ದತ್ತಾ ಬದಲಿಗೆ ಕುತ್ತಾ…!; ಅಧಿಕಾರಿಯ ಎದುರು ಬೊಗಳಿದ ನೊಂದ ವ್ಯಕ್ತಿ; ವಿಡಿಯೋ ವೈರಲ್
ರೇಷನ್ ಕಾರ್ಡ್ ತಿದ್ದುಪಡಿಗೆ ಅಲೆದಾಡಿ ನೊಂದ ವ್ಯಕ್ತಿಯ ಆಕ್ರೋಶ...!!!
Team Udayavani, Nov 19, 2022, 10:39 PM IST
ಬಂಕುರಾ : ರೇಷನ್ ಕಾರ್ಡ್ ನಲ್ಲಿ ದತ್ತಾ ಬದಲಿಗೆ ಕುತ್ತಾ ಎಂದು ಬರೆದಿದ್ದ ಕಾರಣ ನೊಂದ ವ್ಯಕ್ತಿಯೊಬ್ಬ ಸರಕಾರಿ ಅಧಿಕಾರಿಯ ಎದುರು ಬೌ..ಬೌ..ಬೌ..ಎಂದು ಬೊಗಳಿ ಆಕ್ರೋಶ ಹೊರ ಹಾಕಿದ ವಿಚಿತ್ರ ಘಟನೆ ನಡೆದಿದೆ.
ಪಡಿತರ ಚೀಟಿಯಲ್ಲಿ ಹೆಸರು ತಿದ್ದುಪಡಿಗೆ ಮೂರು ಬಾರಿ ಅರ್ಜಿ ಸಲ್ಲಿಸಿದ್ದೆ. ಮೂರನೇ ಬಾರಿ ನನ್ನ ಹೆಸರನ್ನು ಶ್ರೀಕಾಂತಿ ದತ್ತಾ ಎಂದು ಬರೆಯುವ ಬದಲು ಶ್ರೀಕಾಂತಿ ಕುತ್ತಾ ಎಂದು ಬರೆಯಲಾಗಿದೆ. ಇದರಿಂದ ಮಾನಸಿಕವಾಗಿ ನೊಂದಿದ್ದೇನೆ ಎಂದು ವಿಭಿನ್ನವಾಗಿ ಪ್ರತಿಭಟಿಸಿದ ಶ್ರೀಕಾಂತಿ ದತ್ತಾ ಮಾಧ್ಯಮಗಳ ಎದುರು ನೋವು ಹೊರ ಹಾಕಿದ್ದಾರೆ.
Man in West Bengal Barks in front of an Officer after the name in Ration Card appeared as ‘Kutta’ Instead of ‘Dutta’#WestBengal pic.twitter.com/CDPQp9XksE
— Yash (@Yashfacts28) November 19, 2022
ನಾನು ಮತ್ತೆ ಮತ್ತೆ ಕರೆಕ್ಷನ್ ಗೆ ಅರ್ಜಿ ಹಾಕಲು ಹೋಗುತ್ತಿದ್ದೆ. ಅಲ್ಲಿ ಜಂಟಿ ಬಿಡಿಓ ಅವರನ್ನು ನೋಡಿ ಅವರ ಮುಂದೆ ನಾಯಿಯಂತೆ ವರ್ತಿಸತೊಡಗಿದೆ. ಅವರು ನನ್ನ ಪ್ರಶ್ನೆಗೆ ಪ್ರತಿಕ್ರಿಯಿಸಲಿಲ್ಲ ಮತ್ತು ಓಡಿಹೋದರು. ನಮ್ಮಂತಹ ಸಾಮಾನ್ಯ ಜನರು ಎಷ್ಟು ಬಾರಿ ಕೆಲಸ ಬಿಟ್ಟು ತಿದ್ದುಪಡಿಗೆ ಅರ್ಜಿ ಸಲ್ಲಿಸಲು ಹೋಗಬೇಕು ಎಂದು ಶ್ರೀಕಾಂತಿ ದತ್ತಾ ಪ್ರಶ್ನಿಸಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
ಏ.26ರಂದು 2ನೇ ಹಂತದ ಚುನಾವಣೆ;ರಾಹುಲ್, ತರೂರ್, ಹೇಮಾ ಮಾಲಿನಿ ಹಲವು ಘಟಾನುಘಟಿಗಳು ಕಣದಲ್ಲಿ
EVM, VVPAT ಮತಗಳ ಹೋಲಿಕೆ- ಎಲ್ಲಾ ಅರ್ಜಿ ವಜಾಗೊಳಿಸಿದ ಸುಪ್ರೀಂಕೋರ್ಟ್…ಆದರೆ…
Singapore ಏರ್ ಲೈನ್ಸ್ ಪೈಲಟ್ ನಂತೆ ಪೋಸ್ ಕೊಟ್ಟ ಉತ್ತರಪ್ರದೇಶ ಯುವಕನ ಬಂಧನ!
Lok Sabha 2ನೇ ಹಂತ; ದಾಖಲೆ ಸಂಖ್ಯೆಯಲ್ಲಿ ಭಾಗವಹಿಸಲು ಪ್ರಧಾನಿ ಮೋದಿ ಕನ್ನಡದಲ್ಲಿ ಮನವಿ
JEE; ಮಹಾರಾಷ್ಟ್ರ ರೈತನ ಮಗ ಮೇನ್ ಟಾಪರ್
MUST WATCH
ಹೊಸ ಸೇರ್ಪಡೆ
INDIA ಒಕ್ಕೂಟ ಅಧಿಕಾರಕ್ಕೆ ಬಂದರೆ ರೈತರ ಸಾಲಮನ್ನಾ, ನಿರುದ್ಯೋಗ ನಿವಾರಣೆಗೆ ಆದ್ಯತೆ: ರಾಹುಲ್
ಹೆಸ್ಕತ್ತೂರು ಕಟ್ಟಿನಬುಡ: ಕೃಷಿಗೆ ಆಸರೆಯಾಗದ ವಾರಾಹಿ ಕಾಲುವೆ ನೀರು!
Lok Sabha Polls: ಧರ್ಮಸ್ಥಳದಲ್ಲಿ ಧರ್ಮಾಧಿಕಾರಿ ಡಾ.ಡಿ.ವೀರೇಂದ್ರ ಹೆಗ್ಗಡೆ ಮತದಾನ
WhatsApp ಭಾರತದಲ್ಲಿ ಸ್ಥಗಿತಗೊಳಿಸ್ತೇವೆ; ಹೈಕೋರ್ಟ್ ಮೆಟ್ಟಿಲೇರಿದ ಪ್ರಕರಣ, ಏನಿದು?
ಏ.26ರಂದು 2ನೇ ಹಂತದ ಚುನಾವಣೆ;ರಾಹುಲ್, ತರೂರ್, ಹೇಮಾ ಮಾಲಿನಿ ಹಲವು ಘಟಾನುಘಟಿಗಳು ಕಣದಲ್ಲಿ