Andhra Pradesh; ಇದ್ದಿದ್ದು 17 ರೂ., 100 ಕೋ.ರೂ. ಚೆಕ್ ಹುಂಡಿಗೆ ಕಾಣಿಕೆ!
Team Udayavani, Aug 26, 2023, 6:50 AM IST
ವಿಶಾಖಪಟ್ಟಣ: ಆಂಧ್ರಪ್ರದೇಶದ ವಿಶಾಖಪಟ್ಟಣದ ಸಿಂಹಾಚಲಂ ದೇವಸ್ಥಾನಕ್ಕೆ ಬರೋಬ್ಬರಿ 100 ಕೋಟಿ ರೂ. ದೇಣಿಗೆಯ ಚೆಕ್ ಅನ್ನು ಭಕ್ತನೊಬ್ಬ ಹುಂಡಿಗೆ ಹಾಕಿದ್ದಾನೆ. ಆದರೆ ದೇಗುಲದ ಅಧಿಕಾರಿಗಳು ಅದನ್ನು ಬ್ಯಾಂಕಿಗೆ ಹಾಕಿದಾಗ, ಆ ಭಕ್ತನ ಖಾತೆಯಲ್ಲಿ ಕೇವಲ 17 ರೂ. ಇರುವುದು ಪತ್ತೆಯಾಗಿದೆ.
ದೊಡ್ಡ ಮೊತ್ತದ ಚೆಕ್ ಕಂಡು ಖುಷಿಯಾಗಿದ್ದ ಅಧಿಕಾರಿಗಳಿಗೆ, ಭಕ್ತನ ಬ್ಯಾಂಕ್ ಖಾತೆಯಲ್ಲಿ ಕನಿಷ್ಠ ಬಾಕಿ ಮೊತ್ತ ಕೂಡ ಇಲ್ಲದಿರುವುದನ್ನು ಕಂಡು ನಿರಾಶೆಯಾಗಿದೆ. ಬುಧವಾರ ಹುಂಡಿ ಎಣಿಕೆ ಕಾರ್ಯದ ಸಮಯದಲ್ಲಿ ಈ ಚೆಕ್ ಸಿಕ್ಕಿದೆ. ಬೊಡ್ಡೆಪಲ್ಲಿ ರಾಧಾಕೃಷ್ಣ ಎಂಬುವವರು ಖಾಸಗಿ ಬ್ಯಾಂಕ್ನ ಚೆಕ್ ಅನ್ನು ಹುಂಡಿಗೆ ಹಾಕಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Shocking: ಮಸೀದಿಗೆ ನುಗ್ಗಿ ಧರ್ಮಗುರುವನ್ನೇ ದೊಣ್ಣೆಯಿಂದ ಹೊಡೆದು ಕೊಂದ ಮುಸುಕುಧಾರಿಗಳು
Video: ಸಹೋದರಿಯ ಮದುವೆಯಲ್ಲಿ ಕುಣಿಯುತ್ತಿದ್ದ ವೇಳೆ ಕುಸಿದು ಬಿದ್ದು 18ರ ಯುವತಿ ಮೃತ್ಯು
ಕಾಂಗ್ರೆಸ್ಗೆ ಶಾಕ್: ಕೊನೆ ಕ್ಷಣದಲ್ಲಿ ನಾಮಪತ್ರ ಹಿಂಪಡೆದು ಬಿಜೆಪಿ ಸೇರ್ಪಡೆಗೊಂಡ ಅಭ್ಯರ್ಥಿ
Food Poison; ಚಿಕನ್ ಶವರ್ಮಾ ಸೇವಿಸಿ ಆಸ್ಪತ್ರೆಗೆ ದಾಖಲಾದ 12 ಜನರು
ಮೀಸಲಾತಿ ಕುರಿತ ಅಮಿತ್ ಶಾ ಹೇಳಿಕೆಯ ನಕಲಿ ವಿಡಿಯೋ ವೈರಲ್… FIR ದಾಖಲು
MUST WATCH
ಹೊಸ ಸೇರ್ಪಡೆ
Airstrike; ಹಿಂದಿನಿಂದ ದಾಳಿ ಮಾಡುವುದರಲ್ಲಿ ನನಗೆ ನಂಬಿಕೆ ಇಲ್ಲ: ಮೋದಿ
Not responding; ಶಿವರಾಮ್ ಹೆಬ್ಬಾರ್ ಅವರನ್ನು ಪ್ರಧಾನಿ ಕಾರ್ಯಕ್ರಮಕ್ಕೆ ಕರೆದಿಲ್ಲ: ಬಿಜೆಪಿ
Hunasagi: ಕಂದಕಕ್ಕೆ ಉರುಳಿದ ಶಾಸಕ ಬೈರತಿ ಬಸವರಾಜ ಕಾರು
PM Candidate; ಖರ್ಗೆ, ರಾಹುಲ್ ಯಾವುದರಲ್ಲಿ ಕಡಿಮೆ ಇದ್ದಾರೆ : ಸಿದ್ದರಾಮಯ್ಯ
Gadag ನಾಲ್ವರ ಹತ್ಯೆ ಕೇಸ್ ಆರೋಪಿಯಿಂದ ಪೊಲೀಸರ ಮೇಲೆ ಹಲ್ಲೆ!; ಕಾಲಿಗೆ ಗುಂಡು