![ವಿದೇಶಿ ಪ್ರವಾಸ ಕಥನ 6: ದುಬೈ, ಶಾರ್ಜಾ, ಅಜ್ಮಾನ್ ಪರ್ಯಟನೆ-ಕರಾವಳಿಗರ ಕಲರವ!](https://www.udayavani.com/wp-content/uploads/2024/07/Dubai1-415x234.jpg)
ಮೇಜರ್ ಸುಮನ್ಗೆ ಯುಎನ್ ಪ್ರಶಸ್ತಿ
Team Udayavani, May 29, 2020, 2:41 AM IST
![ಮೇಜರ್ ಸುಮನ್ಗೆ ಯುಎನ್ ಪ್ರಶಸ್ತಿ](https://www.udayavani.com/wp-content/uploads/2020/05/Major-Suman-Gawani-620x405.jpg)
ಹೊಸದಿಲ್ಲಿ: ವಿಶ್ವ ಸಂಸ್ಥೆಯ ಇತಿಹಾಸದಲ್ಲಿ ಇದೇ ಮೊದಲ ಬಾರಿ ಪ್ರತಿಷ್ಠಿತ ಯುನೈಟೆಡ್ ನೇಷನ್ಸ್ ಮಿಲಿಟರಿ ಜೆಂಡರ್ ಅಡ್ವೊಕೇಟ್ ಆಫ್ ದ ಇಯರ್ ಪ್ರಶಸ್ತಿಯನ್ನು ಇಬ್ಬರು ಮಹಿಳೆಯರಿಗೆ ನೀಡಲಾಗಿದೆ.
ವಿಶೇಷವೇನೆಂದರೆ ಭಾರತ ಸೇನೆಯ ಅಧಿಕಾರಿ ಮೇಜರ್ ಸುಮನ್ ಗವಾನಿ ಹಾಗೂ ಬ್ರೆಜಿಲ್ನ ವಾಯುಪಡೆ ಕಮಾಂಡರ್ ಕಾರ್ಲ ಮೊಂಟೈರೊ ಡೆ ಕಾಸ್ಟ್ರೋ ಅರೌಜೊ ಈ ಪ್ರತಿಷ್ಠಿತ ಪ್ರಶಸ್ತಿಗೆ ಪಾತ್ರರಾಗಿದ್ದಾರೆ.
ಹಿಂದೆ ದಕ್ಷಿಣ ಸುಡಾನ್ನಲ್ಲಿನ ಯುಎನ್ ಮಿಷನ್ನಲ್ಲಿ ಭಾಗಿಯಾಗಿದ್ದ ಮೇಜರ್ ಸುಮನ್, ಈ ಪ್ರತಿಷ್ಠಿತ ಪ್ರಶಸ್ತಿಗೆ ಪಾತ್ರರಾದ ಭಾರತದ ಪ್ರಥಮ ಶಾಂತಿ ಪಾಲಕರಾಗಿದ್ದಾರೆ.
ವಿಶ್ವಸಂಸ್ಥೆಯ ಶಾಂತಿಪಾಲಕರ ಅಂತಾರಾಷ್ಟ್ರೀಯ ದಿನದ ಅಂಗವಾಗಿ ಮೇ 29ರಂದು ನಡೆಯಲಿರುವ ಆನ್ಲೈನ್ ಸಮಾರಂಭದಲ್ಲಿ ವಿಶ್ವಸಂಸ್ಥೆಯ ಪ್ರಧಾನ ಕಾರ್ಯದರ್ಶಿ ಆಂಟೋನಿಯೋ ಗುಟೆರೆಸ್ರಿಂದ ಈ ಸಾಧಕಿಯರು ಪ್ರಶಸ್ತಿ ಸ್ವೀಕರಿಸಲಿದ್ದಾರೆ.
ಹಾಗೇ ಈ ಇಬ್ಬರು ಶಾಂತಿಪಾಲಕರನ್ನು ‘ಅತ್ಯಂತ ಪ್ರಭಾವಿ ಆದರ್ಶ ವ್ಯಕ್ತಿಗಳು’ ಎಂದು ವಿಶ್ವಸಂಸ್ಥೆ ಬಣ್ಣಿಸಿದೆ.
