ಪಶ್ಚಿಮ ಬಂಗಾಳ : ನಂದಿಗ್ರಾಮ ಕ್ಷೇತ್ರದಲ್ಲಿ ಬ್ಯಾನರ್ಜಿ v/s ಸುವೇಂದು ಅಧಿಕಾರಿ..!?

ನಂದಿಗ್ರಾಮ, ಭವಾನಿಪುರ್ ಸೇರಿ ಪಶ್ಚಿಮ ಬಂಗಾಳದ ಪ್ರಮುಖ 13 ವಿಧಾನ ಸಭಾ ಕ್ಷೇತ್ರಗಳ ಅಭ್ಯರ್ಥಿಗಳ ಆಯ್ಕೆಯನ್ನು ಮೋದಿ, ಶಾ ಹಾಗೂ ನಡ್ಡಾ ಮಾಡಲಿದ್ದಾರೆ

Team Udayavani, Mar 5, 2021, 1:10 PM IST

Mamata Banerjee Vs Ex Top Aide S Adhikari In Nandigram? PM To Decide

ಕೊಲ್ಕತ್ತಾ :  ಪಶ್ಚಿಮ ಬಂಗಾಳ ವಿಧಾನ ಸಭಾ ಚುನಾವಣೆಯಲ್ಲಿ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಅವರ ವಿರುದ್ಧ ನಂದಿಗ್ರಾಮ ಕ್ಷೇತ್ರದಲ್ಲಿ ಬಿಜೆಪಿ ಅಭ್ಯರ್ಥಿಯಾಗಿ ಸುವೇಂದು ಅಧಿಕಾರಿ ಅವರನ್ನು ಕಣಕ್ಕಿಳಿಸುವ ಬಗ್ಗೆ ಪ್ರಧಾನಿ ನರೇಂದ್ರ ಮೋದಿ ಅವರ ನೇತೃತ್ವದ ಕಾರ್ಯಕಾರಿಣಿ ಸಭೆಯಲ್ಲಿ ಚರ್ಚಿಸಲಾಗಿದೆ ಎಂದು ವರದಿಯಾಗಿದೆ.

ಸುವೇಂದು ಅಧಿಕಾರಿ, ಮಮತಾ ಬ್ಯಾನರ್ಜಿಯವರ ಸರ್ಕಾರದಲ್ಲಿ ಪ್ರಭಾವಿ ಸಚಿವರಾಗಿದ್ದು, ಅವರು ಕಳೆದ ಡಿಸೆಂಬರ್ ನಲ್ಲಿ ಬಿಜೆಪಿಗೆ ಸೇರ್ಪಡೆಗೊಂಡಿದ್ದರು.

ಓದಿ : ಹಾಸನದ ಮಗುವನ್ನು 5 ಲಕ್ಷ ರೂ. ಗೆ ಕಾರ್ಕಳದಲ್ಲಿ ಮಾರಾಟ: ಇಬ್ಬರು ಮಹಿಳೆಯರು ಸೇರಿ ಮೂವರ ಬಂಧನ

ಅರ್ಭ್ಯರ್ಥಿಗಳ ಅಂತಿಮ ಆಯ್ಕೆಯ ಸಂಬಂಧ ಪಟ್ಟಂತೆ ನಡೆಸಲಾಗಿದ್ದ ಸಭೆಯಲ್ಲಿ  ಅಸಾನ್ಸೊಲ್ ನ ಬಿಜೆಪಿ ಸಂಸದ ಬಬುಲ್ ಸುಪ್ರಿಯೋ ಹೆಸರು ಕೇಳಿಬಂದಿದೆ ಎಂಬ ಮಾಹಿತಿಯನ್ನು ಸುದ್ದಿ ಸಂಸ್ಥೆಗಳು ತಿಳಿಸಿವೆ.

ಭವಾನಿಪುರ್ ವಿಧಾನ ಸಭಾ ಕ್ಷೇತ್ರದಲ್ಲೂ ಕೂಡ ಮಮತಾ ಬ್ಯಾನರ್ಜಿ ಕಣಕ್ಕಿಳಿಯುವ ಸಾಧ್ಯತೆ ಇರುವುದರಿಂದ ಎದುರಾಳಿಯಾಗಿ ಬಬುಲ್ ಸುಪ್ರಿಯೋ ಅವರ ಹೆಸರನ್ನು ಕೇಂದ್ರ ಸಚಿವರು ಸೂಚಿಸಿದ್ದಾರೆ ಎಂದು ವರದಿಯಾಗಿದೆ.

