ಬಂಡಿಪೋರಾ : ವ್ಯಕ್ತಿಯ ಕತ್ತು ಸೀಳಿ ಕೊಂದ ಲಷ್ಕರ್ ಉಗ್ರರು
Team Udayavani, May 25, 2018, 11:52 AM IST
ಶ್ರೀನಗರ : ಲಷ್ಕರ್ ಎ ತಯ್ಯಬ ಉಗ್ರರು ಜಮ್ಮು ಕಾಶ್ಮೀರದ ಬಂಡಿಪೋರಾ ಜಿಲ್ಲೆಯ ಹಾಜಿನ್ ಎಂಬ ಪ್ರದೇಶದಲ್ಲಿ ಮೊಹಮ್ಮದ್ ಯಾಕೂಬ್ ವಗಾಯ್ ಎಂಬ ವ್ಯಕ್ತಿಯನ್ನು ಇಂದು ಶುಕ್ರವಾರ ನಸುಕಿನ ವೇಳೆಯಲ್ಲಿ ಕತ್ತು ಸೀಳಿ ಕೊಂದಿರುವುದಾಗಿ ಪೊಲೀಸರು ತಿಳಿಸಿದ್ದಾರೆ.
ಮೊಹಮ್ಮದ್ ಯಾಕೂಬ್ ವಗಾಯ್ ಅವರನ್ನು ಅವರನ್ನು ಗುಂದಾ ಪ್ರಂಗ್ ಗ್ರಾಮದಲ್ಲಿನ ಅವರ ಮನೆಯ ಸಮೀಪವೇ ದಾರುಣವಾಗಿ ಉಗ್ರರು ಕೊಂದರು. ಲಷ್ಕರ್ ಎ ತಯ್ಯಬ ಉಗ್ರ ಸಂಘಟನೆಯ ಸ್ಥಳೀಯ ಉಗ್ರ ಸಲೀಂ ಪಾರೇ ಎಂಬಾತನ ಗುಂಪಿನವರು ಈ ಕೃತ್ಯ ಎಸಗಿರುವುದಾಗಿ ಪೊಲೀಸರು ಶಂಕಿಸಿದ್ದಾರೆ.
ಪೊಲೀಸರು ಕೇಸು ದಾಖಲಿಸಿಕೊಂಡು ತನಿಖೆ ನಡೆಸುತ್ತಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Delhi: ಮುಖ್ಯಮಂತ್ರಿ ಸ್ಥಾನಕ್ಕೆ ರಾಜೀನಾಮೆ ನೀಡಲು ಕೇಜ್ರಿವಾಲ್ ಮೀನಮೇಷ: ಹೈಕೋರ್ಟ್ ತರಾಟೆ
Google ಜಾಹೀರಾತಿಗೆ ಬಿಜೆಪಿ ವೆಚ್ಚ ಮಾಡಿದ ಹಣವೆಷ್ಟು ಗೊತ್ತೆ?
Vijay Mallya ಹಸ್ತಾಂತರಕ್ಕೆ ಫ್ರಾನ್ಸ್ನೊಂದಿಗೆ ಭಾರತ ಮಾತುಕತೆ
VOTE; ನೋಟಾಗೆ ಬಹುಮತ ಬಂದರೆ ಏನು ಮಾಡಬೇಕು?:ಚುನಾವಣ ಆಯೋಗಕ್ಕೆ ಸುಪ್ರೀಂ ನೋಟಿಸ್
Muslim ಆದ್ಯತೆ ಹೇಳಿಕೆ ನೀಡಿಲ್ಲವೆಂದು ಸಾಬೀತುಪಡಿಸಿ: ‘ಕೈ’ಗೆ ಮೋದಿ ಸವಾಲು