ಜೆಎನ್ಯುನಲ್ಲಿ ಬ್ರಾಹ್ಮಣ ವಿರೋಧಿ ಬರಹ
Team Udayavani, Dec 1, 2022, 11:30 PM IST
ನವದೆಹಲಿ: ವಿವಾದಗಳಿಂದಲೇ ಸುದ್ದಿಯಲ್ಲಿ ಇರುವ ನವದೆಹಲಿಯ ಜವಾಹರ್ಲಾಲ್ ನೆಹರೂ ವಿವಿ ಕ್ಯಾಂಪಸ್ನ ಕೆಲವು ಕಟ್ಟಡಗಳಲ್ಲಿ ಬ್ರಾಹ್ಮಣ ಸಮುದಾಯವನ್ನು ಟೀಕಿಸುವ ಬರಹಗಳು ಕಂಡು ಬಂದಿವೆ.
ಅದನ್ನು ನೋಡಿದ ಕೆಲವರು ಫೋಟೋ ತೆಗೆದು ಜಾಲತಾಣಗಳಲ್ಲಿ ಅಪ್ಲೋಡ್ ಮಾಡಿದ್ದಾರೆ. “ಬ್ರಾಹ್ಮಣರೇ ಕ್ಯಾಂಪಸ್ನಿಂದ ತೊಲಗಿ’, “ರಕ್ತಪಾತ ಉಂಟಾದೀತು’, “ಬ್ರಾಹ್ಮಣರೇ ಭಾರತ ಬಿಟ್ಟು ತೊಲಗಿ’, “ಬ್ರಾಹ್ಮಣ-ಬನಿಯಾಗಳೇ ನಿಮ್ಮ ಬಳಿಗೆ ಬರುತ್ತಿದ್ದೇವೆ’ ಎಂಬ ಬರಹಗಳು ಕಟ್ಟಡಗಳ ಮೇಲೆ ಕಂಡು ಬಂದಿವೆ.
ಎಡಪಂಥೀಯ ಸಂಘಟನೆಗಳೇ ಇದಕ್ಕೆ ಕಾರಣವೆಂದು ಎಬಿವಿಪಿ ಆರೋಪಿಸಿದೆ. ಟ್ವಿಟರ್ನಲ್ಲೂ ಈ ಬಗ್ಗೆ ಪರ-ವಿರೋಧ ಚರ್ಚೆಗಳು ನಡೆದಿವೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
ಕಾಂಗ್ರೆಸ್ ಗೆ ಆಘಾತ; ರಾಜೀನಾಮೆ ನೀಡಿದ ದೆಹಲಿ ಕಾಂಗ್ರೆಸ್ ಮುಖ್ಯಸ್ಥ
Mahadev Betting App Case; ಮುಂಬೈ ಪೊಲೀಸರಿಂದ ನಟ ಸಾಹಿಲ್ ಖಾನ್ ಬಂಧನ
Gyani Uncle; ಪ್ರಧಾನಿ ಮೋದಿಯನ್ನು ಉಪದೇಶ ನೀಡುವ ಅಂಕಲ್ ಎಂದ ಪ್ರಿಯಾಂಕಾ ಗಾಂಧಿ
Congress ಗೆದ್ದರೆ ದೇಶದಲ್ಲಿ ಗೋ ಹತ್ಯೆ ಖಚಿತ: ಯೋಗಿ ಆದಿತ್ಯನಾಥ್
Goa; ದಿನಕ್ಕೆ ಒಂದೇ ಖರ್ಜೂರ ತಿನ್ನುತ್ತಿದ್ದ ಇಬ್ಬರು ಸಹೋದರರು ನಿಧನ