ಮಣಿಪುರದಲ್ಲಿ ಬಿಕ್ಕಟ್ಟು? ಸಚಿವ ರಾಜೀನಾಮೆ


Team Udayavani, Apr 16, 2017, 12:47 PM IST

Manipaur.jpg

ಇಂಫಾಲ್‌: ಈಶಾನ್ಯ ರಾಜ್ಯ ಮಣಿಪುರದಲ್ಲಿ ಅಧಿಕಾರಕ್ಕೇರಿ ಒಂದು ತಿಂಗಳಲ್ಲೇ ಮುಖ್ಯಮಂತ್ರಿ ಎನ್‌. ಬಿರೇನ್‌ ಸಿಂಗ್‌ ನೇತೃತ್ವದ ಮೈತ್ರಿ ಸರಕಾರದಲ್ಲಿ ಬಿಕ್ಕಟ್ಟು ಕಾಣಿಸಿಕೊಂಡಿದೆ. ಮುಖ್ಯಮಂತ್ರಿ ಹಸ್ತಕ್ಷೇಪ ನಡೆಸುತ್ತಿದ್ದಾರೆ ಎಂಬ ಆರೋಪದ ಹಿನ್ನೆಲೆಯಲ್ಲಿ ಆರೋಗ್ಯ ಸಚಿವ, ಡಿಸಿಎಂ ಎಲ್‌.ಜಯಂತ ಕುಮಾರ್‌ ಸಿಂಗ್‌ ರಾಜೀನಾಮೆ ನೀಡಿದ್ದಾರೆ. 

ಮಣಿಪುರ ಆರೋಗ್ಯ ಸೇವೆಗಳ ನಿರ್ದೇಶಕರನ್ನು ವಜಾಗೊಳಿಸುವುದಕ್ಕೂ ಮುನ್ನ ಸಿಎಂ ತಮ್ಮನ್ನು ಸಂಪರ್ಕಿಸಿಲ್ಲ ಎನ್ನುವುದು ಸಚಿವ ಜಯಂತ ಕುಮಾರ್‌ ಆರೋಪ. ಸಿಎಂ ನಡೆಸಿದ ಕ್ರಮ ನೇರವಾಗಿ ತಮ್ಮ ಇಲಾಖೆಯಲ್ಲಿ ನಡೆಸಿದ ಹಸ್ತಕ್ಷೇಪ ಎಂದು ಬಿರೇನ್‌ ಸಿಂಗ್‌ಗೆ ಬರೆದ ಪತ್ರದಲ್ಲಿ ಆರೋಪಿಸಿದ್ದಾರೆ.

ಈ ಬೆಳವಣಿಗೆಯಿಂದಾಗಿ ಕಂಗೆಟ್ಟಿರುವ ಸಿಎಂ ಶನಿವಾರ ಹೊಸದಿಲ್ಲಿಗೆ ದೌಡಾಯಿಸಿದ್ದಾರೆ. ಬಿಜೆಪಿ ಅಧ್ಯಕ್ಷ  ಶಾ ಮತ್ತು ಪ್ರಧಾನಿ ಮೋದಿ ಜತೆ ಮಾತುಕತೆ ನಡೆಸಿದ್ದಾರೆ. ಆರೋಗ್ಯ ಸೇವೆಗಳ ನಿರ್ದೇಶಕ, ನಿಕಟಪೂರ್ವ ಸಿಎಂ ಒಕ್ರಂ ಇಬೊಬಿ ಸಿಂಗ್‌ ಸಂಬಂಧಿಯಾಗಿದ್ದಾರೆ. ಡಿಸಿಎಂ ರಾಜೀನಾಮೆ ಯಿಂದ ನಾಗಾ ಪೀಪಲ್ಸ್‌ ಪಾರ್ಟಿ ಕೂಡ ಅತೃಪ್ತಿಗೊಂಡಿದೆ.

ಟಾಪ್ ನ್ಯೂಸ್

1-qweqweqwe

Kejriwal ಮನೆಯಲಿ ಹಲ್ಲೆ ಪ್ರಕರಣ: ಮಲಿವಾಲ್‌-ಆತಿಷಿ ವಾಗ್ಯುದ್ಧ

Amit Shah 2

Kejriwal ನೋಡಿದಾಗ ಜನರಿಗೆ ‘ಬಾಟಲಿ’ ನೆನಪಾಗುತ್ತೆ: ಅಮಿತ್‌ ಶಾ

Supreme Court

ಮತದಾನ ವಿವರ ವಿಳಂಬ: ಅರ್ಜಿಯ ತ್ವರಿತ ವಿಚಾರಣೆಗೆ ಸುಪ್ರೀಂ ಅಸ್ತು

1—–ewqeqwe

Sunil Chhetri; ಬೆಂಗಳೂರು ಎಫ್ಸಿ ಪರ ಆಡುವೆ

Mangaluru”ಯುವ ಸಮಾಜದ ಸೇವೆ ದೇಶಕ್ಕೆ ಅದ್ವಿತೀಯ ಕೊಡುಗೆ’