ಭಾರತ ಮೂಲದ ವಿಜ್ಞಾನಿಗೆ ಪ್ರಶಸ್ತಿ
ನ್ಯೂಯಾರ್ಕ್: ಭಾರತೀಯ ಮೂಲದ ಅಮೆರಿಕ ವಿಜ್ಞಾನಿ ಡಾ.ರಾಜೀವ್ ಜೋಶಿ ಅವರು ಪ್ರತಿಷ್ಠಿತ ‘ವರ್ಷದ ಸಂಶೋಧಕ’ (ಇನ್ವೆಂಟರ್ ಆಫ್ ದಿ ಇಯರ್) ಪ್ರಶಸ್ತಿಗೆ ಭಾಜನರಾಗಿದ್ದಾರೆ. ಎಲೆಕ್ಟ್ರಾನಿಕ್ ಉದ್ಯಮವನ್ನು ಮುನ್ನಡೆಸುವಲ್ಲಿ ಮತ್ತು ಕೃತಕ ಬುದ್ಧಿಮತ್ತೆಯ ಸಾಮರ್ಥ್ಯವನ್ನು ಸುಧಾರಿಸುವಲ್ಲಿ ಅವರು ತೋರಿದ ಸಾಧನೆಗಾಗಿ ಈ ಪ್ರಶಸ್ತಿ ಪಡೆದಿದ್ದಾರೆ.
ಟಾಪ್ ನ್ಯೂಸ್
![ವಿದೇಶಿ ಪ್ರವಾಸ ಕಥನ 6: ದುಬೈ, ಶಾರ್ಜಾ, ಅಜ್ಮಾನ್ ಪರ್ಯಟನೆ-ಕರಾವಳಿಗರ ಕಲರವ!](https://www.udayavani.com/wp-content/uploads/2024/07/Dubai1-415x234.jpg)
![](https://www.udayavani.com/wp-content/uploads/2024/03/IndianClicks_GVega_300x250_03212024_1_3.gif)
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
![Tragedy: ಅಂದು ರೀಲ್ಸ್ ಗಾಗಿ ಚಲಿಸುವ ರೈಲಿನಲ್ಲಿ ಹುಚ್ಚಾಟ… ಇಂದು ಈ ಯುವಕನ ಸ್ಥಿತಿ ನೋಡಿ](https://www.udayavani.com/wp-content/uploads/2024/07/reels-150x105.jpg)
Tragedy: ಅಂದು ರೀಲ್ಸ್ ಗಾಗಿ ಚಲಿಸುವ ರೈಲಿನಲ್ಲಿ ಹುಚ್ಚಾಟ… ಇಂದು ಈ ಯುವಕನ ಸ್ಥಿತಿ ನೋಡಿ
![kupwara](https://www.udayavani.com/wp-content/uploads/2024/07/kupwara-150x98.jpg)
Encounter in Kupwara: ಯೋಧ ಹುತಾತ್ಮ, ಸೇನಾ ಮೇಜರ್ ಸೇರಿದಂತೆ ನಾಲ್ವರಿಗೆ ಗಾಯ
![Navi Mumbai: ಬೆಳ್ಳಂಬೆಳಗ್ಗೆ ಮೂರೂ ಅಂತಸ್ತಿನ ಕಟ್ಟಡ ಕುಸಿತ… ಹಲವರು ಸಿಲುಕಿರುವ ಶಂಕೆ](https://www.udayavani.com/wp-content/uploads/2024/07/BUILDING-1-150x84.jpg)
Navi Mumbai: ಬೆಳ್ಳಂಬೆಳಗ್ಗೆ ಮೂರೂ ಅಂತಸ್ತಿನ ಕಟ್ಟಡ ಕುಸಿತ… ಹಲವರು ಸಿಲುಕಿರುವ ಶಂಕೆ
![modi (4)](https://www.udayavani.com/wp-content/uploads/2024/07/modi-4-4-150x92.jpg)
NITI Aayog ಸಭೆ ಇಂದು; “ವಿಕಸಿತ ಭಾರತ’ದ ಬಗ್ಗೆ ಚರ್ಚೆ: 7 ರಾಜ್ಯಗಳಿಂದ ಬಹಿಷ್ಕಾರ!
![Exam](https://www.udayavani.com/wp-content/uploads/2024/07/Exam-8-150x84.jpg)
NEET ಟಾಪರ್ಗಳ ಸಂಖ್ಯೆ 67ರಿಂದ ಈಗ 17ಕ್ಕೆ ಇಳಿಕೆ!
MUST WATCH
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.