ಜಯ ಪುತ್ರ ಎಂದವನ ಜೈಲಿಗಟ್ಟಲು ಆದೇಶ
Team Udayavani, Mar 28, 2017, 9:15 AM IST
ಚೆನ್ನೈ: ತಮಿಳುನಾಡಿನ ಮಾಜಿ ಸಿಎಂ ಜಯಲಲಿತಾ ಮತ್ತು ತಮಿಳು ನಟ ಶೋಬನ್ ಬಾಬು ಪುತ್ರ ತಾನು ಎಂದು ಹೇಳಿಕೊಂಡಿದ್ದ ಜೆ.ಕೃಷ್ಣಮೂರ್ತಿ ಎಂಬಾತನ ಬಂಧನಕ್ಕೆ ಮದ್ರಾಸ್ ಹೈಕೋರ್ಟು ಸೋಮವಾರ ಆದೇಶ ನೀಡಿದೆ. ಪೊಯೆಸ್ ಗಾರ್ಡನ್ ಸೇರಿ ಜಯಲಲಿತಾರ ಎಲ್ಲ ಆಸ್ತಿ ತನಗೇ ಸೇರಬೇಕು. ಈ ಬಗ್ಗೆ ಆದೇಶ ನೀಡಲು ಕೋರಿ ಈತ ದಾಖಲೆಗಳನ್ನು ಸಲ್ಲಿಸಿದ್ದ. ಅದನ್ನು ಪರಿಶೀಲಿಸುವಂತೆ ಚೆನ್ನೈ ಪೊಲೀಸ್ ಆಯುಕ್ತರಿಗೆ ನ್ಯಾ.ಆರ್.ಮಹದೇವನ್ ನೇತೃತ್ವದ ಪೀಠ ಆದೇಶಿಸಿತ್ತು. ಅವರು ದಾಖಲೆಗಳೆಲ್ಲ ನಕಲಿ ಎಂದು ವರದಿ ಸಲ್ಲಿಸಿದ್ದರು. ವಿಚಾರಣೆ ವೇಳೆ ಕೃಷ್ಣಮೂರ್ತಿ ನಕಲಿ ದಾಖಲೆಗಳನ್ನು ಸಲ್ಲಿಸಿದ್ದಾನೆ. ಜತೆಗೆ ನ್ಯಾಯಾಲಯಕ್ಕೆ ವಂಚನೆ ಮಾಡಲು ಯತ್ನಿಸಿದ್ದಾನೆ. ಹೀಗಾಗಿ ಆತನನ್ನು ಕೂಡಲೇ ಬಂಧಿಸಲು ನ್ಯಾ.ಮಹದೇವನ್ ಆದೇಶಿಸಿ, ಮುಂದಿನ ವಿಚಾರಣೆಯನ್ನು ಏ.17ಕ್ಕೆ ನಿಗದಿಪಡಿಸಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
ಕಾಂಗ್ರೆಸ್ ಗೆ ಆಘಾತ; ರಾಜೀನಾಮೆ ನೀಡಿದ ದೆಹಲಿ ಕಾಂಗ್ರೆಸ್ ಮುಖ್ಯಸ್ಥ
Mahadev Betting App Case; ಮುಂಬೈ ಪೊಲೀಸರಿಂದ ನಟ ಸಾಹಿಲ್ ಖಾನ್ ಬಂಧನ
Gyani Uncle; ಪ್ರಧಾನಿ ಮೋದಿಯನ್ನು ಉಪದೇಶ ನೀಡುವ ಅಂಕಲ್ ಎಂದ ಪ್ರಿಯಾಂಕಾ ಗಾಂಧಿ
Congress ಗೆದ್ದರೆ ದೇಶದಲ್ಲಿ ಗೋ ಹತ್ಯೆ ಖಚಿತ: ಯೋಗಿ ಆದಿತ್ಯನಾಥ್
Goa; ದಿನಕ್ಕೆ ಒಂದೇ ಖರ್ಜೂರ ತಿನ್ನುತ್ತಿದ್ದ ಇಬ್ಬರು ಸಹೋದರರು ನಿಧನ
MUST WATCH
ಹೊಸ ಸೇರ್ಪಡೆ
Water Supply; ಮಂಗಳೂರಿನ ಈ ಭಾಗಗಳಲ್ಲಿ ಎ.30ರಿಂದ ಮೇ.1ರವರೆಗೆ ನೀರು ಸರಬರಾಜು ಸ್ಥಗಿತ
Heart Diseases: ಮಹಿಳೆಯರಲ್ಲಿ ಹೃದ್ರೋಗಗಳು: ಇದು ವಿಭಿನ್ನ!
LS Polls: ರಾಷ್ಟ್ರ ಪ್ರೇಮ ಬಿಜೆಪಿಯವರಿಂದ ಕಲಿಯಬೇಕಾಗಿಲ್ಲ: ಮಂಜುನಾಥ್ ಭಂಡಾರಿ
Lok Sabha polls: ಚಿಕ್ಕೋಡಿಯಲ್ಲಿ ಜೊಲ್ಲೆVs ಜಾರಕಿಹೊಳಿ ಪರಿವಾರ ಕದನ
Raichur; ವಿಷಾಹಾರ ಸೇವಿಸಿ ಒಂದೇ ಕುಟುಂಬದ ಇಬ್ಬರು ಮಕ್ಕಳು ಸಾವು