Mangaluru”ಯುವ ಸಮಾಜದ ಸೇವೆ ದೇಶಕ್ಕೆ ಅದ್ವಿತೀಯ ಕೊಡುಗೆ’

boxing

Doping test ನಕಾರ: ಬಾಕ್ಸರ್‌ ಪರ್ವೀನ್‌ ಹೂಡಾಗೆ ನಿಷೇಧ

Rain ಮುಂದುವರಿದ “ಎಲ್ಲೋ ಅಲರ್ಟ್‌’

Rain ಮುಂದುವರಿದ “ಎಲ್ಲೋ ಅಲರ್ಟ್‌’


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-qweqweqwe

Kejriwal ಮನೆಯಲಿ ಹಲ್ಲೆ ಪ್ರಕರಣ: ಮಲಿವಾಲ್‌-ಆತಿಷಿ ವಾಗ್ಯುದ್ಧ

Supreme Court

ಮತದಾನ ವಿವರ ವಿಳಂಬ: ಅರ್ಜಿಯ ತ್ವರಿತ ವಿಚಾರಣೆಗೆ ಸುಪ್ರೀಂ ಅಸ್ತು

PM Modi ಮತ ಹಾಕಿದವರ ಆಸ್ತಿ ವೋಟ್‌ ಜೆಹಾದ್‌ ಮಾಡಿದವರಿಗೆ

PM Modi ಮತ ಹಾಕಿದವರ ಆಸ್ತಿ ವೋಟ್‌ ಜೆಹಾದ್‌ ಮಾಡಿದವರಿಗೆ

Rain 2

Tamil Nadu ಭಾರಿ ಮಳೆ ಎಚ್ಚರಿಕೆ: ಊಟಿಗೆ ಬರದಂತೆ ಪ್ರವಾಸಿಗರಿಗೆ ಸೂಚನೆ

air india

Delhi;ಬೆಂಗಳೂರಿಗೆ ಬರುತ್ತಿದ್ದ ವಿಮಾನದಲ್ಲಿ ಬೆಂಕಿ: ದೆಹಲಿಯಲ್ಲಿ ತುರ್ತು ಲ್ಯಾಂಡಿಂಗ್

MUST WATCH

udayavani youtube

ಬಭ್ರುವಾಹನ ಜನ್ಮಸ್ಥಳ ಅರ್ಜುನ ಪ್ರತಿಷ್ಠಾಪಿಸಿದ ಆಂಜನೇಯ ಸ್ವಾಮಿ ದೇವಸ್ಥಾನ

udayavani youtube

ನವಜಾತ ಶಿಶುಗಳಲ್ಲಿ ಉಂಟಾಗುವ ಸಮಸ್ಯೆ ಮತ್ತು ಪರಿಹಾರಗಳು

udayavani youtube

ಶ್ರೀಲಂಕಾದಲ್ಲಿ ಜೀರ್ಣೋದ್ಧಾರಗೊಂಡ ದೇವಾಲಯಕ್ಕೆ ಅಂಜನಾದ್ರಿಯಿಂದ ಜಲ, ಸೀರೆ,ಮಣ್ಣು ಸಮರ್ಪಣೆ

udayavani youtube

ಭಗವಂತನ ಆಣೆ ಯಾವ ಸಂತ್ರಸ್ತೆಯರನ್ನು ನಾನು ಭೇಟಿ ಮಾಡಿಲ್ಲಶ್ರೇಯಸ್‌ಪಟೇಲ್ ಹೇಳಿಕೆ

udayavani youtube

ಉಡುಪಿ ರೈತನ ವಿಭಿನ್ನ ಪ್ರಯತ್ನ : ಕೈ ಹಿಡಿದ ಕೇಸರಿ ಕಲ್ಲಂಗಡಿ

ಹೊಸ ಸೇರ್ಪಡೆ

1-qweqweqwe

Kejriwal ಮನೆಯಲಿ ಹಲ್ಲೆ ಪ್ರಕರಣ: ಮಲಿವಾಲ್‌-ಆತಿಷಿ ವಾಗ್ಯುದ್ಧ

Amit Shah 2

Kejriwal ನೋಡಿದಾಗ ಜನರಿಗೆ ‘ಬಾಟಲಿ’ ನೆನಪಾಗುತ್ತೆ: ಅಮಿತ್‌ ಶಾ

1-eewewqe

Attack; ಹಾರ ಹಾಕುವ ನೆಪದಲ್ಲಿ ಕೈ ಅಭ್ಯರ್ಥಿ ಕನ್ಹಯ್ಯ ಮೇಲೆ ದಾಳಿ!

Supreme Court

ಮತದಾನ ವಿವರ ವಿಳಂಬ: ಅರ್ಜಿಯ ತ್ವರಿತ ವಿಚಾರಣೆಗೆ ಸುಪ್ರೀಂ ಅಸ್ತು

1—–ewqeqwe

Sunil Chhetri; ಬೆಂಗಳೂರು ಎಫ್ಸಿ ಪರ ಆಡುವೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.