ಮರಾಠ ಆಂದೋಲನ 2ನೇ ದಿನಕ್ಕೆ: ಮತ್ತೋರ್ವ ಪ್ರತಿಭಟನಕಾರ ಆತ್ಮಹತ್ಯೆ


Team Udayavani, Jul 25, 2018, 11:51 AM IST

maratha-agitation1-700.jpg

ಮುಂಬಯಿ : ಇಂದು ಬುಧವಾರ ಎರಡನೇ ದಿನಕ್ಕೆ ಕಾಲಿಟ್ಟಿರುವ ಮರಾಠ ಮೀಸಲಾತಿ ಚಳವಳಿ ರಾಜ್ಯಾದ್ಯಂತ ಇನ್ನಷ್ಟು ತೀವ್ರತೆಯನ್ನು ಕಂಡಿದೆ. ಇಂದು ಬೆಳಗ್ಗೆ ಮತ್ತೋರ್ವ ಪ್ರತಿಭಟನಕಾರ ಜಗನ್ನಾಥ ಸೋನವಾನೆ ಎಂಬವರು ಮೃತಪಟ್ಟಿರುವುದಾಗಿ ವರದಿಯಾಗಿದೆ.

ಸೋನವಾನೆ ಸಾವನ್ನು ಅನುಸರಿಸಿ ಕೋಪೋದ್ರಿಕ್ತರಾಗಿರುವ ಪ್ರತಿಭಟನಕಾರರು ಮುಂಬಯಿಯಲ್ಲಿ ಮಾತ್ರವಲ್ಲದೆ ಇನ್ನೂ ಹಲವು ಕಡೆಗಳಲ್ಲಿ  ರಸ್ತೆಗಳನ್ನು ಬ್ಲಾಕ್‌ ಮಾಡಿ ವಾಹನ ಸಂಚಾರವನ್ನು ತಡೆದಿದ್ದಾರೆ. 

ಮೊನ್ನೆ ಸೋಮವಾರ ಮೀಸಲಾತಿ ಪ್ರತಿಭಟನಕಾರ ಕಾಕಾಸಾಹೇಬ್‌ ಶಿಂಧೆ ಔರಂಗಾಬಾದ್‌ ಸಮೀಪ ಗೋದಾವರಿ ನದಿಗೆ ಹಾರಿ ಆತ್ಮಹತ್ಯೆ ಮಾಡಿಕೊಂಡಿದ್ದ. ಮರಾಠ ಸಮುದಾಯದವರು ತಮಗೆ ಸರಕಾರಿ ಉದ್ಯೋಗ ಮತ್ತು ಶಿಕ್ಷಣದಲ್ಲಿ ಮೀಸಲಾತಿಯನ್ನು ಆಗ್ರಹಿಸಿ ಆಂದೋಲನ ನಡೆಸುತ್ತಿದ್ದಾರೆ. 

ಆತ್ಮಾಹುತಿ ಮಾಡಿಕೊಂಡಿರುವ ಕಾಕಾಸಾಹೇಬ್‌ ಶಿಂಧೆ ಮತ್ತು ಜಗನ್ನಾಥ ಸೋನವಾನೆ ಅವರಿಗೆ ಹುತಾತ್ಮ ಸ್ಥಾನಮಾನ ನೀಡಬೇಕೆಂದೂ ಮರಾಠ ಪ್ರತಿಭಟನಕಾರರು ಆಗ್ರಹಿಸಿದ್ದಾರೆ.

ಮರಾಠ ಕ್ರಾಂತಿ ಸಮಾಜ ಇಂದು ಬುಧವಾರ ಶಾಂತಿಯುತ ಬಂದ್‌ ಗೆ ಕರೆ ನೀಡಿದೆ. ಪ್ರತಿಭಟನಕಾರರು ಮುಂಬಯಿ ಬಂದ್‌ ಗೆ ಕರೆ ನೀಡಿದ್ದಾರೆ. 

ನಿನ್ನೆಯ ಆಂದೋಲನ ಹಿಂಸೆಗೆ ತಿರುಗಿದ ಪರಿಣಾಮವಾಗಿ ಕಲ್ಲೆಸೆತಕ್ಕೆ ಗುರಿಯಾಗಿ ಓರ್ವ ಕಾನ್‌ಸ್ಟೆಬಲ್‌ ಮೃತಪಟ್ಟು ಇತರ 9 ಮಂದಿ ಪೊಲೀಸರು ಗಾಯಗೊಂಡಿದ್ದರು. ಮೂವರು ಪ್ರತಿಭಟನಕಾರರು ಆತ್ಮಹತ್ಯೆಗೆ ಯತ್ನಿಸಿದ್ದರು. ಪೊಲೀಸ್‌ ಮತ್ತು ಇತರ ಅನೇಕ ವಾಹನಗಳಿಗೆ ಬೆಂಕಿ ಹಚ್ಚಲಾಗಿತ್ತು. 

