ಮನ್‌ ಕಿ ಬಾತ್‌: ಸೀತವ್ವ, ದರ್ಶನ್‌ ನೆನೆದ ಮೋದಿ


Team Udayavani, Jan 29, 2018, 6:00 AM IST

modi.jpg

ಹೊಸದಿಲ್ಲಿ: ಈ ವರ್ಷದ ಮೊದಲ ಮನ್‌ ಕಿ ಬಾತ್‌ನಲ್ಲಿ ಪ್ರಧಾನಿ ನರೇಂದ್ರ ಮೋದಿ ಕರ್ನಾಟಕದ ದರ್ಶನ್‌ ಎಂಬ ವ್ಯಕ್ತಿಯ ಹೆಸರನ್ನು ಪ್ರಸ್ತಾವಿಸಿದ್ದಾರೆ. ಅಷ್ಟೇ ಅಲ್ಲ, ದೇವದಾಸಿಯರ ಕಲ್ಯಾಣಕ್ಕಾಗಿ ತನ್ನ ಜೀವನವನ್ನೇ ಮುಡುಪಿಟ್ಟಿರುವ ಸೀತವ್ವ ಜೋಡಟ್ಟಿ ಬಗ್ಗೆಯೂ ಪ್ರಸ್ತಾವಿಸಿದ್ದಾರೆ. ಜನೌಷಧ ಯೋಜನೆಯಿಂದ ಹೇಗೆ ತನಗೆ ಲಾಭವಾಯಿತು ಎಂಬುದನ್ನು ಮೈಸೂರಿನ ದರ್ಶನ್‌, ಮೈ ಗವರ್ನಮೆಂಟ್‌ ಆ್ಯಪ್‌ನಲ್ಲಿ ಹೇಳಿದ್ದರು. ಜನೌಷಧ ಮಳಿಗೆಯಿಂದ ಔಷಧ ಖರೀದಿಸಿದ್ದರಿಂದ ಶೇ. 75ರಷ್ಟು ವೈದ್ಯ ಕೀಯ ವೆಚ್ಚ ಉಳಿತಾಯವಾಗಿದೆ ಎಂದು ದರ್ಶನ್‌ ಹೇಳಿದ್ದರು. ಅದನ್ನು ಪ್ರಧಾನಿ ಮೋದಿ ರೇಡಿಯೋ ಕಾರ್ಯಕ್ರಮದಲ್ಲಿ ಪ್ರಸ್ತಾವಿಸಿದ್ದಾರೆ.

ಇನ್ನೊಂದೆಡೆ ಇತ್ತೀಚೆಗಷ್ಟೇ ಪದ್ಮಶ್ರೀ ಪುರ ಸ್ಕಾರಕ್ಕೆ ಆಯ್ಕೆಯಾಗಿರುವ ಕರ್ನಾಟಕದ ಸೀತವ್ವ ಜೋಡಟ್ಟಿ ಬಗ್ಗೆಯೂ ಮೋದಿ ಪ್ರಸ್ತಾವಿಸಿದ್ದಾರೆ. ಬಾಲ್ಯದಲ್ಲೇ ಸ್ವತಃ ದೇವದಾಸಿ ಯಾಗಿದ್ದ ಅವರು, ದೇವದಾಸಿಯರ ಕಲ್ಯಾಣ ಕ್ಕಾಗಿ ತಮ್ಮ ಜೀವನವನ್ನೇ ಮುಡುಪಿಟ್ಟಿದ್ದಾರೆ ಎಂದಿದ್ದಾರೆ. ಅಲ್ಲದೆ ಗಗನಯಾತ್ರಿ ಕಲ್ಪನಾ ಚಾವ್ಲಾ ಸಹಿತ ಹಲವು ಮಹಿಳೆಯರ ಸಾಧನೆ ಯನ್ನೂ ಇದೇ ವೇಳೆ ಅವರು ಕೊಂಡಾಡಿ ದ್ದಾರೆ. ಓರ್ವ ಹೆಣ್ಣು ಮಗಳು 10 ಪುತ್ರರಿಗೆ ಸಮಾನ ಎಂದು ಅವರು ಹೇಳಿದ್ದಾರೆ.

