ಮನೆ ಸೂರಿನಿಂದ ಹಿಮ ಸರಿಸುತ್ತಿದ್ದ ವ್ಯಕ್ತಿ ಕೆಳ ಬಿದ್ದು ಸಾವು
Team Udayavani, Jan 5, 2019, 10:26 AM IST
ಶ್ರೀನಗರ : ತನ್ನ ಮನೆ ಸೂರಿನ ಮೇಲೆ ತುಂಬಿಕೊಂಡಿದ್ದ ಹಿಮವನ್ನು ತೆರವು ಗೊಳಿಸುತ್ತಿದ್ದ ವ್ಯಕ್ತಿಯೊಬ್ಬ ಆಕಸ್ಮಿಕವಾಗಿ ಕೆಳ ಬಿದ್ದು ಮೃತ ಪಟ್ಟ ಘಟನೆ ಇಂದು ಶನಿವಾರ ಬೆಳಗ್ಗೆ ಜಮ್ಮು ಕಾಶ್ಮೀರದ ಬಂಡಿಪೋರಾ ಜಿಲ್ಲೆಯಲ್ಲಿ ನಡೆದಿರುವುದಾಗಿ ಪೊಲೀಸರು ತಿಳಿಸಿದ್ದಾರೆ.
ಬಂಡಿಪೋರಾ ಪಟ್ಟಣದ ನಾಲ್ಕನೇ ವಾರ್ಡ್ ನಿವಾಸಿಯಾಗಿರುವ ಮುಮ್ತಾಜ್ ಅಹ್ಮದ್ ಎಂಬವರು ಮನೆ ಸೂರಿನಿಂದ ಬಿದ್ದು ತೀವ್ರವಾಗಿ ಗಾಯಗೊಂಡಾಗ ಅವರನ್ನು ಒಡನೆಯೇ ಆಸ್ಪತ್ರೆಗೆ ಸಾಗಿಸಲಾಯಿತು. ಆದರೆ ಅಲ್ಲಿ ಕೊನೆಯುಸಿರೆಳೆದರು ಎಂದು ಉಪ ಆಯುಕ್ತ ಶಹೀದ್ ಇಕ್ಬಾಲ್ ಚೌಧರಿ ತಿಳಿಸಿದರು. ಅಹ್ಮದ್ ಅವರ ದುಃಖತಪ್ತ ಕುಟುಂಬಕ್ಕೆ ನಾಲ್ಕು ಲಕ್ಷ ರೂ. ಪರಿಹಾರ ಘೋಷಿಸಲಾಗಿದೆ ಎಂದವರು ಹೇಳಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
Rameshwaram Cafe ಪ್ರಕರಣ: ಇಬ್ಬರು ಶಂಕಿತರ ಮಾಹಿತಿ ನೀಡಿದವರಿಗೆ ಬಹುಮಾನ ಘೋಷಣೆ ಮಾಡಿದ NIA
LS Election; ದಿಂಗಾಲೇಶ್ವರ ಶ್ರೀ ಟೀಕೆ ನನಗೆ ಆಶೀರ್ವಾದ ಇದ್ದಂತೆ: ಪ್ರಹ್ಲಾದ್ ಜೋಶಿ
Kejriwal ಪತ್ನಿಯನ್ನು ರಾಬ್ರಿ ದೇವಿಗೆ ಹೋಲಿಸಿದ ಕೇಂದ್ರ ಸಚಿವ ಹರ್ದೀಪ್ ಪುರಿ
Kannada Cinema; ಸ್ನೇಹಿತರ ಸುತ್ತ ‘ಪಾರ್ಟ್ನರ್’: ಟ್ರೇಲರ್, ಆಡಿಯೋದಲ್ಲಿ ಹೊಸಬರ ಚಿತ್ರ
Mukhtar Ansari ಸಾವಿನ ಪ್ರಕರಣ: ನ್ಯಾಯಾಂಗ ತನಿಖೆಗೆ ಆದೇಶಿಸಿದ ಕೋರ್ಟ್