ನೀರಿನ ಬಾಟಲ್ ಖರೀದಿ ವಿಚಾರಕ್ಕೆ ಜಗಳವಾಡಿದ್ದಕ್ಕೆ ರೈಲಿಂದಲೇ ಹೊರಕ್ಕೆಸೆದರು
Team Udayavani, Aug 8, 2022, 7:03 PM IST
ಲಕ್ನೋ: ಕುಡಿಯುವ ನೀರಿನ ಬಾಟಲ್ ಖರೀದಿ ವಿಚಾರಕ್ಕೆ ಉಂಟಾದ ಜಗಳ ಪ್ರಯಾಣಿಕನನ್ನು ರೈಲಿಂದ ಹೊರಗೆ ಎಸೆದ ಘಟನೆ ಉತ್ತರ ಪ್ರದೇಶದಲ್ಲಿ ನಡೆದಿದೆ.
ಲಲಿತ್ಪ್ರದೇಶ ಜಿಲ್ಲೆಯ ರೈಲು ನಿಲ್ದಾಣದಲ್ಲಿ ಈ ಘಟನೆ ನಡೆದಿದೆ. ರವಿ ಯಾದವ್(26) ಎಂಬುವರು ಸಹೋದರಿಯೊಂದಿಗೆ ರಾಪ್ತಿಸಾಗರ ಎಕ್ಸ್ಪ್ರೆಸ್ ರೈಲಿನಲ್ಲಿ ಪ್ರಯಾಣಿಸುತ್ತಿದ್ದರು.
ರೈಲ್ವೆ ಕೆಟರಿಂಗ್ ಸಿಬ್ಬಂದಿಯ ನಡುವೆ ಬಾಟಲ್ ಖರೀದಿ ವಿಚಾರಕ್ಕೆ ಸಂಬಂಧಿಸಿದಂತೆ ಜಗಳವಾಗಿದೆ.
ಇದನ್ನೂ ಓದಿ:ಜೆಇಇ ಮೈನ್ಸ್ ಪರೀಕ್ಷಾ ಫಲಿತಾಂಶ ಪ್ರಕಟ; ಹೊಸ ದಾಖಲೆ
ಹೀಗಾಗಿ, ರವಿ ಅವರ ಸಹೋದರಿ ಲಲಿತ್ಪುರ ರೈಲ್ವೆ ನಿಲ್ದಾಣದಲ್ಲಿ ರೈಲಿನಿಂದ ಕೆಳಗಿಳಿದು ನಡೆದಿದ್ದಾರೆ. ಆದರೆ ರವಿಗೆ ಕೆಳಗಿಳಿಯಲು ಬಿಡದ ಸಿಬ್ಬಂದಿ, ರೈಲು ಚಲಿಸುತ್ತಿದ್ದ ವೇಳೆ, ಅವರನ್ನು ಅವರ ಮೇಲೆ ಹಲ್ಲೆ ನಡೆಸಿ, ರೈಲಿನಿಂದ ಹೊರಗೆಸೆದಿದ್ದಾರೆ. ಪ್ರಕರಣಕ್ಕೆ ಸಂಬಂಧಿಸಿದಂತೆ ಒಬ್ಬನನ್ನು ಬಂಧಿಸಲಾಗಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Nagaland Poll: ಬೇಡಿಕೆ ಈಡೇರಿಸಿ- ಆರು ಜಿಲ್ಲೆಗಳಲ್ಲಿ ಒಂದೇ ಒಂದು ಮತದಾನ ನಡೆದಿಲ್ಲ!
Manipura: ಮತಗಟ್ಟೆ ಮೇಲೆ ಗುಂಡಿನ ದಾಳಿ… ದಿಕ್ಕಾ ಪಾಲಾಗಿ ಓಡಿದ ಮತದಾರರು
Lok Sabha 1 Phase: ನಿತಿನ್ ಗಡ್ಕರಿ ಟು ಕನಿಮೋಳಿ..ಮೊದಲ ಹಂತದ ಘಟಾನುಘಟಿ ಅಭ್ಯರ್ಥಿಗಳು…
Navy chief: ಭಾರತೀಯ ನೌಕಾಪಡೆಯ ನೂತನ ಮುಖ್ಯಸ್ಥರಾಗಿ ದಿನೇಶ್ ತ್ರಿಪಾಠಿ ನೇಮಕ
Stones Pelted: ಮತದಾನದ ವೇಳೆ ಕಲ್ಲು ತೂರಾಟ… ಬಿಜೆಪಿ ನಾಯಕನಿಗೆ ಗಾಯ
MUST WATCH
ಹೊಸ ಸೇರ್ಪಡೆ
BJP ಮೋದಿ ಮಾಡೆಲ್ ಹೆಸರಿನಲ್ಲಿ ಚೊಂಬಿನ ಮಾಡೆಲ್ ನೀಡಿದೆ: ಸುರ್ಜೇವಾಲ
Davangere: 10 ರೂ.ಗಳ ನಾಣ್ಯ ರೂಪದಲ್ಲಿ 25 ಸಾವಿರ ರೂ. ಠೇವಣಿ ಕಟ್ಟಿದ ಅಭ್ಯರ್ಥಿ!
Bidar; ಬಿರುಗಾಳಿ ಸಹಿತ ಭಾರಿ ಮಳೆ :ಸಿಡಿಲು ಬಡಿದು ರೈತ ಸಾವು
Kalaburgi: ಮಹಿಳೆಯ ಬಾತ್ ರೂಮ್ ವಿಡಿಯೋ ರೆಕಾರ್ಡ್ ಮಾಡಿದ ಸೆಕ್ಯೂರಿಟಿ ಗಾರ್ಡ್
CET ಸುಗಮವಾಗಿ ನಡೆದಿದೆ: ಆಕ್ಷೇಪಣೆ ಸಲ್ಲಿಕೆಗೆ ಏ.27ರವರೆಗೆ ಅವಕಾಶ