ಇನ್ನು ಮುಂದೆ ಈ ಔಷಧಿಗಳು ಮೆಡಿಕಲ್ ಸ್ಟೋರ್ ಗಳಲ್ಲಿ ಸಿಗೋದು ಡೌಟು!

ಪ್ರಮುಖ ಔಷಧಿಗಳ ತಯಾರಿಯನ್ನು ಸ್ಥಗಿತಗೊಳಿಸಲಿವೆ ಈ ನಾಲ್ಕು ಕಂಪೆನಿಗಳು

Team Udayavani, Nov 13, 2019, 10:05 PM IST

Drug-730

ಸಾಂದರ್ಭಿಕ ಚಿತ್ರವನ್ನು ಬಳಸಲಾಗಿದೆ – Representative Image Used

ನವದೆಹಲಿ: ಮಲೇರಿಯಾ, ತೊನ್ನು ರೋಗ (ಕುಷ್ಠ) ಮತ್ತು ಕೆಲವೊಂದು ನಿರ್ಧಿಷ್ಟ ಹೃದಯ ಸಂಬಂಧಿ ತೊಂದರೆಗಳಿಗೆ ನಮ್ಮೂರಿನ ಮೆಡಿಕಲ್ ಸ್ಟೋರ್ ಗಳಲ್ಲಿ ಸಿಗುತ್ತಿದ್ದ ಔಷಧಿಗಳು ಇನ್ನು ಮುಂದಿನ 12 ತಿಂಗಳುಗಳಲ್ಲಿ ರೋಗಿಗಳಿಗೆ ಸಿಗುವುದಿಲ್ಲ. ಈ ಔಷಧಿಗಳನ್ನು ಉತ್ಪಾದನೆ ಮಾಡುತ್ತಿದ್ದ ತಯಾರಿಕಾ ಕಂಪೆನಿಗಳು ಭಾರತೀಯ ಮಾರುಕಟ್ಟೆಯಲ್ಲಿ ಇವುಗಳ ಪೂರೈಕೆ ಸ್ಥಗಿತಗೊಳಿಸಿರುವುದೇ ಇದಕ್ಕೆ ಕಾರಣವಾಗಿದೆ.

ಅಬ್ಬೋಟ್ ಹೆಲ್ತ್ ಕೇರ್ ಕಂಪೆನಿಯ ತೊನ್ನು ರೋಗಕ್ಕೆ ಸಿಗುವ ಔಷಧಿ ಹ್ಯಾನ್ಸೆಪ್ರಾನ್, ಅಸಹಜ ಹೃದಯಬಡಿತ ನಿಯಂತ್ರಣಕ್ಕಾಗಿರುವ ಸನೋಫಿ ಕಂಪೆನಿಯ ಅಡೆನೊಕೋರ್ ಮತ್ತು ಬೆಯೆರ್ ಝೈಡೂಸ್ ಫಾರ್ಮಾ ಕಂಪೆನಿಯ ಮಲೇರಿಯಾ ನಿರೋಧಕ ಔಷಧಿ ರೆಸೊಚಿನ್ ಔಷಧಿಗಳ ಪೂರೈಕೆ ಸ್ಥಗಿತಗೊಳ್ಳಲಿರುವುದರಿಂದ ಮುಂಬರುವ ದಿನಗಳಲ್ಲಿ ಭಾರತೀಯ ಔಷಧ ಮಳಿಗೆಗಳಲ್ಲಿ ಇವುಗಳ ಲಭ್ಯತೆ ಇರುವುದಿಲ್ಲ. ಆದರೆ ಈ ಮೂರೂ ಔಷಧಿಗಳಿಗೆ ಸಾಕಷ್ಟು ಬದಲಿ ಮದ್ದುಗಳು ಲಭ್ಯವಿರುವುದರಿಂದ ರೋಗಿಗಳು ಆತಂಕಪಡುವ ಅಗತ್ಯವಿಲ್ಲ.

