Crime News: ಕೌಟುಂಬಿಕ ಕಲಹ; 25 ಬಾರಿ ಚಾಕುವಿನಿಂದ ಚುಚ್ಚಿ ಮಗಳನ್ನೇ ಕೊಂದ ತಂದೆ


Team Udayavani, May 31, 2023, 10:57 AM IST

Crime News: ಕೌಟುಂಬಿಕ ಕಲಹ; 25 ಬಾರಿ ಚಾಕುವಿನಿಂದ ಚುಚ್ಚಿ ಮಗಳನ್ನೇ ಕೊಂದ ತಂದೆ

ಸೂರತ್:‌ ಪ್ರೀತಿಸಿದಾಕೆ ದೂರ ಮಾಡಿದ್ದಕ್ಕೆ ಆಕೆಯನ್ನು 20 ಬಾರಿ  ಚಾಕುವಿನಿಂದ ಚುಚ್ಚಿ ಭೀಕರವಾಗಿ ಹತ್ಯೆಗೈದ ಘಟನೆ ಸುದ್ದಿಯಲ್ಲಿರುವಾಗಲೇ ಸೂರತ್‌ ನಲ್ಲಿ ಇಂಥದ್ದೇ ಮತ್ತೊಂದು ಘಟನೆ ನಡೆದಿರುವುದು ವರದಿಯಾಗಿದೆ.

ಸೂರತ್‌ನ ಸತ್ಯ ನಗರ ಸೊಸೈಟಿಯಲ್ಲಿ ಬಾಡಿಗೆ ಅಪಾರ್ಟ್‌ಮೆಂಟ್‌ನಲ್ಲಿ ಕುಟುಂಬದೊಂದಿಗೆ ವಾಸವಾಗಿದ್ದ ರಾಮಾನುಜ ಹಾಗೂ ಪತ್ನಿ ನಡುವೆ ಮಗಳು ಟೆರೇಸ್ ಮೇಲೆ ಮಲಗಿರುವ ವಿಷಯಕ್ಕೆ ಸಂಬಂಧಿಸಿದಂತೆ  ಸಣ್ಣ ಜಗಳವೊಂದು ನಡೆದಿದೆ.

ಇದನ್ನೂ ಓದಿ: ದೂರ ಮಾಡಿದ್ದಕ್ಕೆ ಕೊಂದೆ: ನನಗೆ ಪಶ್ಚಾತ್ತಾಪವಿಲ್ಲ-ಸಾಹಿಲ್‌

ಪತಿ -ಪತ್ನಿ ನಡುವಿನ ಜಗಳವನ್ನು ತಡೆಯಲು ಮಗಳು ಸೇರಿದಂತೆ ಮನೆಯ ಇತರ ಸದಸ್ಯರು ಬಂದಿದ್ದಾರೆ. ಮೊದಲು ಪತ್ನಿ ಮೇಲೆ ರಾಮಾನುಜ ಚಾಕುವಿನಿಂದ ದಾಳಿ ನಡೆಸಿದ್ದಾನೆ. ಈ ವೇಳೆ ಮಗಳನ್ನು ಹಿಡಿದು ಚಾಕುವಿನಿಂದ ಹಲ್ಲೆಗೈದಿದ್ದಾನೆ. ಚಾಕುವಿನಿಂದ ದಾಳಿ ಮಾಡಿದಾಗ ಗಾಯದಿಂದ ಮಗಳು ಕೆಳಗೆ ಬಿದ್ದು ನರಳಾಡುತ್ತ ರೂಮ್‌ ನೊಳಗೆ ಹೋಗಿದ್ದಾಳೆ ಆದರೆ ಪಾಪಿ ತಂದೆ ಮಗಳ ಮೇಲೆ ಹಿಗ್ಗಾಮುಗ್ಗಾ ಥಳಿಸಿ, 25  ಬಾರಿ ಚುಚ್ಚಿ ಹತ್ಯೆಗೈದಿದ್ದಾನೆ. ಬಳಿಕ ಗಾಯಗೊಂಡು ಟೆರೇಸ್ ಮೇಲೆ ಓಡಿದ್ದ ಪತ್ನಿ ಮೇಲೂ ಹಲ್ಲೆ ನಡೆಸಿದ್ದಾನೆ.

ಮೇ.18 ರಂದು ಸೂರತ್ ನ ಕಡೋದರ ಪ್ರದೇಶದಲ್ಲಿ ಈ ಘಟನೆ ನಡೆದಿದೆ ಎನ್ನಲಾಗಿದ್ದು, ಪತ್ನಿ ರೇಖಾ ದೂರಿನ ಬಳಿಕ ಪೊಲೀಸರು ಆರೋಪಿಯನ್ನು ಎರಡು ದಿನದ ಬಳಿಕ ಬಂಧಿಸಿದ್ದಾರೆ.

