ಸ್ಟಾರ್ಟಪ್‌ ಸಂಸ್ಕೃತಿಯು ಉಜ್ವಲ ಭವಿಷ್ಯದ ಸಂಕೇತ 


Team Udayavani, Aug 30, 2021, 6:30 AM IST

ಸ್ಟಾರ್ಟಪ್‌ ಸಂಸ್ಕೃತಿಯು ಉಜ್ವಲ ಭವಿಷ್ಯದ ಸಂಕೇತ 

ಹೊಸದಿಲ್ಲಿ: “ಭಾರತದಲ್ಲೀಗ ಸ್ಟಾರ್ಟಪ್‌ ಸಂಸ್ಕೃತಿಯು ರೋಮಾಂಚನಕಾರಿಯಾಗಿ ಅಭಿವೃದ್ಧಿ ಹೊಂದುತ್ತಿದೆ. ಸಣ್ಣ ಸಣ್ಣ ನಗರಗಳ ಯುವಕರೂ ಇತ್ತೀಚೆಗೆ ನವೋದ್ಯ ಮಗಳತ್ತ ಮುಖಮಾಡುತ್ತಿದ್ದಾರೆ. ಇದು ಭಾರತದ ಉಜ್ವಲ ಭವಿಷ್ಯದ ಸಂಕೇತ.’

ಹೀಗೆಂದು ಹೇಳಿರುವುದು ಪ್ರಧಾನಿ ನರೇಂದ್ರ ಮೋದಿ. ರವಿವಾರ ತಮ್ಮ ಮಾಸಿಕ ರೇಡಿಯೋ ಕಾರ್ಯಕ್ರಮವಾದ ಮನ್‌ ಕೀ ಬಾತ್‌ನ 80ನೇ ಆವೃತ್ತಿಯಲ್ಲಿ ಮಾತನಾಡಿದ ಅವರು, “ಯುವಜನರು ರಿಸ್ಕ್ ತೆಗೆದು ಕೊಳ್ಳಲು ಸಿದ್ಧರಾಗಿ ಸ್ಟಾರ್ಟಪ್‌ಗ್ಳನ್ನು ಆರಂಭಿಸುತ್ತಿದ್ದಾರೆ. ಕೆಲವು ದಿನಗಳ ಹಿಂದಷ್ಟೇ ಇವರು ದೇಶದ ಆಟಿಕೆ ಕ್ಷೇತ್ರದ ಬಗ್ಗೆ ಚರ್ಚಿಸುತ್ತಿದ್ದರು. ಆಟಿಕೆಗಳ ತಯಾರಿಕೆ ಪ್ರಕ್ರಿಯೆ, ವೈವಿಧ್ಯ ಮತ್ತು ತಂತ್ರಜ್ಞಾನವನ್ನು ಸುಧಾರಿಸುವ ನಿಟ್ಟಿನಲ್ಲಿ ಕಾರ್ಯಪ್ರವೃತ್ತ ರಾಗಿದ್ದರು. ಇವೆಲ್ಲವೂ ಉತ್ತಮ ಭವಿಷ್ಯದ ಸುಳಿವು ನೀಡಿವೆ’ ಎಂದು ಹೇಳಿದ್ದಾರೆ.

ಬಾಹ್ಯಾಕಾಶ ವಲಯದ ಸುಧಾರ ಣೆಯು ಜನರನ್ನು ಆಕರ್ಷಿಸುತ್ತಿದ್ದು, ಮುಂದಿನ ದಿನಗಳಲ್ಲಿ ವಿವಿಧ ವಿಶ್ವವಿದ್ಯಾ ನಿಲಯಗಳ ವಿದ್ಯಾರ್ಥಿಗಳು, ಲ್ಯಾಬ್‌ಗಳು ಹಾಗೂ ಇತರ ಕ್ಷೇತ್ರಗಳ ಯುವಕರು ಗಣನೀಯ ಸಂಖ್ಯೆಯ ಉಪಗ್ರಹಗಳನ್ನು ಅಭಿವೃದ್ಧಿಪಡಿ ಸಲಿ ದ್ದಾರೆ ಎಂಬ ನಂಬಿಕೆ ಯಿದೆ ಎಂದೂ ಮೋದಿ ಹೇಳಿದ್ದಾರೆ.

