ಚೀನೀ ಉತ್ಪನ್ನ ನಿಷೇಧಿಸಿ: ಕೇಂದ್ರ ಸರಕಾರಕ್ಕೆ ವ್ಯಾಪಾರಿಗಳ ಒಕ್ಕೂಟ ಆಗ್ರಹ

ವಾಣಿಜ್ಯ ಸಚಿವ ಪಿಯೂಷ್‌ ಗೋಯಲ್‌ ಅವರಿಗೆ ಸಿಟಿಐ ವತಿಯಿಂದ ಪತ್ರ

Team Udayavani, Dec 19, 2022, 7:40 AM IST

ಚೀನೀ ಉತ್ಪನ್ನ ನಿಷೇಧಿಸಿ: ಕೇಂದ್ರ ಸರಕಾರಕ್ಕೆ ವ್ಯಾಪಾರಿಗಳ ಒಕ್ಕೂಟ ಆಗ್ರಹ

ಹೊಸದಿಲ್ಲಿ: ಅರುಣಾಚಲ ಪ್ರದೇಶದ ತವಾಂಗ್‌ನಲ್ಲಿ ಭಾರತ ಮತ್ತು ಚೀನ ಸೇನೆಯ ನಡುವೆ ಘರ್ಷಣೆ ನಡೆದ ಬೆನ್ನಲ್ಲೇ ಮತ್ತೆ ಚೀನೀ ಸರಕುಗಳ ಬಹಿ ಷ್ಕಾರದ ಕೂಗು ಕೇಳಿಬಂದಿದೆ.

ಚೀನದ ಎಲ್ಲ ಉತ್ಪನ್ನಗಳನ್ನೂ ಬಹಿ ಷ್ಕರಿಸಬೇಕು. ಆಮದು ಮಾಡಲಾದ ಎಲ್ಲ ಸರಕುಗಳು ಮತ್ತು ಇ- ಕಾಮರ್ಸ್‌ ಉತ್ಪನ್ನಗಳ ಮೇಲೆ “ಅದನ್ನು ಉತ್ಪಾದಿಸಲಾದ ಮೂಲ ದೇಶದ ಹೆಸರುಳ್ಳ ಲೇಬಲ್‌’ ಅಂಟಿಸುವುದನ್ನು ಕಡ್ಡಾಯಗೊಳಿಸಬೇಕು ಎಂದು ಕೇಂದ್ರ ವಾಣಿಜ್ಯ ಸಚಿವ ಪಿಯೂಷ್‌ ಗೋಯಲ್‌ ಅವರಿಗೆ ವ್ಯಾಪಾರಿಗಳ ಒಕ್ಕೂಟ ಆಗ್ರಹಿಸಿದೆ.

ಈ ಕುರಿತು ಗೋಯಲ್‌ಗೆ ಪತ್ರ ಬರೆದಿ ರುವ ದಿ ಛೇಂಬರ್‌ ಆಫ್ ಟ್ರೇಡ್‌ ಆ್ಯಂಡ್‌ ಇಂಡಸ್ಟ್ರಿ(ಸಿಟಿಐ), ಜನರಿಗೆ ಚೀನದ ಸರಕುಗಳನ್ನು ಖರೀದಿಸಲು ಇಷ್ಟವಿಲ್ಲ ದಿದ್ದರೂ, ಇ-ಕಾಮರ್ಸ್‌ ವೆಬ್‌ಸೈಟ್‌ಗಳಲ್ಲಿ ತಾವು ಖರೀದಿಸುವ ವಸ್ತುವಿನ ಮೂಲ ದೇಶ ಯಾವುದು ಎಂಬುದು ಗೊತ್ತಾಗುತ್ತಿಲ್ಲ.

