ಕಲ್ಲು ತೂರಾಟ: ವಂದೇ ಭಾರತ್ ಕಿಟಕಿ ಗಾಜಿಗೆ ಹಾನಿ
Team Udayavani, Dec 15, 2022, 7:29 PM IST
ರಾಯ್ಪುರ: ಇತ್ತೀಚೆಗಷ್ಟೇ ಉದ್ಘಾಟನೆಗೊಂಡ ನಾಗ್ಪುರ-ಬಿಲಾಸ್ಪುರ ವಂದೇ ಭಾರತ್ ಎಕ್ಸ್ಪ್ರೆಸ್ ರೈಲಿನ ಮೇಲೆ ಛತ್ತೀಸ್ಗಡದಲ್ಲಿ ದುಷ್ಕರ್ಮಿಯೊಬ್ಬ ಕಲ್ಲು ತೂರಿದ ಪರಿಣಾಮ, ರೈಲಿನ ಕಿಟಕಿಯ ಗಾಜು ಒಡೆದುಹೋಗಿದೆ.
ರಾಯ್ಪುರ ವಿಭಾಗದ ದುರ್ಗ್ ಮತ್ತು ಭಿಲಾಯಿ ನಗರ ರೈಲ್ವೆ ನಿಲ್ದಾಣದ ಮಧ್ಯೆ ಈ ಘಟನೆ ನಡೆದಿದೆ. ಕಳೆದ ಭಾನುವಾರವಷ್ಟೇ ಈ ರೈಲಿಗೆ ಪ್ರಧಾನಿ ನರೇಂದ್ರ ಮೋದಿ ಚಾಲನೆ ನೀಡಿದ್ದರು. ಬುಧವಾರ ಸಂಜೆ ರೈಲು ಬಿಲಾಸ್ಪುರದ ಕಡೆಗೆ ಸಂಚರಿಸುತ್ತಿದ್ದಾಗ, ಹೊರಗಿನಿಂದ ಯಾರೋ ಕಲ್ಲು ತೂರಿದ ಕಾರಣ ಕಿಟಕಿ ಗಾಜು ಒಡೆದಿದೆ. ಒಳಗಿದ್ದ ಯಾರಿಗೂ ಗಾಯಗಳಾಗಿಲ್ಲ ಎಂದು ಅಧಿಕಾರಿಗಳು ತಿಳಿಸಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
CET ಮೌಲ್ಯಮಾಪನ: 50 ಪಠ್ಯೇತರ ಪ್ರಶ್ನೆಗೆ ಕೊಕ್; ಮರು ಪರೀಕ್ಷೆ ನಡೆಸದಿರಲು ನಿರ್ಧಾರ
Chennai ಅಪಾರ್ಟ್ಮೆಂಟ್ನ ಟಿನ್ ರೂಫ್ನಲ್ಲಿ ಸಿಲುಕಿದ ಮಗುವಿನ ರೋಚಕ ರಕ್ಷಣೆ
Vande Bharat Metro ರೈಲು ಸೇವೆ ಜುಲೈಯಿಂದ ಶುರು? ವಿಶೇಷತೆಗಳೇನು?
Lok Sabha Election 2024; ದಕ್ಷಿಣ ಕನ್ನಡ: ಈಗ “ಮತ ಗಣಿತ’ ಲೆಕ್ಕಾಚಾರ!
Temperature; ಮುಂದಿನ 5 ದಿನ ಅರ್ಧ ರಾಜ್ಯಕ್ಕೆ ಉಷ್ಣ ಅಲೆ ಮುನ್ನೆಚ್ಚರಿಕೆ