![Chikkamagaluru; ಮಲೆನಾಡು ಭಾಗದಲ್ಲಿ ವಾರದಿಂದ ಕರೆಂಟ್, ನೆಟ್ ವರ್ಕ್ ಇಲ್ಲ! ಜನರ ಪರದಾಟ](https://www.udayavani.com/wp-content/uploads/2024/07/chikka-415x229.jpg)
Mamata Banerjee: ಸಂದೇಶ್ಖಾಲಿ ಸಂತ್ರಸ್ತರ ಜತೆ ಮಮತಾ ರ್ಯಾಲಿ
Team Udayavani, Mar 7, 2024, 9:03 PM IST
![Mamata Banerjee: ಸಂದೇಶ್ಖಾಲಿ ಸಂತ್ರಸ್ತರ ಜತೆ ಮಮತಾ ರ್ಯಾಲಿ](https://www.udayavani.com/wp-content/uploads/2024/03/16-2-620x372.jpg)
ಕೋಲ್ಕತಾ: ಪ್ರಧಾನಿ ನರೇಂದ್ರ ಮೋದಿ ಸಂದೇಶ್ಖಾಲಿ ಸಂತ್ರಸ್ತ ಮಹಿಳೆಯರನ್ನು ಭೇಟಿ ಮಾಡಿದ ಮಾರನೇ ದಿನವೇ ಪಶ್ಚಿಮ ಬಂಗಾಳ ಸಿಎಂ ಮಮತಾ ಬ್ಯಾನರ್ಜಿ ಪ್ರಧಾನಿಗೆ ಸವಾಲೆಸೆಯುವಂತೆ ಸಂತ್ರಸ್ತರ ಜತೆಗೆ ಮಾತುಕತೆ ನಡೆಸಿದ್ದಾರೆ.
ಕೋಲ್ಕತಾದಲ್ಲಿ ಗುರುವಾರ ಟಿಎಂಸಿ ಕಾರ್ಯಕರ್ತರ ಜತೆಗೆ “ಮಹಿಳಾದಾರ್ ಅಧಿಕಾರ್ ಅಮದಾರ್ ಅಂಗೀಕಾರ್’ (ಮಹಿಳಾ ಹಕ್ಕುಗಳೆಡೆಗೆ ನಮ್ಮ ಬದ್ಧತೆ) ರ್ಯಾಲಿ ನಡೆಸಿದರು.
ಸ್ಥಳೀಯ ಟಿಎಂಸಿ ನಾಯಕರ ವಿರುದ್ಧ ಲೈಂಗಿಕ ಕಿರುಕುಳದ ರೋಪ ಮಾಡಿದ್ದ ಸಂದೇಶ್ಖಾಲಿಯ ಕೆಲವು ಮಹಿಳೆಯರೂ ಅದರಲ್ಲಿ ಭಾಗವಹಿಸಿದ್ದರು. ಈ ಸಂದರ್ಭದಲ್ಲಿ ಮಾತನಾಡಿದ ಮಮತಾ “ಬಂಗಾಳದಲ್ಲಿ ಮಹಿಳೆಯರು ಸುರಕ್ಷಿತವಾಗಿಲ್ಲ ಬಿಜೆಪಿ ನಾಯಕರು ದೂರುತ್ತಿದ್ದಾರೆ. ಬಂಗಾಳದಲ್ಲಿ ಮಹಿಳೆಯರು ಹೆಚ್ಚು ಸುರಕ್ಷಿತರಾಗಿದ್ದಾರೆಂದು ಸವಾಲು ಹಾಕುತ್ತೇನೆ. ಮಣಿಪುರದಲ್ಲಿ ಮಹಿಳೆಯರನ್ನು ಬೆತ್ತಲೆ ಮೆರವಣಿಗೆ ಮಾಡಿದಾಗ ನೀವೆಲ್ಲಿದ್ದೀರಿ? ಹತ್ರಾಸ್ನಲ್ಲಿ ಯುವತಿಯ ಅತ್ಯಾಚಾರ, ಬಿಲ್ಕಿಸ್ ಬಾನೋ ಪ್ರಕರಣ ಮರೆತಿದ್ದೀರಾ?’ ಎಂದು ದೀದಿ ಪ್ರಶ್ನಿಸಿದರು.