ಈ ನಡುವೆ ಔರಂಗಾಬಾದ್‌ ಜಿಲ್ಲೆಯಲ್ಲಿ ಗಾಳಿ ಸುದ್ದಿಯನ್ನು ತಡೆಯುವ ನಿಟ್ಟಿನಲ್ಲಿ ಇಂಟರ್‌ ನೆಟ್‌ ಸೇವೆಯನ್ನು ಅಮಾನತುಗೊಳಿಸಲಾಗಿದೆ. ಜಲ್‌ನಾ ದಲ್ಲಿ ಪೊಲೀಸರು ಗಾಳಿಯಲ್ಲಿ ಗುಂಡೆಸೆದು ಪ್ರತಿಭಟನಕಾರರನ್ನು ಚದುರಿಸಿದ್ದಾರೆ. 

ಟಾಪ್ ನ್ಯೂಸ್

Basavaraj Bommai; ನನ್ನ ಅವಧಿಯಲ್ಲಿ ಮುಸ್ಲಿಂ ಮೀಸಲು ಅಫಿದವಿತ್‌ ಸಲ್ಲಿಸಿಲ್ಲ

Basavaraj Bommai; ನನ್ನ ಅವಧಿಯಲ್ಲಿ ಮುಸ್ಲಿಂ ಮೀಸಲು ಅಫಿದವಿತ್‌ ಸಲ್ಲಿಸಿಲ್ಲ

1-ewewqe

IPL; ಕೆಕೆಆರ್‌ ನೀಡಿದ 262 ರನ್ ಗುರಿ ತಲುಪಿ ದಾಖಲೆ ಬರೆದ ಪಂಜಾಬ್

Tumkur ಮತದಾನದ ಬಳಿಕ ಹೃದಯ ಶಸ್ತ್ರಚಿಕಿತ್ಸೆ

Tumkur ಮತದಾನದ ಬಳಿಕ ಹೃದಯ ಶಸ್ತ್ರಚಿಕಿತ್ಸೆ

Chitradurga ಯರೇಹಳ್ಳಿಯಲ್ಲಿ ಹಕ್ಕು ಚಲಾಯಿಸಿದ್ದು ಕೇವಲ 18 ಮಂದಿ!

Chitradurga ಯರೇಹಳ್ಳಿಯಲ್ಲಿ ಹಕ್ಕು ಚಲಾಯಿಸಿದ್ದು ಕೇವಲ 18 ಮಂದಿ!

ಕೆಲವೆಡೆ ಹಿಂಸಾಚಾರ, ಕೈ ಕೊಟ್ಟ ಮತಯಂತ್ರ; ಬಿಸಿಲಿನಿಂದ ತಡವಾಗಿ ಬಂದ ಮತದಾರರು

ಕೆಲವೆಡೆ ಹಿಂಸಾಚಾರ, ಕೈ ಕೊಟ್ಟ ಮತಯಂತ್ರ; ಬಿಸಿಲಿನಿಂದ ತಡವಾಗಿ ಬಂದ ಮತದಾರರು

H. D. Kumaraswamy ಖುದ್ದು ನಾನೇ ಹೋಗಿ ಸುಮಲತಾ ಸಹಕಾರ ಕೋರಿದ್ದೆ

H. D. Kumaraswamy ಖುದ್ದು ನಾನೇ ಹೋಗಿ ಸುಮಲತಾ ಸಹಕಾರ ಕೋರಿದ್ದೆ

Sumalatha Ambareesh ಮಂಡ್ಯದಲ್ಲಿ ಚುನಾವಣೆ ಪ್ರಚಾರಕ್ಕೆ ನನ್ನನ್ನು ಕರೆದಿಲ್ಲ

Sumalatha Ambareesh ಮಂಡ್ಯದಲ್ಲಿ ಚುನಾವಣೆ ಪ್ರಚಾರಕ್ಕೆ ನನ್ನನ್ನು ಕರೆದಿಲ್ಲ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