ಹೀಗಾಗಿ ಸರಕಾರ ಇಂಥ ಲೇಬಲ್‌ ಅಂಟಿಸುವುದನ್ನು ಕಡ್ಡಾಯ ಗೊಳಿಸಬೇಕು ಎಂದು ಮನವಿ ಮಾಡಿದೆ. ಜತೆಗೆ, ಈ ವರ್ಷದ ಮೊದಲ 9 ತಿಂಗಳಲ್ಲಿ ಭಾರತವು ಚೀನದಿಂದ ಆಮದು ಮಾಡಿ ಕೊಂಡಿರುವ ಸರಕುಗಳ ಪ್ರಮಾಣ ಶೇ. 31ರಷ್ಟು ಹೆಚ್ಚಳವಾಗಿದೆ. ಆದರೆ ಭಾರತವು ಚೀನಗೆ ರಫ್ತು ಮಾಡುವ ಸರಕುಗಳ ಪ್ರಮಾಣ ಶೇ.36.4ರಷ್ಟು ಕುಸಿತವಾಗಿದೆ ಎಂದೂ ಒಕ್ಕೂಟ ಪತ್ರದಲ್ಲಿ ಉಲ್ಲೇಖಿಸಿದೆ.

ಚೀನಕ್ಕೆ “ಉಡುಗೊರೆ’!: ಇನ್ನೊಂದೆಡೆ, ಭಾರತ-ಚೀನ ವ್ಯಾಪಾರದ ಕುರಿತು ಕೇಂದ್ರ ಸರಕಾರದ ವಿರುದ್ಧ ವಾಗ್ಧಾಳಿ ನಡೆಸಿರುವ ದಿಲ್ಲಿ ಸಿಎಂ ಕೇಜ್ರಿವಾಲ್‌, “ಗಡಿಯಲ್ಲಿ ಕ್ಯಾತೆ ತೆಗೆಯುತ್ತಿ ರುವ ಚೀನಕ್ಕೆ ಶಿಕ್ಷೆ ನೀಡುವ ಬದಲು ಕೇಂದ್ರ ಸರಕಾರವು, ಆ ದೇಶಕ್ಕೆ ಉಡುಗೊರೆಯನ್ನು ನೀಡುತ್ತಿದೆ. ಭಾರೀ ಪ್ರಮಾಣದಲ್ಲಿ ಚೀನದ ವಸ್ತುಗಳನ್ನು ಆಮದು ಮಾಡಿಕೊಳ್ಳುವ ಮೂಲಕ ಆ ದೇಶಕ್ಕೆ ನೆರವಾಗುತ್ತಿದೆ. ದೇಶದ ಯೋಧರ ಮೇಲೆ ಗೌರವವಿದ್ದರೆ, ಸ್ವಲ್ಪ ಧೈರ್ಯ ತೋರಿಸಿ ಚೀನ ಉತ್ಪನ್ನಗಳನ್ನು ಬಹಿಷ್ಕರಿಸಿ’ ಎಂದು ಸವಾಲು ಹಾಕಿªದಾರೆ.

