ಕಳ್ಳನನ್ನು ಕಟ್ಟಿಹಾಕಿ ಹೊಡೆದು ಕೊಂದ ಗುಂಪು, ಸೆಲ್ಫಿ ತೆಗೆದ ಜನರು


Team Udayavani, Feb 23, 2018, 3:17 PM IST

Palakkad-murder-700.jpg

ಪಾಲಕ್ಕಾಡ್‌ : ಕೇರಳದ ಪಾಲಕ್ಕಾಡ್‌ನ‌ಲ್ಲಿ  ಸಣ್ಣ ಪುಟ್ಟ ಕಳ್ಳತನ ಮಾಡಿಕೊಂಡೇ ಜೀವನ ಸಾಗಿಸಿಕೊಂಡಿದ್ದು ತನ್ನ ವಿರುದ್ಧ ಹಲವು ಪೊಲೀಸ್‌ಕೇಸ್‌ಗಳನ್ನು ಹೊಂದಿದ್ದ 30ರ ಹರೆಯದ ಬುಡಕಟ್ಟು ಸಮುದಾಯದ ಮಧು ಎಂಬಾತನನ್ನು  ಗುಂಪೊಂದು ಹಿಡಿದು ಕೈಗಳನ್ನು ಕಟ್ಟಿ ಚೆನ್ನಾಗಿ ಥಳಿಸಿ ಪೊಲೀಸರಿಗೆ ಒಪ್ಪಿಸಿದ ಬಳಿಕ ಆಸ್ಪತ್ರೆಗೆ ಸೇರಿಸಲ್ಪಟ್ಟ ಆಕೆ ಅಲ್ಲಿ ಮೃತಪಟ್ಟ ಘಟನೆ ವರದಿಯಾಗಿದೆ. 

ಮಧುವನ್ನು ಕಟ್ಟಿ ಹೊಡೆಯುತ್ತಿದ್ದ ವೇಳೆ ಕೆಲವರು ಸೆಲ್ಫಿ ತೆಗೆದುಕೊಂಡಿದ್ದು ಆ ಚಿತ್ರಗಳು ಸಾಮಾಜಿಕ ಜಾಲ ತಾಣದಲ್ಲಿ ಹರಿದಾಡುತ್ತಿವೆ. 

ಈ ಹಲ್ಲೆ ಮತ್ತು ಕೊಲೆ ಪ್ರಕರಣಕ್ಕೆ ಸಂಬಂಧಿಸಿ ಪೊಲೀಸರು ಏಳಕ್ಕೂ ಹೆಚ್ಚು ಆರೋಪಿಗಳನ್ನು ಗುರುತಿಸಿದ್ದಾರೆ. ಆದರೆ ಅವರು ದಾಖಲಿಸಿಕೊಂಡಿರುವ ಕೇಸಿನಲ್ಲಿ ಯಾರನ್ನೂ ಹೆಸರಿಸಿಲ್ಲ. 

ಶವದ ಮರಣೋತ್ತರ ಪರೀಕ್ಷೆಯ ವರದಿಯನ್ನು ಪೊಲೀಸರು ಕಾಯುತ್ತಿದ್ದು ಅದು ಬಂದ ಬಳಿಕ ಮುಂದಿನ ಕ್ರಮ ತೆಗೆದುಕೊಳ್ಳಲಿದ್ದಾರೆ ಎಂದು ವರದಿಯಾಗಿದೆ. 

ಟಾಪ್ ನ್ಯೂಸ್

1-qqwewqe

Congress ಹಾಸನ, ಮಂಡ್ಯದಲ್ಲೂ ಗೆಲ್ಲಲಿದೆ : ಸಚಿವ ಎಂ.ಬಿ.ಪಾಟೀಲ್

1-eewqe

BJP MP ಜಿಗಜಿಣಗಿ ಮಾಡಿದ ಅಪಮಾನವನ್ನು ಸಮಾಜದ ಮನೆ ಮನೆಗೆ ತಿಳಿಸುತ್ತೇವೆ: ರಾಠೋಡ

9

6.69 ಕೋಟಿ ರೂ. ಖೋಟಾನೋಟು ವಶಕ್ಕೆ: ಕೇಂದ್ರ ಏಜೆನ್ಸಿ ತನಖೆ ಆರಂಭ

1-a-DK-SHI

D.K. Suresh ಅವರದ್ದು ಹೃದಯವಂತಿಕೆಯಲ್ಲವೇ?: ಡಿಸಿಎಂ ಡಿ.ಕೆ. ಶಿವಕುಮಾರ್ ವಾಗ್ದಾಳಿ

1-wewqeqwe

Lok Sabha Polls: ಶಿಂಧೆ ಸೇನೆ ಸೇರ್ಪಡೆಯಾದ ಖ್ಯಾತ ನಟ ಗೋವಿಂದ

Lok Sabha Polls: ಚುನಾವಣೆಯಲ್ಲಿ 238 ಬಾರಿ ಸೋತರೂ ಛಲಬಿಡದ ಸರದಾರ.. ಈ ಬಾರಿ ಮತ್ತೆ ಕಣಕ್ಕೆ

Lok Sabha Polls: ಚುನಾವಣೆಯಲ್ಲಿ 238 ಬಾರಿ ಸೋತರೂ ಛಲಬಿಡದ ಸರದಾರ.. ಈ ಬಾರಿ ಮತ್ತೆ ಕಣಕ್ಕೆ

1—-wewqe

Punjab ಮುಖ್ಯಮಂತ್ರಿ ಭಗವಂತ್ ಮಾನ್ ಅವರಿಗೆ ಹೆಣ್ಣು ಮಗುವಿನ ಜನನ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Lok Sabha Polls: ಚುನಾವಣೆಯಲ್ಲಿ 238 ಬಾರಿ ಸೋತರೂ ಛಲಬಿಡದ ಸರದಾರ.. ಈ ಬಾರಿ ಮತ್ತೆ ಕಣಕ್ಕೆ