ಭಾರತದ ಶ್ರೀಮಂತ ಆಧ್ಯಾತ್ಮಿಕ ಪರಂಪರೆ, ಕ್ರೀಡಾ ಸಂಸ್ಕೃತಿಯ ಕುರಿತು ಪ್ರಸ್ತಾವಿಸಿದ ಪ್ರಧಾನಿ ಮೋದಿ, ದೇಶವಾ ಸಿ ಗಳಿಗೆ ಶ್ರೀ ಕೃಷ್ಣ ಜನ್ಮಾಷ್ಟಮಿಯ ಶುಭಾಶಯ ಹೇಳಿದ್ದಾರೆ. ದೇಶದಲ್ಲೇ ಮೊದಲ “ವಾಟರ್‌ ಪ್ಲಸ್‌ ಸಿಟಿ’ ಎಂಬ ಹೆಗ್ಗಳಿಕೆಗೆ ಪಾತ್ರವಾದ ಇಂದೋರ್‌ನ ಜನತೆಯನ್ನು ಶ್ಲಾ ಸಿದ್ದಾರೆ.

ಪರಂಪರೆಯನ್ನು ಉಳಿಸಿಕೊಳ್ಳೋಣ: ಭಾರತದ ಆಧ್ಯಾತ್ಮಿಕ ಪರಂಪರೆ ಮತ್ತು ತಣ್ತೀಶಾ ಸ್ತ್ರವನ್ನು ಇಡೀ ಜಗತ್ತೇ ಕೊಂಡಾಡು ತ್ತಿದೆ. ಈ ಶ್ರೇಷ್ಠ ಪರಂಪರೆಯನ್ನು ಉಳಿಸಿಕೊ ಳ್ಳುತ್ತಾ, ಮುಂದಕ್ಕೆ ಕೊಂಡೊಯ್ಯುವುದು ಜನರೆಲ್ಲರ ಜವಾಬ್ದಾರಿಯಾಗಿದೆ. ಯಾವುದು ತಾತ್ಕಾಲಿಕವೋ ಅದನ್ನು ಅಲ್ಲೇ ಬಿಟ್ಟು, ಯಾವುದು ಕಾಲಾತೀತವೋ ಅವು ಗಳನ್ನು ಮುಂದಕ್ಕೆ ಕೊಂಡೊಯ್ಯಬೇಕು. ನಾವೆ ಲ್ಲರೂ ನಮ್ಮ ಹಬ್ಬಗಳನ್ನು ಆಚರಿ ಸೋಣ, ಅವುಗಳ ವೈಜ್ಞಾನಿಕ ಅರ್ಥವನ್ನು ಕಂಡು ಕೊಳ್ಳೋಣ. ಪ್ರತಿಯೊಂದು ಹಬ್ಬಗಳ ಹಿಂದೆಯೂ ಆಳವಾದ ಸಂದೇಶವಿರುತ್ತದೆ ಎಂದು ಮೋದಿ ಹೇಳಿದ್ದಾರೆ. ಮುಂದಿನ ದಿನಗಳಲ್ಲಿ ವಿಶ್ವಕರ್ಮ ಪೂಜೆಯೂ ನಡೆಯ ಲಿದೆ. ಇದು ವಿವಿಧ ಕೌಶಲಗಳಿಗೆ ಗೌರವ ಅರ್ಪಿಸುವ ಭಾರತದ ಪ್ರಾಚೀನ ಪ್ರಕ್ರಿಯೆ ಯಾ ಗಿದೆ ಎಂದೂ ಮೋದಿ ತಿಳಿಸಿದ್ದಾರೆ.

ಏಕತೆಗೆ ಸಂಸ್ಕೃತದ ಬಲ :

ಸಂಸ್ಕೃತವನ್ನು ಸಂರಕ್ಷಿಸುವ ಕೆಲಸವಾ ಗಬೇಕು ಎಂದ ಮೋದಿ, ಈ ಭಾಷೆಯು ಜ್ಞಾನವನ್ನು ಪೋಷಿಸುವುದು ಮಾತ್ರ ವಲ್ಲ, ರಾಷ್ಟ್ರೀಯ ಏಕತೆಯನ್ನೂ ಬಲಿಷ್ಠ ಗೊಳಿಸುತ್ತದೆ ಎಂದಿದ್ದಾರೆ. ಗುಜ ರಾತ್‌ನ ಕೆವಾಡಿಯಾದಲ್ಲಿನ ಎಫ್ಎಂ ರೇಡಿಯೋ ಸ್ಟೇಶನ್‌ನಲ್ಲಿ ರೇಡಿಯೋ ಜಾಕಿಗಳು ಸಂಸ್ಕೃತ ಭಾಷೆಗೆ ಉತ್ತೇಜನ ನೀಡುತ್ತಿರುವುದನ್ನೂ ಮೋದಿ ಪ್ರಸ್ತಾ ವಿಸಿದ್ದಾರೆ. ಜತೆಗೆ ಭಕ್ತಿಯ ಕಲೆಯಲ್ಲಿ ಪರಿಣತರಾಗಿರುವ ಇಸ್ಕಾನ್‌ನ ಜದು ರಾಣಿ ದಾಸಿ (ಅಮೆರಿಕದ ಮಹಿಳೆ) ಅವರೊಂದಿಗೆ ಇತ್ತೀಚೆಗೆ ನಡೆಸಿರುವ ಸಂಭಾಷಣೆಯ ಆಡಿಯೋವನ್ನೂ ಮೋದಿ ಪ್ಲೇ ಮಾಡಿದ್ದಾರೆ.

