1 ಗಂಟೆ ಮಟ್ಟಿಗೆ ಪಂಕಜಾ ಸಿಎಂ ಆಗಲಿ; ಫಡ್ನವೀಸ್ ಗೆ ಶಿವಸೇನಾ!
Team Udayavani, Jul 28, 2018, 3:24 PM IST
ಮುಂಬೈ: ಒಂದು ಗಂಟೆಯಾದರೂ ಸಚಿವೆ ಪಂಕಜಾ ಮುಂಡೆ ಅವರನ್ನು ಮುಖ್ಯಮಂತ್ರಿಯನ್ನಾಗಿ ಮಾಡಿ ಎಂದು ಶಿವಸೇನಾ ಶನಿವಾರ ಮಹಾರಾಷ್ಟ್ರ ಮುಖ್ಯಮಂತ್ರಿ ದೇವೇಂದ್ರ ಫಡ್ನವೀಸ್ ಗೆ ತಿರುಗೇಟು ನೀಡಿದೆ.
ಮರಾಠ ಮೀಸಲಾತಿ ಕಡತವನ್ನು ಕ್ಲಿಯರ್ ಮಾಡುವ ನಿಟ್ಟಿನಲ್ಲಿ ಕ್ಯಾಬಿನೆಟ್ ಸಹೋದ್ಯೋಗಿ ಪಂಕಜಾ ಮುಂಡೆಯನ್ನು ಒಂದು ಗಂಟೆ ಮಟ್ಟಿಗೆ ಸಿಎಂ ಮಾಡಿ ಎಂದು ಶಿವಸೇನಾ ಹೇಳಿದೆ.
ಮರಾಠ ಮೀಸಲಾತಿಗೆ ಆಗ್ರಹಿಸಿ ಮುಂಬೈನಲ್ಲಿ ಭಾರೀ ಪ್ರಮಾಣದಲ್ಲಿ ಪ್ರತಿಭಟನೆ, ಬಂದ್ ನಡೆದಿತ್ತು. ಗ್ರಾಮೀಣಾಭಿವೃದ್ಧಿ ಖಾತೆ ಸಚಿವೆ ಪಂಕಜಾ ಮುಂಡೆ ಇತ್ತೀಚೆಗೆ ಮಾತನಾಡುತ್ತ, ಒಂದು ವೇಳೆ ತಾನು ಸಿಎಂ ಆಗಿದ್ದರೆ ಮರಾಠ ಮೀಸಲಾತಿ ಬಗ್ಗೆ ನಿರ್ಧಾರ ಕೈಗೊಳ್ಳಲು ಹಿಂದೆ ಮುಂದೆ ನೋಡುತ್ತಿರಲಿಲ್ಲ ಎಂದು ಹೇಳಿದ್ದರು.
ಮರಾಠ ಮೀಸಲಾತಿ ಕಡತ ನನ್ನ ಟೇಬಲ್ ಮೇಲೆ ಇದ್ದಿದ್ದರೆ ನಾನು ಒಂದು ಕ್ಷಣವೂ ತಡಮಾಡದೇ ನಿರ್ಧಾರ ಕೈಗೊಳ್ಳುತ್ತಿದ್ದೆ ಎಂದು ಮುಂಡೆ ಅಭಿಪ್ರಾಯ ಹೊರಹಾಕಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
ಏ.26ರಂದು 2ನೇ ಹಂತದ ಚುನಾವಣೆ;ರಾಹುಲ್, ತರೂರ್, ಹೇಮಾ ಮಾಲಿನಿ ಹಲವು ಘಟಾನುಘಟಿಗಳು ಕಣದಲ್ಲಿ
EVM, VVPAT ಮತಗಳ ಹೋಲಿಕೆ- ಎಲ್ಲಾ ಅರ್ಜಿ ವಜಾಗೊಳಿಸಿದ ಸುಪ್ರೀಂಕೋರ್ಟ್…ಆದರೆ…
Singapore ಏರ್ ಲೈನ್ಸ್ ಪೈಲಟ್ ನಂತೆ ಪೋಸ್ ಕೊಟ್ಟ ಉತ್ತರಪ್ರದೇಶ ಯುವಕನ ಬಂಧನ!
Lok Sabha 2ನೇ ಹಂತ; ದಾಖಲೆ ಸಂಖ್ಯೆಯಲ್ಲಿ ಭಾಗವಹಿಸಲು ಪ್ರಧಾನಿ ಮೋದಿ ಕನ್ನಡದಲ್ಲಿ ಮನವಿ
JEE; ಮಹಾರಾಷ್ಟ್ರ ರೈತನ ಮಗ ಮೇನ್ ಟಾಪರ್
MUST WATCH
ಹೊಸ ಸೇರ್ಪಡೆ
ಬಿಸಿಲ ಝಳದಿಂದ ಮೈದಾನಗಳು ಖಾಲಿ; ಮಕ್ಕಳ ಆಟಕ್ಕೂ ಉರಿ ಬಿಸಿಲು ಅಡ್ಡಿ!
Mangaluru: ಸಂಪರ್ಕ ಸೇತುವೆ ಇಲ್ಲದೆ ಬೋಟ್ ಮೂಲಕ ಬಂದು ಮತ ಚಲಾಯಿಸಿದ ಜನ
INDIA ಒಕ್ಕೂಟ ಅಧಿಕಾರಕ್ಕೆ ಬಂದರೆ ರೈತರ ಸಾಲಮನ್ನಾ, ನಿರುದ್ಯೋಗ ನಿವಾರಣೆಗೆ ಆದ್ಯತೆ: ರಾಹುಲ್
ಹೆಸ್ಕತ್ತೂರು ಕಟ್ಟಿನಬುಡ: ಕೃಷಿಗೆ ಆಸರೆಯಾಗದ ವಾರಾಹಿ ಕಾಲುವೆ ನೀರು!
Lok Sabha Polls: ಧರ್ಮಸ್ಥಳದಲ್ಲಿ ಧರ್ಮಾಧಿಕಾರಿ ಡಾ.ಡಿ.ವೀರೇಂದ್ರ ಹೆಗ್ಗಡೆ ಮತದಾನ