3 ವರ್ಷಗಳಲ್ಲಿ ನಕ್ಸಲರ ನಿರ್ಮೂಲನೆ
Team Udayavani, Oct 8, 2018, 6:00 AM IST
ಲಕ್ನೋ: ಮುಂದಿನ ಮೂರು ವರ್ಷಗಳಲ್ಲಿ ಎಡಪಂಥೀಯ ತೀವ್ರಗಾಮಿಗಳನ್ನು ದೇಶದಿಂದ ನಿರ್ಮೂಲನೆ ಮಾಡುತ್ತೇವೆ ಎಂದು ಕೇಂದ್ರ ಗೃಹ ಸಚಿವ ರಾಜನಾಥ್ ಸಿಂಗ್ ಹೇಳಿದ್ದಾರೆ. ಲಕ್ನೋದಲ್ಲಿ ಭಾನು ವಾರ ಕ್ಷಿಪ್ರ ಕಾರ್ಯ ಪಡೆ (ಆರ್ಎಎಫ್) ಕಾರ್ಯಕ್ರಮದಲ್ಲಿ ಭಾಗವಹಿಸಿ ಮಾತನಾಡಿದ ಅವರು, ಕೆಲವು ವರ್ಷಗಳ ಹಿಂದೆ ದೇಶದಲ್ಲಿ ನಕ್ಸಲ್ಪೀಡಿತ ಪ್ರದೇಶಗಳ ಸಂಖ್ಯೆ 126 ಇತ್ತು. ಈಗ ಅದು ಸುಮಾರು 10-12ಕ್ಕೆ ಬಂದಿಳಿದಿದೆ. ಇನ್ನು ಒಂದು, ಎರಡು ಅಥವಾ ಮೂರು ವರ್ಷಗಳೊಳಗೆ ನಕ್ಸಲರನ್ನು ಹೇಳಹೆಸರಿ ಲ್ಲದಂತೆ ನಿರ್ಮೂಲನೆ ಮಾಡಿಬಿಡುತ್ತೇವೆ. ನಮ್ಮ ಕ್ರಿಯೆಯು ಕ್ಷಿಪ್ರವಾಗಿರುತ್ತದೆಯೇ ಹೊರತು ನಿರ್ಲಕ್ಷ್ಯದಿಂದ ಕೂಡಿರುವು ದಿಲ್ಲ. ಸಿಆರ್ಪಿಎಫ್ ಪಡೆಗಳ ಬದ್ಧತೆ, ಧೈರ್ಯ ಹಾಗೂ ಕಠಿಣ ಪರಿಶ್ರಮದಿಂದ ಈ ಗುರಿ ಸಾಧಿಸಲು ಸಾಧ್ಯ ಎಂದಿದ್ದಾರೆ.
ಪ್ರಸಕ್ತ ವರ್ಷ ಸಿಆರ್ಪಿಎಫ್ ಯೋಧರು ಬರೋಬ್ಬರಿ 131 ಮಾವೋವಾದಿಗಳು ಹಾಗೂ ಉಗ್ರರನ್ನು ಸದೆಬಡಿದಿದ್ದಾರೆ. 1,278 ಮಂದಿಯನ್ನು ಸೆರೆಹಿಡಿದಿದ್ದಾರೆ ಮತ್ತು 58 ಮಂದಿ ನಕ್ಸಲರು ಶರಣಾಗಿದ್ದಾರೆ ಎಂದೂ ರಾಜನಾಥ್ ಮಾಹಿತಿ ನೀಡಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
ಕಾಂಗ್ರೆಸ್ ಗೆ ಆಘಾತ; ರಾಜೀನಾಮೆ ನೀಡಿದ ದೆಹಲಿ ಕಾಂಗ್ರೆಸ್ ಮುಖ್ಯಸ್ಥ
Mahadev Betting App Case; ಮುಂಬೈ ಪೊಲೀಸರಿಂದ ನಟ ಸಾಹಿಲ್ ಖಾನ್ ಬಂಧನ
Gyani Uncle; ಪ್ರಧಾನಿ ಮೋದಿಯನ್ನು ಉಪದೇಶ ನೀಡುವ ಅಂಕಲ್ ಎಂದ ಪ್ರಿಯಾಂಕಾ ಗಾಂಧಿ
Congress ಗೆದ್ದರೆ ದೇಶದಲ್ಲಿ ಗೋ ಹತ್ಯೆ ಖಚಿತ: ಯೋಗಿ ಆದಿತ್ಯನಾಥ್
Goa; ದಿನಕ್ಕೆ ಒಂದೇ ಖರ್ಜೂರ ತಿನ್ನುತ್ತಿದ್ದ ಇಬ್ಬರು ಸಹೋದರರು ನಿಧನ
MUST WATCH
ಹೊಸ ಸೇರ್ಪಡೆ
Belagavi; ನಿಮ್ಮ ಕನಸುಗಳು ನನ್ನ ಸಂಕಲ್ಪ…: ಬೃಹತ್ ಸಮಾವೇಶದಲ್ಲಿ ನರೇಂದ್ರ ಮೋದಿ ಹೇಳಿಕೆ
LS Polls: ಜೆಡಿಎಸ್ ಬೆಂಬಲ ಆನೆ ಬಲ ತಂದು ಕೊಟ್ಟಿದೆ: ಆರಗ ಜ್ಞಾನೇಂದ್ರ
Pramod, Pruthvi Ambaar: ಪೋಸ್ಟ್ ಪ್ರೊಡಕ್ಷನ್ನಲ್ಲಿ ‘ಭುವನಂ ಗಗನಂ’
Water Supply; ಮಂಗಳೂರಿನ ಈ ಭಾಗಗಳಲ್ಲಿ ಎ.30ರಿಂದ ಮೇ.1ರವರೆಗೆ ನೀರು ಸರಬರಾಜು ಸ್ಥಗಿತ
Heart Diseases: ಮಹಿಳೆಯರಲ್ಲಿ ಹೃದ್ರೋಗಗಳು: ಇದು ವಿಭಿನ್ನ!