ಘಟನೆಯ ಸಿಸಿಟಿವಿ ದೃಶ್ಯ ಇದೀಗ ಸಾಮಾಜಿಕ ಜಾಲತಾಣದಲ್ಲಿ ವೈರಲ್‌ ಆಗಿದೆ.

ಟಾಪ್ ನ್ಯೂಸ್

ವಿಚಾರಣೆಗಾಗಿ ಅಭಿನವ ಹಾಲಶ್ರೀ ಮುಂಡರಗಿ ಪಟ್ಟಣಕ್ಕೆ: 2 ದಿನ ಪೊಲೀಸ್ ಕಸ್ಟಡಿಗೆ

Gadag; ವಿಚಾರಣೆಗಾಗಿ ಅಭಿನವ ಹಾಲಶ್ರೀ ಮುಂಡರಗಿ ಪಟ್ಟಣಕ್ಕೆ: 2 ದಿನ ಪೊಲೀಸ್ ಕಸ್ಟಡಿಗೆ

Raj Kundra: ಶಿಲ್ಪಾ ಶೆಟ್ಟಿ ಪತಿ ರಾಜ್‌ ಕುಂದ್ರಾ ಜೈಲಿನ ದಿನಗಳ ಸುತ್ತ ಬರಲಿದೆ ಸಿನಿಮಾ

Raj Kundra: ಶಿಲ್ಪಾ ಶೆಟ್ಟಿ ಪತಿ ರಾಜ್‌ ಕುಂದ್ರಾ ಜೈಲಿನ ದಿನಗಳ ಸುತ್ತ ಬರಲಿದೆ ಸಿನಿಮಾ

ಕಾಂಗ್ರೆಸ್ ಸರ್ಕಾರ ಲಿಂಗಾಯತ ಸಮಾಜದ ಋಣಭಾರದಲ್ಲಿದೆ: ಜಯ ಮೃತ್ಯುಂಜಯ ಸ್ವಾಮೀಜಿ

Congress ಸರ್ಕಾರ ಲಿಂಗಾಯತ ಸಮಾಜದ ಋಣಭಾರದಲ್ಲಿದೆ: ಜಯ ಮೃತ್ಯುಂಜಯ ಸ್ವಾಮೀಜಿ

TDY-16

‘Thalaivar 170’: 32 ವರ್ಷದ ಬಳಿಕ ಒಂದೇ ಸಿನಿಮಾದಲ್ಲಿ ರಜಿನಿ – ಬಿಗ್‌ ಬಿ ನಟನೆ

Asian Games: 5000 ಮೀಟರ್ ಓಟದಲ್ಲಿ ಪಾರುಲ್ ಚೌಧರಿ ಚಿನ್ನದ ಬೇಟೆ

Asian Games: 5000 ಮೀಟರ್ ಓಟದಲ್ಲಿ ಪಾರುಲ್ ಚೌಧರಿ ಚಿನ್ನದ ಬೇಟೆ; Video

tdy-15

Homework ಮಾಡದಕ್ಕೆ ತಲೆಗೆ ಹೊಡೆದ ಶಿಕ್ಷಕಿ; ಕುಸಿದು ಬಿದ್ದು 5 ವರ್ಷದ ವಿದ್ಯಾರ್ಥಿ ಮೃತ್ಯು

santhosh

Vijayapura; ಪ್ರತಿ ಚುನಾವಣೆಯಲ್ಲಿ ಬಿಜೆಪಿ ರಾಜಕೀಯ ಗಿಮಿಕ್: ಸಚಿವ ಸಂತೋಷ ಲಾಡ್


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

tdy-15

Homework ಮಾಡದಕ್ಕೆ ತಲೆಗೆ ಹೊಡೆದ ಶಿಕ್ಷಕಿ; ಕುಸಿದು ಬಿದ್ದು 5 ವರ್ಷದ ವಿದ್ಯಾರ್ಥಿ ಮೃತ್ಯು

Earthquake: ರಾಷ್ಟ್ರ ರಾಜಧಾನಿಯಲ್ಲಿ ಭೂಕಂಪನ: ರಿಕ್ಟರ್ ಮಾಪನದಲ್ಲಿ 6.2 ತೀವ್ರತೆ ದಾಖಲು

Earthquake: ನೇಪಾಳದಲ್ಲಿ ಪ್ರಬಲ ಭೂಕಂಪನ: ರಾಷ್ಟ್ರ ರಾಜಧಾನಿಯಲ್ಲೂ ಕಂಪಿಸಿದ ಭೂಮಿ

Catholic Priest: ಚರ್ಚ್‌ ಪಾದ್ರಿ ಬಿಜೆಪಿಗೆ ಸೇರ್ಪಡೆ,  ಕರ್ತವ್ಯದಿಂದ ವಜಾಗೊಳಿಸಿದ ಚರ್ಚ್

Catholic Priest: ಚರ್ಚ್‌ ಪಾದ್ರಿ ಬಿಜೆಪಿಗೆ ಸೇರ್ಪಡೆ, ಕರ್ತವ್ಯದಿಂದ ವಜಾಗೊಳಿಸಿದ ಚರ್ಚ್

