ಉಗ್ರರ ದಾಳಿ ಸಂಚು ವಿಫಲ: ಐವರು ಉಗ್ರರನ್ನು ಬಂಧಿಸಿದ ದೆಹಲಿ ಪೊಲೀಸ್, ಶಸ್ತ್ರಾಸ್ತ್ರ ವಶ

ಮೂವರು ಉಗ್ರರು ಜಮ್ಮು-ಕಾಶ್ಮೀರ ಮೂಲದವರಾಗಿದ್ದು, ಇಬ್ಬರು ಪಂಜಾಬ್ ರಾಜ್ಯಕ್ಕೆ ಸೇರಿದವರು

Team Udayavani, Dec 7, 2020, 11:00 AM IST

ಉಗ್ರರ ದಾಳಿ ಸಂಚು ವಿಫಲ: ಐವರು ಉಗ್ರರನ್ನು ಬಂಧಿಸಿದ ದೆಹಲಿ ಪೊಲೀಸ್, ಶಸ್ತ್ರಾಸ್ತ್ರ ವಶ

ನವದೆಹಲಿ:ಮಹತ್ವದ ಬೆಳವಣಿಗೆಯೊಂದರಲ್ಲಿ ದೆಹಲಿ ಪೊಲೀಸರು ಸೋಮವಾರ(ಡಿಸೆಂಬರ್ 7, 2020) ಐವರು ಭಯೋತ್ಪಾದಕರನ್ನು ಬಂಧಿಸುವ ಮೂಲಕ ಭಾರೀ ದಾಳಿಯ ಸಂಚನ್ನು ವಿಫಲಗೊಳಿಸಿರುವುದಾಗಿ ವರದಿ ತಿಳಿಸಿದೆ.

ದೆಹಲಿಯ ಶಕರ್ ಪುರ್ ಪ್ರದೇಶದಲ್ಲಿ ಗುಂಡಿನ ಚಕಮಕಿಯ ಬಳಿಕ ಐವರು ವ್ಯಕ್ತಿಗಳನ್ನು ಬಂಧಿಸಲಾಗಿದೆ ಎಂದು ಸ್ಪೆಷಲ್ ಸೆಲ್ ಡಿಸಿಪಿ ಪ್ರಮೋದ್ ಕುಶ್ವಾಹಾ ತಿಳಿಸಿದ್ದಾರೆ. ಈ ಉಗ್ರರು ಯಾವ ಸಂಘಟನೆಗೆ ಸೇರಿದವರು ಎಂಬುದು ಇನ್ನಷ್ಟೇ ತಿಳಿದು ಬರಬೇಕಾಗಿದೆ.

ಇವರು ಮೂವರು ಉಗ್ರರು ಜಮ್ಮು-ಕಾಶ್ಮೀರ ಮೂಲದವರಾಗಿದ್ದು, ಇಬ್ಬರು ಪಂಜಾಬ್ ರಾಜ್ಯಕ್ಕೆ ಸೇರಿದವರು ಎಂದು ವರದಿ ವಿವರಿಸಿದೆ. ಸ್ಪೆಷಲ್ ಸೆಲ್ ಅಧಿಕಾರಿಗಳು ಉಗ್ರರನ್ನು ಬಂಧಿಸಲು ತೆರಳಿದ್ದ ವೇಳೆ ಗುಂಡಿನ ದಾಳಿ ನಡೆದಿತ್ತು. ನಂತರ ಐವರು ಶಂಕಿತ ಉಗ್ರರನ್ನು ಬಂಧಿಸಿ, ಅವರ ಬಳಿ ಇದ್ದ ಶಸ್ತ್ರಾಸ್ತ್ರ ಮತ್ತು ಇತರ ವಸ್ತುಗಳನ್ನು ವಶಪಡಿಸಿಕೊಳ್ಳಲಾಯಿತು ಎಂದು ಅಧಿಕಾರಿಗಳು ತಿಳಿಸಿದ್ದಾರೆ.

ಇದನ್ನೂ ಓದಿ:ಪೊಲೀಸರ ಮೇಲೆ ಹಲ್ಲೆ ನಡೆಸಿದ ಕಾಂಗ್ರೆಸ್ ಎಂಎಲ್ ಸಿ ಪುತ್ರ ಮತ್ತು ಸ್ನೇಹಿತರು

ರಾಜಧಾನಿ ದೆಹಲಿಯ ಖಾನ್ ಮಾರ್ಕೆಟ್ ಪ್ರದೇಶದಲ್ಲಿ 20 ದಿನಗಳ ಹಿಂದೆ ಸ್ಫೋಟದ ಸಂಚು ರೂಪಿಸಿದ್ದ ಜೈಶ್ ಎ ಮೊಹಮ್ಮದ್ ಸಂಘಟನೆಯ ಇಬ್ಬರು ಉಗ್ರರನ್ನು ದೆಹಲಿ ದೆಹಲಿ ಪೊಲೀಸರು ಸೆರೆಹಿಡಿದ ನಂತರ ಈ ಬೆಳವಣಿಗೆ ನಡೆದಿದೆ ಎಂದು ವರದಿ ವಿವರಿಸಿದೆ.

