ಸೀರಿಯಲ್ ನೋಡಿ ಹೆಂಡತಿಯನ್ನೇ ಹತ್ಯೆಗೈದ : ಆ ಬಳಿಕ ಹಾವು ಕಚ್ಚಿತೆಂದು ಕಥೆ ಕಟ್ಟಿದ


Team Udayavani, Dec 5, 2019, 9:37 AM IST

hebdti

ಮಧ್ಯಪ್ರದೇಶ: ಆಘಾತಕಾರಿ ಬೆಳವಣಿಗೆಯೊಂದರಲ್ಲಿ ಹೆಂಡತಿಯನ್ನೇ ದಿಂಬಿನಿಂದ ಉಸಿರುಗಟ್ಟಿಸಿ ಕೊಲೆಗೈದು, ಆ ಬಳಿಕ ಹಾವಿನ ಕಡಿತದಿಂದ ಸಾವನ್ನಪ್ಪಿದ್ದಾಳೆ ಎಂದು ಬಿಂಬಿಸಿದ ಗಂಡನನ್ನು ಮಧ್ಯಪ್ರದೇಶ ಪೊಲೀಸರು ಬಂಧಿಸಿದ್ದಾರೆ.

36 ವರ್ಷದ ಮಾಜಿ ಬ್ಯಾಂಕ್ ಮ್ಯಾನೇಜರ್ ಅಮಿತೇಶ್ ಪಟೇರಿಯಾ ಬಂಧಿತ ವ್ಯಕ್ತಿ. ಕೌಟುಂಬಿಕ ಕಲಹದ ಹಿನ್ನಲೆಯಲ್ಲಿ ಡಿಸೆಂಬರ್ 1 ರಂದು ಪತ್ನಿಯನ್ನು ದಿಂಬಿನಿಂದ ಉಸಿರುಗಟ್ಟಿಸಿ ಹತ್ಯೆಗೈದಿದ್ದನು, ಇದಕ್ಕೆ ಕುಟುಂಬದ ಇತರ ಸದಸ್ಯರು ಕೂಡ ಕೈಜೋಡಿಸಿದ್ದರು. ಆ ಬಳಿಕ ಇಕ್ಕಳದಿಂದ ದೇಹದ ಮೇಲೆ ಹಾವು ಕಚ್ಚಿದಂತಹ ಗುರುತು ಮಾಡಿ ಆ ಬಳಿಕ ಹಾವಿನ ಕಡಿತದಿಂದ ಹೆಂಡತಿ ಸಾವನ್ನಪ್ಪಿದ್ದಾಳೆ ಎಂದು ಬಿಂಬಿಸಿದ್ದನು.

ಹತ್ಯೆಗೈಯಲು ಸ್ಪೂರ್ತಿಯಾದ ಧಾರವಾಹಿ:

ಹೆಂಡತಿಯನ್ನು ಉಸಿರುಗಟ್ಟಿಸಿ ಹತ್ಯೆಗೈದ ಬಳಿಕ ಅದನ್ನು ಮರೆಮಾಚಲು ಇಕ್ಕಳದಿಂದ ಎಡ ಕೈಗಳ ಮೇಲೆ ಹಾವಿನ ಕಡಿತದಂತೆ ಗುರುತು ಮಾಡಿದ್ದಾನೆ. ಧಾರವಾಹಿಯೊಂದರಲ್ಲಿ ತಾನು ಈ ದೃಶ್ಯವನ್ನು ನೋಡಿದಾಗಿ ತಪ್ಪೊಪ್ಪಿಕೊಂಡಿದ್ಧಾನೆ.