ಇದರಲ್ಲಿ ನಾಲ್ಕನೆಯದ್ದು ಭಾರತೀಯ ಕಂಪೆನಿಯಾಗಿದ್ದು ನೋವು ನಿವಾರಕ ಮಾತ್ರೆ ಮೆಫ್ ಕೈಂಡ್ ಪಿ ಸಸ್ಪೆನ್ಷನ್ ಮತ್ತು ಆ್ಯಂಟಿಬಯೋಟಿಕ್ ಔಷಧಿಯಾಗಿರುವ ಕ್ಲಿಂಡಟೈಮ್ ಮಾತ್ರೆಗಳನ್ನು ಉತ್ಪಾದಿಸುವ ಮ್ಯಾನ್ ಕೈಂಡ್ ಔಷಧಿ ತಯಾರಿ ಸಂಸ್ಥೆ ಇದಾಗಿದೆ.

ಮೇಲ್ಕಾಣಿಸಿದ ನಾಲ್ಕು ಕಂಪೆನಿಗಳು ತಾವು ತಯಾರಿಸುತ್ತಿದ್ದ ಈ ಔಷಧಿಗಳ ಪೂರೈಕೆಯನ್ನು ಸ್ಥಗಿತಗೊಳಿಸಲು ಉದ್ದೇಶಿಸಿ ರಾಷ್ಟ್ರೀಯ ಔಷಧಿ ದರ ನಿಗದಿ ಪ್ರಾಧಿಕಾರಕ್ಕೆ (NPPA) ಅರ್ಜಿ ಸಲ್ಲಿಸಿದ್ದವು. ಈ ಔಷಧಿಗಳಿಗೆ ಬದಲಿಯಾಗಿ ಬೇರೆ ಕಂಪೆನಿಗಳ ಔಷಧಿಗಳು ಸಾಕಷ್ಟು ಪ್ರಮಾಣದಲ್ಲಿ ಲಭ್ಯವಿದೆ ಎಂದು ಈ ಕಂಪೆನಿಗಳು ಸರಕಾರಕ್ಕೆ ಭರವಸೆಯನ್ನು ನೀಡಿವೆ.

ಆದರೆ ಏಕಾಏಕಿ ಈ ಎಲ್ಲಾ ಔಷಧಿಗಳ ಪೂರೈಕೆಯನ್ನು ನಿಲ್ಲಿಸಿಬಿಡುವುದರಿಂದ ಔಷಧಿ ಮಳಿಗೆಗಳಲ್ಲಿ ಇವುಗಳ ಕೊರತೆ ಕಾಣಿಸಿಕೊಳ್ಳಬಹುದೆಂಬ ಕಾರಣಕ್ಕೆ ಇನ್ನೂ ಸ್ವಲ್ಪ ಸಮಯ ಈ ಔಷಧಿಗಳ ಪೂರೈಕೆಯನ್ನು ನಿಲ್ಲಿಸದಿರುವಂತೆ NPPA ಈ ನಾಲ್ಕೂ ಕಂಪೆನಿಗಳಿಗೆ ನಿರ್ದೇಶನ ನೀಡಿದೆ. ಭಾರತದಲ್ಲಿ ಔಷಧಿಗಳ ಪೂರೈಕೆಯನ್ನು ನೋಡಿಕೊಳ್ಳುವ ಜವಾಬ್ದಾರಿ ರಾಷ್ಟ್ರೀಯ ಔಷಧಿ ದರ ನಿಗದಿ ಪ್ರಾಧಿಕಾರದ್ದಾಗಿದೆ (NPPA).

ಟಾಪ್ ನ್ಯೂಸ್

Delhi: ದುಬಾರಿ ಮರ್ಸಿಡೆಸ್‌ ಕಾರಿನಲ್ಲಿ ಡ್ರಗ್ಸ್‌ ಸಾಗಾಟ-ರಾಷ್ಟ್ರಮಟ್ಟದ ಕುಸ್ತಿಪಟು ಬಂಧನ!

Delhi: ದುಬಾರಿ ಮರ್ಸಿಡೆಸ್‌ ಕಾರಿನಲ್ಲಿ ಡ್ರಗ್ಸ್‌ ಸಾಗಾಟ-ರಾಷ್ಟ್ರಮಟ್ಟದ ಕುಸ್ತಿಪಟು ಬಂಧನ!