ಟಾಪ್ ನ್ಯೂಸ್

cbsc

CBSE ವರ್ಷಕ್ಕೆ 2 ಬಾರಿ ಪರೀಕ್ಷೆ:ರೂಪರೇಖೆಗೆ ಸೂಚನೆ

indi-1

Airbus; 30 ಏರ್‌ಬಸ್‌ ವಿಮಾನ ಖರೀದಿಗೆ ಮುಂದಾದ ಇಂಡಿಗೋ ಕಂಪೆನಿ

Dakshina Kannada ತುಸು ಕಡಿಮೆ; ಉಡುಪಿ-ಚಿಕ್ಕ ಮಗಳೂರಿನಲ್ಲಿ ತುಸು ಹೆಚ್ಚು ಮತದಾನ

Dakshina Kannada ತುಸು ಕಡಿಮೆ; ಉಡುಪಿ-ಚಿಕ್ಕ ಮಗಳೂರಿನಲ್ಲಿ ತುಸು ಹೆಚ್ಚು ಮತದಾನ

1-weqwwqewq

ಬಾಂದ್ರಾ- ವರ್ಲಿ ಸೀ ಲಿಂಕ್‌ಗೆ 25,000 ಟನ್‌ ಗರ್ಡರ್‌ ಅಳವಡಿಕೆ

Telangana: ಪಿಯು ಫ‌ಲಿತಾಂಶದ ಬೆನ್ನಲ್ಲೇ 7 ವಿದ್ಯಾರ್ಥಿ ಆತ್ಮಹತ್ಯೆ

Telangana: ಪಿಯು ಫ‌ಲಿತಾಂಶದ ಬೆನ್ನಲ್ಲೇ 7 ವಿದ್ಯಾರ್ಥಿ ಆತ್ಮಹತ್ಯೆ

ಶಿಬರೂರು ಕ್ಷೇತ್ರಕ್ಕೆ ಚಿತ್ರನಟಿ ಶಿಲ್ಪಾ ಶೆಟ್ಟಿ ಭೇಟಿ

ಶಿಬರೂರು ಕ್ಷೇತ್ರಕ್ಕೆ ಚಿತ್ರನಟಿ ಶಿಲ್ಪಾ ಶೆಟ್ಟಿ ಭೇಟಿ

Dakshina Kannada ಅಭ್ಯರ್ಥಿಗಳ ದಿನಚರಿ

Dakshina Kannada ಅಭ್ಯರ್ಥಿಗಳ ದಿನಚರಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

cbsc

CBSE ವರ್ಷಕ್ಕೆ 2 ಬಾರಿ ಪರೀಕ್ಷೆ:ರೂಪರೇಖೆಗೆ ಸೂಚನೆ

indi-1

Airbus; 30 ಏರ್‌ಬಸ್‌ ವಿಮಾನ ಖರೀದಿಗೆ ಮುಂದಾದ ಇಂಡಿಗೋ ಕಂಪೆನಿ

1-weqwwqewq

ಬಾಂದ್ರಾ- ವರ್ಲಿ ಸೀ ಲಿಂಕ್‌ಗೆ 25,000 ಟನ್‌ ಗರ್ಡರ್‌ ಅಳವಡಿಕೆ

Telangana: ಪಿಯು ಫ‌ಲಿತಾಂಶದ ಬೆನ್ನಲ್ಲೇ 7 ವಿದ್ಯಾರ್ಥಿ ಆತ್ಮಹತ್ಯೆ

Telangana: ಪಿಯು ಫ‌ಲಿತಾಂಶದ ಬೆನ್ನಲ್ಲೇ 7 ವಿದ್ಯಾರ್ಥಿ ಆತ್ಮಹತ್ಯೆ

militry

Baramulla ಗುಂಡಿನ ಚಕಮಕಿಯಲ್ಲಿ ಉಗ್ರರಿಬ್ಬರ ಹತ್ಯೆ; ಇಬ್ಬರು ಸೇನಾ ಸಿಬಂದಿಗೆ ಗಾಯ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

cbsc

CBSE ವರ್ಷಕ್ಕೆ 2 ಬಾರಿ ಪರೀಕ್ಷೆ:ರೂಪರೇಖೆಗೆ ಸೂಚನೆ

indi-1

Airbus; 30 ಏರ್‌ಬಸ್‌ ವಿಮಾನ ಖರೀದಿಗೆ ಮುಂದಾದ ಇಂಡಿಗೋ ಕಂಪೆನಿ

Dakshina Kannada ತುಸು ಕಡಿಮೆ; ಉಡುಪಿ-ಚಿಕ್ಕ ಮಗಳೂರಿನಲ್ಲಿ ತುಸು ಹೆಚ್ಚು ಮತದಾನ

Dakshina Kannada ತುಸು ಕಡಿಮೆ; ಉಡುಪಿ-ಚಿಕ್ಕ ಮಗಳೂರಿನಲ್ಲಿ ತುಸು ಹೆಚ್ಚು ಮತದಾನ

1-weqwwqewq

ಬಾಂದ್ರಾ- ವರ್ಲಿ ಸೀ ಲಿಂಕ್‌ಗೆ 25,000 ಟನ್‌ ಗರ್ಡರ್‌ ಅಳವಡಿಕೆ

Telangana: ಪಿಯು ಫ‌ಲಿತಾಂಶದ ಬೆನ್ನಲ್ಲೇ 7 ವಿದ್ಯಾರ್ಥಿ ಆತ್ಮಹತ್ಯೆ

Telangana: ಪಿಯು ಫ‌ಲಿತಾಂಶದ ಬೆನ್ನಲ್ಲೇ 7 ವಿದ್ಯಾರ್ಥಿ ಆತ್ಮಹತ್ಯೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.