ಟಾಪ್ ನ್ಯೂಸ್

Food Poison; ಚಿಕನ್ ಶವರ್ಮಾ ಸೇವಿಸಿ ಆಸ್ಪತ್ರೆಗೆ ದಾಖಲಾದ 12 ಜನರು

Food Poison; ಚಿಕನ್ ಶವರ್ಮಾ ಸೇವಿಸಿ ಆಸ್ಪತ್ರೆಗೆ ದಾಖಲಾದ 12 ಜನರು

ಮೀಸಲಾತಿ ಕುರಿತ ಅಮಿತ್ ಶಾ ಹೇಳಿಕೆಯ ನಕಲಿ ವಿಡಿಯೋ ವೈರಲ್… FIR ದಾಖಲು

ಮೀಸಲಾತಿ ಕುರಿತ ಅಮಿತ್ ಶಾ ಹೇಳಿಕೆಯ ನಕಲಿ ವಿಡಿಯೋ ವೈರಲ್… FIR ದಾಖಲು

Srinivas Prasad: ದ. ಕರ್ನಾಟಕದ ʼದಲಿತ ಸೂರ್ಯʼ ಎಂದು ಖ್ಯಾತರಾಗಿದ್ದ ಶ್ರೀನಿವಾಸ ಪ್ರಸಾದ್‌

Srinivas Prasad: ದ. ಕರ್ನಾಟಕದ ʼದಲಿತ ಸೂರ್ಯʼ ಎಂದು ಖ್ಯಾತರಾಗಿದ್ದ ಶ್ರೀನಿವಾಸ ಪ್ರಸಾದ್‌

ಗುಜರಾತ್ ಕರಾವಳಿ ಪ್ರದೇಶದಲ್ಲಿ 602 ಕೋಟಿ ಮೌಲ್ಯದ ಡ್ರಗ್ಸ್ ವಶ: 14 ಪಾಕ್ ಪ್ರಜೆಗಳ ಬಂಧನ

ಗುಜರಾತ್ ಕರಾವಳಿ ಪ್ರದೇಶದಲ್ಲಿ 602 ಕೋಟಿ ಮೌಲ್ಯದ ಡ್ರಗ್ಸ್ ವಶ: 14 ಪಾಕ್ ಪ್ರಜೆಗಳ ಬಂಧನ

Spying: ಪಾಕಿಸ್ತಾನ ಪರ ಬೇಹುಗಾರಿಕೆ: ಒಂದು ವರ್ಷದಿಂದ ತಲೆಮರೆಸಿಕೊಂಡಿದ್ದ ವ್ಯಕ್ತಿಯ ಬಂಧನ

Spying: ಪಾಕಿಸ್ತಾನ ಪರ ಬೇಹುಗಾರಿಕೆ: ಒಂದು ವರ್ಷದಿಂದ ತಲೆಮರೆಸಿಕೊಂಡಿದ್ದ ವ್ಯಕ್ತಿಯ ಬಂಧನ

T20 ವಿಶ್ವಕಪ್ ಗೆ ಬಲಿಷ್ಠ ತಂಡವನ್ನು ಪ್ರಕಟಿಸಿದ ನ್ಯೂಜಿಲೆಂಡ್; ಮರಳಿದ ಸ್ಫೋಟಕ ಆಟಗಾರ

T20 ವಿಶ್ವಕಪ್ ಗೆ ಬಲಿಷ್ಠ ತಂಡವನ್ನು ಪ್ರಕಟಿಸಿದ ನ್ಯೂಜಿಲೆಂಡ್; ಮರಳಿದ ಸ್ಫೋಟಕ ಆಟಗಾರ

Tragedy: ಛತ್ತೀಸ್‌ಗಢದಲ್ಲಿ ಭೀಕರ ಅಪಘಾತ… ಮಕ್ಕಳು ಸೇರಿ 8 ಮಂದಿ ಸಾವು, 22 ಮಂದಿಗೆ ಗಾಯ

Tragedy: ಛತ್ತೀಸ್‌ಗಢದಲ್ಲಿ ಭೀಕರ ಅಪಘಾತ… ಮಕ್ಕಳು ಸೇರಿ 8 ಮಂದಿ ಮೃತ್ಯು, 22 ಮಂದಿಗೆ ಗಾಯ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Food Poison; ಚಿಕನ್ ಶವರ್ಮಾ ಸೇವಿಸಿ ಆಸ್ಪತ್ರೆಗೆ ದಾಖಲಾದ 12 ಜನರು

