ಹಸುಗಳ ಮೇಲೆ ನಿರಂತರ ರೇಪ್ : ವಿಕೃತ ಕಾಮುಕ ಅರೆಸ್ಟ್
ಅಯೋಧ್ಯೆಯ ಆಶ್ರಮದ ಗೋಶಾಲೆಯಲ್ಲಿ ನಡೆದ ನೀಚ ಕೃತ್ಯ
Team Udayavani, May 22, 2019, 1:51 PM IST
ಅಯೋಧ್ಯೆ: ಆಶ್ರಮವೊಂದರ ಗೋಶಾಲೆಯೊಂದಕ್ಕೆ ನುಗ್ಗಿ ಕಾಮುಕನೊಬ್ಬ ನಿರಂತರವಾಗಿ ಗೋವುಗಳ ಮೇಲೆ ಗ್ಯಾಂಗ್ ರೇಪ್ ಎಸಗಿದ ಹೇಯ ಕೃತ್ಯ ಬೆಳಕಿಗೆ ಬಂದಿದೆ.
ನವಾಬ್ಗಂಜ್ನ ಗೋಂಡಾ ಪ್ರದೇಶದ ರಾಜ್ಕುಮಾರ್ ಎಂಬಾತ ಮದ್ಯದ ಅಮಲಿನಲ್ಲಿ ಕರ್ತಾಲಿಯಾ ಬಾಬಾ ಆಶ್ರಮದ ಗೋಶಾಲೆಗೆ ನುಗ್ಗಿ ವಿಕೃತತನ ಮೆರೆಯುತ್ತಿದ್ದ. ಆತನ ಹೇಯ ಕೃತ್ಯ ಸಿಸಿಟಿವಿಯಲ್ಲಿ ಸೆರೆಯಾಗಿದೆ.
ಆಶ್ರಮದ ಗೋಶಾಲೆಯ ಕಾರ್ಯಕರ್ತರು ಈತನ ಬರುವಿಕೆಗಾಗಿ ಕಾದು ಕುಳಿತಿದ್ದರು. ಆತ ಆಗಮಿಸಿ ಕೃತ್ಯ ಎಸಗಲು ಮುಂದಾಗುತ್ತಿದ್ದಂತೆ ಹಿಡಿದು ಥಳಿಸಿ ಪೊಲೀಸರಿಗೊಪ್ಪಿಸಿದ್ದಾರೆ.
ಆರೋಪಿ ರಾಜ್ಕುಮಾರ್ ವಿರುದ್ಧ ಐಪಿಸಿ ಸೆಕ್ಷನ್ 376 ಮತ್ತು 511 ರ ಪ್ರಾಣಿ ದೌರ್ಜನ್ಯದ ಅಡಿ ಕೇಸ್ ದಾಖಲಿಸಿಕೊಳ್ಳಲಾಗಿದೆ.
ಆಶ್ರಮದ ಅರ್ಚಕ ರಾಮ್ದಾಸ್ ಅವರು ಆರೋಪಿ 7 ಹಸುಗಳ ಮೇಲೆ ಕೃತ್ಯ ಎಸಗಿದ್ದಾನೆ ಎಂದು ಹೇಳಿದ್ದಾರೆ.
ಇತ್ತೀಚಿಗೆ ಪ್ರಾಣಿಗಳ ಮೇಲೆ ಲೈಂಗಿಕ ದೌರ್ಜನ್ಯ ಎಸಗುವ ಪ್ರಕರಣಗಳು ವರದಿಯಾಗುತ್ತಿರುವ ಬಗ್ಗೆ ಪ್ರಾಣಿದಯಾ ಸಂಘಗಳು ಕಳವಳ ವ್ಯಕ್ತಪಡಿಸಿವೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
AAP ‘ಮಹಾರ್ಯಾಲಿ’ಯಲ್ಲಿ ಭಾಗಿಯಾಗಲಿರುವ ರಾಹುಲ್,ಖರ್ಗೆ,ಪವಾರ್, ಅಖಿಲೇಶ್
Kejriwal ಪತ್ನಿಯನ್ನು ರಾಬ್ರಿ ದೇವಿಗೆ ಹೋಲಿಸಿದ ಕೇಂದ್ರ ಸಚಿವ ಹರ್ದೀಪ್ ಪುರಿ
Mukhtar Ansari ಸಾವಿನ ಪ್ರಕರಣ: ನ್ಯಾಯಾಂಗ ತನಿಖೆಗೆ ಆದೇಶಿಸಿದ ಕೋರ್ಟ್
Congress ಬಳಿಕ ಸಿಪಿಐಗೂ 11 ಕೋಟಿ ರೂ.ಬಾಕಿಗಾಗಿ ಐಟಿ ನೋಟಿಸ್
ಬಂಧನದಲ್ಲಿರುವ ಪತಿಯ ಬೆಂಬಲಕ್ಕಾಗಿ ವಾಟ್ಸ್ಆ್ಯಪ್ ಅಭಿಯಾನ ಆರಂಭಿಸಿದ ಕೇಜ್ರಿವಾಲ್ ಪತ್ನಿ
MUST WATCH
ಹೊಸ ಸೇರ್ಪಡೆ
Yathindra Siddaramaiah ಗೂಂಡಾ, ರೌಡಿ ಹೇಳಿಕೆ : EC ಗೆ ದೂರು ನೀಡಿದ ಬಿಜೆಪಿ
AAP ‘ಮಹಾರ್ಯಾಲಿ’ಯಲ್ಲಿ ಭಾಗಿಯಾಗಲಿರುವ ರಾಹುಲ್,ಖರ್ಗೆ,ಪವಾರ್, ಅಖಿಲೇಶ್
Lok Sabha Election: ಮಹಿಳೆ ಅಡುಗೆ ಮನೆಗಷ್ಟೇ ಸೀಮಿತವಲ್ಲ: ಗಾಯತ್ರಿ ಸಿದ್ದೇಶ್ವರ
Kannada Cinema; ಚಿತ್ರೀಕರಣ ಮುಗಿಸಿದ ‘ವಿದ್ಯಾರ್ಥಿ ವಿದ್ಯಾರ್ಥಿನಿಯರೇ’
ಲೋಕಸಭಾ ಚುನಾವಣೆ: ಪಕ್ಷೇತರ ಅಭ್ಯರ್ಥಿಯಾಗಿ ಕಣಕ್ಕಿಳಿಯಲಿದ್ದಾರ ಸೂರಜ್ ನಾಯ್ಕ ಸೋನಿ ?