ಡೋಕ್ಲಾಂನಲ್ಲಿ ಚೀನ ಸೇನೆ ಗಮನಾರ್ಹ ಕಡಿತ: ಸೇನಾ ಮುಖ್ಯಸ್ಥ ರಾವತ್
Team Udayavani, Jan 8, 2018, 3:49 PM IST
ಹೊಸದಿಲ್ಲಿ : ಅರುಣಾಚಲ ಪ್ರದೇಶದೊಳಗೆ ಬಂದು ಭಾರತೀಯ ಭೂ ಪ್ರದೇಶದಲ್ಲಿ ಚೀನ ಕಾರ್ಮಿಕರು ರಸ್ತೆ ನಿರ್ಮಾಣಕ್ಕೆ ತೊಡಗಿದ್ದ ಪ್ರಕರಣವನ್ನು ಬಗೆಹರಿಸಲಾಗಿದೆ ಎಂದು ಭಾರತೀಯ ಸೇನಾ ಮುಖ್ಯಸ್ಥ ಜನರಲ್ ಬಿಪಿನ್ ರಾವತ್ ಇಂದು ಸೋಮವಾರ ಹೇಳಿದ್ದಾರೆ.
ಸಿಕ್ಕಿಂ ಗಡಿಯಲ್ಲಿನ ವಿವಾದಿತ ಡೋಕ್ಲಾಂ ಪ್ರದೇಶದಲ್ಲಿ ಚೀನ ಸೈನಿಕರ ಸಂಖ್ಯೆ ಈಗ ಗಮನಾರ್ಹವಾಗಿ ಕಡಿಮೆಯಾಗಿದೆ ಎಂದೂ ಅವರು ಹೇಳಿದರು.
ಅರುಣಾಚಲ ಪ್ರದೇಶದೊಳಗೆ ಅತಿಕ್ರಮಿಸಿ ಬಂದು ರಸ್ತೆ ನಿರ್ಮಾಣಕ್ಕೆ ತೊಡಗಿದ್ದ ಚೀನೀ ಕಾರ್ಮಿಕರ ಪ್ರಕರಣ ಇತ್ಯರ್ಥಗೊಂಡಿದೆ ಎಂದವರು ಇಲ್ಲಿನ ಕಾರ್ಯಕ್ರಮವೊಂದರ ಪಾರ್ಶ್ವದಲ್ಲಿ ಮಾಧ್ಯಮದೊಂದಿಗೆ ಮಾತನಾಡುತ್ತಾ ಹೇಳಿದರು.
ಎರಡು ದಿನಗಳ ಹಿಂದಷ್ಟೆ ಈ ವಿವಾದಿತ ಪ್ರಕರಣವನ್ನು ಕೊನೆಗೊಳಿಸುವ ಸಂಬಂಧವಾಗಿ ಗಡಿ ಸಿಬಂದಿ ಸಭೆ ನಡೆದಿದ್ದು ಪ್ರಕರಣವು ಇತ್ಯರ್ಥಗೊಂಡಿದೆ ಎಂದು ಜನರಲ್ ರಾವತ್ ಹೇಳಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Madhya Pradesh Rally; ಕೈಯಿಂದ ಮೀಸಲಾತಿ ಕಸಿಯುವ ಯತ್ನ: ಪ್ರಧಾನಿ ಮೋದಿ
Rahul Gandhi: ಜಾತಿಗಣತಿಯನ್ನು ಯಾವ ಶಕ್ತಿಯೂ ತಡೆಯಲಾರದು: ರಾಹುಲ್ ಗಾಂಧಿ
Rajveer Diler: ಹೃದಯಾಘಾತದಿಂದ ಬಿಜೆಪಿ ಸಂಸದ ರಾಜ್ವೀರ್ ದಿಲೇರ್ ನಿಧನ
Scam: 25,000 ಕೋಟಿ ಬ್ಯಾಂಕ್ ಹಗರಣ ಪ್ರಕರಣ: ಅಜಿತ್ ಪವಾರ್ ಪತ್ನಿ ಸುನೇತ್ರಾಗೆ ಕ್ಲೀನ್ ಚಿಟ್
LS Polls: ವೇದಿಕೆಯಲ್ಲಿ ಭಾಷಣ ಮಾಡುತ್ತಲೇ ಅಸ್ವಸ್ಥಗೊಂಡ ಕೇಂದ್ರ ಸಚಿವ ನಿತಿನ್ ಗಡ್ಕರಿ
MUST WATCH
ಹೊಸ ಸೇರ್ಪಡೆ
ಹಿಂದುತ್ವಕ್ಕೆ ಬದ್ಧತೆ, ಸಮಗ್ರ ಅಭಿವೃದ್ಧಿಗೆ ಆದ್ಯತೆ: ಕ್ಯಾಪ್ಟನ್ ಬ್ರಿಜೇಶ್ ಚೌಟ
ಕೋಮುಸೂಕ್ಷ್ಮ ಹಣೆಪಟ್ಟಿ ಕಳಚಿ, ಅಭಿವೃದ್ಧಿಗಾಗಿ ಕಾಂಗ್ರೆಸ್ ಬೆಂಬಲಿಸಿ: ಪದ್ಮರಾಜ್ ಪೂಜಾರಿ
ಕೆಂಪಡಿಕೆ ಧಾರಣೆ ಏರಿಕೆ; ಚಾಲಿ ಅಡಿಕೆಗೂ ಬೇಡಿಕೆ: ಚುನಾವಣೆ ಬಳಿಕ ಮತ್ತಷ್ಟು ಹೆಚ್ಚಳ ಸಾಧ್ಯತೆ
ದಕ್ಷಿಣ ಕನ್ನಡ, ಉಡುಪಿ ಚಿಕ್ಕಮಗಳೂರು ಕ್ಷೇತ್ರಗಳು ; ಬಹಿರಂಗ ಪ್ರಚಾರ ಅಂತ್ಯ
Kodagu: ಕಾನೂನು ಸುವ್ಯವಸ್ಥೆಗೆ 1,600 ಪೊಲೀಸರ ನಿಯೋಜನೆ