ಬಂಗಾಳದಲ್ಲಿ ಮಹಿಳೆಯರು ಸುರಕ್ಷಿತ:
ಬಂಗಾಳದಲ್ಲಿ ಮಹಿಳೆಯರು ಸುರಕ್ಷಿತವಾಗಿಲ್ಲ ಬಿಜೆಪಿ ನಾಯಕರು ದೂರುತ್ತಿದ್ದಾರೆ. ಬಂಗಾಳದಲ್ಲಿ ಮಹಿಳೆಯರು ಹೆಚ್ಚು ಸುರಕ್ಷಿತರಾಗಿದ್ದಾರೆಂದು ಸವಾಲು ಹಾಕುತ್ತೇನೆ. ಮಣಿಪುರದಲ್ಲಿ ಮಹಿಳೆಯರನ್ನು ಬೆತ್ತಲೆ ಮೆರವಣಿಗೆ ಮಾಡಿದಾಗ ನೀವೆಲ್ಲಿದ್ದೀರಿ? -ಮಮತಾ ಬ್ಯಾನರ್ಜಿ, ಪಶ್ಚಿಮ ಬಂಗಾಳ ಸಿಎಂ
ಟಾಪ್ ನ್ಯೂಸ್
![Chikkamagaluru; ಮಲೆನಾಡು ಭಾಗದಲ್ಲಿ ವಾರದಿಂದ ಕರೆಂಟ್, ನೆಟ್ ವರ್ಕ್ ಇಲ್ಲ! ಜನರ ಪರದಾಟ](https://www.udayavani.com/wp-content/uploads/2024/07/chikka-415x229.jpg)
![](https://www.udayavani.com/wp-content/uploads/2024/03/IndianClicks_GVega_300x250_03212024_1_3.gif)
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
![Tragedy: ಅಂದು ರೀಲ್ಸ್ ಗಾಗಿ ಚಲಿಸುವ ರೈಲಿನಲ್ಲಿ ಹುಚ್ಚಾಟ… ಇಂದು ಈ ಯುವಕನ ಸ್ಥಿತಿ ನೋಡಿ](https://www.udayavani.com/wp-content/uploads/2024/07/reels-150x105.jpg)
Tragedy: ಅಂದು ರೀಲ್ಸ್ ಗಾಗಿ ಚಲಿಸುವ ರೈಲಿನಲ್ಲಿ ಹುಚ್ಚಾಟ… ಇಂದು ಈ ಯುವಕನ ಸ್ಥಿತಿ ನೋಡಿ
![kupwara](https://www.udayavani.com/wp-content/uploads/2024/07/kupwara-150x98.jpg)
Encounter in Kupwara: ಯೋಧ ಹುತಾತ್ಮ, ಸೇನಾ ಮೇಜರ್ ಸೇರಿದಂತೆ ನಾಲ್ವರಿಗೆ ಗಾಯ
![Navi Mumbai: ಬೆಳ್ಳಂಬೆಳಗ್ಗೆ ಮೂರೂ ಅಂತಸ್ತಿನ ಕಟ್ಟಡ ಕುಸಿತ… ಹಲವರು ಸಿಲುಕಿರುವ ಶಂಕೆ](https://www.udayavani.com/wp-content/uploads/2024/07/BUILDING-1-150x84.jpg)
Navi Mumbai: ಬೆಳ್ಳಂಬೆಳಗ್ಗೆ ಮೂರೂ ಅಂತಸ್ತಿನ ಕಟ್ಟಡ ಕುಸಿತ… ಹಲವರು ಸಿಲುಕಿರುವ ಶಂಕೆ
![modi (4)](https://www.udayavani.com/wp-content/uploads/2024/07/modi-4-4-150x92.jpg)
NITI Aayog ಸಭೆ ಇಂದು; “ವಿಕಸಿತ ಭಾರತ’ದ ಬಗ್ಗೆ ಚರ್ಚೆ: 7 ರಾಜ್ಯಗಳಿಂದ ಬಹಿಷ್ಕಾರ!
![Exam](https://www.udayavani.com/wp-content/uploads/2024/07/Exam-8-150x84.jpg)
NEET ಟಾಪರ್ಗಳ ಸಂಖ್ಯೆ 67ರಿಂದ ಈಗ 17ಕ್ಕೆ ಇಳಿಕೆ!
MUST WATCH
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.