ಮೊಬೈಲ್, ನಗದು ಕದ್ದ ಶಂಕೆ: ರೈಲಿನಲ್ಲಿ ಅಪ್ಪ-ಮಗನ ಮೇಲೆ ಹಲ್ಲೆ
Team Udayavani, Oct 4, 2018, 4:02 PM IST
ಮಾಲ್ಡಾ, ಪಶ್ಚಿಮ ಬಂಗಾಲ : ಮೊಬೈಲ್ ಪೋನ್ಗಳು ಮತ್ತು ನಗದನ್ನು ಕದ್ದರೆಂಬ ಶಂಕೆಯಲ್ಲಿ ಮಾಲ್ಡಾಕ್ಕೆ ಹೋಗುತ್ತಿದ್ದ ರೈಲಿನಲ್ಲಿ ಸಹ ಪ್ರಯಾಣಿಕರು ಅಪ್ಪ ಮತ್ತು ಮಗನನ್ನು ಗಂಭೀರವಾಗಿ ಥಳಿಸಿದರೆಂದು ಸರಕಾರಿ ರೈಲ್ವೆ ಪೊಲೀಸರು ಇಂದು ಗುರುವಾರ ಹೇಳಿದ್ದಾರೆ.
ಥಳಿತಕ್ಕೆ ಗುರಿಯಾದ ಅಪ್ಪ ಮತ್ತು ಮಗ ಕೊಟ್ಟ ದೂರಿನ ಪ್ರಕಾರ ಪೊಲೀಸರು ಮೂವರನ್ನು ಬಂಧಿಸಿದ್ದಾರೆ ಎಂದು ಜಿಆರ್ಪಿ ಇನ್ಸ್ಪೆಕ್ಟರ್ ಭಾಸ್ಕರ್ ಪ್ರಧಾನ್ ತಿಳಿಸಿದ್ದಾರೆ.
ಮೊಬೈಲ್ ಫೋನುಗಳು ಮತ್ತು ನಗದನ್ನು ಕದ್ದೆವೆಂಬ ಶಂಕೆಯಲ್ಲಿ ಬೆಂಗಳೂರು – ತೀನ್ಸುಖೀಯಾ ಎಕ್ಸ್ಪ್ರೆಸ್ನಲ್ಲಿ ನಿನ್ನೆ ಬುಧವಾರ ಸಹ ಪ್ರಯಾಣಿಕರು ತಮ್ಮ ಮೇಲೆ ಹಲ್ಲೆ ನಡೆಸಿದರೆಂದು ಅಪ್ಪ ನೇಪಾಲ್ ಲೋಹಾರ್ಮತ್ತು ಆತನ ಮಗ ನೀಡಿರುವ ಜಂಟಿ ದೂರಿನಲ್ಲಿ ಹೇಳಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Amit Shah: 2024ರ ಚುನಾವಣೆಯಲ್ಲಿ ಎನ್ ಡಿಎಗೆ 400ಕ್ಕೂ ಅಧಿಕ ಸ್ಥಾನ ಖಚಿತ: ಶಾ
Patanjali ತಪ್ಪು ಜಾಹೀರಾತು; ಕ್ಷಮೆಯಾಚಿಸಿದ ಬಾಬಾ ರಾಮ್ ದೇವ್,ಬಾಲಕೃಷ್ಣ
Scrap mafia ದರೋಡೆಕೋರ ರವಿ ಕಾನಾ ಮತ್ತು ಪ್ರೇಯಸಿ ಕಾಜಲ್ ಥಾಯ್ಲೆಂಡ್ ನಲ್ಲಿ ಬಂಧನ
Andhra ಟಿಡಿಪಿ ಅಭ್ಯರ್ಥಿ ಆಸ್ತಿ ಬರೋಬ್ಬರಿ 5,785 ಕೋ.ರೂ.!
Loksabha election; ಕಾಂಗ್ರೆಸ್ ವಿರುದ್ಧ ಮೋದಿ ಈಗ ದೇಶ ವಿಭಜನೆ ಅಸ್ತ್ರ ಪ್ರಯೋಗ
MUST WATCH
ಹೊಸ ಸೇರ್ಪಡೆ
Amit Shah: 2024ರ ಚುನಾವಣೆಯಲ್ಲಿ ಎನ್ ಡಿಎಗೆ 400ಕ್ಕೂ ಅಧಿಕ ಸ್ಥಾನ ಖಚಿತ: ಶಾ
ಕ್ರಿಕೆಟ್ ಬಗ್ಗೆ ಕಿಂಚಿತ್ತೂ ಜ್ಞಾನವಿಲ್ಲದ ವ್ಯಕ್ತಿಗೆ ಡ್ರೀಮ್11ನಲ್ಲಿ ಒಲಿಯಿತು 1.5 ಕೋಟಿ
IPL; ಸ್ಟಾಯಿನಿಸ್ ಏಟಿಗೆ ತವರಲ್ಲೆ ಚಾಂಪಿಯನ್ ಚೆನ್ನೈ ಠುಸ್!
Congress vs BJP; ಬ್ರಹ್ಮಾವರದಲ್ಲಿ ಶಕ್ತಿ ಪ್ರದರ್ಶನದ ವೇದಿಕೆ!
Shikaripur; ಸಂಭ್ರಮದ ಹುಚ್ಚರಾಯಸ್ವಾಮಿ ಬ್ರಹ್ಮ ರಥೋತ್ಸವ:ಯಡಿಯೂರಪ್ಪ ಕುಟುಂಬ ಭಾಗಿ