ಟಾಪ್ ನ್ಯೂಸ್

Dakshina kannada: ದ.ಕ.: 18,18,127 ಮತದಾರರ ಕೈಯಲ್ಲಿ 9 ಅಭ್ಯರ್ಥಿಗಳ ಭವಿಷ್ಯ

Dakshina kannada: ದ.ಕ.: 18,18,127 ಮತದಾರರ ಕೈಯಲ್ಲಿ 9 ಅಭ್ಯರ್ಥಿಗಳ ಭವಿಷ್ಯ

ಹಣ ಹಂಚಿ ಚುನಾವಣೆ ನಡೆಸಲು ಅವಕಾಶ ಮಾಡಿಕೊಡಿ… ಚುನಾವಣಾ ಆಯೋಗದ ವಿರುದ್ಧ HDK ಕಿಡಿ

ಹಣ ಹಂಚಿ ಚುನಾವಣೆ ನಡೆಸಲು ಅವಕಾಶ ಮಾಡಿಕೊಡಿ… ಚುನಾವಣಾ ಆಯೋಗದ ವಿರುದ್ಧ HDK ಕಿಡಿ

Bantwal: ಮತದಾನ ಮಾಡಿ ಮದುವೆ ಮುಹೂರ್ತಕ್ಕೆ ಅಣಿಯಾದ ನವವಧು

Bantwal: ಮದುವೆ ಮುಹೂರ್ತಕ್ಕೂ ಮೊದಲೇ ಮತದಾನ ಹಕ್ಕು ಚಲಾಯಿಸಿದ ನವವಧು

Election: ಮತದಾನ ಆರಂಭವಾದ 2 ಗಂಟೆಯಲ್ಲೇ ಉಡುಪಿ ಚಿಕ್ಕಮಗಳೂರು ಕ್ಷೇತ್ರದಲ್ಲಿ 12.82% ಮತದಾನ

Election: ಮತದಾನ ಆರಂಭವಾದ 2 ಗಂಟೆಯಲ್ಲೇ ಉಡುಪಿ ಚಿಕ್ಕಮಗಳೂರು ಕ್ಷೇತ್ರದಲ್ಲಿ 12.82% ಮತದಾನ

Singapore ಏರ್‌ ಲೈನ್ಸ್‌ ಪೈಲಟ್ ನಂತೆ ಪೋಸ್‌ ಕೊಟ್ಟ ಉತ್ತರಪ್ರದೇಶ ಯುವಕನ ಬಂಧನ!

Singapore ಏರ್‌ ಲೈನ್ಸ್‌ ಪೈಲಟ್ ನಂತೆ ಪೋಸ್‌ ಕೊಟ್ಟ ಉತ್ತರಪ್ರದೇಶ ಯುವಕನ ಬಂಧನ!

Lok Sabha 2ನೇ ಹಂತ; ದಾಖಲೆ ಸಂಖ್ಯೆಯಲ್ಲಿ ಭಾಗವಹಿಸಲು ಪ್ರಧಾನಿ ಮೋದಿ ಕನ್ನಡದಲ್ಲಿ ಮನವಿ

Lok Sabha 2ನೇ ಹಂತ; ದಾಖಲೆ ಸಂಖ್ಯೆಯಲ್ಲಿ ಭಾಗವಹಿಸಲು ಪ್ರಧಾನಿ ಮೋದಿ ಕನ್ನಡದಲ್ಲಿ ಮನವಿ

Mangaluru: ಕಪಿತಾನಿಯೋ ಮತದಾನ ಕೇಂದ್ರದ ಬಳಿ ಪೊಲೀಸರೊಂದಿಗೆ‌ ಕಾರ್ಯಕರ್ತರ ಘರ್ಷಣೆ…

Mangaluru: ಕಪಿತಾನಿಯೋ ಮತದಾನ ಕೇಂದ್ರದ ಬಳಿ ಪೊಲೀಸರೊಂದಿಗೆ‌ ಕಾರ್ಯಕರ್ತರ ಘರ್ಷಣೆ…


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Singapore ಏರ್‌ ಲೈನ್ಸ್‌ ಪೈಲಟ್ ನಂತೆ ಪೋಸ್‌ ಕೊಟ್ಟ ಉತ್ತರಪ್ರದೇಶ ಯುವಕನ ಬಂಧನ!

