ಹಲವು ಕಾಂಗ್ರೆಸ್ ಶಾಸಕರು ಬಿಜೆಪಿ ಸಂಪರ್ಕದಲ್ಲಿದ್ದಾರೆ: ಸಿ.ಟಿ.ರವಿ

ಪಕ್ಷದ ವರಿಷ್ಠರು ನಿರ್ಧಾರ ತೆಗೆದುಕೊಳ್ಳಲಿದ್ದಾರೆ...

Team Udayavani, Aug 19, 2022, 12:58 PM IST

C-T-ravi

ಪಣಜಿ:  ಗೋವಾ, ಮಹಾರಾಷ್ಟ್ರ, ಕರ್ನಾಟಕ ಮತ್ತು ಹಿಮಾಚಲ ಪ್ರದೇಶದ ಹಲವು ಕಾಂಗ್ರೆಸ್ ಶಾಸಕರು ಬಿಜೆಪಿ ಸಂಪರ್ಕದಲ್ಲಿದ್ದಾರೆ, ಈ ಕುರಿತು ಪಕ್ಷದ ವರಿಷ್ಠರು ನಿರ್ಧಾರ ತೆಗೆದುಕೊಳ್ಳಲಿದ್ದಾರೆ ಎಂದು  ಬಿಜೆಪಿ ಪ್ರಧಾನ ಕಾರ್ಯದರ್ಶಿ ಮತ್ತು ಗೋವಾ ಉಸ್ತುವಾರಿ ಸಿ.ಟಿ.ರವಿ ಹೇಳಿದ್ದಾರೆ.

ಗೋವಾದಲ್ಲಿ ಬಿಜೆಪಿ ಪ್ರಮುಖ ನಾಯಕರ ಮೂರು ದಿನಗಳ ವಸತಿ ತರಬೇತಿ ಗುರುವಾರದಿಂದ ಆರಂಭವಾಗಿದ್ದು, ಶಿಬಿರದಲ್ಲಿ ಗೋವಾ ಮುಖ್ಯಮಂತ್ರಿ ಪ್ರಮೋದ ಸಾವಂತ್ ಸೇರಿದಂತೆ ಸಚಿವರು, ಶಾಸಕರು, ಸಮಿತಿ ಮುಖಂಡರು ಭಾಗವಹಿಸಿದ್ದಾರೆ. ಶಿಬಿರದ ಉದ್ಘಾಟನಾ ಸಮಾರಂಭದ ನಂತರ ಸುದ್ಧಿಗಾರರೊಂದಿಗೆ ಮಾತನಾಡಿ,ಬಿಜೆಪಿ ಪಕ್ಷದ ರಾಷ್ಟ್ರೀಯ ಕಾರ್ಯಗಳಿಂದಾಗಿ ವಿವಿಧ ರಾಜ್ಯಗಳ ಅನೇಕ ಶಾಸಕರು ನಮ್ಮ ಪಕ್ಷದತ್ತ ಆಕರ್ಷಿತರಾಗುತ್ತಿದ್ದಾರೆ. ಪ್ರಮುಖವಾಗಿ ಗೋವಾ, ಮಹಾರಾಷ್ಟ್ರ, ಕರ್ನಾಟಕ ಮತ್ತು ಹಿಮಾಚಲ ಪ್ರದೇಶದ ಹಲವು ಕಾಂಗ್ರೆಸ್ ಶಾಸಕರು ಬಿಜೆಪಿ ಸಂಪರ್ಕದಲ್ಲಿದ್ದಾರೆ. ಈ ಬಗ್ಗೆ ವರಿಷ್ಠರು ಅಂತಿಮ ತೀರ್ಮಾನ ಕೈಗೊಳ್ಳಲಿದ್ದಾರೆ. ಕೆಲ ದಿನಗಳ ಹಿಂದೆ ಕಾಂಗ್ರೆಸ್‍ನ ಕೆಲ ಶಾಸಕರು ಬಿಜೆಪಿ ಸೇರುವ ಬಗ್ಗೆ ಮಾತನಾಡುತ್ತಿದ್ದರು, ಇದು ಮಿಷನ್ ಕಮಲಕ್ಕೆ ಪುಷ್ಠಿ ನೀಡುತ್ತದೆ.  ಇದಲ್ಲದೇ ಶಾಸಕರ ಪಕ್ಷಾಂತರದಿಂದ ಮತ್ತಷ್ಟು  ಬಲ ಬರಬಹುದು ಎಂದು ಅಭಿಪ್ರಾಯಪಟ್ಟರು.

