ದಿಲ್ಲಿಯಲ್ಲಿ ಎನ್ಕೌಂಟರ್: ಮಹಿಳೆಯೊಂದಿಗೆ ಖತರ್ನಾಕ್ ಕ್ರಿಮಿನಲ್ ಅರೆಸ್ಟ್
Team Udayavani, Jun 13, 2019, 12:42 PM IST
ಹೊಸದಿಲ್ಲಿ : ವಾಯವ್ಯ ದಿಲ್ಲಿಯ ನೇತಾಜಿ ಸುಭಾಷ್ ಪ್ಲೇಸ್ ನಲ್ಲಿ ಇಂದು ಗುರುವಾರ ಬೆಳಗ್ಗೆ ಪೊಲೀಸರೊಂದಿಗೆ ಎನ್ಕೌಂಟರ್ ನಡೆದುದನ್ನು ಅನುಸರಿಸಿ 34 ವರ್ಷದ ವ್ಯಕ್ತಿಯನ್ನು ಆತನ ಮಹಿಳಾ ಸಹವರ್ತಿಯೊಂದಿಗೆ ಬಂಧಿಸಲಾಗಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.
ಅತ್ಯಂತ ಖತರ್ನಾಕ್ ಕ್ರಿಮಿನಲ್ ಎನ್ನಲಾಗಿರುವ ಶ್ರೀಕಾಂತ್ ರೆಡ್ಡಿ ಗೆ ಪೊಲೀಸ್ ಎನ್ಕೌಂಟರ್ನಲ್ಲಿ ಎರಡು ಗುಂಡಿನ ಗಾಯಗಳಾಗಿವೆ. ವೈದ್ಯರು ತಿಳಿಸಿರುವ ಪ್ರಕಾರ ಈತನು ಪ್ರಾಣಾಪಾಯದಿಂದ ಪಾರಾಗಿದ್ದಾನೆ.
ರೆಡ್ಡಿ ಜತೆ ಇದ್ದ ಮಹಿಳೆಯನ್ನು ಪೂಜಾ ಎಂದು ಗುರುತಿಸಲಾಗಿದೆ. ಖಚಿತ ಮಾಹಿತಿಯ ಪ್ರಕಾರ ರೆಡ್ಡಿ ಮತ್ತು ಪೂಜಾ ಳನ್ನು ನೇತಾಜಿ ಸುಭಾಷ್ ಪ್ಲೇಸ್ ನಲ್ಲಿ ಪೊಲೀಸರು ಮುಖಾಮುಖೀಯಾದರು.
ಪೊಲೀಸರಿಗೆ ಶರಣಾಗಲು ಇವರು ನಿರಾಕರಿಸಿದ್ದು ಮಾತ್ರವಲ್ಲದೆ ಪೊಲೀಸರ ಮೇಲೆ ಗುಂಡು ಹಾರಿಸಿದರು. ಆಗ ಪೊಲೀಸರು ಗುಂಡಿನ ಉತ್ತರ ನೀಡುವುದು ಅನಿವಾರ್ಯವಾಯಿತು ಎಂದು ವಾಯವ್ಯ ದಿಲ್ಲಿ ಡಿಸಿಪಿ ವೈಜಯಂತ್ ಆರ್ಯ ತಿಳಿಸಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
ಕೈಗೆ ಪಿತ್ರೋಡಾರ್ಜಿತ ಸಂಕಟ! ಬಿಜೆಪಿಗೆ ಸಿಕ್ಕಿದ ಹೊಸ ಅಸ್ತ್ರ ; ಕಂಗೆಟ್ಟ ಕಾಂಗ್ರೆಸ್
Madhya Pradesh Rally; ಕೈಯಿಂದ ಮೀಸಲಾತಿ ಕಸಿಯುವ ಯತ್ನ: ಪ್ರಧಾನಿ ಮೋದಿ
Rahul Gandhi: ಜಾತಿಗಣತಿಯನ್ನು ಯಾವ ಶಕ್ತಿಯೂ ತಡೆಯಲಾರದು: ರಾಹುಲ್ ಗಾಂಧಿ
Rajveer Diler: ಹೃದಯಾಘಾತದಿಂದ ಬಿಜೆಪಿ ಸಂಸದ ರಾಜ್ವೀರ್ ದಿಲೇರ್ ನಿಧನ
Scam: 25,000 ಕೋಟಿ ಬ್ಯಾಂಕ್ ಹಗರಣ ಪ್ರಕರಣ: ಅಜಿತ್ ಪವಾರ್ ಪತ್ನಿ ಸುನೇತ್ರಾಗೆ ಕ್ಲೀನ್ ಚಿಟ್
MUST WATCH
ಹೊಸ ಸೇರ್ಪಡೆ
Daily Horoscope: ಉದ್ಯೋಗದಲ್ಲಿ ಮೇಲಧಿಕಾರಿಗಳಿಗೆ ತೃಪ್ತಿ, ಅಪೇಕ್ಷಿತ ಆರ್ಥಿಕ ನೆರವು ಲಭ್ಯ
Modi ಹಸಿ ಸುಳ್ಳು: ಸಿಎಂ ಸಿದ್ದರಾಮಯ್ಯ ಕೆಂಡ; ಒಬಿಸಿ, ಎಸ್ಸಿ ಮೀಸಲಾತಿ ಹೇಳಿಕೆಗೆ ವಿರೋಧ
Uppinangady ಬಸ್ಸಿನಲ್ಲಿ ಲೈಂಗಿಕ ಕಿರುಕುಳ: ಪ್ರತಿರೋಧಿಸಿದ ವಿದ್ಯಾರ್ಥಿನಿಯ ನಡೆಗೆ ಶ್ಲಾಘನೆ
Lok Sabha Election; ಹಂತ 1: 14 ಕ್ಷೇತ್ರಗಳ ಬಹಿರಂಗ ಪ್ರಚಾರ ಅಂತ್ಯ: ನಾಳೆ ಮತದಾನ
ಅನಂತಸ್ವಾಮಿ ಧಾಟಿಯಲ್ಲೇ ನಾಡಗೀತೆ; ರಾಜ್ಯ ಸರಕಾರದ ಆದೇಶ ಎತ್ತಿಹಿಡಿದ ಹೈಕೋರ್ಟ್