ಕಬ್ಬಿಣದ ಸರಳು ವ್ಯಕ್ತಿಯೊಬ್ಬರ ಕುತ್ತಿಗೆಯನ್ನೇ ಸೀಳಿತು!
Team Udayavani, Dec 2, 2022, 7:17 PM IST
ನವದೆಹಲಿ: ದೆಹಲಿ-ಕಾನ್ಪುರ ನೀಲಾಚಲ್ ಎಕ್ಸ್ಪ್ರೆಸ್ ರೈಲಿನಲ್ಲಿ ಶುಕ್ರವಾರ ದುರಂತವೊಂದು ಸಂಭವಿಸಿದೆ.
ಹೊರಗಿದ್ದ ಕಬ್ಬಿಣದ ಸರಳೊಂದು ರೈಲಿನ ಜನರಲ್ ಬೋಗಿಯ ಗಾಜಿನ ಕಿಟಕಿಯೊಳಕ್ಕೆ ನುಗ್ಗಿ, ಕಿಟಕಿ ಬಳಿ ಕುಳಿತಿದ್ದ ವ್ಯಕ್ತಿಯೊಬ್ಬರ ಕುತ್ತಿಗೆಯನ್ನು ಸೀಳಿರುವ ಘಟನೆ ನಡೆದಿದೆ.
ಗಂಭೀರವಾಗಿ ಗಾಯಗೊಂಡ ಹೃಷಿಕೇಶ್ ದುಬೆ ಸ್ಥಳದಲ್ಲೇ ಮೃತಪಟ್ಟಿದ್ದಾರೆ. ಹಳಿಯ ಸಮೀಪದಲ್ಲೇ ಯಾವುದೋ ಕಾಮಗಾರಿಯೊಂದು ನಡೆಯುತ್ತಿತ್ತು.
ಹೀಗಾಗಿ, ಅಲ್ಲಿ ಬಳಸಲಾಗುತ್ತಿದ್ದ ಕಬ್ಬಿಣದ ರಾಡ್, ಬೋಗಿಯ ಕಿಟಕಿಯೊಳಕ್ಕೆ ತೂರಿ ಬಂದಿದೆ ಎಂದು ಪ್ರತ್ಯಕ್ಷದರ್ಶಿಗಳು ತಿಳಿಸಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Baramulla ಗುಂಡಿನ ಚಕಮಕಿಯಲ್ಲಿ ಉಗ್ರರಿಬ್ಬರ ಹತ್ಯೆ; ಇಬ್ಬರು ಸೇನಾ ಸಿಬಂದಿಗೆ ಗಾಯ
CBI ತನಿಖೆ; ಸಂದೇಶಖಾಲಿಯಲ್ಲಿ ಬೀಡುಬಿಟ್ಟ ಕಮಾಂಡೋಗಳು; ಸುಪ್ರೀಂ ಮೆಟ್ಟಿಲೇರಿದ ಸರಕಾರ
ಏ.26ರಂದು 2ನೇ ಹಂತದ ಚುನಾವಣೆ;ರಾಹುಲ್, ತರೂರ್, ಹೇಮಾ ಮಾಲಿನಿ ಹಲವು ಘಟಾನುಘಟಿಗಳು ಕಣದಲ್ಲಿ
EVM, VVPAT ಮತಗಳ ಹೋಲಿಕೆ- ಎಲ್ಲಾ ಅರ್ಜಿ ವಜಾಗೊಳಿಸಿದ ಸುಪ್ರೀಂಕೋರ್ಟ್…ಆದರೆ…
Singapore ಏರ್ ಲೈನ್ಸ್ ಪೈಲಟ್ ನಂತೆ ಪೋಸ್ ಕೊಟ್ಟ ಉತ್ತರಪ್ರದೇಶ ಯುವಕನ ಬಂಧನ!