ಭಾರತ ವಿಶ್ವಗುರುವಾಗಲು 2024ರ ಲೋಕಸಭಾ ಚುನಾವಣೆಯಲ್ಲಿ ಬಿಜೆಪಿ ಮತ್ತೆ ಅಧಿಕಾರಕ್ಕೆ ಬರುವ ಅಗತ್ಯವಿದೆ.  ಬಿಜೆಪಿಯ ಉತ್ತಮ ನೀತಿ, ನಾಯಕತ್ವ, ಧ್ಯೇಯೋದ್ದೇಶಗಳಿಂದಾಗಿ ದೇಶಾದ್ಯಂತ ಬಿಜೆಪಿಗೆ ಉತ್ತಮ ಪ್ರತಿಕ್ರಿಯೆ ವ್ಯಕ್ತವಾಗುತ್ತಿದೆ. ಕಾಂಗ್ರೆಸ್ ಇದುವರೆಗೆ ಜಾತಿವಾದ ಮತ್ತು ಭ್ರಷ್ಟಾಚಾರವನ್ನು ಬೆಂಬಲಿಸುತ್ತಿದೆ.  ಇದೀಗ ಗೋವಾದಲ್ಲಿ ಎರಡೂ ಲೋಕಸಭಾ ಸ್ಥಾನಗಳನ್ನು ಮತ್ತು ದೇಶಾದ್ಯಂತ ಎನ್‍ಡಿಎಗೆ 400 ಕ್ಕೂ ಹೆಚ್ಚು ಸ್ಥಾನಗಳನ್ನು ಗೆಲ್ಲುವುದು ನಮ್ಮ ಗುರಿಯಾಗಿದೆ. ಅದರಲ್ಲಿ ನಾವು ಯಶಸ್ವಿಯಾಗುತ್ತೇವೆ ಎಂದು ಸಿ.ಟಿ ರವಿ ವಿಶ್ವಾಸ ವ್ಯಕ್ತಪಡಿಸಿದರು.

ಟಾಪ್ ನ್ಯೂಸ್

1-dsad

Uttara Kannada ಸಮುದ್ರದಲ್ಲಿ ಮತ್ತೆ ಜೆಲ್ಲಿಫಿಶ್‌ಗಳು: ಪ್ರವಾಸಿಗರಿಗೆ ಭಯ

1-dsadasd

IPL ;ಡೆಲ್ಲಿ ಕ್ಯಾಪಿಟಲ್ಸ್ ವಿರುದ್ಧ ರಾಜಸ್ಥಾನ್ ರಾಯಲ್ಸ್ ಗೆ 12 ರನ್‌ಗಳ ಜಯ

1-weqwewq

Belthangady: ಸ್ಕೂಟರ್ ಢಿಕ್ಕಿಯಾಗಿ ರಸ್ತೆ ದಾಟುತ್ತಿದ್ದ ವ್ಯಕ್ತಿ ಸಾವು

Pramod Madhwaraj: ಸಂಸದರಿಗೆ ಭಾಷೆಯಲ್ಲ,ಕೆಲಸ ಮುಖ್ಯ: ಪ್ರಮೋದ್‌ ಮಧ್ವರಾಜ್‌

Pramod Madhwaraj: ಸಂಸದರಿಗೆ ಭಾಷೆಯಲ್ಲ,ಕೆಲಸ ಮುಖ್ಯ: ಪ್ರಮೋದ್‌ ಮಧ್ವರಾಜ್‌

Lok sabha polls: ಸುರೇಶ್‌ ಗೆಲ್ಲುವುದಿರಲಿ, ಠೇವಣಿ ಕೂಡ ಸಿಗದು; ರಾಧಾಮೋಹನ್‌ ದಾಸ್‌

Lok sabha polls: ಸುರೇಶ್‌ ಗೆಲ್ಲುವುದಿರಲಿ, ಠೇವಣಿ ಕೂಡ ಸಿಗದು; ರಾಧಾಮೋಹನ್‌ ದಾಸ್‌

1-wwqeqw

Kejriwal; ಏಪ್ರಿಲ್ 1 ರವರೆಗೆ ಇಡಿ ಕಸ್ಟಡಿಗೆ: ಸಾರ್ವಜನಿಕರು ತಕ್ಕ ಉತ್ತರ ನೀಡುತ್ತಾರೆ

kejriwal-2

Kejriwal ಕುರಿತು ಅಮೆರಿಕದ ಹೇಳಿಕೆ ಸ್ವೀಕಾರಾರ್ಹವಲ್ಲ ಎಂದ ಭಾರತದ ವಿದೇಶಾಂಗ ಇಲಾಖೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-aaa

