ಪ್ರೇಮ ಪ್ರಕರಣದಲ್ಲಿ ವ್ಯಕ್ತಿಯ ಇರಿದು ಕೊಲೆ
Team Udayavani, Oct 23, 2017, 3:15 PM IST
ಮುಜಫರನಗರ : ಶಾಮ್ಲಿ ಜಿಲ್ಲೆಯ ಹಸನ್ಪುರ ಗ್ರಾಮದಲ್ಲಿ ಯಾರೋ ಕೆಲವು ದುಷ್ಕರ್ಮಿಗಳು 26ರ ಹರೆಯದ ವ್ಯಕ್ತಿಯೋರ್ವರನ್ನು ಇರಿದು ಕೊಂದಿದ್ದು ಪ್ರೇಮ ಪ್ರಕರಣವೇ ಈ ಕೊಲೆಗೆ ಕಾರಣ ಇರಬಹುದೆಂದು ಪೊಲೀಸರು ಶಂಕಿಸಿದ್ದಾರೆ.
ದಿಲ್ಲಿ ಕಂಪೆನಿಯೊಂದರಲ್ಲಿ ಉದ್ಯೋಗದಲ್ಲಿರುವ ಮೋಹಿತ್ ಕುಮಾರ್ ಎಂಬಾತ ದೀಪಾವಳಿ ಪ್ರಯುಕ್ತ ಊರಿಗೆ ಬಂದಿದ್ದ. ನಿನ್ನೆ ಭಾನುವಾರ ಆತನನ್ನು ದುಷ್ಕರ್ಮಿಗಳು ಇರಿದು ಕೊಂದರು.
ಈ ಕೊಲೆ ಸಂಬಂಧ ಐವರ ವಿರುದ್ಧ ಕೇಸು ದಾಖಲಿಸಿಕೊಂಡು ತನಿಖೆ ನಡೆಸಲಾಗುತ್ತಿದೆ ಎಂದು ಥಾಣಾ ಭವನ್ ಪೊಲೀಸ್ ಎಸ್ಎಚ್ಓ ಎಂ ಎಸ್ ಗಿಲ್ ಹೇಳಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Mumbai 26/11 ದಾಳಿಯ ವಕೀಲ ಉಜ್ವಲ್ ನಿಕಮ್ ಗೆ ಬಿಜೆಪಿ ಟಿಕೆಟ್, ಪೂನಮ್ ಗೆ ಕೊಕ್
Interim Bail: ಹೇಮಂತ್ ಸೋರೆನ್ ಗೆ ಮಧ್ಯಂತರ ಜಾಮೀನು ನಿರಾಕರಿಸಿದ ನ್ಯಾಯಾಲಯ
Mamata Banerjee: ಮತ್ತೆ ಎಡವಿ ಬಿದ್ದ ಮಮತಾ ಬ್ಯಾನರ್ಜಿ… ಕಾಲಿಗೆ ಸಣ್ಣ ಗಾಯ
‘ತಾರಕ್ ಮೆಹ್ತಾ ಕಾ ಉಲ್ಟಾ ಚಶ್ಮಾ’ ನಟ ಗುರುಚರಣ್ ಸಿಂಗ್ ನಾಪತ್ತೆ… ಮೊಬೈಲ್ ಸ್ವಿಚ್ ಆಫ್
W.Bengal; ಟಿಎಂಸಿ ಪಕ್ಷವನ್ನು ಭಯೋತ್ಪಾದಕ ಸಂಘಟನೆ ಎಂದು ಘೋಷಿಸಿ: ಸುವೇಂದು ಅಧಿಕಾರಿ
MUST WATCH
ಹೊಸ ಸೇರ್ಪಡೆ
Minister ಜಮೀರ್ ಭಾಷಣದ ಅಬ್ಬರಕ್ಕೆ ಡಯಾಸ್ ನ ಗಾಜು ಪುಡಿ ಪುಡಿ!!
ರಾಜ್ಯ ಸರ್ಕಾರ ರೈತರಿಗೆ ಪ್ರಾಮಾಣಿಕವಾಗಿ ಹಣ ತಲುಪಿಸುವ ಕೆಲಸ ಮಾಡಲಿ: ಸಿ.ಟಿ ರವಿ
Ranveer Singh : ʼಹನುಮಾನ್ʼ ನಿರ್ದೇಶಕನ ಸಿನಿಮಾದಲ್ಲಿ ರಣ್ವೀರ್ ಸಿಂಗ್ ನಟನೆ?
Yadagiri: ದೇಶದಲ್ಲಿ ಕಾಂಗ್ರೆಸ್ ನೆಲ ಕಚ್ಚಿದೆ: ಯತ್ನಾಳ ಟೀಕೆ
ಭಾರತದ ಹಿರಿಮೆ ಹೆಚ್ಚಿಸಿದ ಮೋದಿ ಅವರು ಮತ್ತೊಮ್ಮೆ ಪ್ರಧಾನಿಯಾಗಲಿ: ಶಾಸಕ ಜನಾರ್ದನ ರೆಡ್ಡಿ