ಕೋಳಿ ಕೊಡದ್ದಕ್ಕೆ ಕಾಲು ಮುರಿದ! ಸಿಂಘು ಗಡಿಯಲ್ಲಿ ಮತ್ತೊಂದು ಕೃತ್ಯ
Team Udayavani, Oct 23, 2021, 6:03 AM IST
ಚಂಡೀಗಢ: ವ್ಯಕ್ತಿಯೊಬ್ಬನನ್ನು ಬರ್ಬರವಾಗಿ ಹತ್ಯೆ ಮಾಡಿ, ಸುದ್ದಿಯಾಗಿದ್ದ ಸಿಂಘು ಗಡಿಯಲ್ಲಿ ಇದೀಗ ಮತ್ತೂಂದು ಅಮಾನವೀಯ ಘಟನೆ ವರದಿಯಾಗಿದೆ. ನಿಹಾಂಗ್ ಸಿಖ್ವೊಬ್ಬ ಕಾರ್ಮಿಕನೊಬ್ಬನ ಮೇಲೆ ರಾಡಿನಿಂದ ದಾಳಿ ಮಾಡಿರುವುದಾಗಿ ಹೇಳಲಾಗಿದೆ.
ಮನೋಜ್ ಪಾಸ್ವಾನ್ ಎಂಬ ವ್ಯಕ್ತಿ ಕೋಳಿಗಳನ್ನು ಸಾಗಾಟ ಮಾಡುತ್ತಿದ್ದಾಗ, ಅವನನ್ನು ತಡೆದ ನವೀನ್ ತನಗೆ ಉಚಿತವಾಗಿ ಕೋಳಿ ನೀಡುವಂತೆ ಕೇಳಿದ್ದಾನೆ. ಅದಕ್ಕೆ ಮನೋಜ್ ನಿರಾಕರಿಸಿದ ಹಿನ್ನೆಲೆಯಲ್ಲಿ ಆತನ ಕಾಲಿಗೆ ರಾಡಿನಿಂದ ಹೊಡೆದಿದ್ದಾನೆ. ಮನೋಜ್ ಕಾಲು ಮುರಿದಿದೆ. ಈ ಘಟನೆಯ ವಿಡಿಯೋ ವೈರಲ್ ಆಗಿದೆ. ನವೀನ್ ತಾನು ನಿಹಾಂಗ್ ಗುಂಪಿನ ಸದಸ್ಯ ಎಂದು ಹೇಳಿಕೊಂಡಿದ್ದು, ಆತನನ್ನು ಬಂಧಿಸಿರುವುದಾಗಿ ಪೊಲೀಸರು ತಿಳಿಸಿದ್ದಾರೆ.
ಇದನ್ನೂ ಓದಿ:ಉದ್ಯೋಗಸ್ಥರ ಸಂಖ್ಯೆಯಲ್ಲಿ ಭಾರೀ ಏರಿಕೆ
ಆಶಿಶ್ ಮಿಶ್ರಾ ಪೊಲೀಸ್ ಕಸ್ಟಡಿಗೆ:
ಇದೇ ವೇಳೆ, ಲಖೀಂಪುರ ಖೇರಿ ಪ್ರಕರಣದಲ್ಲಿ ಬಂಧಿಸಲಾಗಿರುವ ಕೇಂದ್ರ ಸಚಿವ ಅಜಯ್ ಮಿಶ್ರಾ ಅವರ ಮಗ, ಆಶಿಶ್ ಮಿಶ್ರಾರನ್ನು ಶುಕ್ರವಾರ ಸ್ಥಳೀಯ ಕೋರ್ಟ್, 2 ದಿನಗಳ ಕಾಲ ಪೊಲೀಸ್ ಕಸ್ಟಡಿಗೆ ನೀಡಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
EVM, VVPAT ಮತಗಳ ಹೋಲಿಕೆ- ಎಲ್ಲಾ ಅರ್ಜಿ ವಜಾಗೊಳಿಸಿದ ಸುಪ್ರೀಂಕೋರ್ಟ್…ಆದರೆ…
Singapore ಏರ್ ಲೈನ್ಸ್ ಪೈಲಟ್ ನಂತೆ ಪೋಸ್ ಕೊಟ್ಟ ಉತ್ತರಪ್ರದೇಶ ಯುವಕನ ಬಂಧನ!
Lok Sabha 2ನೇ ಹಂತ; ದಾಖಲೆ ಸಂಖ್ಯೆಯಲ್ಲಿ ಭಾಗವಹಿಸಲು ಪ್ರಧಾನಿ ಮೋದಿ ಕನ್ನಡದಲ್ಲಿ ಮನವಿ
JEE; ಮಹಾರಾಷ್ಟ್ರ ರೈತನ ಮಗ ಮೇನ್ ಟಾಪರ್
Kerala: ಗಲ್ಲು ಶಿಕ್ಷೆಗೆ ಗುರಿಯಾದ ಮಗಳನ್ನು11 ವರ್ಷಗಳ ಬಳಿಕ ಭೇಟಿಯಾದ ತಾಯಿ!
MUST WATCH
ಹೊಸ ಸೇರ್ಪಡೆ
Lok Sabha Polls: ಉಡುಪಿ: ಕುಟುಂಬ ಸಮೇತರಾಗಿ ಬಂದು ಮತದಾನ ಮಾಡಿದ ನಟ ರಕ್ಷಿತ್ ಶೆಟ್ಟಿ
Kadaba: ಬಿಳಿನೆಲೆ ಮತದಾನ ಕೇಂದ್ರದಲ್ಲಿ ಕಾಂಗ್ರೆಸ್-ಬಿಜೆಪಿ ಕಾರ್ಯಕರ್ತರ ಮಾತಿನ ಚಕಮಕಿ
EVM, VVPAT ಮತಗಳ ಹೋಲಿಕೆ- ಎಲ್ಲಾ ಅರ್ಜಿ ವಜಾಗೊಳಿಸಿದ ಸುಪ್ರೀಂಕೋರ್ಟ್…ಆದರೆ…
Belthangady: ದಿಬ್ಬಣದಲ್ಲೇ ಮತಗಟ್ಟೆಗೆ ಬಂದು ಮತ ಚಲಾಯಿಸಿದ ವಧು
LS Polls: ಚಿಕ್ಕಮಗಳೂರು… ವಿದೇಶದಿಂದ ಬಂದು ಮತದಾನ ಮಾಡಿ ಮಾದರಿಯಾದ ದಂಪತಿ…