬ್ಯಾಂಕಲ್ಲಿ 10 ಕೋಟಿ ಸಾಲ!

Dharwad; ನೇಹಾ ಕೊಲೆ ಮಾಡಿದ ನನ್ನ ಮಗನಿಗೆ ಕಠಿಣ ಶಿಕ್ಷೆಯಾಗಲಿ: ಫಯಾಜ್ ತಾಯಿ ಆಗ್ರಹ

Dharwad; ನೇಹಾ ಕೊಲೆ ಮಾಡಿದ ನನ್ನ ಮಗನಿಗೆ ಕಠಿಣ ಶಿಕ್ಷೆಯಾಗಲಿ: ಫಯಾಜ್ ತಾಯಿ ಆಗ್ರಹ

gayi

Davanagere; ಗಾಯಿತ್ರಿ ಸಿದ್ದೇಶ್ವರ್‌ ಅಂತಿಮ ನಾಮಪತ್ರ ಸಲ್ಲಿಕೆ; ಭರ್ಜರಿ ಮೆರವಣಿಗೆ

4-shirva

Rain: ಕಟಪಾಡಿ-ಶಿರ್ವ ರಾಜ್ಯ ಹೆದ್ದಾರಿ; ಮೊದಲ ಮಳೆಯ ಅವಾಂತರ; ರಸ್ತೆ ಕೆಸರುಮಯ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Boat Capsizes In Odisha’s Mahanadi River

Mahanadi River Tragedy: ಮಗುಚಿದ 50 ಜನರಿದ್ದ ದೋಣಿ; ಇಬ್ಬರು ಸಾವು; ಎಂಟು ಮಂದಿ ನಾಪತ್ತೆ

Tamil Nadu BJP chief Annamalai demands re-poll due to missing voter names

Loksabha Election; ತಮಿಳುನಾಡಿನಲ್ಲಿ ಮರು ಮತದಾನಕ್ಕೆ ಬಿಜೆಪಿ ಅಧ್ಯಕ್ಷ ಅಣ್ಣಾಮಲೈ ಆಗ್ರಹ

UCC; ದೇಶವು ಶರಿಯಾ ಕಾನೂನಿನಲ್ಲಿ ನಡೆಯಬೇಕೆ?: ಯುಸಿಸಿ ಜಾರಿ ಬಗ್ಗೆ ಅಮಿತ್ ಶಾ ಖಡಕ್ ಮಾತು

UCC; ದೇಶವು ಶರಿಯಾ ಕಾನೂನಿನಲ್ಲಿ ನಡೆಯಬೇಕೆ?: ಯುಸಿಸಿ ಜಾರಿ ಬಗ್ಗೆ ಅಮಿತ್ ಶಾ ಖಡಕ್ ಮಾತು

1-qweqwqe

Ban in Singapore; ಎವರೆಸ್ಟ್‌ ಮಸಾಲಾದಲ್ಲಿ ಕ್ರಿಮಿನಾಶಕ ಅಂಶ?

gold

Gold 10 ಗ್ರಾಂ ಬೆಲೆ 74,100 ರೂ.: ಇದು ನೂತನ ದಾಖಲೆ

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

Hubli; Dingaleshwar Swamiji received payment to compete: Yatnal alleges

Hubli; ಸ್ಪರ್ಧೆ ಮಾಡಲು ದಿಂಗಾಲೇಶ್ವರ ಸ್ವಾಮೀಜಿಗೆ ಪೇಮೆಂಟ್ ಬಂದಿದೆ: ಯತ್ನಾಳ್ ಆರೋಪ

Box office: ಈ ವಾರ ಬಾಲಿವುಡ್‌ನಲ್ಲಿ ಎರಡು ಸಿನಿಮಾಗಳು ರಿಲೀಸ್: 1st Day ಗಳಿಸಿದ್ದೆಷ್ಟು?

Box office: ಈ ವಾರ ಬಾಲಿವುಡ್‌ನಲ್ಲಿ ಎರಡು ಸಿನಿಮಾಗಳು ರಿಲೀಸ್: 1st Day ಗಳಿಸಿದ್ದೆಷ್ಟು?

6-jp-hegde

Congress: ಕೈಗಾರಿಕೋದ್ಯಮದಿಂದ ನಿರುದ್ಯೋಗ ಸಮಸ್ಯೆಗೆ ಪರಿಹಾರ: ಜೆಪಿ ಹೆಗ್ಡೆ

Neha hiremath Case; ನಿಷ್ಪಕ್ಷ ತನಿಖೆ ನಡೆಸಿ ನ್ಯಾಯ ಒದಗಿಸಲಾಗುವುದು: ಹೆಬ್ಬಾಳ್ಕರ್

Neha hiremath Case; ನಿಷ್ಪಕ್ಷ ತನಿಖೆ ನಡೆಸಿ ನ್ಯಾಯ ಒದಗಿಸಲಾಗುವುದು: ಹೆಬ್ಬಾಳ್ಕರ್

5-karkala

Congress: ಉತ್ಸಾಹದ ಉತ್ತುಂಗದಲ್ಲಿ ಕಾಂಗ್ರೆಸ್‌; ಕಾರ್ಕಳದಲ್ಲಿ ಜೆಪಿ ಪಡೆ ದಿಟ್ಟ ನಡೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.