Lok Sabha Polls: ಚುನಾವಣೆಯಲ್ಲಿ 238 ಬಾರಿ ಸೋತರೂ ಛಲಬಿಡದ ಸರದಾರ.. ಈ ಬಾರಿ ಮತ್ತೆ ಕಣಕ್ಕೆ

1—-wewqe

Punjab ಮುಖ್ಯಮಂತ್ರಿ ಭಗವಂತ್ ಮಾನ್ ಅವರಿಗೆ ಹೆಣ್ಣು ಮಗುವಿನ ಜನನ

Arunachal Village: ಕೇವಲ ಒಂದು ಮತಕ್ಕಾಗಿ ಚುನಾವಣಾ ಅಧಿಕಾರಿಗಳ 40 ಕಿ.ಮೀ ಕಾಲ್ನಡಿಗೆ!

Arunachal Village: ಕೇವಲ ಒಂದು ಮತಕ್ಕಾಗಿ ಚುನಾವಣಾ ಅಧಿಕಾರಿಗಳ 40 ಕಿ.ಮೀ ಕಾಲ್ನಡಿಗೆ!

SSLC ಪರೀಕ್ಷೆ ವೇಳೆ ಉತ್ತರ ತೋರಿಸಲಿಲ್ಲ ಎಂದು ಸಹಪಾಠಿಗೆ ಚಾಕು ಇರಿದ ವಿದ್ಯಾರ್ಥಿಗಳು

SSLC ಪರೀಕ್ಷೆ ವೇಳೆ ಉತ್ತರ ತೋರಿಸಲಿಲ್ಲ ಎಂದು ಸಹಪಾಠಿಗೆ ಚಾಕು ಇರಿದ ವಿದ್ಯಾರ್ಥಿಗಳು

Shocking: ಮುಸುಧಾರಿಗಳಿಂದ ಗುರುದ್ವಾರದ ಸಿಬಂದಿಯ ಗುಂಡಿಕ್ಕಿ ಹತ್ಯೆ… ಭಯಾನಕ ದೃಶ್ಯ ಸೆರೆ

Shocking: ಮುಸುಧಾರಿಗಳಿಂದ ಗುರುದ್ವಾರದ ಸಿಬ್ಬಂದಿಯ ಗುಂಡಿಕ್ಕಿ ಹತ್ಯೆ.. ಭಯಾನಕ ದೃಶ್ಯ ಸೆರೆ

MUST WATCH

udayavani youtube

ಟೌನಶಿಪ್’ನ ಬಾಡಿಗೆ ಮನೆಯೊಂದರಲ್ಲಿ ಕಳ್ಳತನ ರೂ: 47 ಸಾವಿರ ಕಳವು

udayavani youtube

ವಿಶ್ವ ಗುಬ್ಬಚ್ಚಿಗಳ ದಿನ | ಈ ಮನೆ ನೂರಾರು ಗುಬ್ಬಚ್ಚಿಗಳ ತವರು

udayavani youtube

ಬಡವರ ಸೇವೆಯೇ ಶ್ರೀರಾಮ ದೇವರ ಸೇವೆ : ಪೇಜಾವರಶ್ರೀ

udayavani youtube

ಕೆಂಪು ಹರಿವೆ ಸೊಪ್ಪು ಬೆಳೆಯುವ ಸೂಕ್ತ ವಿಧಾನ

udayavani youtube

ರಾಜಕೀಯದತ್ತ ಒಲವು ತೋರಿದ್ರಾ ಚಕ್ರವರ್ತಿ ಸೂಲಿಬೆಲೆ ?

ಹೊಸ ಸೇರ್ಪಡೆ

1-qqwewqe

Congress ಹಾಸನ, ಮಂಡ್ಯದಲ್ಲೂ ಗೆಲ್ಲಲಿದೆ : ಸಚಿವ ಎಂ.ಬಿ.ಪಾಟೀಲ್

1-eewqe

BJP MP ಜಿಗಜಿಣಗಿ ಮಾಡಿದ ಅಪಮಾನವನ್ನು ಸಮಾಜದ ಮನೆ ಮನೆಗೆ ತಿಳಿಸುತ್ತೇವೆ: ರಾಠೋಡ

9

6.69 ಕೋಟಿ ರೂ. ಖೋಟಾನೋಟು ವಶಕ್ಕೆ: ಕೇಂದ್ರ ಏಜೆನ್ಸಿ ತನಖೆ ಆರಂಭ

ಲೋಕಸಭೆ ಅಖಾಡ 2024: ಸವಾಲು ಗೆದ್ದ ಶೆಟ್ಟರ್‌ ಮುಂದಿದೆ ಅಗ್ನಿ ಪರೀಕ್ಷೆ

ಲೋಕಸಭೆ ಅಖಾಡ 2024: ಸವಾಲು ಗೆದ್ದ ಶೆಟ್ಟರ್‌ ಮುಂದಿದೆ ಅಗ್ನಿ ಪರೀಕ್ಷೆ

ಬಾಗಲಕೋಟೆ: ಕೋಟೆ ನಾಡಿನ ದಾಹ ತೀರಿಸುವ ದಾನಿಗಳು!

ಬಾಗಲಕೋಟೆ: ಕೋಟೆ ನಾಡಿನ ದಾಹ ತೀರಿಸುವ ದಾನಿಗಳು!

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.