ಸಚಿವ ತಾವಡೆ ಮೇಲೆ ಕಪ್ಪು ಪುಡಿ ಎಸೆದ ಧಂಗರ್‌ ಸದಸ್ಯ ಅರೆಸ್ಟ್‌


Team Udayavani, Sep 22, 2017, 5:23 PM IST

ARRESTED-600.jpg

ಮುಂಬಯಿ : ಧಂಗರ್‌ ಸಮುದಾಯದ ಸದಸ್ಯನೋರ್ವ ಮಹಾರಾಷ್ಟ್ರ ಶಿಕ್ಷಣ ಸಚಿವ ವಿನೋದ್‌ ತಾವಡೆ ಅವರ ಮೇಲೆ ಸಾತಾರಾದಲ್ಲಿ ಕಪ್ಪು ಪುಡಿಯನ್ನು ಎಸೆಯಲು ಯತ್ನಿಸಿದ ಘಟನೆ ನಡೆದಿದೆ.

ತಾವಡೆ ಅವರು ಇಲ್ಲಿಂದ ಸುಮಾರು 250 ಕಿ.ಮೀ.ದೂರದ ಪಶ್ಚಿಮ ಮಹಾರಾಷ್ಟ್ರ ಪಟ್ಟಣದಲ್ಲಿ ಕಾರ್ಯಕ್ರಮದಲ್ಲಿ ಭಾಗಿಯಾಗಿದ್ದ ಮಾರುತಿ ಜನಕಾರ್‌ ಎಂಬ ವ್ಯಕ್ತಿಯೋರ್ವ ತಾವಡೆ ಅವರ ಸಮೀಪಕ್ಕೆ ತೆರಳಿ ಅವರ ಮೇಲೆ ಕಪ್ಪು ಪುಡಿಯನ್ನು ಚೆಲ್ಲಲು ಯತ್ನಿಸಿದ.

ಕೂಡಲೇ ಪೊಲೀಸರು ಜನಕಾರ್‌ನನ್ನು ವಶಕ್ಕೆ ತೆಗೆದುಕೊಂಡರು. ಆದರೆ ಆತ ಎಸೆದ ಕಪ್ಪು ಪುಡಿಯು ಮಂಗಳಕರ ಸಮಾರಂಭಗಳಲ್ಲಿ ಬಳಸಲಾಗುವ “ಬುಕ್ಕ’ ಎಂದು ಗೊತ್ತಾಗಿದೆ. 

ಧಂಗಾರ್‌ ಸಮುದಾಯದವರು ಬಹಳ ಕಾಲದಿಂದ ತಮಗೆ ಸರಕಾರಿ ಉದ್ಯೋಗಗಳಲ್ಲಿ ಮತ್ತು ಶಿಕ್ಷಣ ಸಂಸ್ಥೆಗಳಲ್ಲಿ ಮೀಸಲಾತಿ ನೀಡಬೇಕೆಂದು ಸರಕಾರವನ್ನು  ಆಗ್ರಹಿಸುತ್ತಾ ಬಂದಿದ್ದಾರೆ. 

ಕೆಲ ದಿನಗಳ ಹಿಂದೆ ಇದೇ ಸಮುದಾಯದ ಕೆಲ ಸದಸ್ಯರು ಸಚಿವ ತಾವಡೆ ಅವರ ಮೇಲೆ ಶೋಲಾಪುರ ನಗರದಲ್ಲಿನ ನಡೆದಿದ್ದ ಸಮಾರಂಭವೊಂದರಲ್ಲಿ ಹಳದಿ ಪುಡಿ (ಭಂಡಾರ) ಎಸೆದಿದ್ದರು. ಶೋಲಾಪುರ ವಿವಿಗೆ ಅಹಲ್ಯಾಬಾಯಿ ಹೋಳ್ಕರ್‌ ಹೆಸರು ಇಡಬೇಕೆಂಬುದು ಅವರ ಆಗ್ರಹವಾಗಿತ್ತು. ಅಹಲ್ಯಾಬಾಯಿ ಹೋಳ್ಕರ್‌ ಮರಾಠಾ ಆಳ್ವಿಕೆಗೆ ಒಳಪಟ್ಟಿದ್ದ ಮಧ್ಯ ಕಾಲೀನ ಮಾಲ್ವಾ  ಆರಸೊತ್ತಿಗೆಯ ರಾಣಿಯಾಗಿದ್ದಳು. 