Ex-IPS officer ಸಂಜೀವ್ ಭಟ್‌ಗೆ 1996 ರ ಡ್ರಗ್ಸ್ ಕೇಸ್ ನಲ್ಲಿ 20 ವರ್ಷ ಜೈಲು ಶಿಕ್ಷೆ

1-wwqeqw

Kejriwal; ಏಪ್ರಿಲ್ 1 ರವರೆಗೆ ಇಡಿ ಕಸ್ಟಡಿಗೆ: ಸಾರ್ವಜನಿಕರು ತಕ್ಕ ಉತ್ತರ ನೀಡುತ್ತಾರೆ

kejriwal-2

Kejriwal ಕುರಿತು ಅಮೆರಿಕದ ಹೇಳಿಕೆ ಸ್ವೀಕಾರಾರ್ಹವಲ್ಲ ಎಂದ ಭಾರತದ ವಿದೇಶಾಂಗ ಇಲಾಖೆ

1-qweqwew

Mangaluru;ಮನೆಯಲ್ಲೇ ಅಕ್ರಮ ಕಸಾಯಿಖಾನೆ:ಗೋಮಾಂಸ ಸಹಿತ ಮೂವರ ಬಂಧನ

police crime

Kolkata ವಿಮಾನ ನಿಲ್ದಾಣದಲ್ಲಿ ಸ್ವಯಂ ಗುಂಡಿಟ್ಟುಕೊಂಡು ಯೋಧ ಆತ್ಮಹತ್ಯೆ

MUST WATCH

udayavani youtube

ಟೌನಶಿಪ್’ನ ಬಾಡಿಗೆ ಮನೆಯೊಂದರಲ್ಲಿ ಕಳ್ಳತನ ರೂ: 47 ಸಾವಿರ ಕಳವು

udayavani youtube

ವಿಶ್ವ ಗುಬ್ಬಚ್ಚಿಗಳ ದಿನ | ಈ ಮನೆ ನೂರಾರು ಗುಬ್ಬಚ್ಚಿಗಳ ತವರು

udayavani youtube

ಬಡವರ ಸೇವೆಯೇ ಶ್ರೀರಾಮ ದೇವರ ಸೇವೆ : ಪೇಜಾವರಶ್ರೀ

udayavani youtube

ಕೆಂಪು ಹರಿವೆ ಸೊಪ್ಪು ಬೆಳೆಯುವ ಸೂಕ್ತ ವಿಧಾನ

udayavani youtube

ರಾಜಕೀಯದತ್ತ ಒಲವು ತೋರಿದ್ರಾ ಚಕ್ರವರ್ತಿ ಸೂಲಿಬೆಲೆ ?

ಹೊಸ ಸೇರ್ಪಡೆ

1-hanuma

ACA ವಿರುದ್ಧ ಹೇಳಿಕೆ: ಕ್ರಿಕೆಟಿಗ ಹನುಮ ವಿಹಾರಿಗೆ ನೋಟಿಸ್‌

1-wewqqewqe

Rajasthan Royals; ಪ್ರಸಿದ್ಧ್ ಕೃಷ್ಣ ಬದಲಿಗೆ ಕೇಶವ ಮಹಾರಾಜ್‌

1-dsad

Uttara Kannada ಸಮುದ್ರದಲ್ಲಿ ಮತ್ತೆ ಜೆಲ್ಲಿಫಿಶ್‌ಗಳು: ಪ್ರವಾಸಿಗರಿಗೆ ಭಯ

1-dsadasd

IPL ;ಡೆಲ್ಲಿ ಕ್ಯಾಪಿಟಲ್ಸ್ ವಿರುದ್ಧ ರಾಜಸ್ಥಾನ್ ರಾಯಲ್ಸ್ ಗೆ 12 ರನ್‌ಗಳ ಜಯ

1-weqwewq

Belthangady: ಸ್ಕೂಟರ್ ಢಿಕ್ಕಿಯಾಗಿ ರಸ್ತೆ ದಾಟುತ್ತಿದ್ದ ವ್ಯಕ್ತಿ ಸಾವು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.