Food Poison; ಚಿಕನ್ ಶವರ್ಮಾ ಸೇವಿಸಿ ಆಸ್ಪತ್ರೆಗೆ ದಾಖಲಾದ 12 ಜನರು

ಮೀಸಲಾತಿ ಕುರಿತ ಅಮಿತ್ ಶಾ ಹೇಳಿಕೆಯ ನಕಲಿ ವಿಡಿಯೋ ವೈರಲ್… FIR ದಾಖಲು

ಮೀಸಲಾತಿ ಕುರಿತ ಅಮಿತ್ ಶಾ ಹೇಳಿಕೆಯ ನಕಲಿ ವಿಡಿಯೋ ವೈರಲ್… FIR ದಾಖಲು

ಗುಜರಾತ್ ಕರಾವಳಿ ಪ್ರದೇಶದಲ್ಲಿ 602 ಕೋಟಿ ಮೌಲ್ಯದ ಡ್ರಗ್ಸ್ ವಶ: 14 ಪಾಕ್ ಪ್ರಜೆಗಳ ಬಂಧನ

ಗುಜರಾತ್ ಕರಾವಳಿ ಪ್ರದೇಶದಲ್ಲಿ 602 ಕೋಟಿ ಮೌಲ್ಯದ ಡ್ರಗ್ಸ್ ವಶ: 14 ಪಾಕ್ ಪ್ರಜೆಗಳ ಬಂಧನ

Spying: ಪಾಕಿಸ್ತಾನ ಪರ ಬೇಹುಗಾರಿಕೆ: ಒಂದು ವರ್ಷದಿಂದ ತಲೆಮರೆಸಿಕೊಂಡಿದ್ದ ವ್ಯಕ್ತಿಯ ಬಂಧನ

Spying: ಪಾಕಿಸ್ತಾನ ಪರ ಬೇಹುಗಾರಿಕೆ: ಒಂದು ವರ್ಷದಿಂದ ತಲೆಮರೆಸಿಕೊಂಡಿದ್ದ ವ್ಯಕ್ತಿಯ ಬಂಧನ

Tragedy: ಛತ್ತೀಸ್‌ಗಢದಲ್ಲಿ ಭೀಕರ ಅಪಘಾತ… ಮಕ್ಕಳು ಸೇರಿ 8 ಮಂದಿ ಸಾವು, 22 ಮಂದಿಗೆ ಗಾಯ

Tragedy: ಛತ್ತೀಸ್‌ಗಢದಲ್ಲಿ ಭೀಕರ ಅಪಘಾತ… ಮಕ್ಕಳು ಸೇರಿ 8 ಮಂದಿ ಮೃತ್ಯು, 22 ಮಂದಿಗೆ ಗಾಯ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Food Poison; ಚಿಕನ್ ಶವರ್ಮಾ ಸೇವಿಸಿ ಆಸ್ಪತ್ರೆಗೆ ದಾಖಲಾದ 12 ಜನರು

Food Poison; ಚಿಕನ್ ಶವರ್ಮಾ ಸೇವಿಸಿ ಆಸ್ಪತ್ರೆಗೆ ದಾಖಲಾದ 12 ಜನರು

ಮೀಸಲಾತಿ ಕುರಿತ ಅಮಿತ್ ಶಾ ಹೇಳಿಕೆಯ ನಕಲಿ ವಿಡಿಯೋ ವೈರಲ್… FIR ದಾಖಲು

ಮೀಸಲಾತಿ ಕುರಿತ ಅಮಿತ್ ಶಾ ಹೇಳಿಕೆಯ ನಕಲಿ ವಿಡಿಯೋ ವೈರಲ್… FIR ದಾಖಲು

Srinivas Prasad: ದ. ಕರ್ನಾಟಕದ ʼದಲಿತ ಸೂರ್ಯʼ ಎಂದು ಖ್ಯಾತರಾಗಿದ್ದ ಶ್ರೀನಿವಾಸ ಪ್ರಸಾದ್‌

Srinivas Prasad: ದ. ಕರ್ನಾಟಕದ ʼದಲಿತ ಸೂರ್ಯʼ ಎಂದು ಖ್ಯಾತರಾಗಿದ್ದ ಶ್ರೀನಿವಾಸ ಪ್ರಸಾದ್‌

ಗುಜರಾತ್ ಕರಾವಳಿ ಪ್ರದೇಶದಲ್ಲಿ 602 ಕೋಟಿ ಮೌಲ್ಯದ ಡ್ರಗ್ಸ್ ವಶ: 14 ಪಾಕ್ ಪ್ರಜೆಗಳ ಬಂಧನ

ಗುಜರಾತ್ ಕರಾವಳಿ ಪ್ರದೇಶದಲ್ಲಿ 602 ಕೋಟಿ ಮೌಲ್ಯದ ಡ್ರಗ್ಸ್ ವಶ: 14 ಪಾಕ್ ಪ್ರಜೆಗಳ ಬಂಧನ

ನಾರಿಶಕ್ತಿ ವಿರೋಧಿಸುವ ಕಾಂಗ್ರೆಸ್‌ಗೆ ಚುನಾವಣೆಯಲ್ಲಿ ಪಾಠ ಕಲಿಸಬೇಕು: ಗಾಯತ್ರಿ ಸಿದ್ದೇಶ್ವರ

ನಾರಿ ಶಕ್ತಿ ವಿರೋಧಿಸುವ ಕಾಂಗ್ರೆಸ್‌ಗೆ ಚುನಾವಣೆಯಲ್ಲಿ ಪಾಠ ಕಲಿಸಬೇಕು: ಗಾಯತ್ರಿ ಸಿದ್ದೇಶ್ವರ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.