ಈ ಉಭಯ ಅಭ್ಯರ್ಥಿಗಳು ಕಣಕ್ಕಿಳಿಯುವ ವಿಚಾರವು ಪ್ರಧಾನಿ ನರೇಂದ್ರ ಮೋದಿ, ಗೃಹ ಸಚಿವ ಅಮಿತ್ ಶಾ ಹಾಗೂ ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜೆ.ಪಿ ನಡ್ಡಾ ಅವರ ತೀರ್ಮಾನಕ್ಕೆ ಬಿಟ್ಟಿದ್ದು, ನಂದಿಗ್ರಾಮ, ಭವಾನಿಪುರ್ ಸೇರಿ ಪಶ್ಚಿಮ ಬಂಗಾಳದ ಪ್ರಮುಖ 13 ವಿಧಾನ ಸಭಾ ಕ್ಷೇತ್ರಗಳ ಅಭ್ಯರ್ಥಿಗಳ ಆಯ್ಕೆಯನ್ನು ಮೋದಿ, ಶಾ ಹಾಗೂ ನಡ್ಡಾ ಮಾಡಲಿದ್ದಾರೆ ಎಂದು ಮೂಲಗಳು ತಿಳಿಸಿವೆ.

ರಾಷ್ಟ್ರ ರಾಜಧಾನಿಯ ಬಿಜೆಪಿ ಪ್ರಧಾನ ಕಚೇರಿಯಲ್ಲಿ ನಡೆದ ಸಭೆಯಲ್ಲಿ ಸುವೇಂದು ಅಧಿಕಾರಿ ಕೂಡ ಹಾಜರಿದ್ದರು, ನಂದಿಗ್ರಾಮದಲ್ಲಿ ಮಮತಾ ಬ್ಯಾನರ್ಜಿಯವರನ್ನು ಕನಿಷ್ಠ 50,000 ಮತಗಳಿಂದ ಸೋಲಿಸುವ ವಿಶ್ವಾಸವನ್ನು ಅವರು ವ್ಯಕ್ತಪಡಿಸಿದ್ದಾರೆ ಎಂದು ಸುದ್ದಿಯಾಗಿದೆ.

ಓದಿ : ಬಾಂಡ್ v/s ಈಕ್ವಿಟಿ: ಮುಂಬಯಿ ಷೇರುಮಾರುಕಟ್ಟೆ ಸೆನ್ಸೆಕ್ಸ್ ಸೂಚ್ಯಂಕ 440 ಅಂಕ ಕುಸಿತ

ಟಾಪ್ ನ್ಯೂಸ್

crime (2)

Bengaluru: ಪಾರ್ಕ್ ನಲ್ಲಿ ಹಾಡಹಗಲೇ ಜೋಡಿಯ ಬರ್ಬರ ಹತ್ಯೆ

Hubli; ಕಾಲೇಜಿನಲ್ಲಿ ಕಾರ್ಪೊರೇಟರ್ ಪುತ್ರಿಯನ್ನು ಇರಿದು ಕೊಲೆ; ಯುವಕನ ಬಂಧನ

Hubli; ಕಾಲೇಜಿನಲ್ಲಿ ಕಾರ್ಪೊರೇಟರ್ ಪುತ್ರಿಯನ್ನು ಇರಿದು ಕೊಲೆ; ಯುವಕನ ಬಂಧನ

Bidar; ನಾಮಪತ್ರ ಸಲ್ಲಿಸಲು ಓಡೋಡಿ ಬಂದ ಖೂಬಾ

Bidar; ನಾಮಪತ್ರ ಸಲ್ಲಿಸಲು ಓಡೋಡಿ ಬಂದ ಖೂಬಾ

Billionaire Priyanka; Here is the property details of Satish Jarakiholi’s daughter

Belagavi; ಕೋಟ್ಯಾಧೀಶೆ ಪ್ರಿಯಾಂಕಾ; ಸತೀಶ್ ಜಾರಕಿಹೊಳಿ ಮಗಳ ಆಸ್ತಿ ವಿವರ ಇಲ್ಲಿದೆ

Dharwad; ದಿಂಗಾಲೇಶ್ವರ ಸ್ವಾಮೀಜಿ ನಾಮಪತ್ರ ಸಲ್ಲಿಕೆ: ಸಚಿವ ಜೋಶಿ ವಿರುದ್ದ ಗಂಭೀರ ಆರೋಪ

Dharwad; ದಿಂಗಾಲೇಶ್ವರ ಸ್ವಾಮೀಜಿ ನಾಮಪತ್ರ ಸಲ್ಲಿಕೆ: ಸಚಿವ ಜೋಶಿ ವಿರುದ್ದ ಗಂಭೀರ ಆರೋಪ

ಸೂಪರ್ ಸ್ಟಾರ್‌ ಮೋಹನ್‌ ಲಾಲ್‌ ಭೇಟಿಯಾದ ರಿಷಬ್‌: ʼಕಾಂತಾರʼ ಕ್ಕೆ ಸ್ವಾಗತ ಎಂದ ನೆಟ್ಟಿಗರು.!

ಸೂಪರ್ ಸ್ಟಾರ್‌ ಮೋಹನ್‌ ಲಾಲ್‌ ಭೇಟಿಯಾದ ರಿಷಬ್‌: ʼಕಾಂತಾರʼ ಕ್ಕೆ ಸ್ವಾಗತ ಎಂದ ನೆಟ್ಟಿಗರು.!

Cricket; ಪಾಕ್ ವಿರುದ್ಧದ ಟೆಸ್ಟ್ ಸರಣಿ ಆಡಲು ರೋಹಿತ್ ಇಂಗಿತ; ಕ್ಯಾಪ್ಟನ್ ಹೇಳಿದ್ದೇನು?

