ತಮಿಳುನಾಡು: ಕೋರ್ಟ್‌ ಆವರಣದಲ್ಲೇ ಪತ್ನಿ ಮುಖದ ಮೇಲೆ ಆ್ಯಸಿಡ್‌ ಎಸೆದ ಪತಿ


Team Udayavani, Mar 23, 2023, 3:48 PM IST

tdy-6

ಚೆನ್ನೈ: ಕೋರ್ಟಿನ ಆವರಣದಲ್ಲೇ ಪತ್ನಿಯ ಮುಖದ ಮೇಲೆ  ಪತಿಯೊಬ್ಬ ಆ್ಯಸಿಡ್‌ ಎಸೆದಿರುವ ಘಟನೆ ತಮಿಳುನಾಡಿನ ಕೊಯಮತ್ತೂರುನಲ್ಲಿ ಗುರುವಾರ (ಮಾ.23 ರಂದು) ನಡೆದಿದೆ.

ಚಿತ್ರಾ ಎನ್ನುವ ಮಹಿಳೆ ತನ್ನ ಪತಿಯ ಮೇಲೆ ದೂರು ದಾಖಲಿಸಿದ್ದು, ಪತಿ ವಿರುದ್ಧ ಮಹಿಳೆ ದಾಖಲಿಸಿದ್ದ ಪ್ರಕರಣದ ವಿಚಾರಣೆಗೆ ಕೋರ್ಟ್ ಮುಂದಾದಾಗ ಆ್ಯಸಿಡ್‌ ದಾಳಿ ನಡೆದಿದೆ ಎಂದು ವರದಿ ತಿಳಿಸಿದೆ.

ಇದನ್ನೂ ಓದಿ: 47ನೇ ವಯಸ್ಸಿನಲ್ಲಿ ಹೆಣ್ಣು ಮಗುವಿಗೆ ಜನ್ಮ ನೀಡಿದ ಮಲಯಾಳಂ ನಟಿಯ ತಾಯಿ

ಪತ್ನಿ ತನ್ನ ವಿರುದ್ದ ದೂರು ದಾಖಲು ಮಾಡಿದ್ದಾಳೆ. ಇದರ ವಿಚಾರಣೆಗೆ ಬಂದ ಪತಿ ಶಿವಕುಮಾರ್ ನೀರಿನ ಬಾಟಲಿಯಲ್ಲಿ ಆ್ಯಸಿಡ್‌ ತುಂಬಿಸಿಕೊಂಡು ಕೋರ್ಟಿನ ಆವರಣಕ್ಕೆ ತಂದಿದ್ದಾನೆ. ಇನ್ನೇನು ವಿಚಾರಣೆ ಆರಂಭಗೊಳ್ಳಬೇಕು ಅಷ್ಟು ಹೊತ್ತಿಗೆ ಪತಿ ಶಿವಕುಮಾರ್‌ ಪತ್ನಿ ಚಿತ್ರ ಮುಖದ ಮೇಲೆ ಆ್ಯಸಿಡ್‌ ಎಸೆದಿದ್ದಾನೆ.

ಕೂಡಲೇ ಅಲ್ಲಿದ್ದ ಜನರು ಆರೋಪಿ ಶಿವಕುಮಾರ್‌ ನನ್ನು ಹಿಡಿದು ಥಳಿಸಲು ಯತ್ನಿಸಿದ್ದಾರೆ. ಆದರೆ ಪೊಲೀಸರು ಆರೋಪಿಯನ್ನು ಎಳೆದು ಈಚೆಗೆ ತಂದಿದ್ದಾರೆ ಎಂದು ವರದಿ ತಿಳಿಸಿದೆ.

ಟಾಪ್ ನ್ಯೂಸ್

Terror 2

26/11 ದಾಳಿಕೋರರಿಗೆ ತರಬೇತಿ ನೀಡಿದ್ದ ಅಬ್ದುಲ್ ಸಾಲಾಮ್ ಭುಟ್ಟಾವಿ ಮೃತ್ಯು

1-wewqe

WFI chief ವಿರುದ್ಧ ಸಾಕ್ಷ್ಯಾಧಾರಗಳ ಕೊರತೆಯ ವರದಿಗಳು ಸುಳ್ಳು

rahul gandhi

US ನಲ್ಲಿ ರಾಹುಲ್ ಗಾಂಧಿ ವಿರುದ್ಧ ಖಾಲಿಸ್ತಾನ್ ಬೆಂಬಲಿಗರ ಆಕ್ರೋಶ; ಭಾಷಣಕ್ಕೆ ಅಡ್ಡಿ

ರಾಹುಲ್‌ ಬೋಸ್‌ ಮತ್ತೆ ಕನ್ನಡದತ್ತ..

Actor Rahul Bose:ರಾಹುಲ್‌ ಬೋಸ್‌ ಮತ್ತೆ ಕನ್ನಡದತ್ತ..

