ಏ.3ರವರೆಗೆ ಸಿಸೋಡಿಯ ನ್ಯಾಯಾಂಗ ಬಂಧನ
Team Udayavani, Mar 21, 2023, 5:55 AM IST
ನವದೆಹಲಿ: ದೆಹಲಿ ಅಬಕಾರಿ ಹಗರಣ ಸಂಬಂಧ ಬಂಧನಕ್ಕೆ ಒಳಗಾಗಿ ಜೈಲಿನಲ್ಲಿರುವ ದೆಹಲಿ ಮಾಜಿ ಉಪಮುಖ್ಯಮಂತ್ರಿ ಮನೀಷ್ ಸಿಸೋಡಿಯ ನ್ಯಾಯಾಂಗ ಬಂಧನ ಅವಧಿಯನ್ನು ದೆಹಲಿಯ ರೌಸ್ ಅವೆನ್ಯೂ ನ್ಯಾಯಾಲಯ ಏ.3ರವರೆಗೆ ವಿಸ್ತರಿಸಿದೆ.
ತನಿಖೆ ಬಾಕಿ ಇರುವುದರಿಂದ ಅವರ ನ್ಯಾಯಾಂಗ ಬಂಧನವನ್ನು ವಿಸ್ತರಿಸುವಂತೆ ಸಿಬಿಐ ಕೋರಿತ್ತು. ಇದೇ ವೇಳೆ ಮನವಿ ಏನಾದರೂ ಇದ್ದರೆ ಏ.3ರಂದು ವಚ್ಯುìಯಲ್ ಆಗಿ ಹಾಜರಾಗುವಂತೆ ಸಿಸೋಡಿಯ ಅವರಿಗೆ ನ್ಯಾಯಪೀಠ ಸೂಚಿಸಿದೆ.
ಇನ್ನೊಂದೆಡೆ, ದೆಹಲಿ ಸರ್ಕಾರದ ಅಬಕಾರಿ ನೀತಿಗೆ ಸಂಬಂಧಿಸಿದಂತೆ ಅಕ್ರಮ ಹಣ ವರ್ಗಾವಣೆ ಪ್ರಕರಣದಲ್ಲಿ ಬಂಧಿತರಾಗಿರುವ ಸಿಸೋಡಿಯ ಅವರ ಇಡಿ ಕಸ್ಟಡಿಯನ್ನು ಶುಕ್ರವಾರ ದೆಹಲಿ ನ್ಯಾಯಾಲಯ ಐದು ದಿನಗಳಿಗೆ ವಿಸ್ತರಿಸಿತ್ತು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Snake: 50 ಅಡಿ ಉದ್ದದ ದೈತ್ಯ ಹಾವು “ವಾಸುಕಿ’!
Mahanadi River Tragedy: ಮಗುಚಿದ 50 ಜನರಿದ್ದ ದೋಣಿ; ಇಬ್ಬರು ಸಾವು; ಎಂಟು ಮಂದಿ ನಾಪತ್ತೆ
Loksabha Election; ತಮಿಳುನಾಡಿನಲ್ಲಿ ಮರು ಮತದಾನಕ್ಕೆ ಬಿಜೆಪಿ ಅಧ್ಯಕ್ಷ ಅಣ್ಣಾಮಲೈ ಆಗ್ರಹ
UCC; ದೇಶವು ಶರಿಯಾ ಕಾನೂನಿನಲ್ಲಿ ನಡೆಯಬೇಕೆ?: ಯುಸಿಸಿ ಜಾರಿ ಬಗ್ಗೆ ಅಮಿತ್ ಶಾ ಖಡಕ್ ಮಾತು
Ban in Singapore; ಎವರೆಸ್ಟ್ ಮಸಾಲಾದಲ್ಲಿ ಕ್ರಿಮಿನಾಶಕ ಅಂಶ?
MUST WATCH
ಹೊಸ ಸೇರ್ಪಡೆ
Snake: 50 ಅಡಿ ಉದ್ದದ ದೈತ್ಯ ಹಾವು “ವಾಸುಕಿ’!
Mollywood: ಸೂಪರ್ ಹಿಟ್ ʼಪ್ರೇಮಲುʼ ಸೀಕ್ವೆಲ್ ಅನೌನ್ಸ್; ಹೆಚ್ಚಾಯಿತು ನಿರೀಕ್ಷೆ
Haveri; ಲೋಕಸಭೆ ಚುನಾವಣೆಗೆ ನಾಮಪತ್ರ ಸಲ್ಲಿಸಲು ಸೂಚಕರ ಖೊಟ್ಟಿ ಸಹಿ, ದೂರು ದಾಖಲು
Hubli; ಸ್ಪರ್ಧೆ ಮಾಡಲು ದಿಂಗಾಲೇಶ್ವರ ಸ್ವಾಮೀಜಿಗೆ ಪೇಮೆಂಟ್ ಬಂದಿದೆ: ಯತ್ನಾಳ್ ಆರೋಪ
Box office: ಈ ವಾರ ಬಾಲಿವುಡ್ನಲ್ಲಿ ಎರಡು ಸಿನಿಮಾಗಳು ರಿಲೀಸ್: 1st Day ಗಳಿಸಿದ್ದೆಷ್ಟು?