Cricket; ಪಾಕ್ ವಿರುದ್ಧದ ಟೆಸ್ಟ್ ಸರಣಿ ಆಡಲು ರೋಹಿತ್ ಇಂಗಿತ; ಕ್ಯಾಪ್ಟನ್ ಹೇಳಿದ್ದೇನು?


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Chattisgarh: ಕಳೆದ 4 ತಿಂಗಳಲ್ಲಿ 80 ನಕ್ಸಲೀಯರ ಸಾವು, 125 ಮಂದಿ ಬಂಧನ; 150 ಶರಣಾಗತಿ!

Chattisgarh: ಕಳೆದ 4 ತಿಂಗಳಲ್ಲಿ 80 ನಕ್ಸಲೀಯರ ಸಾವು, 125 ಮಂದಿ ಬಂಧನ; 150 ಶರಣಾಗತಿ!

ದ. ಭಾರತದಲ್ಲಿ ಬಿಜೆಪಿ ಎಷ್ಟು ಸ್ಥಾನಗಳಲ್ಲಿ ಜಯಗಳಿಸಬಹುದು? ರೇವಂತ್‌ ರೆಡ್ಡಿ ಲೆಕ್ಕಚಾರವೇನು!

ದ. ಭಾರತದಲ್ಲಿ ಬಿಜೆಪಿ ಎಷ್ಟು ಸ್ಥಾನಗಳಲ್ಲಿ ಜಯಗಳಿಸಬಹುದು? ರೇವಂತ್‌ ರೆಡ್ಡಿ ಲೆಕ್ಕಚಾರವೇನು!

1-asasa

Delhi ; ಬಿಕಿನಿಯಲ್ಲೇ ಬಸ್ ಹತ್ತಿದ ಮಹಿಳೆ; ವಿಡಿಯೋ ವೈರಲ್

EVM VVPAT case:  ಚುನಾವಣಾ ಪ್ರಕ್ರಿಯೆಯಲ್ಲಿ ಪಾವಿತ್ರ್ಯತೆ ಇರಬೇಕು: ಆಯೋಗಕ್ಕೆ ಸುಪ್ರೀಂ

EVM VVPAT case:  ಚುನಾವಣಾ ಪ್ರಕ್ರಿಯೆಯಲ್ಲಿ ಪಾವಿತ್ರ್ಯತೆ ಇರಬೇಕು: ಆಯೋಗಕ್ಕೆ ಸುಪ್ರೀಂ

kejriwal 2

Diabetes ಇದ್ದರೂ ಕೇಜ್ರಿವಾಲ್ ಸಿಹಿ ಹೆಚ್ಚೆಚ್ಚು ತಿನ್ನುತ್ತಿದ್ದಾರೆ!: ಕೋರ್ಟ್ ಗೆ ಇಡಿ

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

crime (2)

Bengaluru: ಪಾರ್ಕ್ ನಲ್ಲಿ ಹಾಡಹಗಲೇ ಜೋಡಿಯ ಬರ್ಬರ ಹತ್ಯೆ

Hubli; ಕಾಲೇಜಿನಲ್ಲಿ ಕಾರ್ಪೊರೇಟರ್ ಪುತ್ರಿಯನ್ನು ಇರಿದು ಕೊಲೆ; ಯುವಕನ ಬಂಧನ

Hubli; ಕಾಲೇಜಿನಲ್ಲಿ ಕಾರ್ಪೊರೇಟರ್ ಪುತ್ರಿಯನ್ನು ಇರಿದು ಕೊಲೆ; ಯುವಕನ ಬಂಧನ

Bidar; ನಾಮಪತ್ರ ಸಲ್ಲಿಸಲು ಓಡೋಡಿ ಬಂದ ಖೂಬಾ

Bidar; ನಾಮಪತ್ರ ಸಲ್ಲಿಸಲು ಓಡೋಡಿ ಬಂದ ಖೂಬಾ

Billionaire Priyanka; Here is the property details of Satish Jarakiholi’s daughter

Belagavi; ಕೋಟ್ಯಾಧೀಶೆ ಪ್ರಿಯಾಂಕಾ; ಸತೀಶ್ ಜಾರಕಿಹೊಳಿ ಮಗಳ ಆಸ್ತಿ ವಿವರ ಇಲ್ಲಿದೆ

Dharwad; ದಿಂಗಾಲೇಶ್ವರ ಸ್ವಾಮೀಜಿ ನಾಮಪತ್ರ ಸಲ್ಲಿಕೆ: ಸಚಿವ ಜೋಶಿ ವಿರುದ್ದ ಗಂಭೀರ ಆರೋಪ

Dharwad; ದಿಂಗಾಲೇಶ್ವರ ಸ್ವಾಮೀಜಿ ನಾಮಪತ್ರ ಸಲ್ಲಿಕೆ: ಸಚಿವ ಜೋಶಿ ವಿರುದ್ದ ಗಂಭೀರ ಆರೋಪ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.