ಆದರೇ ಪೋಸ್ಟ್ ಮಾರ್ಟಂ ರಿಪೋರ್ಟ್ ನಲ್ಲಿ ಆಕೆ ಉಸಿರುಗಟ್ಟಿಸಿ ಸಾವನ್ನಪ್ಪಿದ್ದು ಪೊಲಸರಿಗೆ ಸ್ಪಷ್ಟವಾಗಿದೆ. ತದನಂತರದ ತನಿಖೆಯ ವೇಳೆ ಗಂಡ ಅಮಿತೇಶ್ ಮೇಲೆ ಬಲವಾದ ಅನುಮಾನವುಂಟಾಗಿ ಆತನನ್ನು ಬಂಧಿಸಿ ವಿಚಾರಣೆಗೊಳಪಡಿಸಿದ್ದರು.

ಹತ್ಯೆಯ ಭಾಗವಾಗಿ ರಾಜಸ್ಥಾನದಿಂದ ಕಾಳಿಂಗ ಸರ್ಪವನ್ನು ಖರೀದಿಸಿದ್ದು, ಹೆಂಡತಿಯನ್ನು ಹತ್ಯೆಗೈದ ಬಳಿಕ ಸಮೀಪವೇ ಹಾವನ್ನು ಹರಿಯಬಿಟ್ಟಿದ್ದಾನೆ. ಆ ಬಳಿಕ ಹಾವನ್ನು ಕೂಡ ಕೊಂದಿದ್ದ.

ಸಾಕಷ್ಟು ಸಾಕ್ಷ್ಯಾಧಾರ ಸಂಗ್ರಹದ ಬಳಿಕ ಪೊಲೀಸರು ಅಮೀತೇಶ್ ಪಟೇರಿಯಾ ಮತ್ತು ಆತನಿಗೆ ಸಹಾಯ ಮಾಡಿದ ಕುಟುಂಬದ ಕೆಲ ವ್ಯಕ್ತಿಗಳನ್ನು ಬಂಧಿಸಿದ್ದಾರೆ.

ಟಾಪ್ ನ್ಯೂಸ್

crime (2)

Minor girl ಪ್ರೀತಿಸಿ ಮದುವೆ; ವೈಮನಸ್ಸಾಗಿ ದೂರ: ಕತ್ತು ಸೀಳಿ ಬರ್ಬರ ಹತ್ಯೆ!

1-wweewq

Airstrike; ಹಿಂದಿನಿಂದ ದಾಳಿ ಮಾಡುವುದರಲ್ಲಿ ನನಗೆ ನಂಬಿಕೆ ಇಲ್ಲ: ಮೋದಿ

1-cfcfhh

Hunasagi: ಕಂದಕಕ್ಕೆ ಉರುಳಿದ ಶಾಸಕ ಬೈರತಿ ಬಸವರಾಜ ಕಾರು

1-wweewewq

PM Candidate; ಖರ್ಗೆ, ರಾಹುಲ್ ಯಾವುದರಲ್ಲಿ ಕಡಿಮೆ‌ ಇದ್ದಾರೆ : ಸಿದ್ದರಾಮಯ್ಯ

1———ewqeqwewq

Gadag ನಾಲ್ವರ ಹತ್ಯೆ ಕೇಸ್ ಆರೋಪಿಯಿಂದ ಪೊಲೀಸರ ಮೇಲೆ ಹಲ್ಲೆ!; ಕಾಲಿಗೆ ಗುಂಡು

priyanka vadra

Kalaburagi; ಪ್ರಜ್ವಲ್ ಪರ ಮತಯಾಚನೆ ಮಾಡಿದ್ದ ಮೋದಿ-ಶಾ ಈಗ ಉತ್ತರಿಸಲಿ: ಪ್ರಿಯಾಂಕ ವಾದ್ರಾ

lakshaman-savadi

BJP ಶೆಟ್ಟರ್, ಶ್ರೀರಾಮುಲುಗೆ ಚೊಂಬು ಗ್ಯಾರಂಟಿ : ಲಕ್ಷ್ಮಣ ಸವದಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Shocking: ಮಸೀದಿಗೆ ನುಗ್ಗಿ ಧರ್ಮಗುರುವನ್ನೇ ದೊಣ್ಣೆಯಿಂದ ಹೊಡೆದು ಕೊಂದ ಮುಸುಕುಧಾರಿಗಳು