India Canada Issue: ಕೆನಡಾದ ರಾಜತಾಂತ್ರಿಕರನ್ನು ವಾಪಸ್ ಕರೆಸಿಕೊಳ್ಳಲು ಗಡುವು ನೀಡಿದ ಭಾರತ

India Canada Issue: ಕೆನಡಾದ ರಾಜತಾಂತ್ರಿಕರನ್ನು ವಾಪಸ್ ಕರೆಸಿಕೊಳ್ಳಲು ಗಡುವು ನೀಡಿದ ಭಾರತ

ಬಾಲ್ಯವಿವಾಹದ ವಿರುದ್ಧ ಕಾರ್ಯಾಚರಣೆ: ಅಸ್ಸಾಂ ನಲ್ಲಿ 800 ಕ್ಕೂ ಹೆಚ್ಚು ಮಂದಿ ಬಂಧನ

Child Marriage: ಬಾಲ್ಯವಿವಾಹದ ವಿರುದ್ಧ ಕಾರ್ಯಾಚರಣೆ… 800 ಕ್ಕೂ ಹೆಚ್ಚು ಮಂದಿ ಬಂಧನ

MUST WATCH

udayavani youtube

ಮತ್ತೆ ಸುದ್ದಿಯಲ್ಲಿದ್ದಾರೆ ರಶ್ಮಿ ಸಾಮಂತ್ ಏನಿದು

udayavani youtube

ಉಡುಪಿಯ ಕೃಷ್ಣಮಠದ ರಾಜಾಂಗಣದಲ್ಲೊಂದು ಹೋಟೆಲ್ ಬಿಸಿ ಬಿಸಿ ಇಡ್ಲಿ ಚಟ್ನಿಗೆ ಬಾರಿ ಫೇಮಸ್

udayavani youtube

ಸಾಗರದಾಳದಲ್ಲಿ ಕಣ್ಮರೆಯಾಗಿದ್ದ 8 ನೇ ಖಂಡ ಪತ್ತೆ

udayavani youtube

ಕುದುಕುಳ್ಳಿ ಶ್ರೀ ಮಹಾಲಿಂಗೇಶ್ವರ ದೇವಸ್ಥಾನ

udayavani youtube

ಕ್ಷಮೆ ಕೇಳಿದ ಶಿವಣ್ಣ

ಹೊಸ ಸೇರ್ಪಡೆ

ವಿಚಾರಣೆಗಾಗಿ ಅಭಿನವ ಹಾಲಶ್ರೀ ಮುಂಡರಗಿ ಪಟ್ಟಣಕ್ಕೆ: 2 ದಿನ ಪೊಲೀಸ್ ಕಸ್ಟಡಿಗೆ

Gadag; ವಿಚಾರಣೆಗಾಗಿ ಅಭಿನವ ಹಾಲಶ್ರೀ ಮುಂಡರಗಿ ಪಟ್ಟಣಕ್ಕೆ: 2 ದಿನ ಪೊಲೀಸ್ ಕಸ್ಟಡಿಗೆ

Raj Kundra: ಶಿಲ್ಪಾ ಶೆಟ್ಟಿ ಪತಿ ರಾಜ್‌ ಕುಂದ್ರಾ ಜೈಲಿನ ದಿನಗಳ ಸುತ್ತ ಬರಲಿದೆ ಸಿನಿಮಾ

Raj Kundra: ಶಿಲ್ಪಾ ಶೆಟ್ಟಿ ಪತಿ ರಾಜ್‌ ಕುಂದ್ರಾ ಜೈಲಿನ ದಿನಗಳ ಸುತ್ತ ಬರಲಿದೆ ಸಿನಿಮಾ

ಕಾಂಗ್ರೆಸ್ ಸರ್ಕಾರ ಲಿಂಗಾಯತ ಸಮಾಜದ ಋಣಭಾರದಲ್ಲಿದೆ: ಜಯ ಮೃತ್ಯುಂಜಯ ಸ್ವಾಮೀಜಿ

Congress ಸರ್ಕಾರ ಲಿಂಗಾಯತ ಸಮಾಜದ ಋಣಭಾರದಲ್ಲಿದೆ: ಜಯ ಮೃತ್ಯುಂಜಯ ಸ್ವಾಮೀಜಿ

Karwar: ಕೊನೆಗೂ ಸುರಂಗ ಮಾರ್ಗ ಸಂಚಾರಕ್ಕೆ ಮುಕ್ತ

Karwar: ಕೊನೆಗೂ ಸುರಂಗ ಮಾರ್ಗ ಸಂಚಾರಕ್ಕೆ ಮುಕ್ತ

Kerur: ಸೋರುತಿಹುದು ಕೆರೂರ ನಾಡಕಚೇರಿ ಮಾಳಗಿ

Kerur: ಸೋರುತಿಹುದು ಕೆರೂರ ನಾಡಕಚೇರಿ ಮಾಳಗಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.