ಮಹಾರಾಷ್ಟ್ರ ಸಚಿವರ ಹೆಸರಲ್ಲಿ ನಕಲಿ ಫೇಸ್‌ ಬುಕ್‌ ಖಾತೆ: ಆರೋಪಿ ಸೆರೆ


Team Udayavani, Jul 21, 2017, 3:31 PM IST

ARRESTED-600.jpg

ಪುಣೆ : ಸಾಮಾಜಿಕ ಜಾಲ ತಾಣಗಳಲ್ಲಿ  ಮಹಾರಾಷ್ಟ್ರ ಸಚಿವರೋರ್ವರ ನಕಲಿ ಖಾತೆಯನ್ನು ತೆರೆದು ಆಕ್ಷೇಪಾರ್ಹ ಫೋಟೋ ಹಾಗೂ ವಿಷಯಗಳನ್ನು ಹಾಕಿದ ಆರೋಪದ ಮೇಲೆ 30ರ ಹರೆಯದ ಆರೋಪಿಯನ್ನು  ಪುಣೆ ಪೊಲೀಸ್‌ನ ಸೈಬರ್‌ ಸೆಲ್‌ ಅಧಿಕಾರಿಗಳು ಬಂಧಿಸಿದ್ದಾರೆ. 

ಬಂಧಿತ ಆರೋಪಿಯ ಹೆಸರು ಋತುರಾಜ ನಲವಡೆ. ಈತ ಪುಣೆ ಜಿಲ್ಲೆಯ ಜುನ್ನಾರ್‌ ತೆಹಶೀಲ್‌ ನಿವಾಸಿ. ಈತ ಮಹಾರಾಷ್ಟ್ರದ ಆಹಾರ ಮತ್ತು ನಾಗರಿಕ ಪೂರೈಕೆ ಸಚಿವ ಗಿರೀಶ್‌ ಬಾಪಟ್‌ ಅವರ ಹೆಸರಿನಲ್ಲಿ ಸಾಮಾಜಿಕ ಜಾಲ ತಾಣಗಳಲ್ಲಿ ನಕಲಿ ಖಾತೆ ತೆರೆದು, ಆಕ್ಷೇಪಾರ್ಹ ಫೋಟೋಗಳನ್ನು ಹಾಗೂ ವಿಷಯಗಳನ್ನು ಹಾಕಿದ್ದಾನೆ. ಸಚಿವರಿಗೆ ಪರಿಚಿತರಿರುವ ಅನೇಕರಿಗೆ ಆತ ಫ್ರೆಂಡ್‌ ರಿಕ್ವೆಸ್ಟ್‌  ಕಳುಹಿಸಿದ್ದು ಅದನ್ನು  ಅವರು ಸ್ವೀಕರಿಸಿದ್ದಾರೆ. 

ಸಚಿವ ಬಾಪಟ್‌ ಅವರ ಪ್ರಚಾರ ಸಲಹೆಗಾರನಾಗಿದ್ದು ಬಿಜೆಪಿ ನಾಯಕನ ಸಾಮಾಜಿಕ ಜಾಲ ಖಾತೆಗಳನ್ನು ನಿಭಾಯಿಸುತ್ತಿರುವ ಸುನೀಲ್‌ ಮಾನೆ ಅವರು ಈ ಬಗ್ಗೆ  ಪೊಲೀಸರಿಗೆ ದೂರು ನೀಡಿದ್ದರು. ಅಂತೆಯೇ ಪೊಲೀಸರು ಆರೋಪಿ ನಲವಡೆಯನ್ನು ಬಂಧಿಸಿದರು. 
 

ಟಾಪ್ ನ್ಯೂಸ್

ಮೇ 25ಕ್ಕೆ ಮಂಗಳೂರಿಗೆ ಸಿಎಂ, ಸೇರಿದಂತೆ ಗಣ್ಯರ ಆಗಮನ… ವಾಹನ ಸಂಚಾರದಲ್ಲಿ ಬದಲಾವಣೆ

ಮೇ 25ಕ್ಕೆ ಮಂಗಳೂರಿಗೆ ಸಿಎಂ, ಸೇರಿದಂತೆ ಗಣ್ಯರ ಆಗಮನ… ವಾಹನ ಸಂಚಾರದಲ್ಲಿ ಬದಲಾವಣೆ

Hubli; ಅಂಜಲಿ ನಿವಾಸದಲ್ಲಿ ಸಿಐಡಿ ತಂಡದಿಂದ ಸ್ಥಳ ಮಹಜರು

Hubli; ಅಂಜಲಿ ನಿವಾಸದಲ್ಲಿ ಸಿಐಡಿ ತಂಡದಿಂದ ಸ್ಥಳ ಮಹಜರು

RCB Coach Andy Flower Drops Big IPL 2025 Auction Hint

IPL: ಸಿರಾಜ್, ದಯಾಳ್, ವೈಶಾಖ್ ಗೆ ಮುಗಿಯಿತಾ ಆರ್ ಸಿಬಿ ಪಯಣ; ಕೋಚ್ ಫ್ಲವರ್ ಹೇಳಿದ್ದೇನು?

