ಸಿಂಹದೊಂದಿಗೆ ಕುಚೇಷ್ಟೆ ಮಾಡಲು ಹೋಗಿ ಪೇಚಿಗೆ ಸಿಲುಕಿದ ಯುವಕ-ವಿಡಿಯೋ ವೈರಲ್
Team Udayavani, Nov 24, 2021, 8:45 PM IST
ಹೈದರಾಬಾದ್: ಸಿಂಹವೆಂದರೆ ಎಂಥವರೂ ಹೆದರುತ್ತಾರೆ. ಹಾಗಿರುವಾಗ ವ್ಯಕ್ತಿ ಮೃಗಾಲಯದಲ್ಲಿರುವ ಸಿಂಹದೊಂದಿಗೆ ಕುಚೇಷ್ಟೆ ಮಾಡಲು ತೆರಳಿದ್ದು, ಪೇಚಿಗೆ ಸಿಲುಕಿದ್ದಾನೆ.
ಸಾಯಿ ಕುಮಾರ್(31) ಎಂಬಾತ ಹೈದರಾಬಾದ್ನ ನೆಹರೂ ಮೃಗಾಲಯಕ್ಕೆ ಮಂಗಳವಾರ ಭೇಟಿ ಕೊಟ್ಟಿದ್ದಾನೆ.
ಅಲ್ಲಿ ಆತ ಸಿಂಹವಿರುವ ಸ್ಥಳದ ಬೇಲಿ ಹಾರಿ ಬಂಡೆಯ ಮೇಲೆ ನಡೆದುಹೋಗಲಾರಂಭಿಸಿದ್ದಾನೆ.
ಆ ಹೊತ್ತಿಗೆ ಬಂಡೆಯ ಕೆಳಗಿದ್ದ ಸಿಂಹ ಆತನನ್ನು ಕಂಡಿದ್ದು, ಗುರಿಯಿಟ್ಟು ಆತನನ್ನೇ ನೋಡಲಾರಂಭಿಸಿದೆ. ಹೆದರಿದ ಸಾಯಿ ಅಲ್ಲಿಯೇ ಸುಮ್ಮನೆ ಕುಳಿತಿದ್ದಾನೆ.
ಇದನ್ನೂ ಓದಿ:ಸೋನಿಯಾ ಕ್ಷೇತ್ರದ ಕಾಂಗ್ರೆಸ್ ಶಾಸಕಿ ಅದಿತಿ ಸಿಂಗ್ ಬಿಜೆಪಿ ಸೇರ್ಪಡೆ
ಮೃಗಾಲಯದಲ್ಲಿದ್ದ ಇತರರು ಅದನ್ನು ಕಂಡು, ಸಹಾಯಕ್ಕಾಗಿ ಕೂಗಿದ್ದಾರೆ. ನಂತರ ಮೃಗಾಲಯದ ಸಿಬ್ಬಂದಿ ಬಂದು, ಸಾಯಿಯನ್ನು ಕಾಪಾಡಿದ್ದಾರೆ.
ಪೊಲೀಸ್ ದೂರು ದಾಖಲಿಸಲಾಗಿದ್ದು, ಆತನನ್ನು ಪೊಲೀಸರಿಗೆ ಒಪ್ಪಿಸಲಾಗಿದೆ.ಆ ಘಟನೆಯ ವಿಡಿಯೋ ವೈರಲ್ ಆಗಿದೆ.
A man was enters into the #Lion enclosure, walking on the boulders of #AfricanLion moat area, at #NehruZoologicalPark, #Hyderabad.
The person was rescued and caught by the #zoo staff and handed over to Bahadurpura police. pic.twitter.com/RO3TW2fh3G
— Surya Reddy (@jsuryareddy67) November 23, 2021
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Heart beats; ಭಾರತದ ಹೃದಯ ಪಾಕಿಸ್ಥಾನದ ಯುವತಿಗೆ ಹೊಸ ಜೀವನ ನೀಡಿತು..
IPL ಅಕ್ರಮ ಪ್ರಸಾರ ಕೇಸ್; ನಟಿ ತಮನ್ನಾಗೆ ಸಂಕಷ್ಟ: ಸೈಬರ್ ಸೆಲ್ ನೋಟಿಸ್
Malicious Calls; ಜ್ಞಾನವ್ಯಾಪಿ ಮಸೀದಿ ಸರ್ವೆ ತೀರ್ಪು ನೀಡಿದ್ದ ಜಡ್ಜ್ ಗೆ ಬೆದರಿಕೆ ಕರೆ
ಜ.26ರಂದು 2ನೇ ಹಂತದ ಚುನಾವಣೆ;ರಾಹುಲ್, ತರೂರ್, ಹೇಮಾ ಮಾಲಿನಿ ಹಲವು ಘಟಾನುಘಟಿಗಳು ಕಣದಲ್ಲಿ
BJP 2025ರಲ್ಲಿ ಹಿಂದುಳಿದ ಸಮುದಾಯಗಳ ಮೀಸಲಾತಿ ತೆಗೆದು ಹಾಕಲಿದೆ: ರೇವಂತ್ ರೆಡ್ಡಿ
MUST WATCH
ಹೊಸ ಸೇರ್ಪಡೆ
Lok Sabha Election: ಮೋದಿಗೆ ಮತ ಕೇಳುವ ಹಕ್ಕಿಲ್ಲ: ಸಿದ್ದರಾಮಯ್ಯ
Heart beats; ಭಾರತದ ಹೃದಯ ಪಾಕಿಸ್ಥಾನದ ಯುವತಿಗೆ ಹೊಸ ಜೀವನ ನೀಡಿತು..
T20 World Cup; ಯಾರಿಲ್ಲ.. ಯಾರಿಲ್ಲ.. ವಿಶ್ವಕಪ್ ಗೆ ವೇಗದ ಬೌಲರ್ ಗಳು ಯಾರೆಲ್ಲಾ?
ನರಗುಂದ: ಸಮಾಜದಲ್ಲಿ ದೇವಸ್ಥಾನಗಳು ಭಕ್ತಿಯ ಸಂಗಮ- ಶಾಂತಲಿಂಗ ಸ್ವಾಮೀಜಿ
ಸಿನಿಮಾದಲ್ಲಿ ಖ್ಯಾತಿ, ಭಾರತೀಯರ ಪ್ರೀತಿಗಳಿಸಿದರೂ ಈ ಸೆಲೆಬ್ರಿಟಿಗಳು ಮತದಾನ ಹಕ್ಕು ಹೊಂದಿಲ್ಲ