“ಮ್ಯಾನ್‌ vs ವೈಲ್ಡ್‌’ ದಾಖಲೆ

ಮೋದಿ ಭಾಗವಹಿಸಿದ್ದ ಸಂಚಿಕೆಗೆ ಬಂಪರ್‌ ಜನಸ್ಪಂದನೆ

Team Udayavani, Aug 23, 2019, 5:25 AM IST

42

ಮುಂಬೈ: ಇದೇ ತಿಂಗಳ 12 ರಾತ್ರಿ, ಡಿಸ್ಕವರಿ ವಾಹಿನಿಯಲ್ಲಿ ಪ್ರಸಾರವಾಗಿದ್ದ ಪ್ರಧಾನಿ ನರೇಂದ್ರ ಮೋದಿಯವರು ಭಾಗವಹಿಸಿದ್ದ, ‘ಮ್ಯಾನ್‌ ವರ್ಸಸ್‌ ವೈಲ್ಡ್’ನ ವಿಶೇಷ ಸಂಚಿಕೆ, ವಿಶ್ವದಲ್ಲಿ ಅತಿ ಹೆಚ್ಚು ವೀಕ್ಷಕರನ್ನು ತಲುಪಿದ ಸಂಚಿಕೆಯೆಂಬ ಹೆಗ್ಗಳಿಕೆಗೆ ಪಾತ್ರವಾಗುವ ಮೂಲಕ ಹೊಸ ಇತಿಹಾಸ ಬರೆದಿದೆ. ಭಾರತದ ಮಟ್ಟಿಗೆ ಹೇಳುವುದಾದರೆ, ಇನ್ಫೊಟೇನ್‌ ಮಾದರಿಯ ಕಾರ್ಯಕ್ರಮವೊಂದು ಇಷ್ಟು ದೊಡ್ಡ ಮಟ್ಟದಲ್ಲಿ ಜನರನ್ನು ತಲುಪಿದ ಮೊದಲ ಉದಾಹರಣೆ ಇದಾಗಿದೆ ಎಂದು ಡಿಸ್ಕವರಿ ವಾಹಿನಿ ಹೇಳಿದೆ. ಜಗತ್ತಿನ 180 ದೇಶಗಳಲ್ಲಿ ಪ್ರಸಾರವಾಗಿದ್ದ ಈ ಕಾರ್ಯಕ್ರಮವು, ಭಾರತದಲ್ಲಿ ಒಟ್ಟಾರೆಯಾಗಿ 30.69 ಲಕ್ಷ ಜನರನ್ನು ಏಕಕಾಲದಲ್ಲಿ ತಲುಪಿದ್ದು, ಆ ಮೂಲಕ ನಾನಾ ದೇಶಗಳಲ್ಲಿ ಜಾಲವನ್ನು ಹೊಂದಿರುವ ಸ್ಟಾರ್‌ ಟಿವಿಯ (ಒಟ್ಟಾರೆ ವೀಕ್ಷಣೆ 36.70 ಲಕ್ಷ) ಜನಪ್ರಿಯತೆಯನ್ನೂ ಹಿಂದಿಕ್ಕಿ, ಹೊಸ ಇತಿಹಾಸ ಬರೆದಿದೆ.