ಪಾರದರ್ಶಕ ಪದ್ಮ: ಪದ್ಮ ಪುರಸ್ಕಾರಕ್ಕೆ ಅರ್ಹರನ್ನು ಆಯ್ಕೆ ಮಾಡುವ ಪ್ರಕ್ರಿಯೆ ಈಗ ಪಾರದರ್ಶಕವಾಗಿದೆ. ಟಿವಿ ಹಾಗೂ ಪತ್ರಿಕೆಗಳಲ್ಲಿ ಕಾಣಿಸಿಕೊಳ್ಳದ ಮತ್ತು ನಗರದಿಂದ ದೂರವಿದ್ದೇ ಸಾಧನೆ ಮಾಡಿದವರೂ ಈ ಬಾರಿ ಪುರಸ್ಕಾರಕ್ಕೆ ಆಯ್ಕೆಯಾಗಿ ದ್ದಾರೆ. ಈ ಬಾರಿಯ ಎಲ್ಲ ಪದ್ಮ ಪುರಸ್ಕೃತರ ಕಥೆಗಳನ್ನೂ ಜನರು ಓದಬೇಕು. ಪದ್ಮ ಪುರಸ್ಕಾರಕ್ಕೆ ಈಗ ಯಾರು ಬೇಕಾದರೂ ಯಾರನ್ನಾದರೂ ನಾಮನಿರ್ದೇಶನ ಮಾಡ ಬಹುದು ಎಂದು ಮೋದಿ ಹೇಳಿದ್ದಾರೆ. ಆನ್‌ಲೈನ್‌ನಲ್ಲಿ ಸಾಧಕರ ಹೆಸರನ್ನು ಸೂಚಿಸಬಹುದು ಎಂದರು.

ಭ್ರಷ್ಟರನ್ನು ಬಿಡಲ್ಲ!: ಭ್ರಷ್ಟರು ಶ್ರೀಮಂತ ರಾಗಿದ್ದರೂ ಅವರನ್ನು ಬಿಡುವುದಿಲ್ಲ. ಈಗಾಗಲೇ ಮೂವರು ಮಾಜಿ ಮುಖ್ಯಮಂತ್ರಿಗಳು ಜೈಲು ಸೇರಿದ್ದಾರೆ ಎಂದು ಬಿಹಾರ ಮಾಜಿ ಸಿಎಂ ಲಾಲು ಪ್ರಸಾದ್‌ರನ್ನು ಪರೋಕ್ಷವಾಗಿ ಉಲ್ಲೇಖೀಸಿ ಪ್ರಧಾನಿ ಮೋದಿ ಹೇಳಿದರು. ಭ್ರಷ್ಟಾಚಾರ ವಿರುದ್ಧದ ಹೋರಾಟದಲ್ಲಿ ಯುವಕರ ಸಹಕಾರ ಅಗತ್ಯವಿದೆ ಎಂದು ಮೋದಿ ದಿಲ್ಲಿಯಲ್ಲಿ ನಡೆದ ಎನ್‌ಸಿಸಿ ರ್ಯಾಲಿಯಲ್ಲಿ ತಿಳಿಸಿದರು.

ಟಾಪ್ ನ್ಯೂಸ್

ಜಯಪ್ರಕಾಶ್‌ ಹೆಗ್ಡೆ ಗೆಲುವು ಖಚಿತ: ಕೆಪಿಸಿಸಿ ವಕ್ತಾರ ಸುಧೀರ್‌ ಕುಮಾರ್‌ ಮುರೊಳ್ಳಿ

ಜಯಪ್ರಕಾಶ್‌ ಹೆಗ್ಡೆ ಗೆಲುವು ಖಚಿತ: ಕೆಪಿಸಿಸಿ ವಕ್ತಾರ ಸುಧೀರ್‌ ಕುಮಾರ್‌ ಮುರೊಳ್ಳಿ

ಓಲೈಕೆ ರಾಜಕಾರಣ ಮಾಡುವ ಕಾಂಗ್ರೆಸ್‌ಗೆ ಜನ ತಕ್ಕ ಪಾಠ ಕಲಿಸಲಿದ್ದಾರೆ: ಮಂಜು

ಓಲೈಕೆ ರಾಜಕಾರಣ ಮಾಡುವ ಕಾಂಗ್ರೆಸ್‌ಗೆ ಜನ ತಕ್ಕ ಪಾಠ ಕಲಿಸಲಿದ್ದಾರೆ: ಮಂಜು

ಅಡಿಕೆ ಎಲೆ ಹಳದಿ ರೋಗದ ವರದಿ ಬಿಡುಗಡೆ-ಹಕ್ಕೊತ್ತಾಯ ಮಂಡನೆ

ಅಡಿಕೆ ಎಲೆ ಹಳದಿ ರೋಗದ ವರದಿ ಬಿಡುಗಡೆ-ಹಕ್ಕೊತ್ತಾಯ ಮಂಡನೆ

ಕಾರ್ಗಿಲ್‌ ಯೋಧ ಮೆಲ್ವಿನ್‌ ಆಳ್ವರಿಗೆ ಮಿಲಿಟರಿ ಗೌರವ ಸಹಿತ ಅಂತ್ಯಸಂಸ್ಕಾರ

ಕಾರ್ಗಿಲ್‌ ಯೋಧ ಮೆಲ್ವಿನ್‌ ಆಳ್ವರಿಗೆ ಮಿಲಿಟರಿ ಗೌರವ ಸಹಿತ ಅಂತ್ಯಸಂಸ್ಕಾರ

High Court ಮೆಟ್ಟಿಲೇರಿದ್ದ ಕೋವಿ ಪರವಾನಿಗೆದಾರರು

High Court ಮೆಟ್ಟಿಲೇರಿದ್ದ ಕೋವಿ ಪರವಾನಿಗೆದಾರರು

Rain ಕರಾವಳಿಯ ವಿವಿಧೆಡೆ ಗಾಳಿ ಸಹಿತ ಉತ್ತಮ ಮಳೆ

Rain ಕರಾವಳಿಯ ವಿವಿಧೆಡೆ ಗಾಳಿ ಸಹಿತ ಉತ್ತಮ ಮಳೆ

1-pak

Pak ಆತ್ಮಾಹುತಿ ದಾಳಿ: ಐವರು ಜಪಾನೀಯರು ಪಾರು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-wqeqweqweeqweqe

