ತೆಂಡೂಲ್ಕರ್ ಪುತ್ರಿ ಸಾರಾಗೆ ಕಿಡ್ನಾéಪ್ ಬೆದರಿಕೆ: ಪ.ಬಂಗಾಲ ಯುವಕನ
Team Udayavani, Jan 8, 2018, 8:05 AM IST
ಮುಂಬಯಿ: ‘ಕ್ರಿಕೆಟ್ ದೇವರು’ ಸಚಿನ್ ತೆಂಡೂಲ್ಕರ್ ಪುತ್ರಿ ಸಾರಾ ತೆಂಡೂಲ್ಕರ್ಗೆ ಕರೆ ಮಾಡಿ ಕಿರುಕುಳ ನೀಡುತ್ತಿದ್ದ ಹಾಗೂ ಅಪಹರಿಸುವುದಾಗಿ ಬೆದರಿಕೆ ಹಾಕಿದ್ದ ಯುವಕನನ್ನು ಮುಂಬಯಿ ಪೊಲೀಸರು ರವಿವಾರ ಬಂಧಿಸಿದ್ದಾರೆ. ಪಶ್ಚಿಮ ಬಂಗಾಲದ ದೇವ್ಕುಮಾರ್ ಮಿಟ್ಟಿ ಎಂಬಾತನೇ ಬಂಧಿತ.
ಬಾಂದ್ರಾದಲ್ಲಿನ ತೆಂಡೂಲ್ಕರ್ನಿವಾಸದ ಲ್ಯಾಂಡ್ಲೈನ್ಗೆ ಕರೆ ಮಾಡುತ್ತಿದ್ದ ಆರೋಪಿಯು, ಸಾರಾ ನನ್ನನ್ನು ಮದುವೆಯಾಗದಿದ್ದರೆ ಅವಳನ್ನು ಕಿಡ್ನ್ಯಾಪ್ ಮಾಡುತ್ತೇನೆ ಎಂದೂ ಬೆದರಿಕೆ ಹಾಕಿದ್ದ. ಟಿವಿಯಲ್ಲಿ ಸಾರಾಳನ್ನು ನೋಡಿದ್ದ ಮಿಟ್ಟಿ, ಇಂಟ ರ್ನೆಟ್ನಲ್ಲಿ ಫೋನ್ ನಂಬರ್ ಹುಡುಕಿ ಕರೆ ಮಾಡಿದ್ದ ಎಂದು ಪೊಲೀಸರು ತಿಳಿಸಿದ್ದಾರೆ. 12ನೇ ತರಗತಿ ಯಲ್ಲೇ ಶಾಲೆ ಬಿಟ್ಟಿರುವ ಮಿಟ್ಟಿ, “ನನಗೆ ಸಾರಾ ಇಷ್ಟ. ಅವಳಿಗೆ ಪ್ರೇಮ ನಿವೇದನೆ ಮಾಡಿದರೆ ತಪ್ಪೇನು’ ಎಂದು ಪ್ರಶ್ನಿಸಿದ್ದಾನೆ. ತೆಂಡೂಲ್ಕರ್ ಬಗ್ಗೆ ಏನು ಗೊತ್ತು ಎಂದಾಗ, ಆತ ನಗುತ್ತಾ “ಅವರು ನನ್ನ ಮಾವ ಅಲ್ವೇ’ ಎಂದು ಉತ್ತರಿಸಿದ್ದಾನಂತೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
ED; ನಾನು ತಿಂದದ್ದು ಮೂರೇ ಮಾವು: ಕೋರ್ಟ್ಗೆ ಕೇಜ್ರಿವಾಲ್ ಮಾಹಿತಿ
Nagaland Poll: ಬೇಡಿಕೆ ಈಡೇರಿಸಿ- ಆರು ಜಿಲ್ಲೆಗಳಲ್ಲಿ ಒಂದೇ ಒಂದು ಮತದಾನ ನಡೆದಿಲ್ಲ!
Manipura: ಮತಗಟ್ಟೆ ಮೇಲೆ ಗುಂಡಿನ ದಾಳಿ… ದಿಕ್ಕಾ ಪಾಲಾಗಿ ಓಡಿದ ಮತದಾರರು
Lok Sabha 1 Phase: ನಿತಿನ್ ಗಡ್ಕರಿ ಟು ಕನಿಮೋಳಿ..ಮೊದಲ ಹಂತದ ಘಟಾನುಘಟಿ ಅಭ್ಯರ್ಥಿಗಳು…
Navy chief: ಭಾರತೀಯ ನೌಕಾಪಡೆಯ ನೂತನ ಮುಖ್ಯಸ್ಥರಾಗಿ ದಿನೇಶ್ ತ್ರಿಪಾಠಿ ನೇಮಕ
MUST WATCH
ಹೊಸ ಸೇರ್ಪಡೆ
Kasaragod ವಿವಿಪ್ಯಾಟ್ಗಳಲ್ಲಿ ದೋಷಗಳಿಲ್ಲ: ಚುನಾವಣಾಧಿಕಾರಿ
ರಾಜ್ಯದಲ್ಲಿ ಐದೂವರೆ ಸಿಎಂಗಳು: ಬಿಜೆಪಿ ರಾಷ್ಟ್ರೀಯ ವಕ್ತಾರ ಗೌರವ್ ಭಾಟಿಯಾ ವ್ಯಂಗ್ಯ
ರಾಜ್ಯಕ್ಕೆ ಅನ್ಯಾಯವಾದಾಗ ಸ್ಪಂದಿಸದ ಕೇಂದ್ರ ಸರಕಾರ: ಇಂಧನ ಸಚಿವ ಜಾರ್ಜ್
ED; ನಾನು ತಿಂದದ್ದು ಮೂರೇ ಮಾವು: ಕೋರ್ಟ್ಗೆ ಕೇಜ್ರಿವಾಲ್ ಮಾಹಿತಿ
ದೇಶದ ಅಭಿವೃದ್ಧಿಗೆ ಮೋದಿ ಗ್ಯಾರಂಟಿಯೇ ಶಾಶ್ವತ: ಕೇಂದ್ರ ಸಚಿವೆ ಮೀನಾಕ್ಷಿ ಲೇಖಿ