11-

Thirthahalli: ರಾಜ್ಯದ 28 ಕ್ಷೇತ್ರವನ್ನೂ ಗೆಲ್ಲಿಸಬೇಕೆಂದು ಜೆಡಿಎಸ್ ಪಕ್ಷದೊಂದಿಗೆ ಮೈತ್ರಿ

Tollywood: ಸಿದ್ಧಾರ್ಥ್ – ಅದಿತಿ ರಾವ್ ಮದುವೆ ಆಗಿಲ್ಲ: ಎಂಗೇಜ್‌ ಮೆಂಟ್‌ ಮಾಡಿಕೊಂಡ ಜೋಡಿ

Tollywood: ಸಿದ್ಧಾರ್ಥ್ – ಅದಿತಿ ರಾವ್ ಮದುವೆ ಆಗಿಲ್ಲ: ಎಂಗೇಜ್‌ ಮೆಂಟ್‌ ಮಾಡಿಕೊಂಡ ಜೋಡಿ

10-hunasagi-crime

Crime; ಹುಣಸಗಿ: ನೀರಿನ ವಿಚಾರಕ್ಕೆ ಶುರುವಾದ ಜಗಳ ಕೊಲೆಯಲ್ಲಿ ಅಂತ್ಯ

Stock Market: ಬಾಂಬೆ ಷೇರುಪೇಟೆ ಸೂಚ್ಯಂಕ ಸಾರ್ವಕಾಲಿಕ ದಾಖಲೆ ಮಟ್ಟದ ಏರಿಕೆ

Stock Market: ಬಾಂಬೆ ಷೇರುಪೇಟೆ ಸೂಚ್ಯಂಕ ಸಾರ್ವಕಾಲಿಕ ದಾಖಲೆ ಮಟ್ಟದ ಏರಿಕೆ

Kalaburagi: ನನ್ನ ಹೆಣದ ಮೇಲೆ ಬಿಜೆಪಿ ಚುನಾವಣೆ ಮಾಡಲು ಹೊರಟಿದೆ: ಪ್ರಿಯಾಂಕ್

Kalaburagi: ನನ್ನ ಹೆಣದ ಮೇಲೆ ಬಿಜೆಪಿ ಚುನಾವಣೆ ಮಾಡಲು ಹೊರಟಿದೆ: ಪ್ರಿಯಾಂಕ್

9-joshi

ದಿಂಗಾಲೇಶ್ವರ ಸ್ವಾಮೀಜಿಗೆ ತಪ್ಪು ತಿಳಿವಳಿಕೆಯಾಗಿದ್ದರೆ ಸರಿಪಡಿಸುವೆ: ಸಚಿವ ಪ್ರಹ್ಲಾದ ಜೋಶಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Arunachal Village: ಕೇವಲ ಒಂದು ಮತಕ್ಕಾಗಿ ಚುನಾವಣಾ ಅಧಿಕಾರಿಗಳ 40 ಕಿ.ಮೀ ಕಾಲ್ನಡಿಗೆ!

Arunachal Village: ಕೇವಲ ಒಂದು ಮತಕ್ಕಾಗಿ ಚುನಾವಣಾ ಅಧಿಕಾರಿಗಳ 40 ಕಿ.ಮೀ ಕಾಲ್ನಡಿಗೆ!