Shocking: ಮಸೀದಿಗೆ ನುಗ್ಗಿ ಧರ್ಮಗುರುವನ್ನೇ ದೊಣ್ಣೆಯಿಂದ ಹೊಡೆದು ಕೊಂದ ಮುಸುಕುಧಾರಿಗಳು

Video: ಸಹೋದರಿಯ ಮದುವೆಯಲ್ಲಿ ಕುಣಿಯುತ್ತಿದ್ದ ವೇಳೆ ಕುಸಿದು ಬಿದ್ದು 18ರ ಯುವತಿ ಮೃತ್ಯು

Video: ಸಹೋದರಿಯ ಮದುವೆಯಲ್ಲಿ ಕುಣಿಯುತ್ತಿದ್ದ ವೇಳೆ ಕುಸಿದು ಬಿದ್ದು 18ರ ಯುವತಿ ಮೃತ್ಯು

ಕಾಂಗ್ರೆಸ್‌ಗೆ ಶಾಕ್: ನಾಮಪತ್ರ ಹಿಂಪಡೆದು ಬಿಜೆಪಿ ಸೇರ್ಪಡೆಗೊಂಡ ಅಕ್ಷಯ್ ಕಾಂತಿ ಬಾಮ್

ಕಾಂಗ್ರೆಸ್‌ಗೆ ಶಾಕ್: ಕೊನೆ ಕ್ಷಣದಲ್ಲಿ ನಾಮಪತ್ರ ಹಿಂಪಡೆದು ಬಿಜೆಪಿ ಸೇರ್ಪಡೆಗೊಂಡ ಅಭ್ಯರ್ಥಿ

Food Poison; ಚಿಕನ್ ಶವರ್ಮಾ ಸೇವಿಸಿ ಆಸ್ಪತ್ರೆಗೆ ದಾಖಲಾದ 12 ಜನರು

Food Poison; ಚಿಕನ್ ಶವರ್ಮಾ ಸೇವಿಸಿ ಆಸ್ಪತ್ರೆಗೆ ದಾಖಲಾದ 12 ಜನರು

ಮೀಸಲಾತಿ ಕುರಿತ ಅಮಿತ್ ಶಾ ಹೇಳಿಕೆಯ ನಕಲಿ ವಿಡಿಯೋ ವೈರಲ್… FIR ದಾಖಲು

ಮೀಸಲಾತಿ ಕುರಿತ ಅಮಿತ್ ಶಾ ಹೇಳಿಕೆಯ ನಕಲಿ ವಿಡಿಯೋ ವೈರಲ್… FIR ದಾಖಲು

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

crime (2)

Minor girl ಪ್ರೀತಿಸಿ ಮದುವೆ; ವೈಮನಸ್ಸಾಗಿ ದೂರ: ಕತ್ತು ಸೀಳಿ ಬರ್ಬರ ಹತ್ಯೆ!

1-wweewq

Airstrike; ಹಿಂದಿನಿಂದ ದಾಳಿ ಮಾಡುವುದರಲ್ಲಿ ನನಗೆ ನಂಬಿಕೆ ಇಲ್ಲ: ಮೋದಿ

1-wqeqqweqwe

Not responding; ಶಿವರಾಮ್ ಹೆಬ್ಬಾರ್ ಅವರನ್ನು ಪ್ರಧಾನಿ ಕಾರ್ಯಕ್ರಮಕ್ಕೆ ಕರೆದಿಲ್ಲ: ಬಿಜೆಪಿ

1-cfcfhh

Hunasagi: ಕಂದಕಕ್ಕೆ ಉರುಳಿದ ಶಾಸಕ ಬೈರತಿ ಬಸವರಾಜ ಕಾರು

1-wweewewq

PM Candidate; ಖರ್ಗೆ, ರಾಹುಲ್ ಯಾವುದರಲ್ಲಿ ಕಡಿಮೆ‌ ಇದ್ದಾರೆ : ಸಿದ್ದರಾಮಯ್ಯ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.