ರಾಜ್ಯಸಭಾ ಚುನಾವಣೆಗೆ ಮಾಜಿ ಪ್ರಧಾನಿ ಸಿಂಗ್ ಇಂದು ನಾಮಪತ್ರ ಸಲ್ಲಿಕೆ
Team Udayavani, Aug 13, 2019, 7:59 AM IST
ಜೈಪುರ : ಮಾಜಿ ಪ್ರಧಾನ ಮಂತ್ರಿ, ಕಾಂಗ್ರೆಸ್ ಹಿರಿಯ ನಾಯಕ ಡಾ. ಮನಮೋಹನ್ ಸಿಂಗ್, ರಾಜಸ್ಥಾನ ವಿಧಾನಸಭೆಯಿಂದ ರಾಜ್ಯಸಭೆಯ ಒಂದು ಸ್ಥಾನಕ್ಕೆ ಇಂದು ನಾಮಪತ್ರ ಸಲ್ಲಿಸಲಿದ್ದಾರೆ.
ಬಿಜೆಪಿಯಿಂದ ಆಯ್ಕೆಯಾಗಿದ್ದ ಮದನ್ ಲಾಲ್ ಸೈನಿ ಜೂನ್ ನಲ್ಲಿ ನಿಧನರಾಗಿದ್ದರಿಂದ ಆ ಸ್ಥಾನಕ್ಕೆ ಇದೇ ತಿಂಗಳ 26 ರಂದು ಉಪಚುನಾವಣೆ ನಡೆಯಲಿದೆ.
ಸುಮಾರು ಮೂರು ದಶಕಗಳಿಂದ ಸಿಂಗ್, ಅಸ್ಸಾಂನಿಂದ ಸ್ಪರ್ಧಿಸಿ ಮೇಲ್ಮನೆಯ ಸದಸ್ಯರಾಗಿದ್ದರು.
ಮನಮೋಹನ್ ಸಿಂಗ್ ಅವರನ್ನು ರಾಜ್ಯಸಭೆಗೆ ಆಯ್ಕೆಮಾಡಲು ಪಕ್ಷ ನಿರ್ಧರಿಸಿದೆ ಎಂದು ರಾಜಸ್ಥಾನ ಉಪಮುಖ್ಯಮಂತ್ರಿಯೂ ಅದ ಪಕ್ಷದ ರಾಜ್ಯ ಘಟಕದ ಅಧ್ಯಕ್ಷ ಸಚಿನ್ ಪೈಲಟ್ ತಿಳಿಸಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
ಅಂಡಾಶಯದ ಕ್ಯಾನ್ಸರ್ ನಿಂದ 30 ರ ಹರೆಯದಲ್ಲಿ ಖ್ಯಾತ ಫ್ಯಾಷನ್ ಇನ್ ಫ್ಲುಯೆನ್ಸರ್ ನಿಧನ
Lok Sabha Election 2024: ಝಾರ್ಖಂಡ್, ಛತ್ತೀಸ್ಗಢದಲ್ಲಿ ಗೆಲುವು ಯಾರಿಗೆ?
ಗ್ಯಾಂಗ್ ಸ್ಟರ್ ಬಿಷ್ಣೋಯಿ ಹೆಸರಿನಿಂದ ಸಲ್ಮಾನ್ ಮನೆಯಿಂದ ಕ್ಯಾಬ್ ಬುಕ್: ಯುವಕ ಅರೆಸ್ಟ್
Snake: 50 ಅಡಿ ಉದ್ದದ ದೈತ್ಯ ಹಾವು “ವಾಸುಕಿ’!
Mahanadi River Tragedy: ಮಗುಚಿದ 50 ಜನರಿದ್ದ ದೋಣಿ; ಇಬ್ಬರು ಸಾವು; ಎಂಟು ಮಂದಿ ನಾಪತ್ತೆ
MUST WATCH
ಹೊಸ ಸೇರ್ಪಡೆ
Bidar; ಖೂಬಾ ವಿರುದ್ಧ ಮಾನನಷ್ಟ ಮೊಕದ್ದಮೆ ಹೂಡುವೆ: ಈಶ್ವರ್ ಖಂಡ್ರೆ
Neha ಹತ್ಯೆ ಪ್ರಕರಣ; ಎನ್ಐಎ ತನಿಖೆ; ಮಹಿಳೆಯರು ಕಿರುಕತ್ತಿ ಹೊಂದಲು ಅವಕಾಶ:ವಿಎಚ್ಪಿ ಆಗ್ರಹ
ಅಂಡಾಶಯದ ಕ್ಯಾನ್ಸರ್ ನಿಂದ 30 ರ ಹರೆಯದಲ್ಲಿ ಖ್ಯಾತ ಫ್ಯಾಷನ್ ಇನ್ ಫ್ಲುಯೆನ್ಸರ್ ನಿಧನ
Nalkane Ayama Movie Review; ದೆವ್ವದ ಕಾಟದ ಹಿಂದೊಂದು ಅಸಲಿ ಆಟ!
IPL; ಆರ್ ಸಿಬಿ ಕಪ್ ಗೆಲ್ಲಬೇಕಾದರೆ ಮೊದಲು….: ರಾಬಿನ್ ಉತ್ತಪ್ಪ ಹೇಳಿದ್ದೇನು?