militry

Baramulla ಗುಂಡಿನ ಚಕಮಕಿಯಲ್ಲಿ ಉಗ್ರರಿಬ್ಬರ ಹತ್ಯೆ; ಇಬ್ಬರು ಸೇನಾ ಸಿಬಂದಿಗೆ ಗಾಯ

1-sadsadad

CBI ತನಿಖೆ; ಸಂದೇಶಖಾಲಿಯಲ್ಲಿ ಬೀಡುಬಿಟ್ಟ ಕಮಾಂಡೋಗಳು; ಸುಪ್ರೀಂ ಮೆಟ್ಟಿಲೇರಿದ ಸರಕಾರ

ಜ.26ರಂದು 2ನೇ ಹಂತದ ಚುನಾವಣೆ;ರಾಹುಲ್‌, ತರೂರ್‌, ಹೇಮಾ ಮಾಲಿನಿ ಹಲವು ಘಟಾನುಘಟಿಗಳು ಕಣದಲ್ಲಿ

ಏ.26ರಂದು 2ನೇ ಹಂತದ ಚುನಾವಣೆ;ರಾಹುಲ್‌, ತರೂರ್‌, ಹೇಮಾ ಮಾಲಿನಿ ಹಲವು ಘಟಾನುಘಟಿಗಳು ಕಣದಲ್ಲಿ

EVM, VVPAT ಮತಗಳ ಹೋಲಿಕೆ- ಎಲ್ಲಾ ಅರ್ಜಿ ವಜಾಗೊಳಿಸಿದ ಸುಪ್ರೀಂ…ಆದರೆ…

EVM, VVPAT ಮತಗಳ ಹೋಲಿಕೆ- ಎಲ್ಲಾ ಅರ್ಜಿ ವಜಾಗೊಳಿಸಿದ ಸುಪ್ರೀಂಕೋರ್ಟ್…ಆದರೆ…

Singapore ಏರ್‌ ಲೈನ್ಸ್‌ ಪೈಲಟ್ ನಂತೆ ಪೋಸ್‌ ಕೊಟ್ಟ ಉತ್ತರಪ್ರದೇಶ ಯುವಕನ ಬಂಧನ!

Singapore ಏರ್‌ ಲೈನ್ಸ್‌ ಪೈಲಟ್ ನಂತೆ ಪೋಸ್‌ ಕೊಟ್ಟ ಉತ್ತರಪ್ರದೇಶ ಯುವಕನ ಬಂಧನ!

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Basavaraj Bommai; ನನ್ನ ಅವಧಿಯಲ್ಲಿ ಮುಸ್ಲಿಂ ಮೀಸಲು ಅಫಿದವಿತ್‌ ಸಲ್ಲಿಸಿಲ್ಲ

Basavaraj Bommai; ನನ್ನ ಅವಧಿಯಲ್ಲಿ ಮುಸ್ಲಿಂ ಮೀಸಲು ಅಫಿದವಿತ್‌ ಸಲ್ಲಿಸಿಲ್ಲ

1-ewewqe

IPL; ಕೆಕೆಆರ್‌ ನೀಡಿದ 262 ರನ್ ಗುರಿ ತಲುಪಿ ದಾಖಲೆ ಬರೆದ ಪಂಜಾಬ್

Tumkur ಮತದಾನದ ಬಳಿಕ ಹೃದಯ ಶಸ್ತ್ರಚಿಕಿತ್ಸೆ

Tumkur ಮತದಾನದ ಬಳಿಕ ಹೃದಯ ಶಸ್ತ್ರಚಿಕಿತ್ಸೆ

Chitradurga ಯರೇಹಳ್ಳಿಯಲ್ಲಿ ಹಕ್ಕು ಚಲಾಯಿಸಿದ್ದು ಕೇವಲ 18 ಮಂದಿ!

Chitradurga ಯರೇಹಳ್ಳಿಯಲ್ಲಿ ಹಕ್ಕು ಚಲಾಯಿಸಿದ್ದು ಕೇವಲ 18 ಮಂದಿ!

ಕೆಲವೆಡೆ ಹಿಂಸಾಚಾರ, ಕೈ ಕೊಟ್ಟ ಮತಯಂತ್ರ; ಬಿಸಿಲಿನಿಂದ ತಡವಾಗಿ ಬಂದ ಮತದಾರರು

ಕೆಲವೆಡೆ ಹಿಂಸಾಚಾರ, ಕೈ ಕೊಟ್ಟ ಮತಯಂತ್ರ; ಬಿಸಿಲಿನಿಂದ ತಡವಾಗಿ ಬಂದ ಮತದಾರರು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.