POCSO Case: ಅನ್ಯ ಕೋಮಿನ ಯುವಕನಿಂದ ಅಪ್ರಾಪ್ತೆಗೆ ಕಿರುಕುಳ: ಪೋಕ್ಸೋ ಕೇಸ್ ದಾಖಲು!

POCSO Case: ಅನ್ಯ ಕೋಮಿನ ಯುವಕನಿಂದ ಅಪ್ರಾಪ್ತೆಗೆ ಕಿರುಕುಳ: ಪೋಕ್ಸೋ ಕೇಸ್ ದಾಖಲು!

Anwarul Azim Anwar; ಹನಿ ಟ್ರ್ಯಾಪ್ ಮಾಡಿ ಬಾಂಗ್ಲಾ ಸಂಸದನ ಹತ್ಯೆ; ಢಾಕಾದಲ್ಲಿ ಮಹಿಳೆ ಬಂಧನ

Anwarul Azim Anwar; ಹನಿ ಟ್ರ್ಯಾಪ್ ಮಾಡಿ ಬಾಂಗ್ಲಾ ಸಂಸದನ ಹತ್ಯೆ; ಢಾಕಾದಲ್ಲಿ ಮಹಿಳೆ ಬಂಧನ

10km ದೂರದಲ್ಲಿರುವ ಪ್ರವಾಸಿತಾಣಕ್ಕೆ ಕರೆದೊಯ್ಯಲಿಲ್ಲವೆಂದು ಆತ್ಮಹತ್ಯೆಗೆ ಶರಣಾದ ಬಾಲಕಿ

10km ದೂರದಲ್ಲಿರುವ ಪ್ರವಾಸಿತಾಣಕ್ಕೆ ಕರೆದೊಯ್ಯಲಿಲ್ಲವೆಂದು ನೇಣಿಗೆ ಶರಣಾದ 10 ವರ್ಷದ ಬಾಲಕಿ

Head Coach; ಬಿಸಿಸಿಐ ಆಫರ್ ತಿರಸ್ಕರಿಸಿದ್ದೇನೆ ಎಂದ ಪಾಂಟಿಂಗ್; ತಿರುಗೇಟು ನೀಡಿದ ಜಯ್ ಶಾ

Head Coach; ಬಿಸಿಸಿಐ ಆಫರ್ ತಿರಸ್ಕರಿಸಿದ್ದೇನೆ ಎಂದ ಪಾಂಟಿಂಗ್; ತಿರುಗೇಟು ನೀಡಿದ ಜಯ್ ಶಾ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Anwarul Azim Anwar; ಹನಿ ಟ್ರ್ಯಾಪ್ ಮಾಡಿ ಬಾಂಗ್ಲಾ ಸಂಸದನ ಹತ್ಯೆ; ಢಾಕಾದಲ್ಲಿ ಮಹಿಳೆ ಬಂಧನ

Anwarul Azim Anwar; ಹನಿ ಟ್ರ್ಯಾಪ್ ಮಾಡಿ ಬಾಂಗ್ಲಾ ಸಂಸದನ ಹತ್ಯೆ; ಢಾಕಾದಲ್ಲಿ ಮಹಿಳೆ ಬಂಧನ

10km ದೂರದಲ್ಲಿರುವ ಪ್ರವಾಸಿತಾಣಕ್ಕೆ ಕರೆದೊಯ್ಯಲಿಲ್ಲವೆಂದು ಆತ್ಮಹತ್ಯೆಗೆ ಶರಣಾದ ಬಾಲಕಿ

10km ದೂರದಲ್ಲಿರುವ ಪ್ರವಾಸಿತಾಣಕ್ಕೆ ಕರೆದೊಯ್ಯಲಿಲ್ಲವೆಂದು ನೇಣಿಗೆ ಶರಣಾದ 10 ವರ್ಷದ ಬಾಲಕಿ

Form 17c:  ಚುನಾವಣ ಆಯೋಗಕ್ಕೆ ನಿರ್ದೇಶನ ನೀಡಲು ಸುಪ್ರೀಂ ನಕಾರ, ಆದೇಶದಲ್ಲೇನಿದೆ?

Form 17c:  ಚುನಾವಣ ಆಯೋಗಕ್ಕೆ ನಿರ್ದೇಶನ ನೀಡಲು ಸುಪ್ರೀಂ ನಕಾರ, ಆದೇಶದಲ್ಲೇನಿದೆ?