TDY-10

83ರ ದಿಗ್ಗಜ ನಟನ 29ರ ಪ್ರೇಯಸಿ ಗರ್ಭಿಣಿ: 4ನೇ ಬಾರಿ ತಂದೆಯಾಗಲಿದ್ದಾರೆ Al Pacino

1-sdsad

Guarantee; ಮಂತ್ರಿ ಪರಿಷತ್ ಸಭೆ: ಸಿದ್ದರಾಮಯ್ಯ ಅವರಿಗೆ ಪರಮಾಧಿಕಾರ

ಕುತ್ತಾರು ಕೊರಗಜ್ಜನ ಕ್ಷೇತ್ರಕ್ಕೆ ನಟಿ ರಚಿತಾ ರಾಮ್ ಭೇಟಿ: ಚಿತ್ರಗಳ ಯಶಸ್ಸಿಗೆ ಪ್ರಾರ್ಥನೆ

ಕುತ್ತಾರು ಕೊರಗಜ್ಜನ ಕ್ಷೇತ್ರಕ್ಕೆ ನಟಿ ರಚಿತಾ ರಾಮ್ ಭೇಟಿ: ಚಿತ್ರಗಳ ಯಶಸ್ಸಿಗೆ ಪ್ರಾರ್ಥನೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-wewqe

WFI chief ವಿರುದ್ಧ ಸಾಕ್ಷ್ಯಾಧಾರಗಳ ಕೊರತೆಯ ವರದಿಗಳು ಸುಳ್ಳು

rahul gandhi

US ನಲ್ಲಿ ರಾಹುಲ್ ಗಾಂಧಿ ವಿರುದ್ಧ ಖಾಲಿಸ್ತಾನ್ ಬೆಂಬಲಿಗರ ಆಕ್ರೋಶ; ಭಾಷಣಕ್ಕೆ ಅಡ್ಡಿ

crime (2)

Goaಕ್ಕೆ ಪ್ರವಾಸಕ್ಕೆಂದು ತೆರಳಿದ್ದ ತುಮಕೂರಿನ ಯುವಕ ಆತ್ಮಹತ್ಯೆ

Owaisi; ತಾಕತ್ತಿದ್ರೆ ಚೀನಾದ ಮೇಲೆ ಸರ್ಜಿಕಲ್‌ ದಾಳಿ ನಡೆಸಿ; ಬಿಜೆಪಿಗೆ ಒವೈಸಿ ಸವಾಲು

Owaisi; ತಾಕತ್ತಿದ್ರೆ ಚೀನಾದ ಮೇಲೆ ಸರ್ಜಿಕಲ್‌ ದಾಳಿ ನಡೆಸಿ; ಬಿಜೆಪಿಗೆ ಒವೈಸಿ ಸವಾಲು

Madhya Pradesh: ಮರಕ್ಕೆ ಢಿಕ್ಕಿ ಹೊಡೆದು ಕಾರಿಗೆ ಬೆಂಕಿ; ನಾಲ್ವರು ಸಜೀವ ದಹನ

Tragic: ಮರಕ್ಕೆ ಢಿಕ್ಕಿ ಹೊಡೆದು ಕಾರಿಗೆ ಬೆಂಕಿ; ನವ ವಿವಾಹಿತರು ಸೇರಿ ನಾಲ್ವರು ಸಜೀವ ದಹನ

MUST WATCH

udayavani youtube

ಜಾನಪದ ಕಲೆಯನ್ನು ಅಂತರಾಷ್ಟ್ರೀಯ ಮಟ್ಟಕ್ಕೆ ಕೊಂಡೊಯ್ದ ಸೋಲಿಗರು

udayavani youtube

ರಾಷ್ಟ್ರೀಯ ಹೆದ್ದಾರಿ 66ರಲ್ಲಿ ಕಾರುಗಳ ನಡುವೆ ಅಪಘಾತ, ನಾಲ್ವರಿಗೆ ಗಾಯ

udayavani youtube

ಮಂಡ್ಯ ರಮೇಶ ಅವರ ನಟನದ ರಂಗ ಮಂದಿರ ಹೇಗಿದೆ ನೋಡಿ

udayavani youtube

ಈದ್ಗಾ…ಹಿಂದುತ್ವ…ಅಂದು ಚುನಾವಣೆಯಲ್ಲಿ ಶೆಟ್ಟರ್‌ ವಿರುದ್ಧ ಬೊಮ್ಮಾಯಿ ಪರಾಜಯಗೊಂಡಿದ್ದರು!

udayavani youtube

ಕಾಪು ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ ವಿನಯ ಕುಮಾರ್ ಸೊರಕೆ ನಾಮಪತ್ರ ಸಲ್ಲಿಕೆ

ಹೊಸ ಸೇರ್ಪಡೆ

Terror 2

26/11 ದಾಳಿಕೋರರಿಗೆ ತರಬೇತಿ ನೀಡಿದ್ದ ಅಬ್ದುಲ್ ಸಾಲಾಮ್ ಭುಟ್ಟಾವಿ ಮೃತ್ಯು

1-wewqe

WFI chief ವಿರುದ್ಧ ಸಾಕ್ಷ್ಯಾಧಾರಗಳ ಕೊರತೆಯ ವರದಿಗಳು ಸುಳ್ಳು

ಅಧಿಕಾರಿಗಳಿಂದ ಮತ ಎಣಿಕೆಯಲ್ಲಿ ಪಕ್ಷಪಾತ ಆರೋಪ

ಅಧಿಕಾರಿಗಳಿಂದ ಮತ ಎಣಿಕೆಯಲ್ಲಿ ಪಕ್ಷಪಾತ ಆರೋಪ

rahul gandhi

US ನಲ್ಲಿ ರಾಹುಲ್ ಗಾಂಧಿ ವಿರುದ್ಧ ಖಾಲಿಸ್ತಾನ್ ಬೆಂಬಲಿಗರ ಆಕ್ರೋಶ; ಭಾಷಣಕ್ಕೆ ಅಡ್ಡಿ

ಮೂರು ತಿಂಗಳಿಂದ ಅಂಗನವಾಡಿ ಮಕ್ಕಳಿಗಿಲ್ಲ ಹಾಲು

ಮೂರು ತಿಂಗಳಿಂದ ಅಂಗನವಾಡಿ ಮಕ್ಕಳಿಗಿಲ್ಲ ಹಾಲು