ಕತ್ತು ಸೀಳಿ ಕೊಲೆ ಮಾಡಿ ವೀಡಿಯೋ ಪೋಸ್ಟ್ ಮಾಡಿದ
Team Udayavani, Nov 17, 2022, 7:50 AM IST
ಜಬಲ್ಪುರ: ಪ್ರಿಯಕರಳನ್ನು ಹತ್ಯೆ ಮಾಡಿ, ದೇಹವನ್ನು 35 ಭಾಗಗಳಾಗಿ ತುಂಡರಿಸಿ, ಫ್ರಿಡ್ಜ್ನಲ್ಲಿಟ್ಟಿದ್ದ ಶ್ರದ್ಧಾ ಕೊಲೆಯ ಪ್ರಕರಣ ಇನ್ನೂ ಜನರ ನೆನಪಿನ ಪಟಲದಿಂದ ಮಾಸುವ ಮುನ್ನವೇ ಮಧ್ಯಪ್ರದೇಶದ ಜಬಲ್ಪುರದಲ್ಲಿ ಮತ್ತೂಂದು ಭೀಕರ ಕೃತ್ಯ ನಡೆದಿದೆ.
ವ್ಯಕ್ತಿಯೊಬ್ಬ ಮಹಿಳೆಯ ಕತ್ತು ಸೀಳಿ, ಮೃತದೇಹದ ವೀಡಿಯೋ ಅನ್ನು ಸಾಮಾಜಿಕ ಜಾಲತಾಣದಲ್ಲಿ ಪೋಸ್ಟ್ ಮಾಡಿದ್ದಾನೆ. ಆರೋಪಿ ಅಭಿಜಿತ್ ಪಾಟೀದಾರ್, ಶಿಲ್ಪ ಜರಿಯಾ(25) ಎಂಬ ಮಹಿಳೆಯ ಕತ್ತು ಸೀಳಿ ಕೊಲೆ ಮಾಡಿ ದ್ದಾನೆ. ಅಲ್ಲದೆ ಜಾಲತಾಣಗಳಲ್ಲಿ ವೀಡಿ ಯೋ ಪೋಸ್ಟ್ ಮಾಡಿದ್ದಾನೆ. ಅದರಲ್ಲಿ “ನಂಬಿಕೆಗೆ ಅನರ್ಹರಾದವರು ಬೇಕಾಗಿಲ್ಲ’ ಎಂದು ಹೇಳಿ, ಬೆಡ್ಶಿಟ್ ತೆಗೆದು ಬೆಡ್ ಮೇಲೆ ಇರುವ ಮಹಿಳೆಯ ಮೃತದೇಹವನ್ನು ತೋರಿಸುತ್ತಾನೆ.
ಇನ್ನೊಂದು ವೀಡಿಯೋದಲ್ಲಿ ಆತ, “ನಾನು ಮತ್ತು ನನ್ನ ಉದ್ಯಮ ಪಾಲುದಾರ ಜಿತೇಂದ್ರ ಕುಮಾರ್ ಇಬ್ಬರೊಂದಿಗೂ ಮಹಿಳೆ ಸಂಬಂಧ ಹೊಂದಿದ್ದಳು,’ ಎಂದು ಆರೋಪಿಸಿದ್ದಾನೆ. ಜಬಲ್ಪುರದ ಮೇಖಲಾ ರೆಸಾರ್ಟ್ನಲ್ಲಿ ಮೃತದೇಹ ಪತ್ತೆಯಾಗಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Nagaland Poll: ಬೇಡಿಕೆ ಈಡೇರಿಸಿ- ಆರು ಜಿಲ್ಲೆಗಳಲ್ಲಿ ಒಂದೇ ಒಂದು ಮತದಾನ ನಡೆದಿಲ್ಲ!
Manipura: ಮತಗಟ್ಟೆ ಮೇಲೆ ಗುಂಡಿನ ದಾಳಿ… ದಿಕ್ಕಾ ಪಾಲಾಗಿ ಓಡಿದ ಮತದಾರರು
Lok Sabha 1 Phase: ನಿತಿನ್ ಗಡ್ಕರಿ ಟು ಕನಿಮೋಳಿ..ಮೊದಲ ಹಂತದ ಘಟಾನುಘಟಿ ಅಭ್ಯರ್ಥಿಗಳು…
Navy chief: ಭಾರತೀಯ ನೌಕಾಪಡೆಯ ನೂತನ ಮುಖ್ಯಸ್ಥರಾಗಿ ದಿನೇಶ್ ತ್ರಿಪಾಠಿ ನೇಮಕ
Stones Pelted: ಮತದಾನದ ವೇಳೆ ಕಲ್ಲು ತೂರಾಟ… ಬಿಜೆಪಿ ನಾಯಕನಿಗೆ ಗಾಯ
MUST WATCH
ಹೊಸ ಸೇರ್ಪಡೆ
Davanagere; ಮುಖ್ಯಮಂತ್ರಿ ಜವಾಬ್ದಾರಿಯಿಂದ ಹೇಳಿಕೆ ನೀಡಬೇಕು: ಎಂ.ಪಿ. ರೇಣುಕಾಚಾರ್ಯ
ತಂತ್ರಜ್ಞಾನದಿಂದ ಮಾನವ ಜೀವನ ಸುಲಭ: ಸ್ಮಾರ್ಟ್ ಸಿಟಿ ಅಧಿಕಾರಿ ಶ್ರೀನಿವಾಸ
Vijayapura; ರಾಜ್ಯದಲ್ಲಿ ಕಾನೂನು ಸುವ್ಯವಸ್ಥೆ ಕುಸಿದಿದೆ : ಸಂಸದ ಜಿಗಜಿಣಗಿ
ನೇಹಾ ಹತ್ಯೆ ಖಂಡನೀಯ… ಅಪರಾಧಿಗೆ ಕಠಿಣ ಶಿಕ್ಷೆ ನೀಡಲು ಸರ್ಕಾರ ಬದ್ಧ: ಸತೀಶ್ ಜಾರಕಿಹೊಳಿ
Lok Sabha Poll: 2019ರಲ್ಲಿ ಕೇವಲ 9 ರೂ. ಇದ್ದ ವ್ಯಕ್ತಿ ಈಗ 108 ಕೋಟಿ ಒಡೆಯ!