ಟಾಪ್ ನ್ಯೂಸ್

1-eweweqwe

Voting:ಹಿರಿಯ ನಾಗರಿಕರೇ ಮಾದರಿ

Uppinangady ಮುರಿದು ಬಿದ್ದ ಮದುವೆ; ಕುಟುಂಬಸ್ಥರು ಕಂಗಾಲು

Uppinangady ಮುರಿದು ಬಿದ್ದ ಮದುವೆ; ಕುಟುಂಬಸ್ಥರು ಕಂಗಾಲು

BJP 2

Google ಜಾಹೀರಾತಿಗೆ ಬಿಜೆಪಿ ವೆಚ್ಚ ಮಾಡಿದ ಹಣವೆಷ್ಟು ಗೊತ್ತೆ?

ec-aa

EC ಗುರಿ ಸಾಧನೆಗೆ ಹಿನ್ನಡೆ? 14 ಕ್ಷೇತ್ರಗಳಲ್ಲಿ ನಿರೀಕ್ಷಿತ ಯಶಸ್ಸು ಕಾಣದ ಮತದಾನ

Vijay Mallya

Vijay Mallya ಹಸ್ತಾಂತರಕ್ಕೆ ಫ್ರಾನ್ಸ್‌ನೊಂದಿಗೆ ಭಾರತ ಮಾತುಕತೆ

ಇಂದು ಬೆಳಗಾವಿಯಲ್ಲಿ ಮೋದಿ ವಾಸ್ತವ್ಯ; ಜೊಲ್ಲೆ ಸಮೂಹದ ವೆಲ್‌ಕಮ್‌ ಹೊಟೇಲ್‌ನಲ್ಲಿ ವ್ಯವಸ್ಥೆ

ಇಂದು ಬೆಳಗಾವಿಯಲ್ಲಿ ಮೋದಿ ವಾಸ್ತವ್ಯ; ಜೊಲ್ಲೆ ಸಮೂಹದ ವೆಲ್‌ಕಮ್‌ ಹೊಟೇಲ್‌ನಲ್ಲಿ ವ್ಯವಸ್ಥೆ

voter

VOTE; ನೋಟಾಗೆ ಬಹುಮತ ಬಂದರೆ ಏನು ಮಾಡಬೇಕು?:ಚುನಾವಣ ಆಯೋಗಕ್ಕೆ ಸುಪ್ರೀಂ ನೋಟಿಸ್‌


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

BJP 2

Google ಜಾಹೀರಾತಿಗೆ ಬಿಜೆಪಿ ವೆಚ್ಚ ಮಾಡಿದ ಹಣವೆಷ್ಟು ಗೊತ್ತೆ?

Vijay Mallya

Vijay Mallya ಹಸ್ತಾಂತರಕ್ಕೆ ಫ್ರಾನ್ಸ್‌ನೊಂದಿಗೆ ಭಾರತ ಮಾತುಕತೆ

voter

VOTE; ನೋಟಾಗೆ ಬಹುಮತ ಬಂದರೆ ಏನು ಮಾಡಬೇಕು?:ಚುನಾವಣ ಆಯೋಗಕ್ಕೆ ಸುಪ್ರೀಂ ನೋಟಿಸ್‌

1-wqeqewqe

Muslim ಆದ್ಯತೆ ಹೇಳಿಕೆ ನೀಡಿಲ್ಲವೆಂದು ಸಾಬೀತುಪಡಿಸಿ: ‘ಕೈ’ಗೆ ಮೋದಿ ಸವಾಲು

cbsc

CBSE ವರ್ಷಕ್ಕೆ 2 ಬಾರಿ ಪರೀಕ್ಷೆ:ರೂಪರೇಖೆಗೆ ಸೂಚನೆ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

1-eweweqwe

Voting:ಹಿರಿಯ ನಾಗರಿಕರೇ ಮಾದರಿ

Uppinangady ಮುರಿದು ಬಿದ್ದ ಮದುವೆ; ಕುಟುಂಬಸ್ಥರು ಕಂಗಾಲು

Uppinangady ಮುರಿದು ಬಿದ್ದ ಮದುವೆ; ಕುಟುಂಬಸ್ಥರು ಕಂಗಾಲು

BJP 2

Google ಜಾಹೀರಾತಿಗೆ ಬಿಜೆಪಿ ವೆಚ್ಚ ಮಾಡಿದ ಹಣವೆಷ್ಟು ಗೊತ್ತೆ?

ec-aa

EC ಗುರಿ ಸಾಧನೆಗೆ ಹಿನ್ನಡೆ? 14 ಕ್ಷೇತ್ರಗಳಲ್ಲಿ ನಿರೀಕ್ಷಿತ ಯಶಸ್ಸು ಕಾಣದ ಮತದಾನ

Vijay Mallya

Vijay Mallya ಹಸ್ತಾಂತರಕ್ಕೆ ಫ್ರಾನ್ಸ್‌ನೊಂದಿಗೆ ಭಾರತ ಮಾತುಕತೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.