ಮತ್ತೂಂದೆಡೆ, ಈ ಸಂಚಿಕೆಯೊಂದೇ ಪ್ರೀಮಿಯರ್‌ ಪ್ರಸಾರ ಹಾಗೂ ಸಾಮಾಜಿಕ ಜಾಲತಾಣಗಳಿಂದ, 360 ಕೋಟಿಯಷ್ಟು ಇಂಪ್ರಷನ್‌ಗಳನ್ನು ಗಳಿಸಿದ್ದು, ಅಮೆರಿಕದ ಸೇರಿದಂತೆ ನಾನಾ ದೇಶಗಳಲ್ಲಿ ಜನಪ್ರಿಯಗೊಂಡಿರುವ ‘ಸೂಪರ್‌ ಬೌಲ್ 53’ ಪಂದ್ಯಾವಳಿಯ ನೇರಪ್ರಸಾರದ ಇಂಪ್ರಷನ್‌ನನ್ನೂ (340 ಕೋಟಿ) ಹಿಂದಿಕ್ಕಿ ಮತ್ತೂಂದು ದಾಖಲೆ ಬರೆದಿದೆ. ಇದಲ್ಲದೆ, ಮ್ಯಾನ್‌ ವರ್ಸಸ್‌ ವೈಲ್ಡ್ ಸಂಚಿಕೆಯನ್ನು ಒಬ್ಬ ವೀಕ್ಷಕ ಸರಾಸರಿಯಾಗಿ 29.2 ನಿಮಿಷಗಳವರೆಗೆ ನಿರಂತರವಾಗಿ ವೀಕ್ಷಿಸಿದ್ದೂ ಸಹ ಆ ಕಾರ್ಯಕ್ರಮದ ಜನಪ್ರಿಯತೆಗೆ ಸಾಕ್ಷಿಯಾಗಿದೆ ಎಂದು ಡಿಸ್ಕವರಿ ವಾಹಿನಿ ಹೇಳಿದೆ.

ಸಿಂಹಪಾಲು ದಾನ
ಈ ಸಂಚಿಕೆಗೆ ದೊಡ್ಡ ಯಶಸ್ಸನ್ನು ತಂದುಕೊಟ್ಟಿದ್ದಕ್ಕಾಗಿ, ನಿರೂಪಕ ಬೇರ್‌ ಗ್ರಿಲ್ಸ್ ಅವರು ಪ್ರೇಕ್ಷಕರಿಗೆ ಧನ್ಯವಾದ ಅರ್ಪಿಸಿದ್ದಾರೆ. ಅತ್ತ, ಡಿಸ್ಕವರಿ ವಾಹಿನಿಯು, ಈ ವಿಶೇಷ ಸಂಚಿಕೆ ಯಿಂದ ಬಂದ ಆದಾಯದಲ್ಲಿ ದೊಡ್ಡ ಮೊತ್ತವನ್ನು ಭಾರತದಲ್ಲಿನ ಹುಲಿ ಸಂರಕ್ಷಣಾ ಅಭಿಯಾನಕ್ಕೆ ನೀಡುವುದಾಗಿ ಹೇಳಿದೆ.

ಟಾಪ್ ನ್ಯೂಸ್

1-wqewq-eqw

Modi ಕೈ ಬಲಪಡಿಸಲು, ದ.ಕ. ಸಮಗ್ರ ಸುಧಾರಣೆಗಾಗಿ ಬಿಜೆಪಿಗೆ ಮತ ನೀಡಿ: ಚೌಟ

1-asasas

Naxal ಬಾಧಿತ ಮತಗಟ್ಟೆಗಳ ಭದ್ರತೆಗೆ ಹೆಚ್ಚುವರಿ ಆದ್ಯತೆ: ಮುಲ್ಲೈ ಮುಗಿಲನ್‌

D. K. Shivakumar: ಡೆತ್‌, ಬರ್ತ್‌ ಯಾವ ಟ್ಯಾಕ್ಸೂ ಇಲ್ಲ; ಡಿಕೆಶಿ

D. K. Shivakumar: ಡೆತ್‌, ಬರ್ತ್‌ ಯಾವ ಟ್ಯಾಕ್ಸೂ ಇಲ್ಲ; ಡಿಕೆಶಿ

KPCC: ಮೋದಿ, ರಾಜನಾಥ್‌ಸಿಂಗ್‌ ವಿರುದ್ಧ ಕ್ರಮಕ್ಕೆ ಕೆಪಿಸಿಸಿ ದೂರು

KPCC: ಮೋದಿ, ರಾಜನಾಥ್‌ಸಿಂಗ್‌ ವಿರುದ್ಧ ಕ್ರಮಕ್ಕೆ ಕೆಪಿಸಿಸಿ ದೂರು

1-rerwer

IPL; ಸನ್‌ರೈಸರ್ಸ್ ಹೈದರಾಬಾದ್ ವಿರುದ್ಧ ಜಯದ ನಗು ಬೀರಿದ ಆರ್ ಸಿಬಿ

MONEY (2)

