ಮಾಲೇಗಾಂವ್:ಕಾಂಗ್ರೆಸ್ ಸಂಚಿನಿಂದಾಗಿ ದೋಷಾರೋಪ: ಪ್ರಜ್ಞಾ ಠಾಕೂರ್
Team Udayavani, Oct 30, 2018, 5:14 PM IST
ಮುಂಬಯಿ : 2008ರ ಮಾಲೇಗಾಂವ್ ಬ್ಲಾಸ್ಟ್ ಕೇಸಿನಲ್ಲಿ ತನ್ನ ವಿರುದ್ಧ ನ್ಯಾಯಾಲಯ ದೋಷಾರೋಪ ಹೊರಿಸುವಲ್ಲಿ ಕಾಂಗ್ರೆಸ್ ಪಕ್ಷ ಸಂಚು ನಡೆಸಿದೆ ಎಂದು ಪ್ರಕರಣದ ಓರ್ವ ಆರೋಪಿಯಾಗಿರುವ ಪ್ರಜ್ಞಾ ಠಾಕೂರ್ ಆರೋಪಿಸಿದ್ದಾರೆ.
“ಈ ಮೊದಲು ನನಗೆ ಎನ್ಐಎ ಕೋರ್ಟ್ ಕ್ಲೀನ್ ಚಿಟ್ ನೀಡಿತ್ತು. ಈಗ ಮತ್ತೆ ನನ್ನ ವಿರುದ್ಧ ದೋಷಾರೋಪ ಹೊರಿಸಲಾಗಿದೆ. ಇದು ಕಾಂಗ್ರೆಸ್ ನಡೆಸಿರುವ ಸಂಚಾಗಿದೆ. ಸತ್ಯ ಯಾವತ್ತೂ ಜಯಿಸುತ್ತದೆ ಎನ್ನುವ ವಿಶ್ವಾಸ ನನಗಿದೆ; ಅಂತೆಯೇ ನಾನು ನಿರಪರಾಧಿಯಾಗಿ ಹೊರ ಬರುತ್ತೇನೆ ಎಂಬ ವಿಶ್ವಾಸವೂ ಇದೆ’ ಎಂದು ಪ್ರಜ್ಞಾ ಠಾಕೂರ್ ಹೇಳಿದರು.
ಎನ್ಐಎ ಕೋರ್ಟ್ ಇಂದು 2008ರ ಮಾಲೇಗಾಂವ್ ಬ್ಲಾಸ್ಟ್ ಕೇಸಿಗೆ ಸಂಬಂಧಿಸಿ ಪ್ರಜ್ಞಾ ಠಾಕೂರ್, ಲೆ| ಕ| ಪ್ರಸಾದ್ ಶ್ರೀಕಾಂತ್ ಪುರೋಹಿತ್ ಮತ್ತು ಇತರ ಐವರು ಆರೋಪಿಗಳ ವಿರುದ್ಧ ದೋಷಾರೋಪ ದಾಖಲಿಸಿಕೊಂಡು ಪ್ರಕರಣದ ಮುಂದಿನ ವಿಚಾರಣೆಯನ್ನು ನವೆಂಬರ್ 2ಕ್ಕೆ ನಿಗದಿಸಿದೆ.
2008ರ ಸೆ.29ರಂದು ಮಾಲೇಗಾಂವ್ ಮಸೀದಿಯ ಸಮೀಪ ಮೋಟಾರ್ ಸೈಕಲ್ಗೆ ಬಿಗಿಯಲಾಗಿದ್ದ ಸ್ಫೋಟ ಉಪಕರಣವು ಬ್ಲಾಸ್ಟ್ ಆದ ಪ್ರಕರಣದಲ್ಲಿ ಆರು ಮಂದಿ ಮಡಿದು ಇತರ ನೂರಕ್ಕೂ ಅಧಿಕ ಮಂದಿ ಗಾಯಗೊಂಡಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Mahanadi River Tragedy: ಮಗುಚಿದ 50 ಜನರಿದ್ದ ದೋಣಿ; ಇಬ್ಬರು ಸಾವು; ಎಂಟು ಮಂದಿ ನಾಪತ್ತೆ
Loksabha Election; ತಮಿಳುನಾಡಿನಲ್ಲಿ ಮರು ಮತದಾನಕ್ಕೆ ಬಿಜೆಪಿ ಅಧ್ಯಕ್ಷ ಅಣ್ಣಾಮಲೈ ಆಗ್ರಹ
UCC; ದೇಶವು ಶರಿಯಾ ಕಾನೂನಿನಲ್ಲಿ ನಡೆಯಬೇಕೆ?: ಯುಸಿಸಿ ಜಾರಿ ಬಗ್ಗೆ ಅಮಿತ್ ಶಾ ಖಡಕ್ ಮಾತು
Ban in Singapore; ಎವರೆಸ್ಟ್ ಮಸಾಲಾದಲ್ಲಿ ಕ್ರಿಮಿನಾಶಕ ಅಂಶ?
Gold 10 ಗ್ರಾಂ ಬೆಲೆ 74,100 ರೂ.: ಇದು ನೂತನ ದಾಖಲೆ
MUST WATCH
ಹೊಸ ಸೇರ್ಪಡೆ
Mollywood: ಸೂಪರ್ ಹಿಟ್ ʼಪ್ರೇಮಲುʼ ಸೀಕ್ವೆಲ್ ಅನೌನ್ಸ್; ಹೆಚ್ಚಾಯಿತು ನಿರೀಕ್ಷೆ
Haveri; ಲೋಕಸಭೆ ಚುನಾವಣೆಗೆ ನಾಮಪತ್ರ ಸಲ್ಲಿಸಲು ಸೂಚಕರ ಖೊಟ್ಟಿ ಸಹಿ, ದೂರು ದಾಖಲು
Hubli; ಸ್ಪರ್ಧೆ ಮಾಡಲು ದಿಂಗಾಲೇಶ್ವರ ಸ್ವಾಮೀಜಿಗೆ ಪೇಮೆಂಟ್ ಬಂದಿದೆ: ಯತ್ನಾಳ್ ಆರೋಪ
Box office: ಈ ವಾರ ಬಾಲಿವುಡ್ನಲ್ಲಿ ಎರಡು ಸಿನಿಮಾಗಳು ರಿಲೀಸ್: 1st Day ಗಳಿಸಿದ್ದೆಷ್ಟು?
Congress: ಕೈಗಾರಿಕೋದ್ಯಮದಿಂದ ನಿರುದ್ಯೋಗ ಸಮಸ್ಯೆಗೆ ಪರಿಹಾರ: ಜೆಪಿ ಹೆಗ್ಡೆ