ದಿಲ್ಲಿ ಪಾರ್ಕ್: 25ರ ತರುಣನನ್ನು ಇರಿದು ಕೊಂದ ದುಷ್ಕರ್ಮಿಗಳು
Team Udayavani, Aug 24, 2018, 5:06 PM IST
ಹೊಸದಿಲ್ಲಿ : ದಿಲ್ಲಿ ಹೊರವಲಯದ ಮಂಗೋಲ್ಪುರಿಯಲ್ಲಿನ ಪಾರ್ಕ್ ಒಂದರಲ್ಲಿ 25 ವರ್ಷ ಪ್ರಾಯದ ತರುಣನೋರ್ವನನ್ನು ನಾಲ್ವರು ಅಪರಿಚಿತ ದುಷ್ಕರ್ಮಿಗಳು ಇರಿದು ಕೊಂದಿರುವುದಾಗಿ ಪೊಲೀಸರು ತಿಳಿಸಿದ್ದಾರೆ.
ನಾಲ್ವರು ಅಪರಿಚಿತ ದುಷ್ಕರ್ಮಿಗಳು ತರುಣನನ್ನು ಬೆದರಿಸಿ ಆತನಲ್ಲಿದ್ದ ನಗ-ನಗದನ್ನು ಕಿತ್ತುಕೊಳ್ಳಲು ಮುಂದಾದಾಗ ತರುಣನು ಪ್ರತಿರೋಧ ತೋರಿದ. ಒಡನೆಯೇ ದುಷ್ಕರ್ಮಿಗಳು ತರುಣನನ್ನು ಇರಿದು ಕೊಂದು ಪರಾರಿಯಾದರು. ಮೃತ ತರುಣನನ್ನು ದಿಲ್ಲಿಯ ಬುದ್ಧ ವಿಹಾರ ಒಂದನೇ ಹಂತದ ನಿವಾಸಿ ರಿಂಕು ಡ್ರೈವರ್ ಎಂದು ಗುರುತಿಸಲಾಗಿದೆ.
ವಿನೋದ್ ಎಂಬವರು ಪೊಲೀಸರಿಗೆ ನೀಡಿರುವ ದೂರಿನಲ್ಲಿ ಪಾರ್ಕ್ ನಲ್ಲಿ ವಾಕಿಂಗ್ ಮಾಡುತ್ತಿದ್ದ ರಿಂಕು ಗೆ ಅಪರಿಚಿತ ದುಷ್ಕರ್ಮಿಗಳು ಇರಿದಿದ್ದಾರೆ ಎಂದು ಹೇಳಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Gujarat ಕರಾವಳಿಯಲ್ಲಿ ಪಾಕ್ ಬೋಟ್ ನಿಂದ 600 ಕೋಟಿ ಮೌಲ್ಯದ ಹೆರಾಯಿನ್ ವಶ
ಕಾಂಗ್ರೆಸ್ ಗೆ ಆಘಾತ; ರಾಜೀನಾಮೆ ನೀಡಿದ ದೆಹಲಿ ಕಾಂಗ್ರೆಸ್ ಮುಖ್ಯಸ್ಥ
Mahadev Betting App Case; ಮುಂಬೈ ಪೊಲೀಸರಿಂದ ನಟ ಸಾಹಿಲ್ ಖಾನ್ ಬಂಧನ
Gyani Uncle; ಪ್ರಧಾನಿ ಮೋದಿಯನ್ನು ಉಪದೇಶ ನೀಡುವ ಅಂಕಲ್ ಎಂದ ಪ್ರಿಯಾಂಕಾ ಗಾಂಧಿ
Congress ಗೆದ್ದರೆ ದೇಶದಲ್ಲಿ ಗೋ ಹತ್ಯೆ ಖಚಿತ: ಯೋಗಿ ಆದಿತ್ಯನಾಥ್
MUST WATCH
ಹೊಸ ಸೇರ್ಪಡೆ
Gujarat ಕರಾವಳಿಯಲ್ಲಿ ಪಾಕ್ ಬೋಟ್ ನಿಂದ 600 ಕೋಟಿ ಮೌಲ್ಯದ ಹೆರಾಯಿನ್ ವಶ
Mangaluru Airport; ಗುದನಾಳದಲ್ಲಿ ಬಚ್ಚಿಟ್ಟ 54 ಲಕ್ಷ ರೂ. ಮೌಲ್ಯದ ಅಕ್ರಮ ಚಿನ್ನ ಪತ್ತೆ !
Indi ಲಚ್ಯಾಣ ಮಹಾರಥೋತ್ಸವದಲ್ಲಿ ಅವಘಡ: ರಥದ ಗಾಲಿಗೆ ಸಿಲುಕಿ ಇಬ್ಬರು ಮೃತ್ಯು
RCB ಕಮಾಲ್; ವಿಲ್ ಜಾಕ್ಸ್ ರೋಮಾಂಚನಕಾರಿ ಶತಕ: ಗುಜರಾತ್ ವಿರುದ್ಧ ಅತ್ಯಮೋಘ ಜಯ
Congress ಸರ್ಕಾರದಿಂದ ‘ಧರ್ಮ; ಸಂಕಷ್ಟ ನಿವಾರಣೆ: ಪ್ರಿಯಾಂಕ್ ಖರ್ಗೆ