Mysuru: ದಾಖಲೆ ಇಲ್ಲದೆ ಸಾಗಿಸುತ್ತಿದ್ದ 89 ಲಕ್ಷ ರೂ. ವಶಕ್ಕೆ

Crime: ತಾಯಿ ಆತ್ಮಹತ್ಯೆಗೆ ಕಾರಣನಾದ ತಂದೆಯನ್ನು ಕೊಂದ ಮಗ

Crime: ತಾಯಿ ಆತ್ಮಹತ್ಯೆಗೆ ಕಾರಣನಾದ ತಂದೆಯನ್ನು ಕೊಂದ ಮಗ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Election Commission: ಮೋದಿ, ರಾಹುಲ್‌ ವಿರುದ್ಧ ದೂರು: ಚುನಾವಣಾ ಆಯೋಗ ನೋಟಿಸ್‌

Election Commission: ಮೋದಿ, ರಾಹುಲ್‌ ವಿರುದ್ಧ ದೂರು: ಚುನಾವಣಾ ಆಯೋಗ ನೋಟಿಸ್‌

Delhi LG: ಕೇರಳ ಚರ್ಚುಗಳಿಗೆ ದಿಲ್ಲಿ ಗೌರ್ನರ್‌ ಭೇಟಿ; ಆಯೋಗಕ್ಕೆ “ಕೈ’ ದೂರು

Delhi LG: ಕೇರಳ ಚರ್ಚುಗಳಿಗೆ ದಿಲ್ಲಿ ಗೌರ್ನರ್‌ ಭೇಟಿ; ಆಯೋಗಕ್ಕೆ “ಕೈ’ ದೂರು

Odisha: ಎನ್‌ಕೌಂಟರ್‌; ಇಬ್ಬರು ನಕ್ಸಲರ ಹತ್ಯೆ

Odisha: ಎನ್‌ಕೌಂಟರ್‌; ಇಬ್ಬರು ನಕ್ಸಲರ ಹತ್ಯೆ

1-asaa

Heart beats; ಭಾರತದ ಹೃದಯ ಪಾಕಿಸ್ಥಾನದ ಯುವತಿಗೆ ಹೊಸ ಜೀವನ ನೀಡಿತು..

1-qwqwewqe

IPL ಅಕ್ರಮ ಪ್ರಸಾರ ಕೇಸ್; ನಟಿ ತಮನ್ನಾಗೆ ಸಂಕಷ್ಟ: ಸೈಬರ್ ಸೆಲ್ ನೋಟಿಸ್

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

1-wqewq-eqw

Modi ಕೈ ಬಲಪಡಿಸಲು, ದ.ಕ. ಸಮಗ್ರ ಸುಧಾರಣೆಗಾಗಿ ಬಿಜೆಪಿಗೆ ಮತ ನೀಡಿ: ಚೌಟ

1-asasas

Naxal ಬಾಧಿತ ಮತಗಟ್ಟೆಗಳ ಭದ್ರತೆಗೆ ಹೆಚ್ಚುವರಿ ಆದ್ಯತೆ: ಮುಲ್ಲೈ ಮುಗಿಲನ್‌

1-MB

Note Ban ವೇಳೆ ಮಹಿಳೆಯರು ಮಂಗಳಸೂತ್ರ ಅಡವಿಟ್ಟಾಗ ಮೋದಿ ಮೌನ: ಭಂಡಾರಿ

Exam

Udupi; ಪಿಯುಸಿ ಪರೀಕ್ಷೆ-2 : ನಿಷೇಧಾಜ್ಞೆ ಜಾರಿ

IMD

Dakshina Kannada ಜಿಲ್ಲೆಯಲ್ಲಿ ಮುಂದುವರಿದ ಉರಿಬಿಸಿಲು:ಮಳೆಯ ಮುನ್ಸೂಚನೆ ಇಲ್ಲ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.