Lok Sabha Election 2024: 6ನೇ ಹಂತದ ಪ್ರಚಾರ ಅಂತ್ಯ, 25ರಂದು 58 ಕ್ಷೇತ್ರಗಳಲ್ಲಿ ಚುನಾವಣೆ

Lok Sabha Election 2024: 6ನೇ ಹಂತದ ಪ್ರಚಾರ ಅಂತ್ಯ, 25ರಂದು 58 ಕ್ಷೇತ್ರಗಳಲ್ಲಿ ಚುನಾವಣೆ

Technical Fault: ಪ್ರಯಾಣಿಕರನ್ನು ಹೊತ್ತೊಯ್ಯುತ್ತಿದ್ದ ಹೆಲಿಕಾಪ್ಟರ್ ತುರ್ತು ಭೂಸ್ಪರ್ಶ

Technical Fault: 6 ಪ್ರಯಾಣಿಕರನ್ನು ಹೊತ್ತೊಯ್ಯುತ್ತಿದ್ದ ಹೆಲಿಕಾಪ್ಟರ್ ತುರ್ತು ಭೂಸ್ಪರ್ಶ

MUST WATCH

udayavani youtube

ಬಾವಿಗೆ ಬಿದ್ದು ಒದ್ದಾಡುತ್ತಿದ್ದ ರಾಷ್ಟ್ರಪಕ್ಷಿಯ ರಕ್ಷಣೆ

udayavani youtube

ಮಡಿಕೇರಿಯಲ್ಲೊಂದು ಪಕ್ಕಾ ಉಡುಪಿ ಶೈಲಿಯ ಉಪಹಾರ ಮಂದಿರ

udayavani youtube

ಬಭ್ರುವಾಹನ ಜನ್ಮಸ್ಥಳ ಅರ್ಜುನ ಪ್ರತಿಷ್ಠಾಪಿಸಿದ ಆಂಜನೇಯ ಸ್ವಾಮಿ ದೇವಸ್ಥಾನ

udayavani youtube

ನವಜಾತ ಶಿಶುಗಳಲ್ಲಿ ಉಂಟಾಗುವ ಸಮಸ್ಯೆ ಮತ್ತು ಪರಿಹಾರಗಳು

udayavani youtube

ಶ್ರೀಲಂಕಾದಲ್ಲಿ ಜೀರ್ಣೋದ್ಧಾರಗೊಂಡ ದೇವಾಲಯಕ್ಕೆ ಅಂಜನಾದ್ರಿಯಿಂದ ಜಲ, ಸೀರೆ,ಮಣ್ಣು ಸಮರ್ಪಣೆ

ಹೊಸ ಸೇರ್ಪಡೆ

ಮೇ 25ಕ್ಕೆ ಮಂಗಳೂರಿಗೆ ಸಿಎಂ, ಸೇರಿದಂತೆ ಗಣ್ಯರ ಆಗಮನ… ವಾಹನ ಸಂಚಾರದಲ್ಲಿ ಬದಲಾವಣೆ

ಮೇ 25ಕ್ಕೆ ಮಂಗಳೂರಿಗೆ ಸಿಎಂ, ಸೇರಿದಂತೆ ಗಣ್ಯರ ಆಗಮನ… ವಾಹನ ಸಂಚಾರದಲ್ಲಿ ಬದಲಾವಣೆ

Hubli; ಅಂಜಲಿ ನಿವಾಸದಲ್ಲಿ ಸಿಐಡಿ ತಂಡದಿಂದ ಸ್ಥಳ ಮಹಜರು

Hubli; ಅಂಜಲಿ ನಿವಾಸದಲ್ಲಿ ಸಿಐಡಿ ತಂಡದಿಂದ ಸ್ಥಳ ಮಹಜರು

RCB Coach Andy Flower Drops Big IPL 2025 Auction Hint

IPL: ಸಿರಾಜ್, ದಯಾಳ್, ವೈಶಾಖ್ ಗೆ ಮುಗಿಯಿತಾ ಆರ್ ಸಿಬಿ ಪಯಣ; ಕೋಚ್ ಫ್ಲವರ್ ಹೇಳಿದ್ದೇನು?

ಮಂಗಳೂರು ಉತ್ತರ ವಲಯ: ಚಿಣ್ಣರು ಬರುತ್ತಿದ್ದಾರೆ, ಶಾಲೆಗಳು ಸುರಕ್ಷಿತವಾಗಿರಲಿ

ಮಂಗಳೂರು ಉತ್ತರ ವಲಯ: ಚಿಣ್ಣರು ಬರುತ್ತಿದ್ದಾರೆ, ಶಾಲೆಗಳು ಸುರಕ್ಷಿತವಾಗಿರಲಿ

POCSO Case: ಅನ್ಯ ಕೋಮಿನ ಯುವಕನಿಂದ ಅಪ್ರಾಪ್ತೆಗೆ ಕಿರುಕುಳ: ಪೋಕ್ಸೋ ಕೇಸ್ ದಾಖಲು!

POCSO Case: ಅನ್ಯ ಕೋಮಿನ ಯುವಕನಿಂದ ಅಪ್ರಾಪ್ತೆಗೆ ಕಿರುಕುಳ: ಪೋಕ್ಸೋ ಕೇಸ್ ದಾಖಲು!

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.