ರಸ್ತೆ ನಿರ್ಮಾಣದ ಐದು ವಾಹನಗಳಿಗೆ ಬೆಂಕಿ ಹಚ್ಚಿದ ಮಾವೋ ಉಗ್ರರು
Team Udayavani, May 15, 2019, 3:34 PM IST
ಭವಾನಿಪಟ್ನಾ, ಒಡಿಶಾ : ಕಾಳಹಂಡಿ ಜಿಲ್ಲೆಯ ಪಾನಿಮುಂಡಾ ಗ್ರಾಮದಲ್ಲಿ ರಸ್ತೆ ಕಾಮಗಾರಿಯ ಐದು ವಾಹನಗಳು ಮತ್ತು ಕೆಲವು ಯಂತ್ರೋಪಕರಣಗಳಿಗೆ ಮಾವೋ ಉಗ್ರರು ಬೆಂಕಿ ಹಚ್ಚಿ ಸುಟ್ಟಿದ್ದಾರೆ ಎಂದು ಪೊಲೀಸರು ಇಂದು ಬುಧವಾರ ತಿಳಿಸಿದ್ದಾರೆ.
ಪ್ರಧಾನ ಮಂತ್ರಿ ಗ್ರಾಮ ಸಡಕ್ ಯೋಜನೆಯಡಿ ರಸ್ತೆ ನಿರ್ಮಾಣ ಕಾರ್ಯದಲ್ಲಿ ತೊಡಗಿರುವ ಗುತ್ತಿಗೆದಾರರೋರ್ವರ ಆವರಣಕ್ಕೆ ನುಗ್ಗಿದ ಸಶಸ್ತ್ರ ಮಾವೋ ಉಗ್ರರು ಅಲ್ಲಿದ್ದ ರಸ್ತೆ ನಿರ್ಮಾಣ ಯಂತ್ರೋಪಕರಣಗಳು ಮತ್ತು ವಾಹನಗಳಿಗೆ ಬೆಂಕಿ ಹಚ್ಚಿದರೆಂದು ಕಾಳಹಂಡಿ ಪೊಲೀಸ್ ಸುಪರಿಂಟೆಂಡೆಂಟ್ ಬಿ ಗಂಗಾಧರ ತಿಳಿಸಿದರು.
ಕಾಳಹಂಡಿ ಜಿಲ್ಲೆಯಲ್ಲಿನ ಉರ್ಲಾದಾನಿ ಮತ್ತು ಲಹಾಡಿ ನಡುವೆ ಹೊಸ ಗ್ರಾಮೀಣ ರಸ್ತೆ ನಿರ್ಮಾಣವಾಗುವುದನ್ನು ಮಾವೋ ಉಗ್ರರು ವಿರೋಧಿಸಿಕೊಂಡು ಬಂದಿದ್ದಾರೆ ಎಂದು ಪೊಲೀಸರು ತಿಳಿಸಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
ಏ.26ರಂದು 2ನೇ ಹಂತದ ಚುನಾವಣೆ;ರಾಹುಲ್, ತರೂರ್, ಹೇಮಾ ಮಾಲಿನಿ ಹಲವು ಘಟಾನುಘಟಿಗಳು ಕಣದಲ್ಲಿ
EVM, VVPAT ಮತಗಳ ಹೋಲಿಕೆ- ಎಲ್ಲಾ ಅರ್ಜಿ ವಜಾಗೊಳಿಸಿದ ಸುಪ್ರೀಂಕೋರ್ಟ್…ಆದರೆ…
Singapore ಏರ್ ಲೈನ್ಸ್ ಪೈಲಟ್ ನಂತೆ ಪೋಸ್ ಕೊಟ್ಟ ಉತ್ತರಪ್ರದೇಶ ಯುವಕನ ಬಂಧನ!
Lok Sabha 2ನೇ ಹಂತ; ದಾಖಲೆ ಸಂಖ್ಯೆಯಲ್ಲಿ ಭಾಗವಹಿಸಲು ಪ್ರಧಾನಿ ಮೋದಿ ಕನ್ನಡದಲ್ಲಿ ಮನವಿ
JEE; ಮಹಾರಾಷ್ಟ್ರ ರೈತನ ಮಗ ಮೇನ್ ಟಾಪರ್
MUST WATCH
ಹೊಸ ಸೇರ್ಪಡೆ
Sringeri Sharadamba Temple; ಪ್ರಧಾನಿ ಮೋದಿ ಹೆಸರಲ್ಲಿ ಸಹಸ್ರನಾಮ ಪೂಜೆ
ಮೊದಲ ಬಾರಿ ಕುಂದಾನಗರಿಯಲ್ಲಿ ಪ್ರಧಾನಿ ಮೋದಿ ವಾಸ್ತವ್ಯ; 28ಕ್ಕೆ ಸಮಾವೇಶ
ಬಿಸಿಲ ಝಳದಿಂದ ಮೈದಾನಗಳು ಖಾಲಿ; ಮಕ್ಕಳ ಆಟಕ್ಕೂ ಉರಿ ಬಿಸಿಲು ಅಡ್ಡಿ!
Mangaluru: ಸಂಪರ್ಕ ಸೇತುವೆ ಇಲ್ಲದೆ ಬೋಟ್ ಮೂಲಕ ಬಂದು ಮತ ಚಲಾಯಿಸಿದ ಜನ
INDIA ಒಕ್ಕೂಟ ಅಧಿಕಾರಕ್ಕೆ ಬಂದರೆ ರೈತರ ಸಾಲಮನ್ನಾ, ನಿರುದ್ಯೋಗ ನಿವಾರಣೆಗೆ ಆದ್ಯತೆ: ರಾಹುಲ್