Brahmos; ಫಿಲಿಪ್ಪೀನ್ಸ್‌ಗೆ ಬ್ರಹ್ಮೋಸ್‌: ಭಾರತದ ಮೊದಲ ರಫ್ತು

mamata

EC ಚುನಾವಣ ಆಯೋಗ ಅಲ್ಲ, ಬಿಜೆಪಿ ಆಯೋಗ: ಮಮತಾ ಬ್ಯಾನರ್ಜಿ ಟೀಕಾಸ್ತ್ರ

kejriwal 2

ED; ನಾನು ತಿಂದದ್ದು ಮೂರೇ ಮಾವು: ಕೋರ್ಟ್‌ಗೆ ಕೇಜ್ರಿವಾಲ್‌ ಮಾಹಿತಿ

Nagaland Poll: ಬೇಡಿಕೆ ಈಡೇರಿಸಿ- ಆರು ಜಿಲ್ಲೆಗಳಲ್ಲಿ ಒಂದೇ ಒಂದು ಮತದಾನ ನಡೆದಿಲ್ಲ!

Nagaland Poll: ಬೇಡಿಕೆ ಈಡೇರಿಸಿ- ಆರು ಜಿಲ್ಲೆಗಳಲ್ಲಿ ಒಂದೇ ಒಂದು ಮತದಾನ ನಡೆದಿಲ್ಲ!

Manipura: ಮತಗಟ್ಟೆ ಮೇಲೆ ಗುಂಡಿನ ದಾಳಿ… ದಿಕ್ಕಾ ಪಾಲಾಗಿ ಓಡಿದ ಮತದಾರರು

Manipura: ಮತಗಟ್ಟೆ ಮೇಲೆ ಗುಂಡಿನ ದಾಳಿ… ದಿಕ್ಕಾ ಪಾಲಾಗಿ ಓಡಿದ ಮತದಾರರು

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

Udupi ಶ್ರೀಕೃಷ್ಣ ಮಠ ; ಸುಂದರಕಾಂಡ ಪ್ರವಚನಕ್ಕೆ ಚಾಲನೆ

Udupi ಶ್ರೀಕೃಷ್ಣ ಮಠ ; ಸುಂದರಕಾಂಡ ಪ್ರವಚನಕ್ಕೆ ಚಾಲನೆ

ಜಯಪ್ರಕಾಶ್‌ ಹೆಗ್ಡೆ ಗೆಲುವು ಖಚಿತ: ಕೆಪಿಸಿಸಿ ವಕ್ತಾರ ಸುಧೀರ್‌ ಕುಮಾರ್‌ ಮುರೊಳ್ಳಿ

ಜಯಪ್ರಕಾಶ್‌ ಹೆಗ್ಡೆ ಗೆಲುವು ಖಚಿತ: ಕೆಪಿಸಿಸಿ ವಕ್ತಾರ ಸುಧೀರ್‌ ಕುಮಾರ್‌ ಮುರೊಳ್ಳಿ

1-wqeqweqweeqweqe

Brahmos; ಫಿಲಿಪ್ಪೀನ್ಸ್‌ಗೆ ಬ್ರಹ್ಮೋಸ್‌: ಭಾರತದ ಮೊದಲ ರಫ್ತು

ಓಲೈಕೆ ರಾಜಕಾರಣ ಮಾಡುವ ಕಾಂಗ್ರೆಸ್‌ಗೆ ಜನ ತಕ್ಕ ಪಾಠ ಕಲಿಸಲಿದ್ದಾರೆ: ಮಂಜು

ಓಲೈಕೆ ರಾಜಕಾರಣ ಮಾಡುವ ಕಾಂಗ್ರೆಸ್‌ಗೆ ಜನ ತಕ್ಕ ಪಾಠ ಕಲಿಸಲಿದ್ದಾರೆ: ಮಂಜು

ಅಡಿಕೆ ಎಲೆ ಹಳದಿ ರೋಗದ ವರದಿ ಬಿಡುಗಡೆ-ಹಕ್ಕೊತ್ತಾಯ ಮಂಡನೆ

ಅಡಿಕೆ ಎಲೆ ಹಳದಿ ರೋಗದ ವರದಿ ಬಿಡುಗಡೆ-ಹಕ್ಕೊತ್ತಾಯ ಮಂಡನೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.