ಪಶ್ಚಿಮ ಬಂಗಾಲದಲ್ಲಿ ಅಸಂಖ್ಯ ರಾಮ ನವಮಿ ರಾಲಿ; ಸಿಎಂ ಮಮತಾ ಸಿಡಿಮಿಡಿ
Team Udayavani, Apr 13, 2019, 4:30 PM IST
ಕೋಲ್ಕತ : ರಾಮ ನವಮಿ ಪ್ರಯುಕ್ತ ಇಂದು ಪಶ್ಚಿಮ ಬಂಗಾಲದ ವಿವಿಧ ಭಾಗಗಳಲ್ಲಿ ಅನೇಕ ರಾಲಿಗಳು, ಕೆಲವೊಂದು ಸಶಸ್ತ್ರ ರಾಲಿಗಳು, ನಡೆಯುತ್ತಿರುವ ಬಗ್ಗೆ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಅವರು ತೀವ್ರ ಟೀಕೆ ವ್ಯಕ್ತಪಡಿಸಿದ್ದಾರೆ.
ರಾಮ ನವಮಿ ರಾಲಿಗಳು ಪಶ್ಚಿಮ ಮಿಡ್ನಾಪುರ, ಪುರೂಲಿಯಾ, ಝಾರಗ್ರಾಮ್, ಬಂಕುರಾ, ಹೌರಾ, ಕೋಲ್ಕತ ಮತ್ತು ಉತ್ತರ ಹಾಗೂ ದಕ್ಷಿಣ 24 ಪರಗಣ ಜಿಲ್ಲೆಗಳಲ್ಲಿ ನಡೆಯುವುದು ವಾಡಿಕೆ.
ಪಶ್ಚಿಮ ಮಿಡ್ನಾಪುರದ ಖರಗ್ಪುರ ದಲ್ಲಿ ರಾಜ್ಯ ಬಿಜೆಪಿ ಅಧ್ಯಕ್ಷ ದಿಲೀಪ್ ಘೋಷ್ ಅವರ ನೇತೃತ್ವದಲ್ಲಿ ನಡೆದಿರುವ ರಾಮ ನವಮಿ ರಾಲಿಯಲ್ಲಿ ತಲವಾರು, ಕತ್ತಿ, ಖಡ್ಗ ಗಳನ್ನು ಝಳಪಿಸುವುದು ಕಂಡು ಬಂದಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Lok Sabha 1 Phase: ನಿತಿನ್ ಗಡ್ಕರಿ ಟು ಕನಿಮೋಳಿ..ಮೊದಲ ಹಂತದ ಘಟಾನುಘಟಿ ಅಭ್ಯರ್ಥಿಗಳು…
Navy chief: ಭಾರತೀಯ ನೌಕಾಪಡೆಯ ನೂತನ ಮುಖ್ಯಸ್ಥರಾಗಿ ದಿನೇಶ್ ತ್ರಿಪಾಠಿ ನೇಮಕ
Stones Pelted: ಮತದಾನದ ವೇಳೆ ಕಲ್ಲು ತೂರಾಟ… ಬಿಜೆಪಿ ನಾಯಕನಿಗೆ ಗಾಯ
Gujarat Lok Sabha Constituency: ಗುಜರಾತ್ ಎಂಬ ಕೇಸರಿ ಕೋಟೆಗೆ ಲಗ್ಗೆ ಸಾಧ್ಯವೇ?
Vote: ದಾಖಲೆ ಸಂಖ್ಯೆಯಲ್ಲಿ ಮತ ಚಲಾಯಿಸಿ…: ಮತದಾರರಲ್ಲಿ ಮನವಿ ಮಾಡಿದ ಪ್ರಧಾನಿ ಮೋದಿ
MUST WATCH
ಹೊಸ ಸೇರ್ಪಡೆ
Kushtagi: ನಿರೀಕ್ಷಿತ ಫಲಿತಾಂಶ ಬಾರದ ಹಿನ್ನೆಲೆ ಮನನೊಂದು ವಿದ್ಯಾರ್ಥಿನಿ ಆತ್ಮಹತ್ಯೆ
Vijayapura: ಸಿಡಿಲು ಬಡಿದು ಓರ್ವನಿಗೆ ಗಾಯ, ಮೂರು ಜಾನುವಾರು ಸಾವು
Mangaluru: ಬೈಕ್ ಡಿಕ್ಕಿಯಾಗಿ ರಸ್ತೆಗೆ ಬಿದ್ದ ಕಾರ್ಮಿಕನ ಮೇಲೆ ಹರಿದ ಟ್ಯಾಂಕರ್
UV Fusion: ಭಕ್ತಿಯ ಜಾತ್ರೆ ನೋಡುವುದೇ ಚೆಂದ
Lok Sabha 1 Phase: ನಿತಿನ್ ಗಡ್ಕರಿ ಟು ಕನಿಮೋಳಿ..ಮೊದಲ ಹಂತದ ಘಟಾನುಘಟಿ ಅಭ್ಯರ್ಥಿಗಳು…