SSLC ಪರೀಕ್ಷೆ ವೇಳೆ ಉತ್ತರ ತೋರಿಸಲಿಲ್ಲ ಎಂದು ಸಹಪಾಠಿಗೆ ಚಾಕು ಇರಿದ ವಿದ್ಯಾರ್ಥಿಗಳು

SSLC ಪರೀಕ್ಷೆ ವೇಳೆ ಉತ್ತರ ತೋರಿಸಲಿಲ್ಲ ಎಂದು ಸಹಪಾಠಿಗೆ ಚಾಕು ಇರಿದ ವಿದ್ಯಾರ್ಥಿಗಳು

Shocking: ಮುಸುಧಾರಿಗಳಿಂದ ಗುರುದ್ವಾರದ ಸಿಬಂದಿಯ ಗುಂಡಿಕ್ಕಿ ಹತ್ಯೆ… ಭಯಾನಕ ದೃಶ್ಯ ಸೆರೆ

Shocking: ಮುಸುಧಾರಿಗಳಿಂದ ಗುರುದ್ವಾರದ ಸಿಬ್ಬಂದಿಯ ಗುಂಡಿಕ್ಕಿ ಹತ್ಯೆ.. ಭಯಾನಕ ದೃಶ್ಯ ಸೆರೆ

Loksabha Poll: ತಮಿಳುನಾಡು ಮಾಜಿ ಕಾಂಗ್ರೆಸ್‌ ನಾಯಕ ಈಗ ಬಿಜೆಪಿ ರಾಷ್ಟ್ರೀಯ ವಕ್ತಾರ

Loksabha Poll: ತಮಿಳುನಾಡು ಮಾಜಿ ಕಾಂಗ್ರೆಸ್‌ ನಾಯಕ ಈಗ ಬಿಜೆಪಿ ರಾಷ್ಟ್ರೀಯ ವಕ್ತಾರ

ಅಜ್ಜಿಗೆ ಮನಬಂದಂತೆ ಥಳಿಸಿದ ದಂಪತಿಯ ಸ್ಥಿತಿ ಹೇಗಾಗಿದೆ ನೋಡಿ…

Bhopal: ಅಜ್ಜಿಗೆ ಮನಬಂದಂತೆ ಥಳಿಸಿದ ದಂಪತಿಗೆ ಲಾಠಿ ರುಚಿ ತೋರಿಸಿದ ಪೊಲೀಸರು…

MUST WATCH

udayavani youtube

ಟೌನಶಿಪ್’ನ ಬಾಡಿಗೆ ಮನೆಯೊಂದರಲ್ಲಿ ಕಳ್ಳತನ ರೂ: 47 ಸಾವಿರ ಕಳವು

udayavani youtube

ವಿಶ್ವ ಗುಬ್ಬಚ್ಚಿಗಳ ದಿನ | ಈ ಮನೆ ನೂರಾರು ಗುಬ್ಬಚ್ಚಿಗಳ ತವರು

udayavani youtube

ಬಡವರ ಸೇವೆಯೇ ಶ್ರೀರಾಮ ದೇವರ ಸೇವೆ : ಪೇಜಾವರಶ್ರೀ

udayavani youtube

ಕೆಂಪು ಹರಿವೆ ಸೊಪ್ಪು ಬೆಳೆಯುವ ಸೂಕ್ತ ವಿಧಾನ

udayavani youtube

ರಾಜಕೀಯದತ್ತ ಒಲವು ತೋರಿದ್ರಾ ಚಕ್ರವರ್ತಿ ಸೂಲಿಬೆಲೆ ?

ಹೊಸ ಸೇರ್ಪಡೆ

Delhi: ದುಬಾರಿ ಮರ್ಸಿಡೆಸ್‌ ಕಾರಿನಲ್ಲಿ ಡ್ರಗ್ಸ್‌ ಸಾಗಾಟ-ರಾಷ್ಟ್ರಮಟ್ಟದ ಕುಸ್ತಿಪಟು ಬಂಧನ!

Delhi: ದುಬಾರಿ ಮರ್ಸಿಡೆಸ್‌ ಕಾರಿನಲ್ಲಿ ಡ್ರಗ್ಸ್‌ ಸಾಗಾಟ-ರಾಷ್ಟ್ರಮಟ್ಟದ ಕುಸ್ತಿಪಟು ಬಂಧನ!

11-

Thirthahalli: ರಾಜ್ಯದ 28 ಕ್ಷೇತ್ರವನ್ನೂ ಗೆಲ್ಲಿಸಬೇಕೆಂದು ಜೆಡಿಎಸ್ ಪಕ್ಷದೊಂದಿಗೆ ಮೈತ್ರಿ

Tollywood: ಸಿದ್ಧಾರ್ಥ್ – ಅದಿತಿ ರಾವ್ ಮದುವೆ ಆಗಿಲ್ಲ: ಎಂಗೇಜ್‌ ಮೆಂಟ್‌ ಮಾಡಿಕೊಂಡ ಜೋಡಿ

Tollywood: ಸಿದ್ಧಾರ್ಥ್ – ಅದಿತಿ ರಾವ್ ಮದುವೆ ಆಗಿಲ್ಲ: ಎಂಗೇಜ್‌ ಮೆಂಟ್‌ ಮಾಡಿಕೊಂಡ ಜೋಡಿ

RC 17: ಮತ್ತೆ ಒಂದಾದ ರಂಗಸ್ಥಳಂ ತಂಡ

RC 17: ಮತ್ತೆ ಒಂದಾದ ರಂಗಸ್ಥಳಂ ತಂಡ

10-hunasagi-crime

Crime; ಹುಣಸಗಿ: ನೀರಿನ ವಿಚಾರಕ್ಕೆ ಶುರುವಾದ ಜಗಳ ಕೊಲೆಯಲ್ಲಿ ಅಂತ್ಯ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.