Singapore ಏರ್‌ ಲೈನ್ಸ್‌ ಪೈಲಟ್ ನಂತೆ ಪೋಸ್‌ ಕೊಟ್ಟ ಉತ್ತರಪ್ರದೇಶ ಯುವಕನ ಬಂಧನ!

Lok Sabha 2ನೇ ಹಂತ; ದಾಖಲೆ ಸಂಖ್ಯೆಯಲ್ಲಿ ಭಾಗವಹಿಸಲು ಪ್ರಧಾನಿ ಮೋದಿ ಕನ್ನಡದಲ್ಲಿ ಮನವಿ

Lok Sabha 2ನೇ ಹಂತ; ದಾಖಲೆ ಸಂಖ್ಯೆಯಲ್ಲಿ ಭಾಗವಹಿಸಲು ಪ್ರಧಾನಿ ಮೋದಿ ಕನ್ನಡದಲ್ಲಿ ಮನವಿ

1-NG

JEE; ಮಹಾರಾಷ್ಟ್ರ ರೈತನ ಮಗ ಮೇನ್‌ ಟಾಪರ್‌

Kerala: ಗಲ್ಲು ಶಿಕ್ಷೆಗೆ ಗುರಿಯಾದ ಮಗಳನ್ನು11 ವರ್ಷಗಳ ಬಳಿಕ ಭೇಟಿಯಾದ ತಾಯಿ!

Kerala: ಗಲ್ಲು ಶಿಕ್ಷೆಗೆ ಗುರಿಯಾದ ಮಗಳನ್ನು11 ವರ್ಷಗಳ ಬಳಿಕ ಭೇಟಿಯಾದ ತಾಯಿ!

1-weewewqe

Emotional; 11 ವರ್ಷ ಬಳಿಕ ಗಲ್ಲಿಗೆ ಗುರಿಯಾದ ಮಗಳನ್ನು ಭೇಟಿಯಾದ ತಾಯಿ!

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Dakshina kannada: ದ.ಕ.: 18,18,127 ಮತದಾರರ ಕೈಯಲ್ಲಿ 9 ಅಭ್ಯರ್ಥಿಗಳ ಭವಿಷ್ಯ

Dakshina kannada: ದ.ಕ.: 18,18,127 ಮತದಾರರ ಕೈಯಲ್ಲಿ 9 ಅಭ್ಯರ್ಥಿಗಳ ಭವಿಷ್ಯ

ಹಣ ಹಂಚಿ ಚುನಾವಣೆ ನಡೆಸಲು ಅವಕಾಶ ಮಾಡಿಕೊಡಿ… ಚುನಾವಣಾ ಆಯೋಗದ ವಿರುದ್ಧ HDK ಕಿಡಿ

ಹಣ ಹಂಚಿ ಚುನಾವಣೆ ನಡೆಸಲು ಅವಕಾಶ ಮಾಡಿಕೊಡಿ… ಚುನಾವಣಾ ಆಯೋಗದ ವಿರುದ್ಧ HDK ಕಿಡಿ

ದೇಶದ ಭದ್ರತೆ, ಅಭಿವೃದ್ಧಿ, ಆರ್ಥಿಕತೆಗಾಗಿ ಮೋದಿ ಬೆಂಬಲಿಸಲು ಕೋಟ ಗೆಲ್ಲಿಸಿ:ಕಿಶೋರ್‌ಕುಮಾರ್‌

ದೇಶದ ಭದ್ರತೆ, ಅಭಿವೃದ್ಧಿ, ಆರ್ಥಿಕತೆಗಾಗಿ ಮೋದಿ ಬೆಂಬಲಿಸಲು ಕೋಟ ಗೆಲ್ಲಿಸಿ:ಕಿಶೋರ್‌ಕುಮಾರ್‌

Bantwal: ಮತದಾನ ಮಾಡಿ ಮದುವೆ ಮುಹೂರ್ತಕ್ಕೆ ಅಣಿಯಾದ ನವವಧು

Bantwal: ಮದುವೆ ಮುಹೂರ್ತಕ್ಕೂ ಮೊದಲೇ ಮತದಾನ ಹಕ್ಕು ಚಲಾಯಿಸಿದ ನವವಧು

Election: ಮತದಾನ ಆರಂಭವಾದ 2 ಗಂಟೆಯಲ್ಲೇ ಉಡುಪಿ ಚಿಕ್ಕಮಗಳೂರು ಕ್ಷೇತ್ರದಲ್ಲಿ 12.82% ಮತದಾನ

Election: ಮತದಾನ ಆರಂಭವಾದ 2 ಗಂಟೆಯಲ್ಲೇ ಉಡುಪಿ ಚಿಕ್ಕಮಗಳೂರು ಕ್ಷೇತ್ರದಲ್ಲಿ 12.82% ಮತದಾನ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.