ಬೆಂಗಳೂರಿಗೆ ಹೊರಟಿದ್ದ ರೈಲಿಗೆ ಹುಸಿ ಬಾಂಬ್ ಕರೆ: ಬಂಧನ
Team Udayavani, Dec 15, 2021, 8:00 PM IST
ಮಥುರಾ: ಮಂಗಳವಾರ ನವದೆಹಲಿಯಿಂದ ಬೆಂಗಳೂರಿಗೆ ಹೊರಟಿದ್ದ ಕರ್ನಾಟಕ ಎಕ್ಸ್ಪ್ರೆಸ್ನಲ್ಲಿ ಬಾಂಬ್ ಇರಿಸಲಾಗಿದೆ ಎಂದು ಹುಸಿ ಬಾಂಬ್ ಬೆದರಿಕೆ ಕರೆ ಮಾಡಿದ್ದ ಸತ್ಯಾನಂದ ಎಂಬ ವ್ಯಕ್ತಿಯನ್ನು ಬುಧವಾರ ಪೊಲೀಸರು ಬಂಧಿಸಿದ್ದಾರೆ.
ಈತ ಮಾಡಿದ್ದ ಬೆದರಿಕೆ ಕರೆಯಿಂದಾಗಿ ಮಂಗಳವಾರ ಉತ್ತರ ಪ್ರದೇಶದ ಮಥುರಾ ಜಂಕ್ಷನ್ನಲ್ಲಿ ರೈಲು 25 ನಿಮಿಷಗಳ ನಿಲ್ಲುವಂತಾಗಿತ್ತು. ಸರ್ಕಾರಿ ರೈಲ್ವೆ ಪೊಲೀಸರು ಎಕ್ಸ್ಪ್ರೆಸ್ ರೈಲನ್ನು ಆಮೂಲಾಗ್ರವಾಗಿ ತಪಾಸಣೆ ನಡೆಸಿ, ಬಾಂಬ್ ಇಲ್ಲ ಎಂದು ಖಚಿತಪಡಿಸಿಕೊಂಡ ನಂತರವಷ್ಟೇ ರೈಲು ಹೊರಡಲು ಅನುಮತಿ ನೀಡಲಾಗಿತ್ತು. ಆರೋಪಿಯ ಸಹೋದರನ ಜತೆ ರೈಲಿನಲ್ಲಿ ಆಹಾರ ಪೂರೈಸುವ ಸಿಬ್ಬಂದಿ ಅನುಚಿತವಾಗಿ ವರ್ತಿಸಿದ್ದಾರೆ ಎಂಬ ಕಾರಣಕ್ಕಾಗಿ ರೈಲ್ವೆ ಸಹಾಯವಾಣಿ 139ಕ್ಕೆ ಫೋನ್ ಕರೆ ಮಾಡಿದ್ದ ಸತ್ಯಾನಂದ ಬಾಂಬ್ ಇರಿಸಿದ್ದಾಗಿ ಹೇಳಿದ್ದ.
ಆತನನ್ನು ನವದೆಹಲಿಯ ಲಾಡ್ಜ್ ವೊಂದರಲ್ಲಿ ಬಂಧಿಸಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
WhatsApp ಚಾಟ್ ನಿಯಮ ಉಲ್ಲಂಘನೆ: ಬಳಕೆದಾರರಿಗೆ ತಾತ್ಕಾಲಿಕ ನಿರ್ಬಂಧ
LPG Cylinder: ವಾಣಿಜ್ಯ ಎಲ್ಪಿಜಿ ಸಿಲಿಂಡರ್ 19 ರೂ. ಇಳಿಕೆ; ಬೆಂಗಳೂರಿನಲ್ಲಿ 1825 ರೂ.
Congress ನಾಯಕರ ವಿರುದ್ಧ ಆಕ್ಷೇಪಾರ್ಹ ಹೇಳಿಕೆ: ಕೆಸಿಆರ್ಗೆ 48 ಗಂಟೆ ಪ್ರಚಾರ ನಿಷೇಧ
Goldy Brar: ಸಿಧು ಮೂಸೆವಾಲಾ ಹತ್ಯೆಯ ಮಾಸ್ಟರ್ ಮೈಂಡ್; ಗೋಲ್ಡಿ ಬ್ರಾರ್ ಶೂಟೌಟ್ – ವರದಿ
ಸಲ್ಮಾನ್ ನಿವಾಸದ ಮೇಲೆ ಗುಂಡಿನ ದಾಳಿ: ಪೊಲೀಸ್ ಕಸ್ಟಡಿಯಲ್ಲಿದ್ದ ಆರೋಪಿ ಆತ್ಮಹತ್ಯೆ – ವರದಿ
MUST WATCH
ಹೊಸ ಸೇರ್ಪಡೆ
Road Mishap: ಭೀಕರ ರಸ್ತೆ ಅಪಘಾತ… ಬೈಕ್ ಸವಾರ ಸ್ಥಳದಲ್ಲೇ ಮೃತ್ಯು
WhatsApp ಚಾಟ್ ನಿಯಮ ಉಲ್ಲಂಘನೆ: ಬಳಕೆದಾರರಿಗೆ ತಾತ್ಕಾಲಿಕ ನಿರ್ಬಂಧ
LPG Cylinder: ವಾಣಿಜ್ಯ ಎಲ್ಪಿಜಿ ಸಿಲಿಂಡರ್ 19 ರೂ. ಇಳಿಕೆ; ಬೆಂಗಳೂರಿನಲ್ಲಿ 1825 ರೂ.
Notice: ವಿವಾದಾತ್ಮಕ ಹೇಳಿಕೆ… ಕಾಗವಾಡ ಶಾಸಕ ರಾಜು ಕಾಗೆ ಗೆ ನೋಟಿಸ್ ಜಾರಿ
Congress ನಾಯಕರ ವಿರುದ್ಧ ಆಕ್ಷೇಪಾರ್ಹ ಹೇಳಿಕೆ: ಕೆಸಿಆರ್ಗೆ 48 ಗಂಟೆ ಪ್ರಚಾರ ನಿಷೇಧ